ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಆರು ದಶಕಗಳ ಕಾಲ ಪತ್ರಕರ್ತರಾಗಿ ಪತ್ರಿಕಾಗೋಷ್ಠಿಗಳಿಗೆ ಪೂರ್ಣ ತಯಾರಿ ಮಾಡಿಕೊಂಡು ಸೂಕ್ತ ಪ್ರಶ್ನೆಗಳ ಮೂಲಕ ರಾಜಕಾರಣಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದ ಮತ್ತು ಪೂರ್ವಗ್ರಹವಿಲ್ಲದೇ ವಸ್ತುನಿಷ್ಠ ವರದಿಯನ್ನು ಪ್ರಕಟಿಸುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುತ್ತಿದ್ದ ಕೆ. ಸತ್ಯನಾರಾಯಣ (ಸತ್ಯ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಸಹಾಯ ಮಾಡುವವರ ಪರಿಸ್ಥಿತಿ

ಇತ್ತೀಚೆಗೆ ದುಡ್ಡು ಇರೋರೆಲ್ಲಾ ಬಡವರಿಗೆ ಸಹಾಯ ಮಾಡಲೇ ಬೇಕು ಎಂಬ ಅಲಿಖಿತ ನಿಯಮವನ್ನು ಅನೇಕರು ಹೊರಡಿಸಿದ್ದಾರೆ. ಹಾಗೆ ಅವರು ನಿರೀಕ್ಷಿಸಿದಷ್ಟು ಉಳ್ಳವರು ಕೊಡದೇ ಹೋದಾಗ, ಅವರಿಗೆ ಹಿಡಿ ಶಾಪವನ್ನು ಹಾಕುವಂತಹವರು ಈ ಪ್ರಸಂಗವನ್ನು ಓದಲೇ ಬೇಕು.… Read More ಸಹಾಯ ಮಾಡುವವರ ಪರಿಸ್ಥಿತಿ

ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಇಲ್ಲಿ ನನ್ನದೇನಿದೆ, ಎಲ್ಲವೂ ಭಗವಂತನದು. ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು. ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತಿದ್ದ ನಿಸ್ವಾರ್ಥ ನಿಶ್ಕಲ್ಮಶರಾದ ಅಪರೂಪದ ಯೋಗಿಗಳಾಗಿದ್ದ ಶ್ರೀ ಸಿದ್ದೇಶ್ವಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವದ ಜೊತೆ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಶ್ರೀ ಸರಸ್ವತಿ ವಿದ್ಯಾನಿಕೇತನ ದೊಮ್ಮಸ೦ದ್ರ ಶಾಲಾ ವಾರ್ಷಿಕೋತ್ಸವ

ಇತ್ತೀಚೆಗೆ ಶಾಲಾ ವಾರ್ಷಿಕೋತ್ಸವದಲ್ಲಿ ಅರ್ಥವೇ ಇರದ ಸಿನಿಮಾ ಹಾಡುಗಳಿಗೆ ನೃತ್ಯಮಾಡುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದೇ ಭಾವಿಸಿರುವವರಿಗೆ, ರಾಷ್ಟ್ರೀಯ ಚಿಂತನೆಯುಳ್ಳ ಶಾಲೆಯಾದ ದೊಮ್ಮಸಂದ್ರದ ಶ್ರೀ ಸರಸ್ವತಿ ವಿದ್ಯಾನಿಕೇತನ ಶಾಲೆಯ ಅರ್ಥಗರ್ಭಿತ 42ನೇ ವಾರ್ಷಿಕೋತ್ಸವ ಮಾದರಿಯಾಗುತ್ತದೆ. ಆ ಶಾಲೆಯ ವಾರ್ಷಿಕೋತ್ಸವದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಶ್ರೀ ಸರಸ್ವತಿ ವಿದ್ಯಾನಿಕೇತನ ದೊಮ್ಮಸ೦ದ್ರ ಶಾಲಾ ವಾರ್ಷಿಕೋತ್ಸವ

ಫುಟ್ಬಾಲ್ ದಂತ ಕಥೆ ಜರ್ಸಿ #10, ಪೀಲೆ

ಬ್ರೆಜಿಲ್ಲಿನ ಸಾಮಾನ್ಯ ಕಪ್ಪು ಜನರ ಹುಡುಗ, ತನ್ನ ಅಮೋಘವಾದ ಆಟದಿಂದಾಗಿ ತನ್ನ ದೇಶ ಬ್ರಿಜಿಲ್ಲಿಗೆ ಮೂರು ಬಾರಿ ವಿಶ್ವಕಪ್ ಗೆಲ್ಲಿಸಿಕೊಡುವ ಮೂಲಕ ವಿಶ್ವವಿಖ್ಯಾತನಾಗಿದ್ದ ಪುಟ್ಬಾಲ್ ಆಟಗಾರ ಪೀಲೆ ನೆನ್ನೆ ಸಂಜೆ ನಿಧನರಾಗಿರುವುದು ನಿಜಕ್ಕೂ ಬೇಸರ ಸಂಗತಿಯಾಗಿದೆ. ಪೀಲೆ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಫುಟ್ಬಾಲ್ ದಂತ ಕಥೆ ಜರ್ಸಿ #10, ಪೀಲೆ

ಕ್ರಿಸ್ಮಸ್ ಮತ್ತು ಜಾತ್ಯಾತೀತತೆ

ಯಾರನ್ನೋ ಮೆಚ್ಚಿಸುವ ಸಲುವಾಗಿ ಅಂಧ ಪಾಶ್ಚಾತ್ಯೀಕರಣದಿಂದ ಕ್ರಿಸ್ಮಸ್ ಅಲಂಕಾರ, ಸೀಕ್ರೇಟ್ ಸಾಂಟಾ, ಹೊಸಾ ವರ್ಷಾಚರಣೆ ಎಂಬ ಅವೈಜ್ಞಾನಿಕ ಆಚರಣೆಯ ಬೂಟಾಟಿಕೆ ಸಿಕ್ಕಿಹಾಕಿ ಕೊಳ್ಳುವ ಬದಲು, ನಮ್ಮ ಹೆಮ್ಮೆಯ ಪರಂಪರೆಯನ್ನು ಅರ್ಥಮಾಡಿಕೊಂಡು ಅದನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇಂತಹ ವಿಷವರ್ತುಲದಿಂದ ನಮ್ಮ ಇಂದಿನ ಮತ್ತು ಮುಂದಿನ ಜನಾಂಗವನ್ನು  ರಕ್ಷಿಸಿಸೋಣ. ನಮ್ಮ ದೇಶ ಸಂತರ ನಾಡೇ ಹೊರತು ಸ್ಯಾಂಟಾರ ನಾಡಲ್ಲ ಅಲ್ವೇ?… Read More ಕ್ರಿಸ್ಮಸ್ ಮತ್ತು ಜಾತ್ಯಾತೀತತೆ

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಕರ್ತರೊಬ್ಬರು ಅಚಾನಕ್ ಆಗಿ ಅಪರೂಪ/ಅನುರೂಪದ ರಾಜಕಾರಣಿಯಾಗಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಥ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಕೃಷ್ಣಮಾಚಾರಿ ಶ್ರೀಕಾಂತ್ (ಚೀಕಾ)

ಗವಾಸ್ಕರ್ ಅವರ ನಿಧಾನಗತಿಯ ದೃಢ ಬ್ಯಾಟಿಂಗ್, ಗುಂಡಪ್ಪ ವಿಶ್ವನಾಥ್ ಅವರ ಆಕರ್ಷಕ ಬ್ಯಾಟಿಂಗ್ ದಿನಗಳಲ್ಲಿ ತಮ್ಮದೇ ಆದ ಅಪೂರ್ವ ರೀತಿಯಾದ ಹೊಡೀ ಬಡೀ ಶೈಲಿಯ ಬ್ಯಾಟಿಂಗ್ ನಿಂದ ಭಾರತೀಯ ಕ್ರಿಕೆಟ್ಟಿಗೆ ಒಂದು ರೀತಿಯ ವಿಶೇಷ ಮೆರುಗನ್ನು ತಂದು ಕೊಡುವ ಮೂಲಕ ಇಂದಿಗೂ ಸಹಾ ಕೋಟ್ಯಾಂತರ ಕ್ರಿಕೆಟ್ ಪ್ರೇಮಿಗಳ ಹೃದಯದಲ್ಲಿರುವ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಕ್ರಿಕೆಟ್ ಜಗತ್ತಿನ ಏಳು ಬೀಳುಗಳ ಸುಂದವಾದ ಇಣುಕು ನೋಟ ಇದೋ ನಿಮಗಾಗಿ… Read More ಕೃಷ್ಣಮಾಚಾರಿ ಶ್ರೀಕಾಂತ್ (ಚೀಕಾ)