ದೀಪಾವಳಿಯ ಹುಡುಗಾಟಿಕೆಗಳು

ದೀಪಾವಳಿ ಹಬ್ಬಕ್ಕೆ ಇನ್ನೇನು ಒಂದೆರಡು ದಿನಗಳು ಇರುವಾಗ ಬಾಲ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ನಾವುಗಳು ಮಾಡುತ್ತಿದ್ದ ಹುಡುಗಾಟಿಕೆಗಳು ಮತ್ತು ಚೇಷ್ಟೆಗಳು ನೆನಪಾಗಿ ಅವುಗಳಲ್ಲಿ ಒಂದೆರಡು ರಸಕ್ಷಣಗಳು ಇದೋ ನಿಮಗಾಗಿ… Read More ದೀಪಾವಳಿಯ ಹುಡುಗಾಟಿಕೆಗಳು

ಏಂಜಿಲೋ ಮ್ಯಾಥ್ಯೂಸ್ ಟೈಮ್ ಔಟ್

ಶ್ರೀಲಂಕ ಮತ್ತು ಬಾಂಗ್ಲಾ ದೇಶಗಳ ನಡುವಿನ ವಿಶ್ವಕಪ್ಪಿನ 38ನೇ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಮೊತ್ತ ಮೊದಲ ಬಾರಿಗೆ ಟೈಮ್ ಔಟ್ ಅದ ಆಟಗಾರ ಎಂಬ ವಿಲಕ್ಷಣ ದಾಖಲೆಗೆ ಪಾತ್ರರಾದ ಶ್ರೀಲಂಕದ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಕುರಿತಾದ ಅಪರೂಪದ ಮಾಹಿತಿಯ ಜೊತೆಗೆ ಕ್ರಿಕೆಟ್ಟಿನ ವಿವಿಧ ರೀತಿಯ ಔಟ್ ಗಳು ಕುರಿತಾದ ವಿಶೇಷವಾದ ಲೇಖನ ಇದೋ ನಿಮಗಾಗಿ… Read More ಏಂಜಿಲೋ ಮ್ಯಾಥ್ಯೂಸ್ ಟೈಮ್ ಔಟ್

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ಮಿರ್ಜಾ ಇಸ್ಮಾಯಿಲ್ ನಗರ

ಮೈಸೂರು ಸಂಸ್ಥಾನದ 22ನೇ ದಿವಾನರಾಗಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಮೇ 1926 – ಆಗಸ್ಟ್ 1940 ಮತ್ತು ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಆಳ್ವಿಕೆಯಲ್ಲಿ ಆಗಸ್ಟ್ 1940 – 1941ರ ವರೆಗೆ ಆಳ್ವಿಕೆ ನಡೆಸಿ ಮೈಸೂರು ಸಂಸ್ಥಾನ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಹೆಸರಿನಲ್ಲಿ ನಗರವೊಂದಿದ್ದು, ಅದರ ಕುರಿತಾಗಿ ಹೆಚ್ಚಿನ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.  ಬೆಂಗಳೂರು ಇತಿಹಾಸದ… Read More ಮಿರ್ಜಾ ಇಸ್ಮಾಯಿಲ್ ನಗರ

ಅರೇ ಮಹುವಾ ಏ ಕ್ಯಾ ಹುವಾ?

ಪಶ್ಚಿಮ ಬಂಗಾಲದ ಕೃಷ್ಣನಗರದ ತೃಣಮೂಲ ಕಾಂಗ್ರೇಸ್ ಪಕ್ಷದ ಸಾಂಸದರಾಗಿ, 2019-23ರ ವರೆಗಿನ ಅವಧಿಯಲ್ಲಿ 61 ಪ್ರಶ್ನೆಗಳನ್ನು ಕೇಳುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಮಹುವಾ ಮೊಯಿತ್ರಾ, ಕೇಳಿದ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಅದಾನಿ-ಪ್ರಧಾನಿ ಸಂಬಂಧಿಸಿದ್ದ ಕುರಿತದ್ದೇ ಆಗಿದ್ದು, ಈಗ ಆ ಪ್ರಶ್ನೆಗಳನ್ನು ಕೇಳಲು ಅದಾನಿ ವಿರೋಧಿ, ಉದ್ಯಮಿ ಹಿರಾನಂದಾನಿ ಗುಂಪಿನಿಂದ ಹಣ ಮತ್ತು ಹತ್ತು ಹಲವಾರು ಉಡುಗೊರೆ ಪಡೆದುಕೊಂಡಿರುವುದು ಬೆಳಕಿಗೆ ಬಂದಿರುವ ಪ್ರರಣದ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಅರೇ ಮಹುವಾ ಏ ಕ್ಯಾ ಹುವಾ?

ಬರದಲ್ಲೂ ಸಚಿವರ ಕಾರಬಾರು

ಸಾಮಾನ್ಯವಾಗಿ ಜಪಾನ್ ದೇಶದ ತಂತ್ರಜ್ಞಾನದ ಕರ್ನಾಟಕದ ಬಿಡದಿಯ ಟಯೋಟ ಕಂಪನಿಯಲ್ಲಿ ತಯಾರಾಗುವ ಇನ್ನೋವಾ ಕಾರುಗಳು ಯಾವುದೇ ಪ್ರಮುಖ ಸಮಸ್ಯೆಗಳಿಲ್ಲದೆ ಸುಮಾರು 10 ಲಕ್ಷ ಕಿಲೋಮೀಟರ್‌ಗಿಂತಲೂ ಹೆಚ್ಚು ಕ್ರಮಿಸಬಹುದಾಗಿದ್ದು ಈ ವಿಭಾಗದಲ್ಲಿನ ಇತರ ಕಾರುಗಳಿಗೆ ಹೋಲಿಸಿದರೆ ಟೊಯೊಟಾ ಇನ್ನೋವಾಗಳು ಅತ್ಯಂತ ಆರಾಮದಾಯಕ ಪ್ರಯಾಣಕ್ಕಾಗಿ ವಿಶ್ವಾಸಾರ್ಹವಾಗಿವೆ. ಹಾಗಾಗಿಯೇ ಸರ್ಕಾರಿ ಅಧಿಕಾರಿಗಳು ಅದರಲ್ಲೂ ರಾಜ್ಯದ ಸಚಿವ ಸಂಪುಟದ ಸಚಿವರುಗಳಿಗೆ ಸರ್ಕಾರದ ವತಿಯಿಂದ ಸರ್ಕಾರೀ ಅಧಿಕೃತ ಉಪಯೋಗಕ್ಕಾಗಿ ಇನ್ನೊವ ಕಾರುಗಳನ್ನೇ ಕೊಡಲಾಗುತ್ತದೆ. 10 ಲಕ್ಷ ಕಿಲೋಮೀಟರ್‌ಗಿಂತಲೂ ಅಧಿಕ ಬಳಕೆ ಮಾಡಬಹುದು ಎಂದರೆ ಜನಸಾಮಾನ್ಯರು… Read More ಬರದಲ್ಲೂ ಸಚಿವರ ಕಾರಬಾರು

ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ಪೋಲೀಸ್ ಕಮೀಷನರ್ ಕಛೇರಿಯಿಂದ ಕೂಗಳತೆ ದೂರದಲ್ಲೇ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿ ಇದ್ದ ಬಸ್ ನಿಲ್ದಾಣವು ಇದ್ದಕ್ಕಿಂದ್ದಂತೆಯೇ ಮಾಯವಾದ ಪ್ರಕರಣ ಮತ್ತು ಅದರ ತನಿಖೆಯು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಒತ್ತಡಗಳಿಗೆ ಮಣಿದ ಪೋಲೀಸರು ಕಾಣದ ಕೈಗಳನ್ನು ರಕ್ಷಿಸಿರಬಹುದಾ? ಇಲ್ಲವೇ? 40% ಕಮಿಷನ್ ಸರ್ಕಾರ ಎಂದು ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಈ ಸರ್ಕಾರ, ಈ ಪ್ರಕರಣದಲ್ಲಿ 100% ಕಮಿಷನ್ ಪಡೆದಿರಬಹುದಾ? ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ ಅಲ್ವೇ?
Read More ಬಸ್ ನಿಲ್ಡಾಣ ಕಳುವಾಗಿದೆ

ಬಿನ್ನಿ ಪೇಟೆ

ಮೈಸೂರು ಮಹಾರಾಜರ ದೂರದೃಷ್ಟಿ ಮತು ವಿದೇಶಿ ಕಂಪನಿಯೊಂದರ ಆಗಮನದಿಂದ ಹೊಸದೊಂದು ಪ್ರಪಂಚವನ್ನೇ ತೆರೆದುಕೊಂಡು ಬೆಂಗಳೂರಿನ ಅತ್ಯಂತ ಹಳೆಯ ಪ್ರದೇಶಗಳಲ್ಲಿ ಒಂದಾಗಿದ್ದ ಮತ್ತು ಇಂದು ಅತ್ಯಂತ ಪ್ರತಿಷ್ಠಿತ ಪ್ರದೇಶ ಎಂದೇ ಪ್ರಖ್ಯಾತವಾಗಿರುವ ಬಿನ್ನಿಪೇಟೆಯ ಕುರಿತಾದ ರೋಚಕ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬಿನ್ನಿ ಪೇಟೆ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ