ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಚುನಾವಣೆಯ ಭರಾಟೆಯಲ್ಲಿ ಮೈಸೂರಿನ ದಸರಾದಲ್ಲಿ 14 ಬಾರಿ ತಾಯಿ ಶ್ರೀ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊರುವ ಮೂಲಕ ಅಪಾರವಾದ ಜನ ಮನ್ನಣೆಯನ್ನು ಪಡೆದಿದ್ದ ಬಲರಾಮ ಮೃತಪಟ್ಟಿರುವ ವಿಷಯ ಹೆಚ್ಚಿನ ಜನರಿಗೆ ತಿಳಿಯದೇ ಹೋದದ್ದು ವಿಷಾಧನೀಯವಾಗಿದೆ.

ದಸರಾ ಅಂಬಾರಿ ಹೊರುವ ಆನೆಗಳ ವಿಶೇಷತೆಗಳೇನು? ಬಲರಾಮನ ಬಗ್ಗೆ ಹೆಚ್ಚಿನ ಜನರಿಗೆ ತಿಳಿಯದಿರುವ ಕೂತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

NOTA ಮತ್ತು ಮತದಾನಕ್ಕೆ ಗೈರುಹಾಜರಿ

ಚುನಾವಣಾ ಪ್ರಕ್ರಿಯೆಯಲ್ಲಿ ತಾಂತ್ರಿಕವಾಗಿ ನೋಟಾ ಎಂಬುದು ಸರಿ ಎನಿಸಿದರೂ, ತಾರ್ಕಿಕವಾಗಿ ನೋಟಾ ಎಂಬುದು ನಿರರ್ಥಕ ಪ್ರಯತ್ನವಾಗಿದೆ. ಮತದಾನ ಮಾಡದವರಿಗೂ ಮತ್ತು ನೋಟಾ ಒತ್ತುವವರಿಗೂ ಪ್ರಜಾಪ್ರಭುತ್ವದ ಕುಂದು ಕೊರತೆಗಳನ್ನು ಪ್ರಶ್ನಿಸುವ ನೈತಿಕ ಹಕ್ಕು ಇರುವುದಿಲ್ಲವಾದ ಕಾರಣ, ನಾವೆಲ್ಲರೂ ನಾಳೆಯ ಚುನಾವಣೆಯಲ್ಲಿ ನಮ್ಮ ತಾಳ್ಮೆಯಿಂದ ಜಾಣ್ಮೆಯಿಂದ ಸಮರ್ಥ ಅಭ್ಯರ್ಥಿಗೆ ಮತದಾನ ಮಾಡೋಣ ಅಲ್ವೇ?… Read More NOTA ಮತ್ತು ಮತದಾನಕ್ಕೆ ಗೈರುಹಾಜರಿ

ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

https://enantheeri.com/2023/05/05/kerala_story/

ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.

ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

ಸರ್. ಕೆ.ಪಿ. ಪುಟ್ಟಣ್ಣ ಚಟ್ಟಿ ಪುರಭವನ

ಬೆಂಗಳೂರಿನ ಹೃದಯಭಾಗದಲ್ಲಿರುವ ಪುರಭವನಕ್ಕೆ ಸರ್ ಕೆ.ಪಿ.ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಎಂಬ ಹೆಸರು ಇಡಲು ಕಾರಣವೇನು? ಆ ಕಟ್ಟಡದ ಇತಿಹಾಸ ಮತ್ತು ವೈಶಿಷ್ಟ್ಯತೆಗಳೇನು? ಆ ಕಟ್ಟಡದ ಮುಂದೆಯೇ ಪ್ರತಿಭಟನೆಗಳು ಏಕೆ ನಡೆಯುತ್ತವೆ? ಸರ್ ಪುಟ್ಟಣ್ಣ ಚೆಟ್ಟಿ ಎಂದರೆ ಯಾರು? ಅವರ ಯಶೋಗಾಧೆ ಏನು? ಎಂಬೆಲ್ಲಾ ಕುತೂಹಲಕಾರಿ ವಿಷಯಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸರ್. ಕೆ.ಪಿ. ಪುಟ್ಟಣ್ಣ ಚಟ್ಟಿ ಪುರಭವನ

ಮಹಿಳಾ ಕುಸ್ತಿ ಪಟುಗಳ ಪ್ರತಿಭಟನೆಯ ವಾಸ್ತವ ಸಂಗತಿ

2023ರ ಜನವರಿಯಲ್ಲಿ, ಭಾರತದ ಪರ ಮಹಿಳಾ ಕುಸ್ತಿಪಟುಗಳಾದ ಮತ್ತು ಓಲಂಪಿಕ್ ಪದಕ ವಿಜೇತರಾದ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್, ಬಜರಂಗ್ ಪುನಿಯಾ ಸೇರಿದಂತೆ ಸುಮಾರು ಮೂವತ್ತು ಭಾರತೀಯ ಕುಸ್ತಿಪಟುಗಳು, ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬಿಜೆಪಿ ಸಾಂಸದರಾದ ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಅದರ ತರಬೇತುದಾರರ ವಿರುದ್ಧ ಮಹಿಳಾ ಲೈಂಗಿಕ ಕಿರುಕುಳವನ್ನು ಆರೋಪಿಸಿ ಧರಣಿ ನಡೆಸಿದ್ದಲ್ಲದೇ ಈ ಕೂಡಲೇ ಕುಸ್ತಿ ಫೆಡರೇಶನ್ ಅನ್ನು… Read More ಮಹಿಳಾ ಕುಸ್ತಿ ಪಟುಗಳ ಪ್ರತಿಭಟನೆಯ ವಾಸ್ತವ ಸಂಗತಿ

ಪಾನಿಪುರಿ ಹುಡುಗ, ಯಶಸ್ವಿ ಜೈಸ್ವಾಲ್ ಯಶೋಗಾಥೆ

ಪ್ರತಿಭೆಯ ಜೊತೆಗೆ ಕಠಿಣ ಪರಿಶ್ರಮ ಇದ್ದರೂ, ಆರ್ಥಿಕವಾಗಿ ಸದೃಢರಾಗಿರದಿದ್ದ ಕಾರಣ, ಉತ್ತರ ಪ್ರದೇಶದ ಯುವ ಕ್ರಿಕೆಟಿಗ, ಮುಂಬೈನ ಆಜಾದ್ ಮೈದಾನದಲ್ಲೇ ಆಶ್ರಯ ಪಡೆದು, ಜೀವನೋಪಾಯಕ್ಕಾಗಿ ಪಾನಿಪುರಿ ಮಾರುತ್ತಾ, ಅಂತಿಮವಾಗಿ ಭಾರತದ ಕಿರಿಯರ ತಂಡದ ಅತ್ಯಂತ ಯಶಸ್ವಿ ಆಟಗಾರನಾಗಿ ಈ ಬಾರಿಯ 9 ಐಪಿಎಲ್ ಪಂದ್ಯಗಳಲ್ಲಿ,47.56 ಸರಾಸರಿಯಲ್ಲಿ 428 ಓಟಗಳನ್ನು ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಗಾಗಿ ಫಾಫ್ ಡ್ಲೂಪ್ಲೆಸೀಯ ಜೊತೆಯಲ್ಲಿ ಹಗ್ಗ ಜಗ್ಗಾಟದಲ್ಲಿ ಇರುವ 21ರ ಹರೆಯದ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಯಶೋಗಾಥೆ ನಿಜಕ್ಕೂ ನಮ್ಮ ಇಂದಿನ ಯುವ ಜನರಿಗೆ ಪ್ರೇರಣೆಯಾಗುವಂತಿದೆ.… Read More ಪಾನಿಪುರಿ ಹುಡುಗ, ಯಶಸ್ವಿ ಜೈಸ್ವಾಲ್ ಯಶೋಗಾಥೆ

ಸಿದ್ದು ನಿಮಗೆ ವಯಸ್ಸಾಯ್ತು.

ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ವಿಜಯನಗರ ಜಿಲ್ಲೆಗೆ ಹೋಗಿದ್ದ ಮಾಜೀ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಲಿಪ್ಯಾಡಿನಲ್ಲಿ ಕಾರನ್ನು ಹತ್ತುವಾಗ ದಿಢೀರ್ ಎಂದು ಕುಸಿದು ಬಿದ್ದು ಕೆಲ ಕಾಲ ಆಂತಕವನ್ನು ಮೂಡಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಎಲ್ಲಾ ಅಧಿಕಾರವನ್ನೂ ಸವಿದಿರುವ ಸಿದ್ದರಾಮಯ್ಯನವರ ದೇಹ ಈ ಘಟನೆಯ ಮುಖಾಂತರ ತನಗೆ ವಿಶ್ರಾಂತಿ ಅವಶ್ಯಕತೆ ಎಂದು ಸ್ಪಷ್ಟವಾಗಿ ತಿಳಿಸುತ್ತಿರುವುದನ್ನು ವರುಣಾ ಕ್ಷೇತ್ರದ ಜನರು ಅರ್ಥ ಮಾಡಿಕೊಳ್ತಾರೆ ಅಲ್ವೇ?
Read More ಸಿದ್ದು ನಿಮಗೆ ವಯಸ್ಸಾಯ್ತು.

ವಿನೋದ್ ಬಾಬು ತಮಿಳು ನಾಡಿನ ದ್ರೋಣ್ ಪ್ರತಾಪ್

https://enantheeri.com/2023/04/28/vinod_babu/

ಕರ್ನಾಟಕದಲ್ಲಿ ಕೆಲವರ್ಷಗಳ ಹಿಂದೆ ಅಂತರಾಷ್ಟ್ರೀಯ ಮಟ್ಟದ ದ್ರೋಣ್ ಸ್ಪರ್ಧೆಯಲ್ಲಿ ತನಗೆ ಬಹುಮಾನ ಬಂದಿದೆ ಎಂದು ಎಲ್ಲರನ್ನು ನಂಬಿಸಿದ್ದ ದ್ರೋಣ್ ಪ್ರತಾಪ್ ನಂತೆಯೇ, ಕೆಲ ದಿನಗಳ ಹಿಂದೆ ತಮಿಳುನಾಡಿದಲ್ಲೂ ಗಾಲಿಕುರ್ಚಿಯ ಮೇಲೇ ತನ್ನ ಜೀವನವನ್ನು ನಡೆಸುವ ವಿಕಲಚೇತನರಾದ ತಮಿಳುನಾಡಿನ ವಿನೋದ್ ಬಾಬು ಎಂಬಾತನೂ ಸಹಾ ಅಂತಹದ್ದೇ ಕಾಗೆ ಹಾರಿಸಿರುವ ರೋಚಕತೆಯನ್ನು ತಿಳಿಯೋಣ ಬನ್ನಿ.… Read More ವಿನೋದ್ ಬಾಬು ತಮಿಳು ನಾಡಿನ ದ್ರೋಣ್ ಪ್ರತಾಪ್

ಪೋಲೀಸ್ ತಿಮ್ಮಯ್ಯ ವೃತ್ತ

ಬೆಂಗಳೂರಿನ ವಿಧಾನ ಸೌಧದ ಹತ್ತಿರವೇ ಇರುವ ಜಿಪಿಓ ಬಳಿಯ ವೃತ್ತಕ್ಕೆ ಪೋಲೀಸ್ ಮೀಸೆ ತಿಮ್ಮಯ್ಯ ವೃತ್ತ ಎಂಬ ಹೆಸರು ಇಡಲು ಕಾರಣವೇನು? ಎಂಬುವ ರೋಚಕ ಅದರೇ ಅಷ್ಟೇ ಹೃದಯವಿದ್ರಾವಕವಾದ ಸಂಗತಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಪೋಲೀಸ್ ತಿಮ್ಮಯ್ಯ ವೃತ್ತ