ಎಸ್. ವಿ. ರಾಜೇಂದ್ರ ಸಿಂಗ್ ಬಾಬು

ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹಿರಿಯ ನಿರ್ದೇಶಕ ಮತ್ತು ನಿರ್ಮಾಪಕರಾಗಿ ಹತ್ತು ಹಲವಾರು ಶ್ರೇಷ್ಠ ಚಿತ್ರಗಳನ್ನು ನೀಡಿರುವುದಲ್ಲದೇ, ಇತ್ತೀಚೆಗಷ್ಟೇ ತಮ್ಮ 50 ವರ್ಷಗಳ ವೃತ್ತಿ ಜೀವನದ ಸಂಭ್ರಮಾಚರಣೆಯನ್ನು ಆಚರಿಸುತ್ತಿರುವ ಶ್ರೀ ಎಸ್. ವಿ. ರಾಜೇಂದ್ರ ಸಿಂಗ್ ಬಾಬು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಎಸ್. ವಿ. ರಾಜೇಂದ್ರ ಸಿಂಗ್ ಬಾಬು

ಕರ್ನಲ್ ವಸಂತ್ ವೇಣುಗೋಪಾಲ್

ಕಾಂತಾರ-1 ಸಿನಿಮಾದ ನಾಯಕಿ ರುಕ್ಮಿಣಿ ವಸಂತ್ ಹಿಂದಿ ಛಾನೆಲ್ಲುಗಳಲ್ಲಿ ಅತ್ಯಂತ ಸುಸ್ಪಷ್ಟವಾಗಿ ಹಿಂದಿ ಮತ್ತು ಇಂಗ್ಲೀಷ್ ಮಾತನಾಡುತ್ತಿದ್ದದ್ದನ್ನು ಕಂಡು/ಕೇಳಿ ಅಚ್ಚರಿಯಿಂದ ಅವರ ಪೂರ್ವಾಪರ ತಿಳಿದಾಗ ಕರ್ನಾಟಕಕ್ಕೆ ಆಶೋಕ ಚಕ್ರ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ ದಿ. ಕರ್ನಲ್ ವಸಂತ್ ವೇಣುಗೋಪಾಲ್ ಅವರ ಪುತ್ರಿಎಂದು ಎಂದು ತಿಳಿದು ಕರ್ನಲ್ ವಸಂತ್ಆ ವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕರ್ನಲ್ ವಸಂತ್ ವೇಣುಗೋಪಾಲ್

ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ತಿಲಕಕ್ಕೂ ಮುಸ್ಲಿಂ ಮದುವೆಗೂ ಎಲ್ಲಿಂದ ಸಂಬಂಧ?

ಊಟದ ಸಮಯದಲ್ಲಿ ಶತ್ರುವೇ ಮನೆಗೆ ಬಂದರೆ ಮೊದಲು ಊಟ ಹಾಕಿ ಆನಂತರ ಜಗಳ ಮಾಡು ಎನ್ನುವಂತಹ ಈ ದೇಶದಲ್ಲಿ ಹಣೆಗೆ ತಿಲಕ ಇಟ್ಟು ಕೊಂಡು ಮುಸ್ಲಿಂ ಮದುವೆಯಲ್ಲಿ ಊಟ ಮಾಡುತ್ತಿದ್ದಂತಹ ದಲಿತ ಹಿಂದೂವನ್ನು ಅರ್ಧದಲ್ಲೇ ಅಮಾನವೀಯವಾಗಿ ಹೊರಗೆ ಹಾಕಿರುವ ನೆಲಮಂಗಲದಲ್ಲಿ ನಡೆದ ಅಹಿತಕರ ಘಟನೆಯ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ತಿಲಕಕ್ಕೂ ಮುಸ್ಲಿಂ ಮದುವೆಗೂ ಎಲ್ಲಿಂದ ಸಂಬಂಧ?

ಪ್ರಿಯಾಂಕ್ ಖರ್ಗೆ ಮುಖ(ಗರ್ವ)ಭಂಗ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎನ್ನುವ ಸುಂದರವಾದ ಮಾತು ಕನ್ನಡದಲ್ಲಿದ್ದು, ಎನೋ ಮಾಡಲು ಹೋಗಿ ಏನೋ ಮಾಡಿದ,  ಬೆಣೆ ತೆಗೆಯೋದಿಕ್ಕೆ ಹೋಗಿ ಬಾಲ ಸಿಗಿಸಿಕೊಂಡಂತೆ, ಎಲ್ಲಾ ಬಿಟ್ಟ ಮಗ ಭಂಗಿ ನೆಟ್ಟ, ಸುಮ್ಮನಿರಲಾದದೇ ಇರುವೆ ಬಿಟ್ಟುಕೊಂಡಂತೆ, ಕೋಲು ಕೊಟ್ಟು ಹೊಡೆಸಿಕೊಂಡಂತೆ ಎನ್ನುವ ಗಾದೆಗಳೂ ಸಹಾ ಇದ್ದು, ಈ ಎಲ್ಲಾ ಗಾದೆಗಳಿಗೂ ಅನ್ವಯವಾಗುವಂತೆ  ಧಾರವಾಡ ಹೈಕೋರ್ಟಿನ ನ್ಯಾಯಾಧೀಶರ ನೆನ್ನೆಯ ಮಧ್ಯಂತರ ಆದೇಶವ  ಸಿದ್ದರಾಮಯ್ಯನವರ ರಾಜ್ಯ ಸರ್ಕಾರ ಅದರಲ್ಲೂ ಟ್ರೋಲಿಂಗ್ ಮಂತ್ರಿ ಮತ್ತು  first class idiot (ಹಿಮಂತ ಬಿಸ್ವಾಸ್… Read More ಪ್ರಿಯಾಂಕ್ ಖರ್ಗೆ ಮುಖ(ಗರ್ವ)ಭಂಗ

ಛತ್ ಪೂಜೆ

ಸಾಮಾನ್ಯವಾಗಿ ಉತ್ತರ ಭಾರತ, ಈಶಾನ್ಯಭಾರತ ಮತ್ತು ನೇಪಾಳದಲ್ಲಿ ಹೆಚ್ಚಾಗಿ ಆಚರಿಸಲ್ಪಡುತ್ತಿದ್ದ ಛತ್ ಪೂಜೆ ಇತ್ತೀಚೆಗೆ ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವಾಗ ಈ ಛತ್ ಪೂಜೆಯ ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯ ಸವಿವರಗಳು ಇದೋ ನಿಮಗಾಗಿ… Read More ಛತ್ ಪೂಜೆ

ಟ್ರಾವೆಲ್ಸ್ ಮಾಫಿಯಾ!

2025ರ ಅಕ್ಟೋಬರ್ 24ರ ಮುಂಜಾನೆ ಹೈದರಾಬಾದಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗೀ ಬಸ್ ಮತ್ತು ಬೈಕ್ ನಡುವೆ ಆದ ಅಪಘಾತದಿಂದಾಗಿ ಸುಮಾರು ಸುಖವಾಗಿ ನಿದ್ರಿಸುತ್ತಿದ್ದ ಸುಮಾರು 20 ಜನರು ಗುರುತಿಸಲಾಗದಷ್ಟು ಸುಟ್ಟು ಕರುಕಲಾಗಿರುವ ಹಿಂದಿರುವ ಟ್ರಾವೆಲ್ಸ್ ಮಾಫೀಯಾದ ಕರಾಳ ಕಥನ ಇದೋ ನಿಮಗಾಗಿ… Read More ಟ್ರಾವೆಲ್ಸ್ ಮಾಫಿಯಾ!

ರಮಾ ಏಕಾದಶಿ

ದೀಪಾವಳಿಗೂ ಮುನ್ನ ಬರುವ ಕಾರ್ತಿಕ ಮಾಸದ ಕೃಷ್ಣ ಪಕ್ಷದ ರಮಾ ಏಕಾದಶಿ ಅಥವಾ ರಂಭಾ ಏಕಾದಶಿಯ ವೈಶಿಷ್ಟ್ಯಗಳು ಮತ್ತು ಫಲಗಳ ಜೊತೆಗೆ ಅದರ ಹಿಂದಿರುವ ಪೌರಾಣಿಕ ಹಿನ್ನಲೆಯ ರೋಚಕತೆ ಇದೋ ನಿಮಗಾಗಿ… Read More ರಮಾ ಏಕಾದಶಿ

ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ಅವಧೂತ ಜಗದ್ಗುರು ಎಂದೇ ಪ್ರಖ್ಯಾತರಾಗಿದ್ದಂತಹ, ಪ್ರಾತಃಸ್ಮರಣಿಯರಾದ ಶೃಂಗೇರಿ ಶ್ರೀ ಶಾರದಾ ಪೀಠದ 34ನೇ ಜಗದ್ಗುರುಗಳಾಗಿದ್ದಂತಹ ಶ್ರೀ ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿಗಳ ಜಯಂತಿಯಂದು (ಆಂಗ್ಲ ದಿನಚರಿ ಪ್ರಕಾರ) ಸ್ಮರಣೆ ಮಾಡುವುದು ಪ್ರತಿಯೊಬ್ಬ ಸನಾತನಿಯ ಆದ್ಯ ಕರ್ತವೇ ಆಗಿದೆ ಅಲ್ವೇ?… Read More ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ