ಕಹಳೆ ಬಂಡೆ (ಬ್ಯೂಗಲ್ ರಾಕ್)

ಬೆಂಗಳೂರಿನ ಅತ್ಯಂತ ಪುರಾತನ ಬಡಾವಣೆಯಾದ ಬಸವನಗುಡಿಯಲ್ಲಿರುವ ಕಹಳೆ ಬಂಡೆಯ ಐತಿಹ್ಯವೇನು? ಆ ಬಂಡೆಗೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಉದ್ಯಾನನದ ವಿಶೇಷತೆಗಳೇನು? ಆ ಜಾಗದಲ್ಲಿ ಉಗಮವಾಗುವ ನದಿ ಯಾವುದು? ಎಂಬೆಲ್ಲಾ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಕಹಳೆ ಬಂಡೆ (ಬ್ಯೂಗಲ್ ರಾಕ್)

Shri N. P. Raghavendra Rao (NPR)

In one of the famous slokas of Bhavabhuti’s Uttara Rama Charita, there is the line Vajradapi Kathorani, Mriduni Kusumadapi . It means that his mind was as soft as a flower, though he was as hard as a diamond. Today is the Asadha full moon and this day is celebrated as Vyasa Purnima or Guru Purnima. On this auspicious day let’s… Read More Shri N. P. Raghavendra Rao (NPR)

ಶ್ರೀ ಎನ್. ಪಿ. ರಾಘವೇಂದ್ರ ರಾವ್ (NPR)

ಭವಭೂತಿಯ ಉತ್ತರ ರಾಮ ಚರಿತೆ ಕೃತಿಯ ಪ್ರಸಿದ್ಧ ಶ್ಲೋಕವೊಂದರಲ್ಲಿ ವಜ್ರಾದಪಿ ಕಠೋರಾಣಿ, ಮೃದೂನಿ ಕುಸುಮಾದಪಿ ಎನ್ನುವ ಸಾಲಿದೆ. ವಜ್ರದಂತೆ ಕಠೊರವಾಗಿದ್ದರೂ ಅವರ ಮನಸ್ಸು ಪುಷ್ಪದಂತೆ ಮೃದುವಾಗಿದ್ದರು ಎನ್ನುವುದು ಇದರ ಅರ್ಥ. ಇಂದು ಆಶಾಢ ಮಾಸದ ಪೌರ್ಣಿಮೆ. ಈ ದಿನವನ್ನು ವ್ಯಾಸ ಪೂರ್ಣಿಮೆ ಅಥವಾ ಗುರು ಪೂರ್ಣಿಮೆ ದಿನದಂದು ಈ ಮೇಲಿನ ಶ್ಲೋಕಕ್ಕೆ ಅನ್ವರ್ಥವಾಗುವಂತೆಯೇ ಇರುವ ಸುಮಾರು 29 ವರ್ಷಗಳ ಕಾಲ ಬಿಇಎಲ್ ಶಿಕ್ಷಣಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಈಗ ವಿಶ್ರಾಂತ ಜೀವನವನ್ನು ನಡೆಸುತ್ತಿರುವ ಶ್ರೀ ಎನ್. ಪಿ. ರಾಘವೇಂದ್ರ… Read More ಶ್ರೀ ಎನ್. ಪಿ. ರಾಘವೇಂದ್ರ ರಾವ್ (NPR)

ಶ್ರೀ ಬಿಳಿಗಿರಿರಂಗ

ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಗಿರಿಜನ ಸೋಲಿಗರ ಆರಾಧ್ಯ ದೈವವಾದ ಬಿಳಿಗಿರಿರಂಗ ಬೆಟ್ಟದಲ್ಲಿ ನೆಲಸಿರುವ ಶೀ ರಂಗನಾಥಸ್ವಾಮಿಯ ಕುರಿತಾದ ವಿಶೇಷತೆಗಳು ಮತ್ತು ಸ್ಥಳ ಪುರಾಣಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಬಿಳಿಗಿರಿರಂಗ

ಮರೆಯಲಾಗದ ಆ ನೆನಪುಗಳು, ಮರುಕಳಿಸಲಾಗದ ಆ ದಿನಗಳು,

ಒಂದೇ ದಿನ, ಒಂದೇ ಸಮಯದಲ್ಲೇ ನನ್ನ ಜೀವನದಲ್ಲಿ ಆತ್ಮೀಯತೆ, ಸ್ನೇಹ, ಪ್ರೀತಿ, ವಿಶ್ವಾಸ ಕ್ರಿಕೆಟ್ ಮತ್ತು ಟಿವಿಯ ಕುರಿತಾದ ವಿಶಿಷ್ಟವಾದ ಅನುಭವಗಳನ್ನು ಕೊಟ್ಟಿದ್ದ ಆ ಇಬ್ಬರು ನಮ್ಮನ್ನು ಅಗಲಿ ಹೋದದ್ದು ನಿಜಕ್ಕೂ ತುಂಬಲಾರದ ನಷ್ಟವೇ ಸರಿ. ಇಂದು ನಮ್ಮ ಬಳಿ ಕ್ಷಣಮಾತ್ರದಲ್ಳೇ ಕೈ ಬೆರಳ ತುದಿಯಲ್ಲಿಯೇ ಎಲ್ಲಾ ಮಾಹಿತಿಗಳನ್ನು ಒದಗಿಸುವಂತಹ ಗ್ಯಾಜೆಟ್ ಗಳು ಇರಬಹುದು. ಗತಿಸಿ ಹೋದ ಆ ದಿನಗಳು ಖಂಡಿತವಾಗಿಯೂ ಮರುಕಳಿಸಲಾಗದು. ಅವೆಲ್ಲವೂ ನಿಸ್ಸಂದೇಹವಾಗಿ ಮರೆಯಲಾಗದ ನೆನಪುಗಳು.
Read More ಮರೆಯಲಾಗದ ಆ ನೆನಪುಗಳು, ಮರುಕಳಿಸಲಾಗದ ಆ ದಿನಗಳು,

ವೈಯ್ಯಾಳೀಕಾವಲ್

ಬೆಂಗಳೂರಿನ ಪ್ರತಿಷ್ಟಿತ ಬಡಾವಣೆಯಾಗಿರುವ ವಯ್ಯಾಳಿಕಾವಲ್ ವಿಶೇಷತೆಗಳೇನು? ಆ ಪ್ರದೇಶಕ್ಕೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಪ್ರಮುಖ ತಾಣಗಳ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೈಯ್ಯಾಳೀಕಾವಲ್

ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಚೌಡಯ್ಯ ಸ್ಮಾರಕ ಭವನ

ಸಂಗೀತಗಾರನ ನೆನಪಿಗಾಗಿ ಅವರು ನುಡಿಸುತ್ತಿದ್ದಂತಹ ವಾದ್ಯ ಪಿಟೀಲಿನಂತೆಯೇ ವಿನ್ಯಾಸದಲ್ಲಿರುವ ವಿಶ್ವದ ಏಕೈಕ ಸಭಾಂಗಣವಾದ ಚೌಡ್ಯಯ್ಯ ಸ್ಮಾರಕ ಭವನದ ಸ್ಥಾಪಿಸಲು ಕಾರಣವೇನು? ಅ ಸಭಾಂಗಣದ ವೈಶಿಷ್ಟ್ಯಗಳ ಜೊತೆಗೆ ಕರ್ನಾಟಕದ ಸಂಗೀತದ ದಿಗ್ಗಜರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ಕಿರು ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚೌಡಯ್ಯ ಸ್ಮಾರಕ ಭವನ

ಗೀತಾ ಪ್ರೆಸ್ ಮತ್ತು ಗಾಂಧಿ ಶಾಂತಿ ಪ್ರಶಸ್ತಿ

ಅಸಹಿಷ್ಣುತೆ ಎಂಬ ಹೆಸರಿನಲ್ಲಿ ಸರ್ಕಾರದ ಪ್ರಶಸ್ತಿಗಳನ್ನು ಹಿಂದಿರುಗಿಸಿ, ಅದರ ಜೊತೆ ಕೊಟ್ಟ ನಗದನ್ನು ಹಾಗೆಯೇ ಉಳಿಸಿಕೊಂಡ ಬುದ್ದಿ ಜೀವಿಗಳು ಒಂದೆಡೆಯಾದರೆ, 1 ಕೋಟಿ ನಗದು ಬಹುಮಾನದೊಂದಿಗೆ, 2021ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಪ್ರದೇಶದ ಗೋರಖಪುರದ ಗೀತಾ ಪ್ರೆಸ್ ನಿರ್ಧಾರ ಮತ್ತು ಕಾಂಗ್ರೇಸ್ ಪಕ್ಷದ ಹಿಂದೂ ವಿರೋಧಿ ಮನಸ್ಥಿತಿಯ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಗೀತಾ ಪ್ರೆಸ್ ಮತ್ತು ಗಾಂಧಿ ಶಾಂತಿ ಪ್ರಶಸ್ತಿ