ಕಬ್ಬನ್ ಪಾರ್ಕ್

ಬೆಂಗಳೂರಿನಲ್ಲಿ ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್ ಇರುವ ಕಾರಣ ಉದ್ಯಾನ ನಗರಿ ಎಂದೇ ಪ್ರಸಿದ್ದವಾಗಿದೆ ಎನ್ನುವುದು ಗೊತ್ತು. ಕಬ್ಬನ್ ಪಾರ್ಕ್ ಜೊತೆಗೆ ಅದೇ ಮಿಡೋಸ್ ಪಾರ್ಕ್ ಮತ್ತು ಶ್ರೀ ಚಾಮರಾಜೇಂದ್ರ ಉದ್ಯಾನವನ ಎಲ್ಲಿದೆ ಗೊತ್ತಾ?

ಕಬ್ಬನ್ ಅಂದ್ರೇ ಯಾರು? ಅವರ ಹೆಸರು ಏಕೆ ಇಡಲಾಗಿದೆ?

ಕಬ್ಬನ್ ಪಾರ್ಕಿನ ಇತಿಹಾಸ ಮತ್ತು ಆಲ್ಲಿರುವ ಇರುವ ಮತ್ತಿತರ ಆಕರ್ಷಣೆಗಳು ಏನು?

ಈ ಎಲ್ಲದರ ಕುರಿತಾದ ಸಮಗ್ರವಾದ ವೈಶಿಷ್ಟ್ಯ ಪೂರ್ಣ ಮಾಹಿತಿ ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯ 6ನೇ ಸಂಚಿಕೆಯಲ್ಲಿ ಇದೋ ನಿಮಗಾಗಿ… Read More ಕಬ್ಬನ್ ಪಾರ್ಕ್

ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೆಬಲ್ ಅವರು 12.03.23 ರಂದು ದೊಡ್ಡಬೆಟ್ಟಹಳ್ಳಿಯ ಶ್ರೀ ಆನಂದ ಕುಟೀರ ಸೇವಾ ಟ್ರಸ್ಟ್ ಬಡ ಮಕ್ಕಳ ಆಶ್ರಮದಲ್ಲಿ ವಿವಿಧ ಶ್ರೀಣಿಯಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರನ್ನು ಮತ್ತು ಆನಂದ ಕುಟೀರದ ಸಂಸ್ಥಾಪಕರನ್ನು ಸನ್ಮಾನಿಸುವುದರ ಜೊತೆಗೆ ಅಲ್ಲಿನ ಮಕ್ಕಳಿಗೆ ಪುಸ್ತಕಗಳು ಮತ್ತು ಆಶ್ರಮಕ್ಕೆ ಅವಶ್ಯಕವಿದ್ದ ದಿನಸಿಗಳನ್ನು ನೀಡುವ ಮೂಲಕ ಆರ್ಥಪೂರ್ಣವಾಗಿ ಆಚರಿಸಿದ ಅಂತರಾಷ್ಟ್ರೀಯಯ ಮಹಿಳಾ ದಿನಾಚರಣೆಯ ಸಣ್ಣ ಝಲಕ್ ಇದೋ ನಿಮಗಾಗಿ.… Read More ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ನನ್ನ ಬಾಲ್ಯದ ಹೀರೋ ಚಲುವಣ್ಣಾ ಮಾವಾ ಇನ್ನಿಲ್ಲಾ..

ಬಾಲ್ಯದಲ್ಲಿ ಸಣ್ಣ ಮಕ್ಕಳಿಗೆ ಅವರ ಅಪ್ಪಾ ಹೀರೋ ಎನಿಸಿದರೆ, ನನಗೆ ಮಾತ್ರಾ ನನ್ನ ಸೋದರ ಮಾವ ಚೆಲುವಣ್ಣಾ ಮಾವನೇ ಹೀರೋ. ಮೊನೆ ತಾನೇ ತಮ್ಮ 83ನೇ ವರ್ಷ ಹುಟ್ಟು ಆಚರಿಸಿಕೊಂಡು 2 ದಿನ ಕಳೆಯುತ್ತಿದ್ದಂತೆಯೇ ಗುರುವಾರ, 09.03.2023ರಂದು ನಮ್ಮನ್ನಗಲಿರುವುದು ದಃಖಕರವಾದ ಸಂಗತಿಯಾಗಿದೆ.

ಹುಟ್ಟೂ ಸಾವು ಎರಡರ ಮಧ್ಯೆ ಆ ಮೂರು ದಿನದ ಬಾಳಿನಲ್ಲಿ ಆವರೇಕೆ ನನಗೆ ಹೀರೋ ಎನಿಸಿದ್ದರು? ನನ್ನ ಮತ್ತು ಅವರ ಮಧುರ ಬಾಂಧವ್ಯ ಹೇಗಿತ್ತು? ಎಂಬ ಹೃದಯಸ್ಪರ್ಶಿ ಕಥನ ಇದೋ ನಿಮಗಾಗಿ … Read More ನನ್ನ ಬಾಲ್ಯದ ಹೀರೋ ಚಲುವಣ್ಣಾ ಮಾವಾ ಇನ್ನಿಲ್ಲಾ..

ಕೋರಮಂಗಲ

ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುವ ಬೆಂಗಳೂರಿನ ಸ್ಟಾರ್ಟ್ಅಪ್ ಹಬ್ ಎಂದೇ ಪ್ರಖ್ಯಾತವಾಗಿರುವ ಕೋರಮಂಗಲದ ವಿಶೇಷತೆಗಳೇನು?
ಆದಕ್ಕೆ ಆ ಹೆಸರು ಬರಲು ಕಾರಣವೇನು?
ಕೋರಮಂಗಲ ಎಷ್ಟು ಹಳೆಯ ಪ್ರದೇಶ?
ಕೋರಮಂಗಲದ ಇತಿಹಾಸ ಮತ್ತು ಅದರ ಜೊತೆಗಿರುವ ಐತಿಹ್ಯದ ಕುರುಹುಗಳೇನು?
ಇದ್ದಕ್ಕಿದ್ದಂತೆಯೇ ಕೋರಮಂಗಲ ಆ ಪರಿಯಾಗಿ ಬೆಳೆದದ್ದು ಹೇಗೇ?
ಈ ಎಲ್ಲಾ ಕುರಿತಾಗಿ ಸಮಗ್ರವಾದ ವೈಶಿಷ್ಟ್ಯ ಪೂರ್ಣ ಮಾಹಿತಿ ನಮ್ಮ ಬೆಂಗಳೂರಿನ ಇತಿಹಾಸ 5ಣೇ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೋರಮಂಗಲ

ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಪಾಶ್ಚಿಮಾತ್ಯರ ಪ್ರಭಾವದಿಂದಾಗಿ ಶಿಕ್ಷಣ, ಉಡುಗೆ, ತೊಡುಗೆ, ಆಹಾರ ಪದ್ದತಿ, ಆಚಾರ ವಿಚಾರ, ಜೀವನ ಶೈಲಿ ಎಲ್ಲವೂ ಬದಲಾಗಿ ಅವಿಭಕ್ತ ಕುಟುಂಬ ವಿಭಕ್ತಗಳಾಗಿ, ಐಶಾರಾಮ್ಯವಾದ ಜೀವನದ ಹಿಂದೆ ಬಿದ್ದು, ಗಂಡ ಹೆಂಡತಿ ಇಬ್ಬರೂ ಹೊರಗೆ ಸಂಪಾದನೆ ಮಾಡುವಂತಹ ಅನಿವಾರ್ಯ ಪದ್ಧತಿಯನ್ನು ರೂಢಿ ಮಾಡಿಕೊಂಡ ಪರಿಣಾಮದಿಂದಾಗಿ ಆಗಿರುವ ಈ ಹೃದಯವಿದ್ರಾವಕ ಪ್ರಸಂಗಗಳು ನಿಜಕ್ಕೂ ಎಚ್ಚರದ ಗಂಟೆಯಾಗಿದೆ.… Read More ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ವ್ಯಕ್ತಿ ಇಂದು ಇರುತ್ತಾನೆ ನಾಳೆ ಸತ್ತು ಹೊಗುತ್ತಾನೆ? ಅದರೆ ದೇಶ ನೆನ್ನೆ ಇತ್ತು. ಇಂದು ಇದೆ ಮತ್ತು ನಾಳೆಯೂ ಇರುವ ಕಾರಣ, ನಮ್ಮ ನಿಷ್ಟೆ ಮತ್ತು ಭಕ್ತಿ ಎಂದಿಗೂ ವ್ಯಕ್ತಿ ಕೇಂದ್ರೀಕೃತವಾಗದೇ ಅದು ದೇಶದ ಕುರಿತಾಗಿ ಇರಬೇಕು. ತನ್ನ ಸ್ವಾರ್ಥಕ್ಕಾಗಿ ಅದರಲ್ಲೂ ಅಧಿಕಾರದ ಅಸೆಗಾಗಿ ವಿದೇಶಗಳಲ್ಲಿ ಭಾರತದ ಮಾನವನ್ನು ಇಲ್ಲ ಸಲ್ಲದ ರೀತಿ ಹರಾಜು ಹಾಕುವಂತಹ ವ್ಯಕ್ತಿಗಳು ನಮ್ಮ ನಾಯಕರಾಗಿರಲು ಎಷ್ಟು ಅರ್ಹರು? ನಮಗೆ ದೇಶ ಮುಖ್ಯವೋ? ಇಂತಹ ವ್ಯಕ್ತಿ ಮುಖ್ಯವೋ?

ನಮಗೇನಿದ್ದರೂ, Nation first. Everything is next. ನಿಮಗೇ??… Read More ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ದೆಹಲಿ ಮದ್ಯ ಹಗರಣ

ದೆಹಲಿಯ ಕೇಜ್ರೀವಾಲ್ ಆಪ್ ಸರ್ಕಾರದ ಮದ್ಯ ಹಗರಣದ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿ, ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಪುತ್ರಿ ಕವಿತಾ ಅವರ ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ದೇಶಾದ್ಯಂತ ಬೊಬ್ಬಿರಿಯುತ್ತಿರುವವರಿಗೆ, ಪ್ರಕರಣದ ಕುರಿತಾದ ವಸ್ತು ನಿಷ್ಠ ವರದಿಯ ಜೊತೆಗೆ ಈ ಹೊಸಾ ನೀತಿಯಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಲೆಕ್ಕಾಚಾರದ ಸವಿವರ ಇದೋ ನಿಮಗಾಗಿ… Read More ದೆಹಲಿ ಮದ್ಯ ಹಗರಣ

ರಾಜಾಜಿ ನಗರ

ಬೆಂಗಳೂರಿನ ಮಧ್ಯಮವರ್ಗದ ಜನರ ಸ್ವರ್ಗ ಎನಿಸಿರುವ ರಾಜಾಜಿನಗರ ಆರಂಭವಾಗಿದ್ದು ಎಂದು ಮತ್ತು ಏಕೇ?, ಅದರ ರೂವಾರಿಗಳು ಯಾರು? ಅದಕ್ಕೆ ಆ ಹೆಸರು ಇಡಲು ಕಾರಣವೇನು? ರಾಜಾಜಿನಗರದ ಬೆಳವಣಿಗೆ ಹೇಗಾಯಿತು? ಅಂದು ರಾಹಾಜಿನಗರ ಹೇಗಿತ್ತು? ಇಂದು ಹೇಗಿದೆ? ಎಂಬೆಲ್ಲಾ ಕುತೂಹಕ್ಕೆ ಇದೋ ಇಲ್ಲಿದೇ ರಾಜಾಜಿನಗರದ ಇತಿಹಾಸ. … Read More ರಾಜಾಜಿ ನಗರ