ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ
ಪ್ರತೀ ಬಾರಿ ನಗರ ಪ್ರದೇಶ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ನೀರಸ ಮತದಾನವಾಗುವುದರ ಹಿಂದಿರುವ ಕರಾಳ ಸತ್ಯ ಮತ್ತು ಅದರನ್ನು ಸರಿಪಡಿಸಬಹುದಾದ ಪರಿ ಇದೋ ನಿಮಗಾಗಿ… Read More ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ
ಪ್ರತೀ ಬಾರಿ ನಗರ ಪ್ರದೇಶ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ನೀರಸ ಮತದಾನವಾಗುವುದರ ಹಿಂದಿರುವ ಕರಾಳ ಸತ್ಯ ಮತ್ತು ಅದರನ್ನು ಸರಿಪಡಿಸಬಹುದಾದ ಪರಿ ಇದೋ ನಿಮಗಾಗಿ… Read More ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ
ಮಕ್ಕಳಿಗೆ ಎಲ್ಲವನ್ನು ಸುಲಭವಾಗಿ ಸಿಗುವಂತೆ ಮಾಡುವ ಬದಲು ಅವರಿಗೆ ಸಮಯಕ್ಕೆ ಅನುಗುಣವಾಗಿ ಸೂಕ್ತವಾದ ಸಲಹೆ ಮತ್ತು ಮಾರ್ಗದರ್ಶನ ನೀಡುವ ಮೂಲಕ ಸ್ವಾವಲಂಭಿ ಮತ್ತು ಸಧೃಢರನ್ನಾಗಿಸುವ ಜವಾಬ್ಧಾರಿ ಕೇವಲ ಶಂಕರನಿಗಷ್ಟೇ ಅಲ್ಲದೇ ನಮ್ಮ ನಿಮ್ಮಂತಹ ಪೋಷಕರ ಮೇಲೆಯೂ ಇದೇ ಅಲ್ವೇ?… Read More ಧೃಢತೆ ಮತ್ತು ಸಧೃಢತೆ
2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ
ರಾಮೇಶ್ವರ ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮೂಡುವುದೇ ಶ್ರೀರಾಮಚಂದ್ರನಿಂದ ಮರಳಿನಿಂದ ನಿರ್ಮಿಸಲ್ಪಟ್ಟ ಶಿವನ ಲಿಂಗ ಮತ್ತು ನಳ ಮತ್ತು ನೀಲರ ಜೊತೆಯಲ್ಲಿ ತನ್ನ ಕಪಿಸೇನೆಯ ಸಹಾಯದೊಂದಿಗೆ ಧನುಷ್ಕೋಟಿಯಿಂದ ಲಂಕೆಯ ನಡುವಿನ ಸಮುದ್ರಕ್ಕೆ ಕಟ್ಟಿದ ರಾಮಸೇತು. ನಿಜ ಹೇಳಬೇಕೆಂದರೆ ಈ ಎರಡೂ ಪವಿತ್ರ ಕ್ಷೇತ್ರಗಳ ಹೊರತಾಗಿ ಇನ್ನೂ ಹತ್ತು ಹಲವಾರು ಕುತೂಹಲಕಾರಿ ಸ್ಥಳಗಳಿದ್ದು, ಅಂತಹವುಗಳಲ್ಲಿ ಒಂದಾದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಶ್ರೀ ರಾಮಚಂದ್ರ ಪ್ರಭು ತನ್ನ ಚಿಕ್ಕಮ್ಮ ಕೈಕೇಯಿಗೆ ಕೊಟ್ಟ ಭಾಷೆಯಂತೆ, 14ವರ್ಷ… Read More ರಾಮೇಶ್ವರದಲ್ಲೊಂದು ವಿಭೀಷಣನ ದೇಗುಲ
ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು
ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು
90ರ ದಶಕದಲ್ಲೇ ಉದಯ ಟಿವಿಯ ಮೂಲಕ ಜ್ಯೋತಿಷ್ಯ ಕಾರ್ಯಕ್ರಮ ಮಾಡುವ ಮೂಲಕ ಕರ್ನಾಟಕದ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದೇ ಖ್ಯಾತರಾಗಿದ್ದ ಪ್ರಖ್ಯಾತ ಜ್ಯೋತಿಷಿಗಳಾಗಿದ್ದ ಶ್ರೀ ಎಸ್ ಕೆ ಜೈನ್ ಅವರು ಅಕಾಲಿಕವಾಗಿ ನಿಧನರಾದಂತಹ ಸಂಧರ್ಭದಲ್ಲಿ ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್
ದೇಶಭಕ್ತ, ಸಮರ್ಥ ಮತ್ತು ಸ್ವಾಭಿಮಾನಿ ನಾಯಕರುಗಳನ್ನು ವಿಶ್ವದ ಪಟ್ಟಭದ್ರ ಹಿತಾಸಕ್ತಿಗಳು ಏಕೆ ಮತ್ತು ಹೇಗೆ ನಾಶ ಮಾಡಲು ಬಯಸುತ್ತವೆ ಎಂಬುದರ ಕರಾಳ ಕಥನ ಇದೋ ನಿಮಗಾಗಿ.
ದೇಶ ಉಳಿದಲ್ಲಿ ಮಾತ್ರವೇ ನಾವೂ ನೀವು ಉಳಿಯುತ್ತೇವೆ ಅಲ್ವೇ?… Read More ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ
ಪಾಲ್ಗುಣ ಮಾಸದ ಕೃಷ್ಣ ಪಕ್ಷದಂದು ಬರುವ ವರ್ಷದ ಕಡೆಯ ಏಕಾದಶಿಯಾದ ಪಾಪವಿಮೋಚನಿ ಏಕಾದಶಿಯು ಅತ್ಯಂತ ವಿಶೇಷವಾಗಿದ್ದು ಅದರ ಹಿನ್ನಲೆ ಮತ್ತು ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಪಾಪಮೋಚನಿ ಏಕಾದಶಿ