ಜಾತಸ್ಯ ಮರಣಂ ಧೃವಂ

https://enantheeri.com/2023/06/09/gaurav_gandhi/

ಗುಜರಾತ್‌ ಮೂಲದ 41 ವರ್ಷದ, ತಮ್ಮ ಜೀವಿತಾವಧಿಯಲ್ಲಿ ಸುಮಾರು 16,000 ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಂತಹ ಖ್ಯಾತ ಹೃದಯತಜ್ಞ ಡಾ. ಗೌರವ್ ಗಾಂಧಿ ಅವರು ಮೊನ್ನೆ ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ನಿಜಕ್ಕೂ ಧಿಗ್ಭ್ರಮೆಯನ್ನು ಮೂಡಿಸುವಂತಿದೆ.

ಇತ್ತೀಚೆಗೆ ಸಣ್ಣ ವಯಸ್ಸಿನರೂ ಸಹಾ ಹೃದಯಾಘಾತ/ಹೃದಯಸ್ಥಂಭನದಿಂದಾಗಿ ನಿಧನ ಹೊಂದುತ್ತಿರುವುದರ ಹಿಂದಿರುವ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಗಟ್ಟಬಹುದು ಎಂಬುದರ ವಿವರಗಳು ಇದೋ ನಿಮಗಾಗಿ… Read More ಜಾತಸ್ಯ ಮರಣಂ ಧೃವಂ

ವಿಧಾನಸೌಧ

ಕರ್ನಾಟಕ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಯಾರು? ಎಂದು? ಏಕಾಕಿ ನಿರ್ಮಿಸಿದರು? ಅದರ ವಿಶೇಷತೆಗಳು ಏನು? ಹೀಗೆ ವಿಧಾನ ಸೌಧ ನಿರ್ಮಾಣದ ಹಿಂದಿರುವ ರೋಚಕ ವಿಷಯಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಧಾನಸೌಧ

ಮಾಲ್ ಜಿಹಾದ್

ನಮ್ಮೂರಿನಲ್ಲಿ ಈ ಹಿಂದೆ ಇರುತ್ತಿದ್ದ ಶೆಟ್ಟರ ಕಿರಾಣಿ ಅಂಗಡಿ, ಐಯ್ಯಂಗಾರ್ ಬೇಕರಿ, ಬ್ರಾಹ್ಮಣರ ಹೋಟೇಲ್, ಇವೆಲ್ಲವೂ ಗಿರಾಕಿಗಳ್ಳದೇ ಮುಚ್ಚಿ ಹೋಗಿ, ಅವುಗಳ ಜಾಗದಲ್ಲಿ ಮಲೆಯಾಳಿಗಳ ಸೂಪರ್ ಮಾರ್ಟುಗಳು, ಹೈಪರ್ ಮಾಲ್ ಗಳು ತೆಲೆ ಎತ್ತುವ ಮೂಲಕ ನಮ್ಮ ದೇಶದ ಆರ್ಥಿಕತೆಗೆ ಮತ್ತು ಹಿಂದೂ ಧರ್ಮದ ಉಳಿವಿಗೂ ಮಾರಕವಾಗುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಮಾಲ್ ಜಿಹಾದ್

ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಕನ್ನಡ ಸಿನಿಮಾಗಳು ಸಿನಿಮಾ ಮಂದಿರದಲ್ಲಿ ಓಡುವುದೇ ಇಲ್ಲಾ ಎನ್ನುವ ಅಪವಾದಕ್ಕೆ ವಿರುದ್ಧವಾಗಿ ಮೂರನೇ ವಾರವೂ ಡೇರ್ ಡೆವಿಲ್ ಮುಸ್ತಫಾ ಚಿತ್ರ ಅದ್ಭುತವಾಗಿ ಪ್ರದರ್ಶನವಾಗುತ್ತಿದೆ ಎಂದರೆ ಅದರಲ್ಲಿ ನಿಜಕ್ಕೂ ಏನೋ ಸ್ತತ್ವ ಇದೆ ಅಲ್ವೇ?

ಬಹುತೇಕ ಹೊಸಬರನ್ನೇ ಸೇರಿಸಿಕೊಂಡು ಚಂದದ ಚಿತ್ರವನ್ನು ಕನ್ನಡಿಗರಿಗೆ ಅರ್ಪಿಸಿರುವ ನಿರ್ದೇಶಕ ಶಶಾಂಕ್ ಸೋಗಾಲ ಅವರ ಪ್ರಯತ್ನ ನನಗೆ ಹೇಗನ್ನಿಸಿತು ಎಂಬುದು ಇದೋ ನಿಮಗಾಗಿ… Read More ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ಬ್ರಿಗೇಡ್ ರಸ್ತೆಯ ಸಪ್ಪರ್ಸ್ ಯುದ್ಧ ಸ್ಮಾರಕ

ಅನೇಕ ಊರುಗಳಲ್ಲಿ ತಮ್ಮ ಊರನ್ನು ಶತ್ರುಗಳ ಆಕ್ರಮಣದಿಂದ ತಡೆದ ವೀರ ಮತ್ತು ಶೂರರ ಕುರಿತಾದ ವೀರಗಲ್ಲುಗಳು ಇರುವಂತೆ, ಮೊದಲ ವಿಶ್ವ ಯುದ್ಧದಲ್ಲಿ ಬ್ರಿಟೀಷ್ ಸೈನ್ಯದ ಬಾಗವಾಗಿ ಶತ್ರುಗಳ ವಿರುದ್ದ ಹೋರಾಟ ನಡೆಸಿ ಹುತಾತ್ಮರಾದ ಮದ್ರಾಸ್ ಸಪ್ಪರ್ಸ್ ಮತ್ತು ಮೈನರ್ಸ್ (MEG) ಸೈನಿಕರ ನೆನಪಿನಲ್ಲಿ ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ನಿರ್ಮಿಸಿಸಲಾಗಿರುವ ಸುಮಾರು 100ವರ್ಷ ಹಳೆಯದಾದ ಸಪ್ಪರ್ಸ್ ವಾರ್ ಮೆಮೋರಿಯಲ್ ಬಗ್ಗೆ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. … Read More ಬ್ರಿಗೇಡ್ ರಸ್ತೆಯ ಸಪ್ಪರ್ಸ್ ಯುದ್ಧ ಸ್ಮಾರಕ

ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?

ಚಿಕ್ಕಮಗಳೂರಿನಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡು ಹಾವು ಹಿಡಿಯುವುದನ್ನು ಪ್ರವೃತ್ತಿಯನ್ನಾಗಿ ಮಾಡಿಕೊಂಡು ಜಿಲ್ಲಾದ್ಯಂತ ಅಪಾರವಾದ ಜನಮನ್ನಣೆಯನ್ನು ಗಳಿಸಿದ್ದ ಶ್ರೀ ಸ್ನೇಕ್ ನರೇಶ್ ನೆನ್ನೆ ತಾವು ಹಿಡಿದಿದ್ದ ಹಾವು ಕಚ್ಚಿ ಮೃತಪಟ್ಟಿರುವುದು ನಿಜಕ್ಕೂ ದುಃಖಕರವಾದ ಸಂಗತಿಯಾಗಿದ್ದರೆ, ಅದರ ತನಿಖೆಗೆಂದು ಅವರ ಮನೆಗೆ ಹೋಗಿದ್ದ ಪೋಲೀಸರಿಗೆ ಅಲ್ಲಿ ಕಂಡ ದೃಶ್ಯ ಮತ್ತಷ್ಟು ಬೆಚ್ಚಿ ಬೀಳಿಸುವಂತಿದೆ.

ಸ್ನೇಕ್ ನರೇಶ್ ಎಂದರೆ ಯಾರು? ಅವರ ಸಾವು ಹೇಗಾಯಿತು ಮತ್ತು ಪೋಲಿಸರೇ ಬೆಚ್ಚಿ ಬೀಳುವಂತಹ ಪ್ರಸಂಗ ಏನು? ಎಂಬುದಕ್ಕೆ ಇಲ್ಲಿದೇ ಉತ್ತರ.… Read More ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?

ರತನ್‌ ಟಾಟಾ ಅವರ ಜೀವನದ ಸುಂದರ ಕ್ಷಣಗಳು

ನಿಮ್ಮ ಜೀವನದ ಸುಂದರ ಕ್ಷಣಗಳು ಯಾವುದು ಎಂದು ಯಾರನ್ನಾದರೂ ಕೇಳಿದರೆ, ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಉತ್ತರಿಸುತ್ತಾರೆ. ಭಾರತದ ಖ್ಯಾತ ಉದ್ಯಮಿಗಳಾದ ಶ್ರೀ ರತನ್‌ಜಿ ಟಾಟಾ ಅವರಿಗೆ ಇದೇ ಪ್ರಶ್ನೆಯನ್ನು ಸಂದರ್ಶಕರೊಬ್ಬರು ಕೇಳಿದಾಗ ಅವರು ಹಂಚಿಕೊಂಡ ಅವರ ಜೀವನದ ಆ ಸುಂದರವಾದ ಪ್ರಸಂಗ ನಿಜಕ್ಕೂ ಹೃದಯಸ್ಪರ್ಶಿಯಾಗಿದ್ದು, ಎಲ್ಲರಿಗೂ ಪ್ರೇರಣಾದಾಯಿಯಾಗಿದೆ. … Read More ರತನ್‌ ಟಾಟಾ ಅವರ ಜೀವನದ ಸುಂದರ ಕ್ಷಣಗಳು

ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

1883 ಮೇ 28, ಅಪ್ರತಿಮ ಸ್ವಾತ್ರಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಜನ್ಮದಿನವಾದರೆ, ಮೇ 27, ಬ್ರಿಟೀಷರ ವಿರುದ್ಧ ದಂಗೆ ಎದ್ದು, 1837 ಎಪ್ರಿಲ್ 5 ರಂದು ಮಂಗಳೂರಿನ ಬಾವುಟಗುಡ್ಡದಲ್ಲಿ ಬ್ರೀಟೀಷರ ಧ್ವಜವನ್ನು ಇಳಿಸಿ, ಕನ್ನಡಿಗರ ಹಾಲೇರಿ ಧ್ವಜವನ್ನು ಹಾರಿಸಿ, ೧೩ ದಿನಗಳ ಕಾಲ ಅಂದಿನ ದಕ್ಷಿಣ ಕನ್ನಡವನ್ನು ಬ್ರಿಟೀಷರಿಂದ ಸ್ವಾತ್ರಂತ್ರ್ಯ ಗೊಳಿಸಿದ್ದಂತಹ ವೀರ ಸೇನಾನಿ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಅಂತಹ ಪ್ರಾಥಃಸ್ಮರಣೀಯ, ಎಲೆಮರೆಕಾಯಿಯಂತೆ ಬೆಳಕಿಗೇ ಬಾರದೇ ಹೋದ ವೀರ ಸಾಹಸಿಯ ಯಶೋಗಾಥೆ ಇದೋ ನಿಮಗಾಗಿ… Read More ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ