ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ದೂರದರ್ಶನ ಮತ್ತು ಖಾಸಗೀ ಕಿರುತೆರೆಯಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಅನಭಿಷಕ್ತ ರಾಣಿಯಾಗಿ ಮೆರೆದಿದ್ದಂತಹ ಶ್ರೀಮತಿ ಶೈಲಜಾ ಸಂತೋಷ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ಥ್ರೋಡೌನ್ ಸ್ಪೆಷೆಲಿಸ್ಟ್ ರಾಘವೇಂದ್ರ ದೀವಿಗಿ (ರಾಘು)

ತೆಂಡುಲ್ಕರ್, ಧೋನಿ, ಕೊಹ್ಲಿ, ರೋಹಿತ್ ನಿಂದ ಹಿಡಿದು ಇಂದಿನ ಕೆ. ಎಲ್. ರಾಹುಲ್, ಬುಮ್ರಾ, ಗಿಲ್, ಜೈಸ್ವಾಲ್ ಎಲ್ಲರೂ ಅತ್ಯಂತ ಪ್ರೀತಿಸುವ ಮತ್ತು ಗೌರವಿಸುವ ಕಳೆದ 13 ವರ್ಷಗಳಿಂದ, ಭಾರತ ಕ್ರಿಕೆಟ್ ತಂಡ ಯಶಸ್ವಿಗಾಗಿ ಎಲೆಮರೆ ಕಾಯಿಯಾಗಿ ಸೇವೆ ಸಲ್ಲಿಸುತ್ತಿರುವ ಧ್ರೋ ಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ದೀವಗಿ (ರಾಘು, ರಾಘು ಭಯ್ಯಾ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಥ್ರೋಡೌನ್ ಸ್ಪೆಷೆಲಿಸ್ಟ್ ರಾಘವೇಂದ್ರ ದೀವಿಗಿ (ರಾಘು)

ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ

ಹೋಟೆಲ್ಲಿನಲ್ಲಿ ಎಂಜಿಲು ಲೋಟ ತೊಳಿಯುತ್ತಿದ್ದಂತಹ, ಲಾರಿಗಳ ಡ್ರೈವರ್ ಆಗಿದ್ದಂತಹ, ಮುಂಬೈ ಡಾನ್ ಹಾಜಿ ಮಸ್ತಾನ್ ಜೊತೆ ಕೆಲಸ ಮಾಡಿದ್ದಂತಹ ವ್ಯಕ್ತಿ, ಮುಂದೆ ನಾಡಿನ ಖ್ಯಾತ ಸಾವಯವ ಕೃಷಿ ತಜ್ಞರಾಗಿ ನಾಡೋಜ ಪ್ರಶಸ್ತಿ ಯನ್ನು ಪಡೆಯುವಷ್ಟರ ಮಟ್ಟಿಗೆ ಬೆಳೆದ ಶ್ರೀ ನಾರಾಯಣರೆಡ್ಡಿ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿ

650 ಬಗೆಯ ಭತ್ತದ ಬೀಜಗಳ ಸಂರಕ್ಷಿಸಿ 2024ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಕಾಸರಗೋಡಿನ ಕನ್ನಡಿಗ ರೈತ ಶ್ರೀ ಸತ್ಯನಾರಾಯಣ ಬೇಲೇರಿ ಅವರ ಸಾಧನೆಗಳ ಬಗ್ಗೆ ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ  ಇದೋ ನಿಮಗಾಗಿ.… Read More ಪದ್ಮಶ್ರೀ ಸತ್ಯನಾರಾಯಣ ಬೇಲೇರಿ

ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ಕೆಲಸಕ್ಕೆಂದು ಕೊಪ್ಪಳದಿಂದ ಬೆಂಗಳೂರಿಗೆ ಬಂದ ಮೆಕ್ಯಾನಿಕಲ್ ಇಂಜಿನಿಯರ್ ಇಂದು ಬೆಂಗಳೂರಿನ ಸುತ್ತಮುತ್ತಲೂ 50ಕ್ಕೂ ಹೆಚ್ಚಿನ ಕೆರೆಗಳು ಮತ್ತು ದೇಶಾದ್ಯಂತ ನೂರಾರು ಕೆರೆಗಳ ಪುನರುಜ್ಜೀವನ ಗೊಳಿಸಿ ಪರಿಸರವಾದಿ, ಜಲ ಸಂರಕ್ಷಣಾ ತಜ್ಞ, ಲೇಕ್ ಮ್ಯಾನ್ ಎನ್ನುವ ಮಟ್ಟಿಗೆ ಬೆಳೆದಿರುವ ಶ್ರೀ ಆನಂದ್ ಮಲ್ಲಿಗವಾಡ್ ಅವರ ಸಾಧನೆಗಳು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ರಾಷ್ಟ್ರದಾದ್ಯಂತ ದೇಶಭಕ್ತಿಯ ಚೈತನ್ಯವನ್ನು ಹೊತ್ತಿಸಿ, ಬ್ರಿಟೀಷ್ ಅಧಿಕಾರಿಗಳ ಕಿವಿಗಳಿಗೆ ಕಾಯ್ದ ಸೀಸದಂತಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂಧರ್ಭದಲ್ಲಿ ವಂದೇ ಮಾತರಂ ಯಾರು? ಏಕಾಗಿ ಎಂದು ಬರೆದರು? ಮತ್ತು ಆ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಏಕೆ ಮಾಡಲಿಲ್ಲ? ಎಂಬೆಲ್ಲದರ ಕುರಿತಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ಗರ್ತಿಕೆರೆ ರಾಘಣ್ಣ

ಗಮಕಿಗಳಾಗಿ, ಸುಗಮ ಸಂಗೀತ ಗಾಯಕ ಮತ್ತು ಸಂಯೋಜಕರಾಗಿ, ಗೀತ ರಚನಕಾರರಾಗಿ, ವಿವಿಧ ವಾದ್ಯಗಾರರಾಗಿ ಸುಮಾರು 1000ಕ್ಕಿಂತಲೂ ಹೆಚ್ಚಿನ ಭಾವಗೀತೆಗಳಿಗೆ ರಾಗ ಸಂಯೋಜಿಸಿ ಕವಿಗಳ ಭಾವನೆಗಳಿಗೆ ಜೀವ ತುಂಬಿರುವ ಖ್ಯಾತ ಗಾಯಕರಾದ ಶ್ರೀ ಗರ್ತಿಕರೆ ರಾಘಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಗರ್ತಿಕೆರೆ ರಾಘಣ್ಣ

ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಸ್ವಂತ ಪರಿಶ್ರಮದಿಂದ ವೀಣೆ ತಯಾರಿಸುವುದನ್ನು ಕಲಿತು, ಅವರು ತಯಾರಿಸಿದ ಸಾಂಪ್ರದಾಯಿಕ ತಂಜಾವೂರು ವೀಣೆಯನ್ನು ನುಡಿಸಲು ದೇಶಾದ್ಯಂತ ಇರುವ ವೈಣಿಕರು ಹಾತೋರೆಯುವಂತಹ ಸಾಧನೆಯನ್ನು ಮಾಡಿ ವೀಣೆ ಬ್ರಹ್ಮ ಎಂದೆನಿಸಿಕೊಂಡಿದ, ಇತ್ತೀಚೆಗಷ್ಟೇ 70ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಂತಹ ಶ್ರೀ ಪೆನ್ನ ಓಬಳಯ್ಯನವರ ಕಲಾ ಕ್ಷೇತ್ರದ ಸಾಧನೆಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ