ಕರ್ನಾಟಕದ ಕೃಷ್ಣಶಿಲೆ ಅಯೋಧ್ಯೆಯ ಬಾಲ ರಾಮನಾದ ರೋಚಕತೆ

ಕರ್ನಾಟಕ ಎಂದರೆ ಥಟ್ ಅಂತಾ ನೆನಪಾಗೋದೇ ಶಿಲ್ಪಕಲೆಗಳ ಬೀಡು. ಬೇಲೂರು ಹಳೇಬೀಡು, ಹಂಪೆ, ಐಹೋಳೆ ಬದಮಿ, ಪಟ್ಟದ ಕಲ್ಲು, ಶ್ರವಣಬೆಳಗೊಳ, ಸೋಮನಾಥಪುರದಂತಹ ಸುಂದರವಾದ ಕಲ್ಲಿನ ಕೆತ್ತನೆಯ ಪ್ರದೇಶ. ಅದೇ ರೀತಿ ರಾಮಯಣ ಎಂದ ತಕ್ಷಣ ರಾಮ ಸೀತೆ ಲಕ್ಷ್ಮಣರ ಜೊತೆ ನೆನಪಾಗೋದೇ ರಾಮನ ಪರಮ ಭಕ್ತ ರಘುವೀರ ಸಮರ್ಥ ಹನುಮಂತ. ಹೀಗೆ ಭಾರತ ದೇಶ ಅಸ್ಮಿತೆ ಮತ್ತು ಅಸ್ತಿತ್ವದೊಂದಿಗೆ ಕರ್ನಾಟಕದ ಅವಿನಾಭಾವ ಸಂಬಂಧ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದ್ದು. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣಪ್ರತಿಷ್ಠಾಪನೆ… Read More ಕರ್ನಾಟಕದ ಕೃಷ್ಣಶಿಲೆ ಅಯೋಧ್ಯೆಯ ಬಾಲ ರಾಮನಾದ ರೋಚಕತೆ

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ಹಾಡು ಹುಟ್ಟಿದ ರೋಚಕತೆ

ನಟ,‌ ನಿರ್ದೇಶಕ, ನಾಟಕಕಾರ, ಸಾಹಿತಿಗಳಾದ ಶ್ರೀ ಗಜಾನನ ಶರ್ಮ ಅವರು ಶ್ರೀ ರಾಮಚಂದ್ರ ಪುರ ಶ್ರೀ‌ಮಠಕ್ಕಾಗಿ ರಚಿಸಿರುವ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮಾ ಗೀತೆಯ ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ಪ್ರಸಾರವಾಗಲು ಆಯ್ಕೆಯಾಗಿದೆ.

ಈ ಹಾಡು ರಚಿಸಲು ಒಂದು ಜಾಹೀರಾತು ಪ್ರೇರಣೆಯಾಗಿದ್ದು ಆ ಹಾಡು ಹುಟ್ಟಿದ ರೋಚಕತೆ ಇದೋ ನಿಮಗಾಗಿ.… Read More ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ಹಾಡು ಹುಟ್ಟಿದ ರೋಚಕತೆ

ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ಕಳೆದ ಎರಡು ದಿನದ ಹಿಂದೆ ಬೆಂಗಳೂರಿನಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ಹಿಂದೂ ಸಂಘಟನೆಗಳು ಆರಂಭಿಸಿರುವ ಅಭಿಯಾನ ಸ್ವಾಗತಾರ್ಹವಾಗಿದ್ದು. ಅ ರೀತಿಯ ವಸ್ತ್ರ ಸಂಹಿತೆಯ ಹಿಂದಿರುವ ವೈಜ್ಣಾನಿಕ ವಿವರಗಳ ಕುರಿತಾದ ವೈಚಾರಿಕತೆಯ ಹಿನ್ನಲೆಯ ಮಾಹಿತಿಗಳು ಇದೋ ನಿಮಗಾಗಿ… Read More ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ಕಾಟೇರ ಸಿನಿಮಾ ಮತ್ತು ವಾಸ್ತವತೆ

70ರ ದಶಕದಲ್ಲಿ ಕರ್ನಾಟಕ ರಾಜ್ಯದಲ್ಲಿನ ಭೂಸುಧಾರಣೆ ಕಾಯ್ದೆಯ ಅನ್ವಯ ಜಾರಿಗೆಯಾದ ಉಳುವವನೇ ಭೂಮಿಯ ಒಡೆಯ ಕಾನೂನಿನ ಹಿನ್ನಲೆಯ ಆಧಾರಿತವಾದ ಚಿತ್ರವಾದ ಎಂದು ಬಿಂಬಿತವಾದ ಕಾಟೇರ ಸಿನಿಮಾಕ್ಕೂ ಆ ಸಮಯದಲ್ಲಿ ಆದ ಘಟನೆಗಳಿಗೂ ಅಜಗಜಾಂತರವಿದ್ದು, ಆ ಕುರಿತಂತೆ ಒಂದು ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ,… Read More ಕಾಟೇರ ಸಿನಿಮಾ ಮತ್ತು ವಾಸ್ತವತೆ

ದ್ವಾದಶಿಯಂದು ಅಗಸೆ ಸೊಪ್ಪಿನ ಬಳಕೆಯ ಮಹತ್ವ

ಏಕಾದಶಿಯ ಉಪವಾಸ ಮುಗಿಸಿ ದ್ಚಾದಶಿ ಪಾರಾಯಣೆಯಲ್ಲಿ ಅಗಸೆ ಸೊಪ್ಪನ್ನು ಬಳಸುವ ಪದ್ದತಿಯ ಹಿಂದಿರುವ ಸುಂದರವಾದ ಪೌರಾಣಿಕ ಕಥೆ ಮತ್ತು ಅಗಸೇ ಸೊಪ್ಪು, ಬೀಜ, ಎಣ್ಣೆಯ ಪ್ರಯೋಜನ ಕುರಿತಾದ ಉಪಯುಕ್ತತೆಯ ಕುರಿತಾದ ಲೇಖನ ಇದೋ ನಿಮಗಾಗಿ.… Read More ದ್ವಾದಶಿಯಂದು ಅಗಸೆ ಸೊಪ್ಪಿನ ಬಳಕೆಯ ಮಹತ್ವ

ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಸಕಲ ಹಿಂದೂಗಳ ಆರಾಥ್ಯದೈವ ಪ್ರಭು ಶ್ರೀರಾಮನ ಭವ್ಯವಾದ ದೇವಾಲಯ ಅಯೋಧ್ಯೆಯಲ್ಲಿ 2024 ರ ಜನವರಿ 22ರಂದು ಲೋಕಾರ್ಪಣೆ ಆಗುತ್ತಿರುವ ಸಂಧರ್ಭದಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ದೇವಾಲಯ ನಿರ್ಮಿಸಲು ಹೋರಾಟ ಮಾಡಬೇಕಾದಂತಹ ಪ್ರಸಂಗ ಉಂಟಾಗಿದ್ದರ ಹಿನ್ನಲೆಯನ್ನು ನಾವು ಅರಿತುಕೊಳ್ಳಬೇಕಾಗುತ್ತದೆ. ಅನಾದಿ ಕಾಲದಿಂದಲೂ ನಮ್ಮ ದೇಶ ಬೌದ್ಧಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಸಂಪಧ್ಭರಿತವಾಗಿದ್ದ ದೇಶವಾಗಿತ್ತು. ಅದರಲ್ಲೂ ವಿಶೇಷವಾಗಿ ಭಾರತದ ಸಾಂಬಾರ ಪದಾರ್ಥಗಳಿಗೆ ವಿದೇಶದಲ್ಲಿ ಅತ್ಯಂತ ಬೇಡಿಕೆ ಇದ್ದರೆ, ಇನ್ನು ಅಪಾರವಾದ ಖನಿಖ ಸಂಪತ್ತುಗಳನ್ನು ಹೊಂದಿದ್ದಂತಹ ಈ ದೇಶದ ಮೇಲೇ ಅನೇಕ… Read More ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ಬಳಿಯ ತೀರಾ ಸುಲಭವೂ ಅಲ್ಲದ, ಮತ್ತು ತೀರಾ ಕಷ್ಟವೂ ಅಲ್ಲದ ಅಲ್ಲದ ಪುಷ್ಪಗಿರಿ ಚಾರಣ ಅರ್ಥಾತ್ ಕುಮಾರ ಪರ್ವತ ಚಾರಣ ಎಂದರೆ ಚಾರಣಿಗರಿಗೆ ಸ್ವರ್ಗ. ಕೆಳಗಿನಿಂದ ಶಿಖರದವರೆಗೆ ಸುಮಾರು 25-28 ಕಿ.ಮೀ ದೂರವನ್ನು ಕ್ರಮಿಸಲು ಆಗುವ ಸುಮಾರು ಎರಡು ದಿನಗಳ ಕಾಲ ಮಧ್ಯದಲ್ಲಿ ಈ ಚಾರಣಿಗರಿಗೆ ಆಶ್ರಯದಾತರೂ ಮತ್ತು ಅನ್ನದಾತರೂ ಆಗಿರುವ ಭಟ್ರ ಮನೆಯ ಎರಡು ಹಿರಿಯ ಜೀವಗಳು ಇತ್ತೀಚಿಗಷ್ಟೆ ನಮ್ಮನ್ನು ಅಗಲಿರುವ ಸಂಧರ್ಭದಲ್ಲಿ ಆದೆಲ್ಲದರ ಕುರಿತಾದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?