ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ಬಳಿಯ ತೀರಾ ಸುಲಭವೂ ಅಲ್ಲದ, ಮತ್ತು ತೀರಾ ಕಷ್ಟವೂ ಅಲ್ಲದ ಅಲ್ಲದ ಪುಷ್ಪಗಿರಿ ಚಾರಣ ಅರ್ಥಾತ್ ಕುಮಾರ ಪರ್ವತ ಚಾರಣ ಎಂದರೆ ಚಾರಣಿಗರಿಗೆ ಸ್ವರ್ಗ. ಕೆಳಗಿನಿಂದ ಶಿಖರದವರೆಗೆ ಸುಮಾರು 25-28 ಕಿ.ಮೀ ದೂರವನ್ನು ಕ್ರಮಿಸಲು ಆಗುವ ಸುಮಾರು ಎರಡು ದಿನಗಳ ಕಾಲ ಮಧ್ಯದಲ್ಲಿ ಈ ಚಾರಣಿಗರಿಗೆ ಆಶ್ರಯದಾತರೂ ಮತ್ತು ಅನ್ನದಾತರೂ ಆಗಿರುವ ಭಟ್ರ ಮನೆಯ ಎರಡು ಹಿರಿಯ ಜೀವಗಳು ಇತ್ತೀಚಿಗಷ್ಟೆ ನಮ್ಮನ್ನು ಅಗಲಿರುವ ಸಂಧರ್ಭದಲ್ಲಿ ಆದೆಲ್ಲದರ ಕುರಿತಾದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಮೊನ್ನೆ ಡಿಸೆಂಬರ್ 13ರಂದು ನವದೆಹಲಿಯ ನೂತನ ಸಂಸತ್ ಭವನದೊಳಗೆ ಮತ್ತು ಹೊರಗೆ ದಾಂಧಲೆ ನಡೆಸಿದ ಘಟನೆಯ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಬಸವನಗುಡಿ ಕಡಲೇ ಕಾಯಿ ಪರಿಷೆ – 2023

ಆಧುನಿಕವಾಗಿ ಬೆಂಗಳೂರಿಗರು ಎಷ್ಟೇ ಬೆಳೆದಿದ್ದರೂ, ಕಾರ್ತೀಕ ಮಾಸದ ಕಡೇ ಸೋಮವಾರದಂದು ಮಾತ್ರಾ ಬಹಳ ಅದ್ದೂರಿಯಿಂದ ಕಡಲೇ ಕಾಯಿ ಪರಿಷೆಯನ್ನು ಅಪ್ಪಟ ಗ್ರಾಮೀಣ ಸೊಗಡಿನಲ್ಲೇ ಆಚರಿ ಸಂಭ್ರಮ ಪಡುತ್ತಾರೆ, ಅಂತಹ ಸಡಗರ ಸಂಭ್ರಮದ ಬಸನವಗುಡಿಯ ಕಡಲೇ ಕಾಯಿ ಪರಿಷೆಯ ಹಿನ್ನಲೆಯ ಜೊತೆಗೆ ಈ ಬಾರಿಯ ಜಾತ್ರೆಯ ವಿಹಂಗಮ ನೋಟ ಇದೋ ನಿಮಗಾಗಿ… Read More ಬಸವನಗುಡಿ ಕಡಲೇ ಕಾಯಿ ಪರಿಷೆ – 2023

ಕಾಶ್ಮೀರದ 370ನೇ ವಿಧಿಯ ನಿರ್ಭಂಧ ಊರ್ಜಿತ

ಸ್ವಾತ್ರಂತ್ರ್ಯದ ನಂತರ ಕಾಶ್ಮೀರೀ ಮುಸಲ್ಮಾನರ ಓಲೈಕೆಗಾಗಿಯೇ ಜಾರಿಗೆ ತಂದಿದ್ದ ಸಂವಿಧಾನಾತ್ಮಕ 370ನೇ ವಿಧಿಯನ್ನು ಆಗಸ್ಟ್ 5, 2019 ರಂದು ಪ್ರಸಕ್ತ ಸರ್ಕಾರ ರದ್ದುಗೊಳಿಸಿದ್ದರ ವಿರುದ್ಧ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಹೂಡಿದ್ದ ವ್ಯಾಜ್ಯದ ಅಂತಿಮ ತೀರ್ಪು ಸರ್ಕಾರದ ಪರವಾಗಿಯೇ ಬಂದು ದೇಶ ವಿರೋಧಿ ಮನಸ್ಥಿತಿಗಳಿಗೆ ಹಿನ್ನಡೆಯಾದ ಹಿನ್ನಲೆಯಲ್ಲಿ ಆ ಕುರಿತಂತೆ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಕಾಶ್ಮೀರದ 370ನೇ ವಿಧಿಯ ನಿರ್ಭಂಧ ಊರ್ಜಿತ

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023

ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಮಲ್ಲೇಶ್ವರದ ಶ್ರೀ ಕಾಡುಮಲ್ಲೇಶ್ವರ ದೇವಾಲಯಗಳ ಸಂಕೀರ್ಣದಲ್ಲಿ ಕಡಲೇಕಾಯಿ ಪರಿಷೆಯನ್ನು ಆಯೋಜಿಸಲಾಗಿದ್ದು ಅದರ ಝಲಕ್ ಇದೋ ನಿಮಗಾಗಿ… Read More ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023

ಕಂಬಳ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯುತ್ತಿರುವ ಬೆಂಗಳೂರು ಕಂಬಳದ ಸಂದರ್ಭದಲ್ಲಿ ಕಂಬಳ ಎಂದರೆ ಏನು? ಆದರ ಆರಂಭ ಹೇಗಾಯಿತು? ಅದಕ್ಕೆ ಆ ಹೆಸರು ಬರಲು ಕಾರಣಗಳೇನು? ಕಂಬಳದಲ್ಲಿ ಯಾವ ಯಾವ ರೀತಿಯ ಸ್ಪರ್ಧೆಗಳು ನಡೆಯುತ್ತವೆ? ಕರಾವಳಿಯ ಈ ಜನಪದ ಕ್ರೀಡೆ ಬೆಂಗಳೂರಿನಲ್ಲಿ ನಡೆಸುತ್ತಿರುವ ಔಚಿತ್ಯದ ಹಿಂದಿರುವ ಕಾರಣಗಳೇನು? ಈ ಎಲ್ಲಾ ಕುರಿತಾದ ವಸ್ತುನಿಷ್ಟ ಪರದಿ ಇದೋ ನಿಮಗಾಗಿ… Read More ಕಂಬಳ

ಪ್ರಬೋಧಿನಿ ಏಕಾದಶಿ

ಒಂದು ವರ್ಷದಲ್ಲಿ 24 ಏಕಾದಶಿಗಳಿದ್ದು, ಪ್ರತೀ ಏಕಾದಶಿಯೂ ವಿಷ್ಣುವಿನ ಒಂದೊಂದು ಅವತಾರವೆಂದೇ ಭಾವಿಸಲಾಗಿದ್ದು, ಅಂತಹ ಏಕಾದಶಿಗಳಲ್ಲಿ ಇಂದಿನ ಪ್ರಬೋಧಿನಿ ಏಕಾದಶಿಯೂ ಅತ್ಯಂತ ಮಹತ್ವದ್ದಾಗಿದೆ. ಪ್ರಬೋಧಿನಿ ಏಕಾದಶಿಯ ಮಹತ್ವ, ಅದರ ಪೌರಾಣಿಕ ಹಿನ್ನಲೆ ಮತ್ತು ದೇಶಾದ್ಯಂತ ಅದರ ಆಚರಣೆಯ ಕುರಿತಾದ ಸಮಗ್ರ ಮಾಹಿತಿ ಇದೋ ನಿಮಗಾಗಿ… Read More ಪ್ರಬೋಧಿನಿ ಏಕಾದಶಿ