ತಿರುವಳ್ಳುವರ್

ಕನ್ನಡದಲ್ಲಿ ಸರ್ವಜ್ಞ ಕವಿಯಂತೆ ತಮಿಳಿನಲ್ಲಿ ತಿರುವಳ್ಳುವರ್ ಕವಿಯು ತಿರುಕ್ಕುರಳ್ ಎಂಬ ದ್ವಿಪದಿಗಳ ಮೂಲಕ, ಓದು ಬರಹ ತಿಳಿಯದ ಅನಕ್ಷರಸ್ಥರೂ ಜೀವನದ ಕಲೆಯ ಬಗ್ಗೆ ತಿಳಿಯುವಂತೆ ಮಾಡುವ ಮೂಲಕ ಪ್ರಸಿದ್ದಿಯಾಗಿದ್ದು ಅಂತಹ ಮಹಾನ್ ಸಾಧಕರ ಜನ್ಮದಿನದಂದು ಅವರ ಬಗ್ಗೆ ತಿಳಿಯೋಣ ಬನ್ನಿ.… Read More ತಿರುವಳ್ಳುವರ್

ಸಂಕಟ ಬಂದಾಗ ವೆಂಕಟರಮಣ

ತಾನೊಬ್ಬ ಮಾಸ್ ಲೀಡರ್ ಎನ್ನುವ ಹುಂಬತನದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುಲಭವಾಗಿ ಗೆಲ್ಲಲು ಒಂದು ಸುರಕ್ಷಿತ ಕ್ಷೇತ್ರವಿಲ್ಲವೇ? ಮಾಂಸ ಸೇವಿಸಿ ಹಿಂದೂ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವ ಸಿದ್ದು, ಕೋಲಾರ ಕ್ಷೇತ್ರ ಸುರಕ್ಷಿತವಲ್ಲಾ ಎಂದು ಎರಡನೇ ಟಿಕೆಟ್ ಗಳಿಸಿಕೊಳ್ಳಲು, ತಮ್ಮೂರಿನ ದೇವತೆಯು ಮೊರೆ ಹೊಕ್ಕಿರುವುದು, ಯಾಕೋ ಕಾಂತಾರ ಸಿನಿಮಾದಲ್ಲಿನ ಧಣಿ, ದೈವ ನರ್ತಕ ಗುರವನಿಗೆ ಆಮಿಷವೊಡ್ಡಿ ತಾನು ಹೇಳಿದಂತೆ ದೈವ ನುಡಿಯಬೇಕೆಂದು ತಾಕೀತು ಮಾಡಿದಂತಿದೆ ಎನಿಸುತ್ತಿದೆ ಅಲ್ವೇ?… Read More ಸಂಕಟ ಬಂದಾಗ ವೆಂಕಟರಮಣ

ಪ್ರಗತಿಪರ ಮುಸ್ಲಿಂ ಚಿಂತಕಿ ಸಾರಾ ಅಬೂಬ್ಕರ್

ಮುಸ್ಲಿಂ ಹೆಣ್ಣುಮಕ್ಕಳು ಶಾಲೆಗೆ ಹೋಗ ಬಾರದು ಎಂಬ ನಿರ್ಭಂಧ ಇದ್ದಂತಹ ದಿನಗಳಲ್ಲಿಯೇ ಮೆಟ್ರಿಕ್ ವರೆಗೂ ಓದಿ, ಹೆಣ್ಣು ಮಕ್ಕಳ ಕುರಿತಾಗಿ ಮುಸ್ಲಿಮ್ಮರಲ್ಲಿದ್ದ ಧೋರಣೆಯನ್ನು ಮಹಿಳಾ ಸಮಾನತೆ ಮತ್ತು ಮಹಿಳಾ ಸಬಲೀಕರಣದ ಚಿಂತನೆಯ ದೃಷ್ಟಿಯಿಂದ ಕಟುವಾಗಿ ಟೀಕಿಸುತ್ತಾ, ಅದರಲ್ಲೂ ಅರೇಬಿಯಾ ಮೂಲದ ವಹಾಬಿಸಂ ವಿರುದ್ಧ ಗಟ್ಟಿಯಾದ ಧನಿ ಎತ್ತುತ್ತಿದ್ದ ಶ್ರೀಮತಿ ಸಾರಾ ಅಬ್ಬೂಬ್ಬಕರ್ ತಮ್ಮ 86ನೇ ವಯಸ್ಸಿನಲ್ಲಿ 10.01.2023 ಮಂಗಳವಾರ ಮವಯೋಸಹಜ ಕಾರಣಗಳಿಂದ ನಿಧನರಾಗುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ ಎಂದರೂ ತಪ್ಪಾಗದು… Read More ಪ್ರಗತಿಪರ ಮುಸ್ಲಿಂ ಚಿಂತಕಿ ಸಾರಾ ಅಬೂಬ್ಕರ್

ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಆರು ದಶಕಗಳ ಕಾಲ ಪತ್ರಕರ್ತರಾಗಿ ಪತ್ರಿಕಾಗೋಷ್ಠಿಗಳಿಗೆ ಪೂರ್ಣ ತಯಾರಿ ಮಾಡಿಕೊಂಡು ಸೂಕ್ತ ಪ್ರಶ್ನೆಗಳ ಮೂಲಕ ರಾಜಕಾರಣಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದ ಮತ್ತು ಪೂರ್ವಗ್ರಹವಿಲ್ಲದೇ ವಸ್ತುನಿಷ್ಠ ವರದಿಯನ್ನು ಪ್ರಕಟಿಸುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುತ್ತಿದ್ದ ಕೆ. ಸತ್ಯನಾರಾಯಣ (ಸತ್ಯ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಸಹಾಯ ಮಾಡುವವರ ಪರಿಸ್ಥಿತಿ

ಇತ್ತೀಚೆಗೆ ದುಡ್ಡು ಇರೋರೆಲ್ಲಾ ಬಡವರಿಗೆ ಸಹಾಯ ಮಾಡಲೇ ಬೇಕು ಎಂಬ ಅಲಿಖಿತ ನಿಯಮವನ್ನು ಅನೇಕರು ಹೊರಡಿಸಿದ್ದಾರೆ. ಹಾಗೆ ಅವರು ನಿರೀಕ್ಷಿಸಿದಷ್ಟು ಉಳ್ಳವರು ಕೊಡದೇ ಹೋದಾಗ, ಅವರಿಗೆ ಹಿಡಿ ಶಾಪವನ್ನು ಹಾಕುವಂತಹವರು ಈ ಪ್ರಸಂಗವನ್ನು ಓದಲೇ ಬೇಕು.… Read More ಸಹಾಯ ಮಾಡುವವರ ಪರಿಸ್ಥಿತಿ

ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಇಲ್ಲಿ ನನ್ನದೇನಿದೆ, ಎಲ್ಲವೂ ಭಗವಂತನದು. ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು. ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತಿದ್ದ ನಿಸ್ವಾರ್ಥ ನಿಶ್ಕಲ್ಮಶರಾದ ಅಪರೂಪದ ಯೋಗಿಗಳಾಗಿದ್ದ ಶ್ರೀ ಸಿದ್ದೇಶ್ವಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವದ ಜೊತೆ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಶ್ರೀ ಸರಸ್ವತಿ ವಿದ್ಯಾನಿಕೇತನ ದೊಮ್ಮಸ೦ದ್ರ ಶಾಲಾ ವಾರ್ಷಿಕೋತ್ಸವ

ಇತ್ತೀಚೆಗೆ ಶಾಲಾ ವಾರ್ಷಿಕೋತ್ಸವದಲ್ಲಿ ಅರ್ಥವೇ ಇರದ ಸಿನಿಮಾ ಹಾಡುಗಳಿಗೆ ನೃತ್ಯಮಾಡುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದೇ ಭಾವಿಸಿರುವವರಿಗೆ, ರಾಷ್ಟ್ರೀಯ ಚಿಂತನೆಯುಳ್ಳ ಶಾಲೆಯಾದ ದೊಮ್ಮಸಂದ್ರದ ಶ್ರೀ ಸರಸ್ವತಿ ವಿದ್ಯಾನಿಕೇತನ ಶಾಲೆಯ ಅರ್ಥಗರ್ಭಿತ 42ನೇ ವಾರ್ಷಿಕೋತ್ಸವ ಮಾದರಿಯಾಗುತ್ತದೆ. ಆ ಶಾಲೆಯ ವಾರ್ಷಿಕೋತ್ಸವದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಶ್ರೀ ಸರಸ್ವತಿ ವಿದ್ಯಾನಿಕೇತನ ದೊಮ್ಮಸ೦ದ್ರ ಶಾಲಾ ವಾರ್ಷಿಕೋತ್ಸವ

ಫುಟ್ಬಾಲ್ ದಂತ ಕಥೆ ಜರ್ಸಿ #10, ಪೀಲೆ

ಬ್ರೆಜಿಲ್ಲಿನ ಸಾಮಾನ್ಯ ಕಪ್ಪು ಜನರ ಹುಡುಗ, ತನ್ನ ಅಮೋಘವಾದ ಆಟದಿಂದಾಗಿ ತನ್ನ ದೇಶ ಬ್ರಿಜಿಲ್ಲಿಗೆ ಮೂರು ಬಾರಿ ವಿಶ್ವಕಪ್ ಗೆಲ್ಲಿಸಿಕೊಡುವ ಮೂಲಕ ವಿಶ್ವವಿಖ್ಯಾತನಾಗಿದ್ದ ಪುಟ್ಬಾಲ್ ಆಟಗಾರ ಪೀಲೆ ನೆನ್ನೆ ಸಂಜೆ ನಿಧನರಾಗಿರುವುದು ನಿಜಕ್ಕೂ ಬೇಸರ ಸಂಗತಿಯಾಗಿದೆ. ಪೀಲೆ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಫುಟ್ಬಾಲ್ ದಂತ ಕಥೆ ಜರ್ಸಿ #10, ಪೀಲೆ

ಕ್ರಿಸ್ಮಸ್ ಮತ್ತು ಜಾತ್ಯಾತೀತತೆ

ಯಾರನ್ನೋ ಮೆಚ್ಚಿಸುವ ಸಲುವಾಗಿ ಅಂಧ ಪಾಶ್ಚಾತ್ಯೀಕರಣದಿಂದ ಕ್ರಿಸ್ಮಸ್ ಅಲಂಕಾರ, ಸೀಕ್ರೇಟ್ ಸಾಂಟಾ, ಹೊಸಾ ವರ್ಷಾಚರಣೆ ಎಂಬ ಅವೈಜ್ಞಾನಿಕ ಆಚರಣೆಯ ಬೂಟಾಟಿಕೆ ಸಿಕ್ಕಿಹಾಕಿ ಕೊಳ್ಳುವ ಬದಲು, ನಮ್ಮ ಹೆಮ್ಮೆಯ ಪರಂಪರೆಯನ್ನು ಅರ್ಥಮಾಡಿಕೊಂಡು ಅದನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇಂತಹ ವಿಷವರ್ತುಲದಿಂದ ನಮ್ಮ ಇಂದಿನ ಮತ್ತು ಮುಂದಿನ ಜನಾಂಗವನ್ನು  ರಕ್ಷಿಸಿಸೋಣ. ನಮ್ಮ ದೇಶ ಸಂತರ ನಾಡೇ ಹೊರತು ಸ್ಯಾಂಟಾರ ನಾಡಲ್ಲ ಅಲ್ವೇ?… Read More ಕ್ರಿಸ್ಮಸ್ ಮತ್ತು ಜಾತ್ಯಾತೀತತೆ