ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಇನ್ನು ದಿನೇ ದಿನೇ ಹದಗೆಡುತ್ತಿರುವ ಆರೋಗ್ಯದ ಜೊತೆ, ಜಟಿಲವಾಗುತ್ತಿರುವ ಕುಟುಂಬ ಕಲಹದ ಒತ್ತಡದಲ್ಲಿ ಕುಮಾರಸ್ವಾಮಿಯವರ ಮಾನಸಿಕ ಸ್ಥಿಮಿತ ದಿನೇ ದಿನೇ ಕುಂಠಿತವಾಗುತ್ತಾ, ತಮ್ಮ ತಟ್ಟೆಯಲ್ಲೇ ದೊಡ್ಡ  ಹೆಗ್ಗಣ ಸತ್ತು ಬಿದ್ದು ನಾತ ಬೀರುತ್ತಿದ್ದರೂ,ಮತ್ತೊಬ್ಬರ ತಟ್ಟೆಯಲ್ಲಿ ನೊಣ ಬಿದ್ದಿರುವುದನ್ನು ಎತ್ತಿ ತೋರಿಸುವ ಮೂಲಕ ಹಾಸ್ಯಾಸ್ಪದ ವ್ಯಕ್ತಿ ಆಗ್ತಾ ಇದ್ದಾರೆ ಅಲ್ವೇ?… Read More ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಅನ್ನದ ಋಣ

ದಾನೆ ದಾನೆ ಪೆ ಲಿಖಾ ಹೈ ಖಾನೆ ವಾಲೇ ಕಾ ನಾಮ್ ಎಂಬ ತುಳಸೀ ದಾಸರ ಮಾತಿನಂತೆ, ಭಗವಂತ ನಮ್ಮ ಹಣೆಯಲ್ಲಿ ಅನ್ನದ ಋಣ ಬರೆಯದೇ ಹೊದಲ್ಲಿ, ಹೇಗೆ ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲಾ ಎಂಬುದಕ್ಕೇ ಜ್ವಲಂತ ಉದಾಹಣೆಯಾಗಿರುವ ಕೆಲವೊಂದು ರೋಚಕ ಪ್ರಸಂಗಗಳು ಇದೋ ನಿಮಗಾಗಿ… Read More ಅನ್ನದ ಋಣ

ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಮೋದಿ ಮತ್ತು ಭಾರತ ಗೌರವಾದರಗಳು ದಿನೇ ದಿನೇ ಹೆಚ್ಚುತ್ತಲಿದ್ದು. ಅವರ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿದೇಶಿಗರ ಸಹಾಯದಿಂದ ಯಾವ ಪರಿ ದೇಶ ಮಾನವನ್ನು ಹರಾಜು ಹಾಕುತ್ತಿದ್ದಾರೆ ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ನಮ್ಮ ಕಾಲದ ಈ ನಾಡು ಕಂಡ ಶ್ರೇಷ್ಠ ಕಲಾವಿದ ಬುಕ್ಕಸಾಗರ ಕೃಷ್ಣಮಾಚಾರ್ಯ ಶ್ರೀನಿವಾಸ, ತಮ್ಮ ಮಾನಸ ಗುರು ರಾಜ ರವಿವರ್ಮರ ನೆಮಪಿನಾರ್ಥವಾಗಿ ತಮ್ಮ ಹೆಸರಿನೊಂದಿಗೆ ವರ್ಮಾ ಸೇರಿಸಿಕೊಂಡು, ಮುಂದೆ ಬಿ.ಕೆ.ಎಸ್. ವರ್ಮ ಎಂಬ ಹೆಸರಿನಲ್ಲಿ ದೇಶ ವಿದೇಶಗಳಲ್ಲಿ ನಮ್ಮ ಕನ್ನಡನಾಡಿನ ಕಲಾಖ್ಯಾತಿಯನ್ನು ಪಸರಿಸಿದ ಅದ್ಭುತ ರೋಚಕ ಸಾಧನೆಗಳು ಇದೋ ನಿಮಗಾಗಿ… Read More ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಶತಾಯುಷಿ V/S ಅಲ್ಪಾಯುಷಿ

ಈ ತಿಂಗಳಿನ ಸಂಪದ ಸಾಲು ಪತ್ರಿಕೆಯಲ್ಲಿ ಪ್ರಕಟವಾಗಿರುವ, ಶತಾಯುಷಿಗಳಾಗಿದ್ದ ನಮ್ಮ ಪೂರ್ವಜರ ವಂಶವಾಹಿನಿಯಲ್ಲಿ ನಾವೇಕೇ ಅಲ್ಪಾಯುಷಿಗಳಾಗುತ್ತಿದ್ದೇವೆ ಮತ್ತು ಮತ್ತೆ ಆರೋಗ್ಯಪೂರ್ಣ ದೀರ್ಘಾಯುಷ್ಯವನ್ನು ಹೇಗೆ ಪಡೆದುಕೊಳ್ಳಬಹುದು ಎಂಬೆಲ್ಲಾ ಕುರಿತಾದ, ಆಬಾಲವೃದ್ಧರಾದಿಯಾಗಿ ಎಲ್ಲರೂ ಓದಲೇ ತಿಳಿಯಲೇ ಬೇಕಾದ ಮಾಹಿತಿ ಇದೋ ನಿಮಗಾಗಿ… Read More ಶತಾಯುಷಿ V/S ಅಲ್ಪಾಯುಷಿ

ಹಿತ್ತಲ ಗಿಡ ಮದ್ದಲ್ಲ

ಸತತವಾಗಿ ಹತ್ತು ಶತಮಾನಗಳ ಕಾಲ ವಿದೇಶಿಯರ ಆಳ್ವಿಕೆಯಲ್ಲೇ ಕಳೆದು 75ವರ್ಷಗಳ ಹಿಂದೆ ಸ್ವತಂತ್ರ ದೇಶವಾದರೂ, ಇಂದಿಗೂ ಔದ್ಯೋಗಿಕ ಕ್ಷೇತ್ರಗಳಲ್ಲಿ ಭಾರತೀಯರಾದ ಅದಾನಿ, ಅಂಬಾನಿ, ರಾಮ್ ದೇವ್, ಮಹೇಂದ್ರ, ಟಿವಿಎಸ್ ಸುಂದರಂ ಅವರ ಹೆಸರುಗಳನ್ನು ಕೇಳುತ್ತಿದ್ದಂತೆಯೇ ಕೆಲವರು ಹಿತ್ತಲ ಗಿಡ ಮದ್ದಲ್ಲ ಎನ್ನುವಂತೆ ಎಲ್ಲಿಲ್ಲದ ಆಕ್ರೋಶ ಮತ್ತು ಪ್ರತಿರೋಧ ವ್ಯಕ್ತಪಡಿಸುವುದು ನಿಜಕ್ಕೂ ವಿಪರ್ಯಾಸ ಎನಿಸುತ್ತದೆ. ಇಲ್ಲಿ ಯಾರನ್ನೂ ಸಮರ್ಥನೆ ಮಾಡಿಕೊಳ್ಳದೇ ವಸ್ತುನಿಷ್ಟ ವಿಷಯದ ಪ್ರಸ್ತುತಿ ಇದೋ ನಿಮಗಾಗಿ… Read More ಹಿತ್ತಲ ಗಿಡ ಮದ್ದಲ್ಲ

ಮಲ್ಲೇಶ್ವರಂ ಶಿಶುವಿಹಾರದ ಗೆಳೆಯರ ಸ್ನೇಹಮಿಲನ ಎಂಬ ಬೂಸ್ಟರ್ ಡೋಸ್

ಇಂದಿನ Mobile, Facebook, WhatsApp, Instagram ಮುಂತಾದವುಗಳ ಮೂಲಕ ಪರಸ್ಪರ ಸಂಪರ್ಕದಲ್ಲಿ ಇರಬಹುದಾದರೂ,
ಒಂದು ಸಣ್ಣ ಸಮಾರಂಭಕ್ಕೆ ಪರಿಚಿತ ಬಂಧು ಮಿತ್ರರನ್ನೇ ಒಟ್ಟಿಗೆ ಒಂದೆಡೆ ಸೇರಿಸುವುದೇ ಕಷ್ಟ ಎನಿಸಿರುವಂತಹ ಸಮಯದಲ್ಲೂ, ಮಲ್ಲೇಶ್ವರಂ ಶಿಶಿವಿಹಾರದ ಹಿರಿಯ ವಿದ್ಯಾರ್ಥಿಗಳು ಪ್ರತೀ ವರ್ಷವೂ ವಯಸ್ಸು, ಅಂತಸ್ತು, ಎಲ್ಲವನ್ನೂ ಮರೆಗು ಒಂದೆಡೆ ಒಟ್ಟಾಗಿ ಸೇರಿ ಸಂಭ್ರಮಿಸಿದ ಪರಿ ನಿಜಕ್ಕೂ ಅವರ್ಣನೀಯ. ಅಂತಹ ಸುಂದರ ರಸಕ್ಷಣಗಳ ಝಲಕ್ ಇದೋ ನಿಮಗಾಗಿ

Read More ಮಲ್ಲೇಶ್ವರಂ ಶಿಶುವಿಹಾರದ ಗೆಳೆಯರ ಸ್ನೇಹಮಿಲನ ಎಂಬ ಬೂಸ್ಟರ್ ಡೋಸ್