ಕರ್ಣನೇ ದಾನ ವೀರ ಶೂರ ಏಕೆ?

ದಾನ ಎಂಬ ಪದ ಕೇಳಿದ ತಕ್ಷಣವೇ, ದಾನ ವೀರ ಶೂರ ಕರ್ಣನ ಹೆಸರು ಏಕೆ ಪ್ರಸ್ತಾಪವಾಗುತ್ತದೆ? ಎಂಬ ಬಹುತೇಕರ ಜಿಜ್ಞಾಸೆಗೆ ಭಗವಾನ್ ಶ್ರೀಕೃಷ್ಣನೇ ಈ ಪ್ರಸಂಗದ ಮೂಲಕ ಉತ್ತರ ನೀಡಿರುವುದು ಬಹಳ ಸುಂದರವಾಗಿದೆ ಮತ್ತು ಪ್ರೇರಣಾದಾಯಕವಾಗಿದೆ. … Read More ಕರ್ಣನೇ ದಾನ ವೀರ ಶೂರ ಏಕೆ?

ಮಾತೇ ಮುತ್ತು ಮಾತೇ ಮೃತ್ಯು

ಖಳನಟರಾಗಿದ್ದ, ಸತಳ ಸಜ್ಜನರಾದ ಶ್ರೀ ತೂಗುದೀಪ ಶ್ರೀನಿವಾಸ್ ಅವರ ಮಗನಾದರೂ, ತಂದೆಯ ಹೆಸರನ್ನು ಬಳಸಿಕೊಳ್ಳದೇ, ಚಿತ್ರರಂಗದಲ್ಲಿ ಹಂತ ಹಂತವಾಗಿ ತನ್ನ ಸ್ವಸಾಮರ್ಥ್ಯದಿಂದ ಮತ್ತು ಡಿಬಾಸ್ ಎನ್ನಿಸಿಕೊಳ್ಳುವಷ್ಟರ ಮಟ್ಟಕ್ಕೆ ಬೆಳೆದು ಬಂದಿರುವಂತಹ ದರ್ಶನ್, ಒಲೆ ಕೆಡಿಸಿತು, ತೂತು ಒಲೆ ಕೆಡಿಸಿತು, ಎನ್ನುವಂತೆ ಕೆಲವು ಕ್ಷುಲ್ಲಕ ಅಥವಾ ಅಸಭ್ಯ/ಅಸಹ್ಯ/ಅಶ್ಲೀಲಕರ ಹೇಳಿಕೆಗಳನ್ನು ಪದೇ ಪದೇ ನೀಡುತ್ತಾ ತಾವೂ ಸಹಾ ತೊಂದರೆಗೊಳಗಾಗುವುದಲ್ಲದೇ, ಜನ ಸಾಮಾನ್ಯರನ್ನು ಮುಜುಗರಕ್ಕೆ ಒಳಗಾಗುವಂತೆ ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ.… Read More ಮಾತೇ ಮುತ್ತು ಮಾತೇ ಮೃತ್ಯು

ಕೆರೆಯ ನೀರನು ಕೆರೆಗೆ ಚಲ್ಲುವ ಸ್ಯಾಡಿಯೊ ಮಾನೆ

ಆಫ್ರಿಕನ್ ಖಂಡದ ಸೆನೆಗಲ್ ಎಂಬ ದೇಶದ ಅತ್ಯದ್ಭುತ ಫುಟ್ಬಾಲ್ ವೃತ್ತಿ ಪರ ಆಟಗಾರನಾದ ತಮ್ಮ ಒತ್ತುವಿಕೆ, ಡ್ರಿಬ್ಲಿಂಗ್ ಮತ್ತು ವೇಗಕ್ಕೆ ಹೆಸರುವಾಸಿಯಾಗಿ ಆಫ್ರಿಕ ಖಂಡದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ, ತಮ್ಮ ಸಂಪಾದನೆಯಿಂದ ವರ್ಷಕ್ಕೆ $14 ಮಿಲಿಯನ್ ಹಣವನ್ನು ತಮ್ಮ ದೇಶದಲ್ಲಿ ಅಗತ್ಯ ಇರುವವರಿಗೆ ದಾನ ಮಾಡಲೆಂದೇ ಮೀಸಲಾಗಿಡುವ ಮೂಲಕ ಹೆಸರುವಾಸಿಯಾಗಿರುವ ಸ್ಯಾಡಿಯೊ ಮಾನೆ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಕೆರೆಯ ನೀರನು ಕೆರೆಗೆ ಚಲ್ಲುವ ಸ್ಯಾಡಿಯೊ ಮಾನೆ

ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ‌ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ‌ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ‌ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಡಿಸೆಂಬರ್ 6, ಶೌರ್ಯ ದಿವಸ

ದಾಸ್ಯದ ಪ್ರತೀಕವಾಗಿದ್ದಂತಹ ಕಟ್ಟಡವೊಂದನ್ನು 1992 ಡಿಸೆಂಬರ್ 6ರಂದು ಕರಸೇವಕರು ಕುಟ್ಟಿ ಪುಡಿ ಪುಡಿ ಮಾಡಿದ ದಿನ ಕೇವಲ ಶೌರ್ಯದ ದಿನವಾಗಿರದೇ, ಅದರ ಹಿಂದೆ ಸುಮಾರು 500 ವರ್ಷಗಳ ಕರಾಳ ಇತಿಹಾಸವಿದೆ. ಅಯೋಧ್ಯೆ ರಾಮ ಮಂದಿರದ ಆ ಸುಧೀರ್ಘವಾದ ಹೋರಾಟ ಮತ್ತು ಆ ಕಾರ್ಯದಲ್ಲಿ ಬಲಿದಾನ ಗೈದ ಲಕ್ಷಾಂತರ ರಾಮಭಕ್ತರ ಸವಿವರಗಳು ಇದೋ ನಿಮಗಾಗಿ … Read More ಡಿಸೆಂಬರ್ 6, ಶೌರ್ಯ ದಿವಸ

ಕತಾರ್ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಅಲ್ ರಿಹ್ಲಾ ಚಂಡುಗಳ ವಿಶೇಷತೆಗಳು

ಪುಟ್ಬಾಲ್ ಆಟ ಆಟಗಾರರ ಕಾಲ್ಚಳಕದ ಅನುಗುಣವಾಗಿ ಅತ್ಯಂತ ವೇಗವಾಗಿ ಆಡುವ ಆಟವಾಗಿದ್ದು, ಚಂಡಿನ ಚಲನವಲನದ ಬಗ್ಗೆ ನಿಖರವಾದ ತೀರ್ಪು ನೀಡುವುದು ತುಸು ತ್ರಾಸವಾಗಿರುವುದನ್ನು ಮನಗಂಡ FIFA, ಈ ಬಾರಿಯ ಕತಾರ್ ವಿಶ್ವಕಪ್ ಪಂದ್ಯಾವಳಿಯಲ್ಲಿ ವಿಶೇಷ ತಂತ್ರಜ್ಣಾನ ಅಳವಡಿಸಿರುವ ಅಲ್ ರಿಹ್ಲಾ ಚಂಡುಗಳನ್ನು ಬಳಸುತ್ತಿರುವುದು ವಿಶೇಷವಾಗಿದೆ.

ಹಾಗಾದರೆ ಈ ಅಲ್ ರಿಹ್ಲಾ ಚಂಡುಗಳ ವಿಶೇಷತೆ ಏನು? ಅದನ್ನು ಆವಿಷ್ಕರಿಸಿದವರು ಯಾರು? ಈ ಚಂಡುಗಳು ಪಂದ್ಯಗಳ ಫಲಿತಾಂಶದ ಮೇಲೆ ಯಾವ ರೀತಿಯಾಗಿ ಪರಿಣಾಮ ಬೀರುತ್ತದೆ ಎಂಬುದರ ಸವಿವರ ಇದೋ ನಿಮಗಾಗಿ… Read More ಕತಾರ್ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಅಲ್ ರಿಹ್ಲಾ ಚಂಡುಗಳ ವಿಶೇಷತೆಗಳು

ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?

ಮಕ್ಕಳು ಕೇಳಿದ್ದನ್ನೆಲ್ಲಾ ಕೊಡಿಸಿ, ಕೇಳಿದಷ್ಟು ಹಣವನ್ನು ಕೊಟ್ಟ ಪೋಷಕರ ಔದಾರ್ಯತೆ, ಮನೆ ಮತ್ತು ಶಾಲೆಗಳ ಉತ್ತಮ ಸಂಸ್ಕಾರದ ಕೊರತೆ, ಸಿನಿಮಾ, ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ, ಇನ್ನೂ ಮಕ್ಕಳಂತೆ ಆಟವಾಡ ಬೇಕಾದ ವಯಸ್ಸಿನಲ್ಲಿ, ಮಕ್ಕಳನ್ನು ಮಾಡಿಕೊಳ್ಳುವ ಆಟವನ್ನು ಕದ್ದು ಮುಚ್ಚಿ ಆಡುವಷ್ಟ್ರ ಮಟ್ಟಿಗೆ ಬೆಳೆದು ಬಿಟ್ಟಿರುವುದು ದೇಶದ ಹಿತದೃಷ್ಟಿಯಿಂದ ಮಾರಕವೇ ಸರಿ. ನಿಜವಾಗಿಯೂ ಕಾಲ ಕೆಟ್ಟಿಲ್ಲ, ಕೆಟ್ಟಿರುವುದು ನಮ್ಮ ಮನಸ್ಥಿತಿ ಮತ್ತು ಆನುಚರಣೆ ಅಲ್ವೇ?… Read More ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?

ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್