ಕ್ರಿಸ್ಮಸ್ ಮತ್ತು ಜಾತ್ಯಾತೀತತೆ

ಯಾರನ್ನೋ ಮೆಚ್ಚಿಸುವ ಸಲುವಾಗಿ ಅಂಧ ಪಾಶ್ಚಾತ್ಯೀಕರಣದಿಂದ ಕ್ರಿಸ್ಮಸ್ ಅಲಂಕಾರ, ಸೀಕ್ರೇಟ್ ಸಾಂಟಾ, ಹೊಸಾ ವರ್ಷಾಚರಣೆ ಎಂಬ ಅವೈಜ್ಞಾನಿಕ ಆಚರಣೆಯ ಬೂಟಾಟಿಕೆ ಸಿಕ್ಕಿಹಾಕಿ ಕೊಳ್ಳುವ ಬದಲು, ನಮ್ಮ ಹೆಮ್ಮೆಯ ಪರಂಪರೆಯನ್ನು ಅರ್ಥಮಾಡಿಕೊಂಡು ಅದನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇಂತಹ ವಿಷವರ್ತುಲದಿಂದ ನಮ್ಮ ಇಂದಿನ ಮತ್ತು ಮುಂದಿನ ಜನಾಂಗವನ್ನು  ರಕ್ಷಿಸಿಸೋಣ. ನಮ್ಮ ದೇಶ ಸಂತರ ನಾಡೇ ಹೊರತು ಸ್ಯಾಂಟಾರ ನಾಡಲ್ಲ ಅಲ್ವೇ?… Read More ಕ್ರಿಸ್ಮಸ್ ಮತ್ತು ಜಾತ್ಯಾತೀತತೆ

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಕರ್ತರೊಬ್ಬರು ಅಚಾನಕ್ ಆಗಿ ಅಪರೂಪ/ಅನುರೂಪದ ರಾಜಕಾರಣಿಯಾಗಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಥ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಕೃಷ್ಣಮಾಚಾರಿ ಶ್ರೀಕಾಂತ್ (ಚೀಕಾ)

ಗವಾಸ್ಕರ್ ಅವರ ನಿಧಾನಗತಿಯ ದೃಢ ಬ್ಯಾಟಿಂಗ್, ಗುಂಡಪ್ಪ ವಿಶ್ವನಾಥ್ ಅವರ ಆಕರ್ಷಕ ಬ್ಯಾಟಿಂಗ್ ದಿನಗಳಲ್ಲಿ ತಮ್ಮದೇ ಆದ ಅಪೂರ್ವ ರೀತಿಯಾದ ಹೊಡೀ ಬಡೀ ಶೈಲಿಯ ಬ್ಯಾಟಿಂಗ್ ನಿಂದ ಭಾರತೀಯ ಕ್ರಿಕೆಟ್ಟಿಗೆ ಒಂದು ರೀತಿಯ ವಿಶೇಷ ಮೆರುಗನ್ನು ತಂದು ಕೊಡುವ ಮೂಲಕ ಇಂದಿಗೂ ಸಹಾ ಕೋಟ್ಯಾಂತರ ಕ್ರಿಕೆಟ್ ಪ್ರೇಮಿಗಳ ಹೃದಯದಲ್ಲಿರುವ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಕ್ರಿಕೆಟ್ ಜಗತ್ತಿನ ಏಳು ಬೀಳುಗಳ ಸುಂದವಾದ ಇಣುಕು ನೋಟ ಇದೋ ನಿಮಗಾಗಿ… Read More ಕೃಷ್ಣಮಾಚಾರಿ ಶ್ರೀಕಾಂತ್ (ಚೀಕಾ)

ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ಜೀವನದಲ್ಲಿ ಹಣ,ಆಭರಣಗಳು, ಕಾರು ಬಂಗಲೆಗಳನ್ನು ಯಥೇಚ್ಚವಾಗಿ ಮಾಡಿ ಮಕ್ಕಳಿಗೆ ಆಸ್ತಿ ಮಾಡಿಟ್ಟು ಹೋಗುವುದೇ ಸಾಧನೆ ಎಂದು ನಂಬಿರುವಂತಹ ಇಂದಿನ ಕಾಲದಲ್ಲಿ, ಪ್ರಾಮಾಣಿಕತೆಯೇ ನಿಜವಾದ ಆಸ್ತಿ. ಶಿಸ್ತು, ಕೆಲಸದ ಮೇಲಿನ ಶ್ರದ್ದೆಯ ಜೊತೆ ಪ್ರಾಮಾಣಿಕತೆಯೇ ನಿಜವಾದ ಅಸ್ತಿ ಎಂಬುವುದನ್ನು ತಿಳಿಯಪಡಿಸುವ, ಮಕ್ಕಳೊಂದಿಗೆ ಖಂಡಿತವಾಗಿಯೂ ಓದಲೇ ಬೇಕಾದ ಹೃದಯಸ್ಪರ್ಶಿ ಪ್ರಸಂಗ ಇದೋ ನಿಮಗಾಗಿ… Read More ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ಅತಿರೇಕದ ಅಭಿಮಾನ

ಕನ್ನಡದ ಜನಪ್ರಿಯ ನಟ ದರ್ಶನ್ ಮುಂದಿನ ತಿಂಗಳು ಬಿಡುಗಡೆಯಾಗುತ್ತಿರುವ ತಮ್ಮ ಕ್ರಾಂತಿ ಚಿತ್ರದ ಪ್ರಚಾರಕ್ಕೆಂದು ಹೊಸಪೇಟೆಗೆ ಹೋಗಿರುವಾಗ ಅವರ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿರುವುದು ನಿಜಕ್ಕು ಅಕ್ಷಮ್ಯ ಅಪರಾಧವಾಗಿದ್ದು ಖಂಡನಾರ್ಯವಾಗಿದೆ. ಅಂತಹ ಕುಕೃತ್ಯಗಳಿಗೆ ರಣೀಭೂತರು ಯಾರು? ಎಂಬ ವಿಷಯ ನಿಜಕ್ಕೂ ಆಘಾತಕಾರಿಯಾಗಿದೆ. ಈ ಖಟನೆಯ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಅತಿರೇಕದ ಅಭಿಮಾನ

ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ

ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ನಾನು ದೇವನು ಅಲ್ಲಾ ದೇವ ಮಾನವನೂ ಅಲ್ಲಾ ನಾನೊಬ್ಬ ನಿಮ್ಮಂತೆಯೇ ಸಾಮಾನ್ಯ ಮನುಷ್ಯ ಎಂದು ಹೇಳುತ್ತಲೇ ಲಕ್ಷಾಂತರ ಭಕ್ತರನ್ನು ಹೊಂದಿದ್ದಂತಹ ಕಡೂರು ತಾಲೂಕಿನ ಸಖರಾಯಪಟ್ಟಣದ ವೆಂಕಟಾಚಲ ಅವಧೂತರ ಬಗ್ಗೆ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿದುಕೊಳ್ಳೋಣ… Read More ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ

ಜನರ ಅನುಕೂಲಕ್ಕೆಂದೇ ಇರುವ KSRTC ಮತ್ತು BMTC ಸಂಸ್ಥೆಗಳ ನೌಕರರು ಸರ್ಕಾರೀ ಸವಲತ್ತುಗಳು ಬೇಕು ಎಂದು ಬಂದ್ ಮಾಡುವುದು ಗೊತ್ತೇ ವಿನಃ ತಮ್ಮ ಅನ್ನದಾತ ಪ್ರಯಾಣಿಕರಿಗೆ ಉತ್ತಮವಾಗಿ ಸೇವೆ ಸಲ್ಲಿಸಬೇಕು ಎಂಬ ಮನೋಭಾವನೆಯೇ ಬಹುತೇಕ ಸರ್ಕಾರಿ ಸಿಬ್ಬಂಧಿಗಳಿಗೆ ಇಲ್ಲದಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ… Read More ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ