ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ಜೀವನದಲ್ಲಿ ಹಣ,ಆಭರಣಗಳು, ಕಾರು ಬಂಗಲೆಗಳನ್ನು ಯಥೇಚ್ಚವಾಗಿ ಮಾಡಿ ಮಕ್ಕಳಿಗೆ ಆಸ್ತಿ ಮಾಡಿಟ್ಟು ಹೋಗುವುದೇ ಸಾಧನೆ ಎಂದು ನಂಬಿರುವಂತಹ ಇಂದಿನ ಕಾಲದಲ್ಲಿ, ಪ್ರಾಮಾಣಿಕತೆಯೇ ನಿಜವಾದ ಆಸ್ತಿ. ಶಿಸ್ತು, ಕೆಲಸದ ಮೇಲಿನ ಶ್ರದ್ದೆಯ ಜೊತೆ ಪ್ರಾಮಾಣಿಕತೆಯೇ ನಿಜವಾದ ಅಸ್ತಿ ಎಂಬುವುದನ್ನು ತಿಳಿಯಪಡಿಸುವ, ಮಕ್ಕಳೊಂದಿಗೆ ಖಂಡಿತವಾಗಿಯೂ ಓದಲೇ ಬೇಕಾದ ಹೃದಯಸ್ಪರ್ಶಿ ಪ್ರಸಂಗ ಇದೋ ನಿಮಗಾಗಿ… Read More ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ಅತಿರೇಕದ ಅಭಿಮಾನ

ಕನ್ನಡದ ಜನಪ್ರಿಯ ನಟ ದರ್ಶನ್ ಮುಂದಿನ ತಿಂಗಳು ಬಿಡುಗಡೆಯಾಗುತ್ತಿರುವ ತಮ್ಮ ಕ್ರಾಂತಿ ಚಿತ್ರದ ಪ್ರಚಾರಕ್ಕೆಂದು ಹೊಸಪೇಟೆಗೆ ಹೋಗಿರುವಾಗ ಅವರ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿರುವುದು ನಿಜಕ್ಕು ಅಕ್ಷಮ್ಯ ಅಪರಾಧವಾಗಿದ್ದು ಖಂಡನಾರ್ಯವಾಗಿದೆ. ಅಂತಹ ಕುಕೃತ್ಯಗಳಿಗೆ ರಣೀಭೂತರು ಯಾರು? ಎಂಬ ವಿಷಯ ನಿಜಕ್ಕೂ ಆಘಾತಕಾರಿಯಾಗಿದೆ. ಈ ಖಟನೆಯ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಅತಿರೇಕದ ಅಭಿಮಾನ

ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ

ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ನಾನು ದೇವನು ಅಲ್ಲಾ ದೇವ ಮಾನವನೂ ಅಲ್ಲಾ ನಾನೊಬ್ಬ ನಿಮ್ಮಂತೆಯೇ ಸಾಮಾನ್ಯ ಮನುಷ್ಯ ಎಂದು ಹೇಳುತ್ತಲೇ ಲಕ್ಷಾಂತರ ಭಕ್ತರನ್ನು ಹೊಂದಿದ್ದಂತಹ ಕಡೂರು ತಾಲೂಕಿನ ಸಖರಾಯಪಟ್ಟಣದ ವೆಂಕಟಾಚಲ ಅವಧೂತರ ಬಗ್ಗೆ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿದುಕೊಳ್ಳೋಣ… Read More ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ

ಜನರ ಅನುಕೂಲಕ್ಕೆಂದೇ ಇರುವ KSRTC ಮತ್ತು BMTC ಸಂಸ್ಥೆಗಳ ನೌಕರರು ಸರ್ಕಾರೀ ಸವಲತ್ತುಗಳು ಬೇಕು ಎಂದು ಬಂದ್ ಮಾಡುವುದು ಗೊತ್ತೇ ವಿನಃ ತಮ್ಮ ಅನ್ನದಾತ ಪ್ರಯಾಣಿಕರಿಗೆ ಉತ್ತಮವಾಗಿ ಸೇವೆ ಸಲ್ಲಿಸಬೇಕು ಎಂಬ ಮನೋಭಾವನೆಯೇ ಬಹುತೇಕ ಸರ್ಕಾರಿ ಸಿಬ್ಬಂಧಿಗಳಿಗೆ ಇಲ್ಲದಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ… Read More ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ

ಕರ್ಣನೇ ದಾನ ವೀರ ಶೂರ ಏಕೆ?

ದಾನ ಎಂಬ ಪದ ಕೇಳಿದ ತಕ್ಷಣವೇ, ದಾನ ವೀರ ಶೂರ ಕರ್ಣನ ಹೆಸರು ಏಕೆ ಪ್ರಸ್ತಾಪವಾಗುತ್ತದೆ? ಎಂಬ ಬಹುತೇಕರ ಜಿಜ್ಞಾಸೆಗೆ ಭಗವಾನ್ ಶ್ರೀಕೃಷ್ಣನೇ ಈ ಪ್ರಸಂಗದ ಮೂಲಕ ಉತ್ತರ ನೀಡಿರುವುದು ಬಹಳ ಸುಂದರವಾಗಿದೆ ಮತ್ತು ಪ್ರೇರಣಾದಾಯಕವಾಗಿದೆ. … Read More ಕರ್ಣನೇ ದಾನ ವೀರ ಶೂರ ಏಕೆ?

ಮಾತೇ ಮುತ್ತು ಮಾತೇ ಮೃತ್ಯು

ಖಳನಟರಾಗಿದ್ದ, ಸತಳ ಸಜ್ಜನರಾದ ಶ್ರೀ ತೂಗುದೀಪ ಶ್ರೀನಿವಾಸ್ ಅವರ ಮಗನಾದರೂ, ತಂದೆಯ ಹೆಸರನ್ನು ಬಳಸಿಕೊಳ್ಳದೇ, ಚಿತ್ರರಂಗದಲ್ಲಿ ಹಂತ ಹಂತವಾಗಿ ತನ್ನ ಸ್ವಸಾಮರ್ಥ್ಯದಿಂದ ಮತ್ತು ಡಿಬಾಸ್ ಎನ್ನಿಸಿಕೊಳ್ಳುವಷ್ಟರ ಮಟ್ಟಕ್ಕೆ ಬೆಳೆದು ಬಂದಿರುವಂತಹ ದರ್ಶನ್, ಒಲೆ ಕೆಡಿಸಿತು, ತೂತು ಒಲೆ ಕೆಡಿಸಿತು, ಎನ್ನುವಂತೆ ಕೆಲವು ಕ್ಷುಲ್ಲಕ ಅಥವಾ ಅಸಭ್ಯ/ಅಸಹ್ಯ/ಅಶ್ಲೀಲಕರ ಹೇಳಿಕೆಗಳನ್ನು ಪದೇ ಪದೇ ನೀಡುತ್ತಾ ತಾವೂ ಸಹಾ ತೊಂದರೆಗೊಳಗಾಗುವುದಲ್ಲದೇ, ಜನ ಸಾಮಾನ್ಯರನ್ನು ಮುಜುಗರಕ್ಕೆ ಒಳಗಾಗುವಂತೆ ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ.… Read More ಮಾತೇ ಮುತ್ತು ಮಾತೇ ಮೃತ್ಯು

ಕೆರೆಯ ನೀರನು ಕೆರೆಗೆ ಚಲ್ಲುವ ಸ್ಯಾಡಿಯೊ ಮಾನೆ

ಆಫ್ರಿಕನ್ ಖಂಡದ ಸೆನೆಗಲ್ ಎಂಬ ದೇಶದ ಅತ್ಯದ್ಭುತ ಫುಟ್ಬಾಲ್ ವೃತ್ತಿ ಪರ ಆಟಗಾರನಾದ ತಮ್ಮ ಒತ್ತುವಿಕೆ, ಡ್ರಿಬ್ಲಿಂಗ್ ಮತ್ತು ವೇಗಕ್ಕೆ ಹೆಸರುವಾಸಿಯಾಗಿ ಆಫ್ರಿಕ ಖಂಡದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ, ತಮ್ಮ ಸಂಪಾದನೆಯಿಂದ ವರ್ಷಕ್ಕೆ $14 ಮಿಲಿಯನ್ ಹಣವನ್ನು ತಮ್ಮ ದೇಶದಲ್ಲಿ ಅಗತ್ಯ ಇರುವವರಿಗೆ ದಾನ ಮಾಡಲೆಂದೇ ಮೀಸಲಾಗಿಡುವ ಮೂಲಕ ಹೆಸರುವಾಸಿಯಾಗಿರುವ ಸ್ಯಾಡಿಯೊ ಮಾನೆ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಕೆರೆಯ ನೀರನು ಕೆರೆಗೆ ಚಲ್ಲುವ ಸ್ಯಾಡಿಯೊ ಮಾನೆ

ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ‌ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ‌ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ