ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಈ ಲೇಖನದಲ್ಲಿ ಪ್ರಸಕ್ತ ಎರಡು ವಿಷಯಗಳು ಮತ್ತು ಕಳೆದ ವರ್ಷದ ಒಂದು ಘಟನೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತಿದ್ದೇನೆ ಕಳೆದ ವಾರ ಕರ್ನಾಟಕದ ಖ್ಯಾತ ನಟರು ಮತ್ತು ರಾಜಕಾರಣಿಗಳೂ ಆಗಿದ್ದ ಶ್ರೀ ಅಂಬರೀಷ್ ಅವರ ಪುತ್ರತನ ಮದುವೆ ಬಹಳ ಅದ್ದೂರಿಯಿಂದ ಬೆಂಗಳೂರಿನಲ್ಲಿ ತಮ್ಮ ಆತ್ಮೀಯರ ಸಮ್ಮುಖದಲ್ಲಿ ನಡೆದು ನಂತರ ಗಣ್ಯರಿಗಾಗಿ ಆರತಕ್ಷತೆಯೂ ಬೆಂಗಳೂರಿನಲ್ಲಿಯೇ ನಡೆದ ಕಾರಣ, ತಮ್ಮನ್ನು ಬಹಳವಾಗಿ ಪ್ರೀತಿಸುವ ಮತ್ತು ಆರಾಧಿಸುವ ತವರು ಊರಾದ ಮಂಡ್ಯಾದ ಜನರಿಗಾಗಿ ಬೀಗರ ಊಟವನ್ನು ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಬಹಳ ಅದ್ದೂರಿಯಿಂದ… Read More ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಅನ್ನ ಭಾಗ್ಯ

ಒಂದು ಕುಟುಂಬಕ್ಕೆ ಮಾಸಿಕ ಎಷ್ಟು ಅಕ್ಕಿಯ ಅಗತ್ಯವಿದೆ ಎಂಬುದನ್ನು ವೈಜ್ಞಾನಿಕವಾಗಿ ವಿಶ್ಲೇಷಿಸದೆ, ಹೆಚ್ಚುವರಿ ಅಕ್ಕಿಯನ್ನು ಎಲ್ಲಿಂದ ಕೊಳ್ಳಬೇಕು ಎಂಬುದನ್ನೂ ಯೋಚಿಸದೇ, ಕೇವಲ ಓಟಿಗಾಗಿ ಅನ್ನಭಾಗ್ಯದ ಘೋಷಣೆಯನ್ನು ಮಾಡಿ ಈಗ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡದೇ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಅಪಪ್ರಚಾರ ಮಾಡುತ್ತಿರುವ ಹಿಂದಿರುವ ವಸ್ತುನಿಷ್ಠ ವರದಿಗಳು ಇದೋ ನಿಮಗಾಗಿ
Read More ಅನ್ನ ಭಾಗ್ಯ

ಕೃಷ್ಣರಾಜ ಮಾರುಕಟ್ಟೆ (ಕೆ.ಆರ್. ಮಾರುಕಟ್ಟೆ)

ಸುಮಾರು 100 ವರ್ಷಗಳ ಇತಿಹಾಸವಿರುವ, ಏಷ್ಯಾದ ಅತಿ ದೊಡ್ಡ ಸಗಟು ಹೂವಿನ ಮಾರುಕಟ್ಟೆಗಳಲ್ಲಿ ಒಂದಾದ ಮೊದಲಿಗೆ ಕಲ್ಯಾಣಿ, ಯುದ್ದ ಭೂಮಿ, ಸಂತೆ ಕಟ್ಟೆ, ಅಂತಿಮವಾಗಿ ಮಾರುಕಟ್ಟೆಯಾಗಿದ್ದಲ್ಲದೇ ಇನ್ನೂ ಹತ್ತು ಹಲವಾರು ಹೊಸತನದ ರೋಚಕ ಇತಿಹಾಸವನ್ನು ಹೊಂದಿರುವ ಕೃಷ್ಣರಾಜ ಮಾರುಕಟ್ಟೆಯ ಬಗ್ಗೆ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಷ್ಣರಾಜ ಮಾರುಕಟ್ಟೆ (ಕೆ.ಆರ್. ಮಾರುಕಟ್ಟೆ)

ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಭಾರತೀಯರಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಪ್ರಥಮ ಬಾರಿಗೆ ಮೂಡಿಸಿದ್ದಲ್ಲದೇ, ದೇಶದ ಸ್ವಾತಂತ್ರ್ಯಕ್ಕಾಗಿ ಸಕುಟುಂಬ ಸಮೇತರಾಗಿ ಜೀವಮಾನವನ್ನೇ ಸವೆಸಿದಂತಹ ಮಹಾನ್ ಚೇತನವಾದ ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್ ಎಲ್ಲರ ಪ್ರೀತಿಯ ಬಾಬಾರಾವ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ,ಆವರ ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಜಾತಸ್ಯ ಮರಣಂ ಧೃವಂ

https://enantheeri.com/2023/06/09/gaurav_gandhi/

ಗುಜರಾತ್‌ ಮೂಲದ 41 ವರ್ಷದ, ತಮ್ಮ ಜೀವಿತಾವಧಿಯಲ್ಲಿ ಸುಮಾರು 16,000 ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಂತಹ ಖ್ಯಾತ ಹೃದಯತಜ್ಞ ಡಾ. ಗೌರವ್ ಗಾಂಧಿ ಅವರು ಮೊನ್ನೆ ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ನಿಜಕ್ಕೂ ಧಿಗ್ಭ್ರಮೆಯನ್ನು ಮೂಡಿಸುವಂತಿದೆ.

ಇತ್ತೀಚೆಗೆ ಸಣ್ಣ ವಯಸ್ಸಿನರೂ ಸಹಾ ಹೃದಯಾಘಾತ/ಹೃದಯಸ್ಥಂಭನದಿಂದಾಗಿ ನಿಧನ ಹೊಂದುತ್ತಿರುವುದರ ಹಿಂದಿರುವ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಗಟ್ಟಬಹುದು ಎಂಬುದರ ವಿವರಗಳು ಇದೋ ನಿಮಗಾಗಿ… Read More ಜಾತಸ್ಯ ಮರಣಂ ಧೃವಂ

ವಿಧಾನಸೌಧ

ಕರ್ನಾಟಕ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಯಾರು? ಎಂದು? ಏಕಾಕಿ ನಿರ್ಮಿಸಿದರು? ಅದರ ವಿಶೇಷತೆಗಳು ಏನು? ಹೀಗೆ ವಿಧಾನ ಸೌಧ ನಿರ್ಮಾಣದ ಹಿಂದಿರುವ ರೋಚಕ ವಿಷಯಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಧಾನಸೌಧ

ಮಾಲ್ ಜಿಹಾದ್

ನಮ್ಮೂರಿನಲ್ಲಿ ಈ ಹಿಂದೆ ಇರುತ್ತಿದ್ದ ಶೆಟ್ಟರ ಕಿರಾಣಿ ಅಂಗಡಿ, ಐಯ್ಯಂಗಾರ್ ಬೇಕರಿ, ಬ್ರಾಹ್ಮಣರ ಹೋಟೇಲ್, ಇವೆಲ್ಲವೂ ಗಿರಾಕಿಗಳ್ಳದೇ ಮುಚ್ಚಿ ಹೋಗಿ, ಅವುಗಳ ಜಾಗದಲ್ಲಿ ಮಲೆಯಾಳಿಗಳ ಸೂಪರ್ ಮಾರ್ಟುಗಳು, ಹೈಪರ್ ಮಾಲ್ ಗಳು ತೆಲೆ ಎತ್ತುವ ಮೂಲಕ ನಮ್ಮ ದೇಶದ ಆರ್ಥಿಕತೆಗೆ ಮತ್ತು ಹಿಂದೂ ಧರ್ಮದ ಉಳಿವಿಗೂ ಮಾರಕವಾಗುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಮಾಲ್ ಜಿಹಾದ್

ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಕನ್ನಡ ಸಿನಿಮಾಗಳು ಸಿನಿಮಾ ಮಂದಿರದಲ್ಲಿ ಓಡುವುದೇ ಇಲ್ಲಾ ಎನ್ನುವ ಅಪವಾದಕ್ಕೆ ವಿರುದ್ಧವಾಗಿ ಮೂರನೇ ವಾರವೂ ಡೇರ್ ಡೆವಿಲ್ ಮುಸ್ತಫಾ ಚಿತ್ರ ಅದ್ಭುತವಾಗಿ ಪ್ರದರ್ಶನವಾಗುತ್ತಿದೆ ಎಂದರೆ ಅದರಲ್ಲಿ ನಿಜಕ್ಕೂ ಏನೋ ಸ್ತತ್ವ ಇದೆ ಅಲ್ವೇ?

ಬಹುತೇಕ ಹೊಸಬರನ್ನೇ ಸೇರಿಸಿಕೊಂಡು ಚಂದದ ಚಿತ್ರವನ್ನು ಕನ್ನಡಿಗರಿಗೆ ಅರ್ಪಿಸಿರುವ ನಿರ್ದೇಶಕ ಶಶಾಂಕ್ ಸೋಗಾಲ ಅವರ ಪ್ರಯತ್ನ ನನಗೆ ಹೇಗನ್ನಿಸಿತು ಎಂಬುದು ಇದೋ ನಿಮಗಾಗಿ… Read More ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?