ಸಮರ್ಪಣ, ಐತಿಹಾಸಿಕ ನೃತ್ಯ ನಾಟಕ ಸಂಗೀತ ಸಂಭ್ರಮ

ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಬ್ರಿಟೀಷರ ವಿರುದ್ಧ ನಡೆಸಿದ ವಿವಿಧ ರೀತಿಯ ಹೋರಾಟಗಳನ್ನು ಶಾಂತಲಾ ಆರ್ಟ್ಸ್ ಅಕಾಡೆಮಿ ಇದೇ ಆಗಸ್ಟ್ 11 ಮತ್ತು 12 ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದದಲ್ಲಿ ಪ್ರಸ್ತುತ ಪಡಿಸಲಿರುವ ನೃತ್ಯರೂಪಕದ ಘಲಕ್ ಇದೋ ನಿಮಗಾಗಿ… Read More ಸಮರ್ಪಣ, ಐತಿಹಾಸಿಕ ನೃತ್ಯ ನಾಟಕ ಸಂಗೀತ ಸಂಭ್ರಮ

ಫ್ರೇಸರ್ ಟೌನ್ (ಪುಲಕೇಶಿ ನಗರ)

ಕರ್ನಾಟಕದ ರಾಜಧಾನಿ, ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳನ್ನು ನಗರಪಾಲಿಕೆ ಮರುನಾಮಕರಣ ಮಾಡಿದ್ದರೂ, ಇಂದಿಗೂ ಸಾರ್ವಜನಿಕರು ವಿದೇಶಿಗರ ಹೆಸರಿನಲ್ಲೇ ಪ್ರದೇಶಗಳನ್ನು ಗುರುತಿಸುತ್ತಾರೆ ಎಂದರೆ ಖಂಡಿತವಾಗಿಯೂ ಆ ವ್ಯಕ್ತಿ ವಿಶೇಷವಾಗಿರಲೇ ಬೇಕು ಎಂದರು ಅತಿಶಯವಾಗದು. ಅದೇ ರೀತಿಯಲ್ಲೇ, ಬೆಂಗಳೂರಿನ ಕಂಟೋನ್ಮೆಂಟ್ ಪ್ರದೇಶಕ್ಕೆ ಸೇರಿರುವ ಫ್ರೇಸರ್ ಟೌನ್ ಕೂಡಾ ಒಂದಾಗಿದ್ದು, ಆ ಪ್ರದೇಶಕ್ಕೆ ಫ್ರೇಸರ್ ಟೌನ್ ಎಂಬ ಹೆಸರನ್ನು ಇಡಲು ಕಾರಣಗಳೇನು? ಫ್ರೇಸರ್ ಎಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ… Read More ಫ್ರೇಸರ್ ಟೌನ್ (ಪುಲಕೇಶಿ ನಗರ)

ಲ್ಯಾಪ್ ಟ್ಯಾಪ್ ಕಳೆದು ಹೋಗಿದೆ

ದೊಡ್ಡ ದೊಡ್ಡ ಐಟಿ ಕಂಪನಿಗಳಲ್ಲಿ ಲ್ಯಾಪ್ ಟ್ಯಾಪ್ ಕಳೆದು ಹೋಗವುದು ಸಹಜ ಪ್ರಕ್ತಿಯೆ. ಆದರೆ ನಮ್ಮ ಈ ಶಂಕರನ ಕಛೇರಿಯಲ್ಲಿ ಕಳೆದು ಹೋದ ಲ್ಯಾಪ್ ಟ್ಯಾಪ್ ವಿಚಾರ ಬಹಳ ಗಮ್ಮತ್ತಾಗಿದ್ದು, ಅದರ ರೋಚಕತೆ ಇದೋ ನಿಮಗಾಗಿ… Read More ಲ್ಯಾಪ್ ಟ್ಯಾಪ್ ಕಳೆದು ಹೋಗಿದೆ

ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ಹಿಮವದ್ ಗೋಪಾಲಸ್ವಾಮಿ ಬೆಟ್ಟ

ವರ್ಷದ 365 ದಿನಗಳೂ ಮೋಡಗಳಿಂದ ಆವೃತವಾಗಿ ಅತ್ಯಂತ ರಮಣೀಯವಾಗಿರುವ ಹಿಮವದ್ ಗೋಪಾಸ್ವಾಮಿ ಬೆಟ್ಟದ ಸ್ಥಳ ಪುರಾಣ, ಆ ದೇವಾಲಯದ ವೈಶಿಷ್ಟ್ಯಗಳು ಮತ್ತು ಅಲ್ಲಿ ಕಾಗೆಗಳು ಏಕೆ ಕಾಣಸಿಗುವುದಿಲ್ಲ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಹಿಮವದ್ ಗೋಪಾಲಸ್ವಾಮಿ ಬೆಟ್ಟ

ನಾಗೇಶ್ವರ-ಚೆನ್ನಕೇಶವ ದೇವಾಲಯ ಸಂಕೀರ್ಣ, ಮೊಸಳೆ

ವಿಶ್ವವಿಖ್ಯಾತ ಬೇಲೂರು ಮತ್ತು ಹಳೇಬೀಡು ದೇವಾಲಯಗಳ ನಿರ್ಮಾಣಕ್ಕೂ ಮುನ್ನಾ ನಿರ್ಮಿಸಲಾಗಿರುವ ನಯನ ಮನೋಹರವಾಗಿರುವ ಹಾಸನದ ಬಳಿಯ ಮೊಸಳೆ ಗ್ರಾಮದ ಶ್ರೀ ನಾಗೇಶ್ವರ- ಶ್ರೀ ಚೆನ್ನಕೇಶವ ಅವಳಿ ದೇವಾಲಯಗಳ ವೈಶಿಷ್ಟ್ಯಗಳ ಜೊತೆಗೆ ಆ ಊರಿಗೆ ಮೊಸಳೆ ಎಂಬ ಹೆಸರು ಬರಲು ಕಾರಣವೇನು? ಎಂಬುದರ ಕುರಿತಾದ ಕೂತೂಹಲಕಾರಿ ಮಾಹಿತಿಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. … Read More ನಾಗೇಶ್ವರ-ಚೆನ್ನಕೇಶವ ದೇವಾಲಯ ಸಂಕೀರ್ಣ, ಮೊಸಳೆ

ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಅಭಿವ್ಯಕ್ತಿ ಸ್ವಾತ್ರಂತ್ಯ ಇದೇ ಅಂತಾ, ಅವರು ಏನು ತಿನ್ನಬೇಕು, ಹೇಗೆ ತಿನ್ನಬೇಕು ಅಂತ ಹೇಳೋಕೆ ಇವ್ಯಾರು? ಕಂಡೋರ ಮುಂದೆ ಕೈ ಚಾಚಿಯೋ ಇಲ್ಲವೇ ಬಿಟ್ಟಿ ಭಾಗ್ಯಗಳಿಂದ ತಿಂದು ಕೊಬ್ಬಿರಿವರಿಗೆ ತಮ್ಮ ಬುದ್ದಿವಂತ ತನದಿಂದ ಕಷ್ಟ ಪಟ್ಟು ಓದಿ ಸಂಪಾದಿಸಿ ದುಡಿದು ತಿನ್ನುವವರ ಬವಣೆ ಹೇಗೆ ತಾನೇ ಅರ್ಥ ಆಗ್ಬೇಕು ಅಲ್ವೇ?… Read More ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಅಲಿ ಆಸ್ಕರ್ ರಸ್ತೆ

ಬೆಂಗಳೂರಿನ ಇನ್‌ಫೆಂಟ್ರಿ ರಸ್ತೆ ಮತ್ತು ಕನ್ನಿಂಗ್‌ಹ್ಯಾಮ್ ರಸ್ತೆಯ ನಡುವಿನ ಒಂದು ಸಣ್ಣ ರಸ್ತೆಯನ್ನು ಅಲಿ ಆಸ್ಕರ್ ರಸ್ತೆ ಎಂದು ಕರೆಯಲ್ಪಡುತ್ತದೆ. ಯಾರು ಈ ಅಲಿ ಅಸ್ಕರ್?  ಅವರಿಗೂ ಬೆಂಗಳೂರಿಗೂ ಏನು ಸಂಬಂಧ, ಬೆಂಗಳೂರಿಗೆ ಅವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಲಿ ಆಸ್ಕರ್ ರಸ್ತೆ

ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ

ಬೆಂಗಳೂರಿನ ಅಟೋ ಹಿಂದಿನ ಅನೇಕ ಬರಹಗಳು ಬಹಳ ಕುತೂಹಲಕಾರಿ ಮತ್ತು ವಿಚಿತ್ರವಾಗಿದ್ದು, ಕೆಲವೊಂದು ಸುಲಭವಾಗಿ ಅರ್ಥವಾದರೇ, ಇನ್ನೂ ಕೆಲವೊಂದು ತಲೆಗೆ ಹುಳಾ ಬಿಡುವಂತಿದ್ದು, ಇತ್ತೀಚೆಗೆ ಪರಭಾಷಿಕರನ್ನು ಕೆಣಕಲೆಂದೇ ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಆಟೋ ಹಿಂದೆ ಬರೆಸಿಕೊಂಡ ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರ ಕುರಿತಂತೆ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ