ಪಡುಮುಂಡು ಕಲ್ಲು ಗಣಪತಿ ದೇವಸ್ಥಾನ

ದೇವಾಲಯಗಳ ತವರೂರು ಎಂದೇ ಪ್ರಖ್ಯಾತವಾಗಿರುವ ಉಡುಪಿ ಬಳಿಯ ಬಾರ್ಕೂರಿನ ಹತ್ತಿರದ ಶಿರಿಯಾರ ಗ್ರಾಮದ ಪ್ರಕೃತಿಯೇ ನಿರ್ಮಿಸಿದ ಮೂರು ಅಂತಸ್ತಿನ ಪಡುಮುಂಡು ಕಲ್ಲು ಗಣಪತಿ ದೇವಸ್ಥಾನದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪಡುಮುಂಡು ಕಲ್ಲು ಗಣಪತಿ ದೇವಸ್ಥಾನ

ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ವಿಧಾನಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೇ, ತಮ್ಮ ಮಾತೃ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಾತೀತರಾಗಿ ಇಡೀ ವಿಧಾನಸಭೆಯನ್ನು ನಡೆಸುಕೊಂಡು ಹೋಗಬೇಕಾದ ಜವಾಬ್ಧಾರಿಯನ್ನು ಮರೆತು, ವಿರೋಧ ಪಕ್ಷಗಳ ಧನಿಯನ್ನಡಗಿಸಿ ಪದೇ ಪದೇ ತಮ್ಮ ಮಾತೃಪಕ್ಷದ ಬೆಂಬಲಕ್ಕೆ ಮುಂದಾಗುವ ಮೂಲಕ ಸಭಾಧ್ಯಕ್ಷರಾಗಿ ಸಂಪೂರ್ಣ ವಿಫಲರಾಗಿರುವ ಯು.ಟಿ. ಖಾದರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವುದು ಉತ್ತಮ ಅಲ್ವೇ?
Read More ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ರಾಜಭವನ

ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರ ಅಧಿಕೃತ ನಿವಾಸವಾದ ರಾಜಭವನದ ನಿರ್ಮಾಣ ಮತ್ತು ಅದರ ನಿರ್ವಹಣೆಯ ಕುರಿತಾಗಿ ರೋಚಕವಾದ ಹಿನ್ನಲೆಯಿದ್ದು, ಅದನ್ನು ನಿರ್ಮಿಸಿದವರು ಯಾರು? ಆ ಕಟ್ಟಡದಲ್ಲಿ ಇದುವರೆವಿಗೂ ಯಾರು ಯಾರು ವಾಸಿಸಿದ್ದರು? ಅದು ರಾಜಭವನ ಎಂದು ಮತ್ತು ಹೇಗಾಯಿತು? ಎಂಬೆಲ್ಲಾ ಕುರಿತಾದ ಸಂಪೂರ್ಣ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಾಜಭವನ

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಕಲ್ಕುಂಟೆ ಅಗ್ರಹಾರದ ಶ್ರೀ ರಂಗನಾಥ ಸ್ವಾಮಿ

ಬೆಂಗಳೂರಿನ ವೈಟ್ ಫೀಲ್ಡ್ ನಿಂದ ಕೇವಲ ಅರ್ಧಗಂಟೆ ಪ್ರಯಾಣಿಸಿದಲ್ಲಿ ಪುರಾಣ ಪ್ರಸಿದ್ಧವಾದ ಕಲ್ಕುಂಟೆ ಅಗ್ರಹಾರ ಎಂಬ ಗ್ರಾಮದಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಐತಿಹ್ಯ ಮತ್ತು ಸ್ಥಳ ಪುರಾಣವನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕಲ್ಕುಂಟೆ ಅಗ್ರಹಾರದ ಶ್ರೀ ರಂಗನಾಥ ಸ್ವಾಮಿ

ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?

ಹಿಂದೂಸ್ಥಾನದಲ್ಲಿರುವ ಹಿಂದೂಗಳು ಹೋಳಿ, ಗಣೇಶನ ಹಬ್ಬ, ಶ್ರೀರಾಮ ನವಮಿ, ದಸರ, ದೀಪಾವಳಿ ಮಾಡಬೇಕೆಂದರೆ ನೂರಾರು ಷರತ್ತುಗಳನ್ನು ಸರ್ಕಾರಗಳು ವಿಧಿಸಿದರೆ, ಇನ್ನು ಜಾರ್ಖಂಡ್‌ನ ಧನಬಾದ್‌ನ ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿನ ಹಿಂದೂ ಹೆಣ್ಣುಮಗಳೊಬ್ಬಳು ಹಣೆಗೆ ಕುಂಕುಮ ಧರಿಸಿದ್ದಕ್ಕಾಗಿ ತನ್ನ ಪ್ರಾಣವನ್ನೇ ಕಳೆದುಕೊಳ್ಳುವಂತಾಗಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ.

ಹಾಗಾದ್ರೇ, ಹಿಂದೂಸ್ಥಾನದಲ್ಲಿ ನಮ್ಮ ನಮ್ಮ ಸಂಸ್ಕಾರ ಮತ್ತು ಸಂಪ್ರದಾಯಗಳನ್ನು ಪಾಲಿಸುವುದೇ ತಪ್ಪಾ?… Read More ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?

ಶ್ರೀ ಅಮರನಾಥ ಯಾತ್ರೆ

ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಅತ್ಯಂತ ಪವಿತ್ರವಾದ ಆಷ್ಟೇ ದುರ್ಗಮವಾದ ಹಿಂದೂ ಗುಹಾಂತರ ದೇವಾಲಯವಾದ ಶ್ರೀ ಅಮರನಾಥನ ವಿಶೇಷತೆಗಳು ಮತ್ತು ಅಲ್ಲಿನ ಸ್ಥಳ ಪುರಾಣ ಮತ್ತು ಆ ಕ್ಷೇತ್ರಕ್ಕೆ ಅಮರನಾಥ ಎಂಬ ಹೆಸರು ಬರಲು ಕಾರಣ ಏನು? ಎಂಬೆಲ್ಲಾ ಕುತೂಹಲ ಭರಿತವಾದ ಮಾಹಿತಿಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆ ಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಅಮರನಾಥ ಯಾತ್ರೆ

ಮಿಲ್ಲರ್ಸ್ ರಸ್ತೆ

ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳು ಇಂದಿಗೂ ವಿದೇಶಿಗರ ಹೆಸರೇ ಇದ್ದು, ಅಂತಹದ್ದರಲ್ಲಿ ಮಿಲ್ಲರ್ಸ್ ರಸ್ತೆಯೂ ಒಂದಾಗಿದ್ದು, ಆ ರಸ್ತೆಗೆ ಅದೇ ಹೆಸರನ್ನು ಇಡಲು ಕಾರಣಗಳೇನು? ಮಿಲ್ಲರ್ಸ್ ಅಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ … Read More ಮಿಲ್ಲರ್ಸ್ ರಸ್ತೆ