ಶ್ರೀ ಕನಕದಾಸರು

15ನೇ ಶತಮಾನದಲ್ಲಿ ತಮ್ಮ ಹರಿದಾಸ ಸಾಹಿತ್ಯದ ಮೂಲಕ ಶ್ರೇಷ್ಠ ಹರಿದಾಸ ಸಂತರು ಮತ್ತು ದಾರ್ಶನಿಕರಾಗಿದ್ದ, ಕರ್ನಾಟಕ ಸಂಗೀತದ ಪ್ರಸಿದ್ಧ ಸಂಯೋಜಕರು, ಕವಿಗಳು, ಸಮಾಜ ಸುಧಾರಕರಾಗಿದ್ದಲ್ಲದೇ, ತಮ್ಮ ಕೀರ್ತನೆಗಳು ಮತ್ತು ಉಗಾಭೋಗಗಳ ಮೂಲಕ ಕನ್ನಡ ಸಾರಸ್ವತಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಶ್ರೀ ಕನಕದಾಸರ ಸಾಧನೆಗಳನ್ನು ಅವರ ಜಯಂತಿಯಂದು ಪ್ರತಿಯೊಬ್ಬ ಕನ್ನಡಿಗರೂ ಸ್ಮರಿಸುವುದು ಆದ್ಯ ಕರ್ತವೇ ಹೌದು… Read More ಶ್ರೀ ಕನಕದಾಸರು

ಆನೇಕಲ್ ಸುಬ್ಬರಾಯ ಶಾಸ್ತ್ರಿ

ಸಾಮಾನ್ಯವಾಗಿ ವಿಮಾನವನ್ನು ಕಂಡುಹಿಡಿದವರು ಯಾರು? ಎಂದು ಕೇಳಿದ ತಕ್ಷಣವೇ ಡಿಸೆಂಬರ್ 17, 1903ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಅರ್ಥಾತ್ ಎಲ್ಲರಿಗೂ ಚಿರಪರಿಚಿತವಾಗಿರುವ ರೈಟ್ ಸಹೋದರರು ಎಂದೇ ಸಣ್ಣ ಮಕ್ಕಳೂ ಉತ್ತರಿಸುತ್ತಾರೆ. ಏಕೆಂದರೆ ಇದೇ ಸತ್ಯ ಎಂದು ವಿಶ್ವಾದ್ಯಂತ ನಮ್ಮ ಮಕ್ಕಳಿಗೆ ಶಾಲೆಯಲ್ಲಿ ಕಲಿಸಿಕೊಡಲಾಗಿದೆ. ನಿಜ ಹೇಳಬೇಕಂದರೆ, ರೈಟ್ ಸಹೋದರರಿಗೂ ಮುನ್ನವೇ ಕರ್ನಾಟಕದದ ಬೆಂಗಳೂರು ಬಳಿಯೇ ಇರುವ ಆನೇಕಲ್ಲಿನ ಶ್ರೀ ಸುಬ್ಬರಾಯ ಶಾಸ್ತ್ರಿಗಳು 1895ರಲ್ಲೇ ಮಾರುತ ಸಖ ಎಂಬ ಪ್ರಪ್ರಥಮ ಪ್ರಯೋಗಾತ್ಮಕ ವಿಮಾನದ ಹಾರಾಟವನ್ನು ಯಶಸ್ವಿಯಾಗಿ ಸಾಧಿಸಿದ್ದರು.… Read More ಆನೇಕಲ್ ಸುಬ್ಬರಾಯ ಶಾಸ್ತ್ರಿ

ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ತಮ್ಮ ಮನೋಜ್ಞ ಅಭಿನಯದ ಮೂಲಕ ನೂರಾರು ನಾಟಕಗಳು, ಲೆಕ್ಕವಿಲ್ಲದಷ್ಟು ಧಾರಾವಾಹಿಗಳು ಮತ್ತು ಸುಮಾರು 500 ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡಿಗರ ಮನೆ ಮತ್ತು ಮನಗಳಲ್ಲಿ ಸದಾಕಾಲವೂ ಹಚ್ಚ ಹಸುರಾಗಿದ್ದ ಮತ್ತು ನೆನ್ನೆ ತಾನೇ ಹೃದಯಾಘಾತದಿಂತ ನವೆಂಬರ್ 8, 2022ರಂದು ನಿಧನರಾದ ಕಂಚಿನ ಕಂಠದ ಶ್ರೀ ಟಿ.ಎಸ್. ಲೋಹಿತಾಶ್ವ ಅವರ ವ್ಯಕ್ತಿ ಚಿತ್ರಣ ನಮ್ಮ ಹೆಮ್ಮೆಯ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಅತ್ಯಂತ ಕಡು ಬಡತನದ ಅನಾರೋಗ್ಯ ಪೀಡಿತ ಹುಡುಗನಾಗಿ ಹುಟ್ಟಿ ಧೃಢಮನಸ್ಸಿನಿಂದ ಯೋಗಾಭ್ಯಾಸವನ್ನು ಕಲಿತು ಸಾಧನೆ ಗೈದು ಅದೇ ಪತಂಜಲಿ ಯೋಗವನ್ನು ಮತ್ತಷ್ಟು ಸರಳೀಕರಿಸಿ, ಅಯ್ಯಂಗಾರ್ ಯೋಗ ಪದ್ದತಿ ಹೆಸರಿನಲ್ಲಿ ಇಡೀ ವಿಶ್ವಾದ್ಯಂತ ಯೋಗವನ್ನು ಪಸರಿಸಿದ ನಮ್ಮ ಹೆಮ್ಮೆಯ ಬಿ.ಕೆ.ಎಸ್ ಅಯ್ಯಂಗಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಕನ್ನಡ ಚಿತ್ರರಂಗ ಎಲ್ಲಾ ಪ್ರಾಕಾರಗಳಲ್ಲಿಯೂ ತಮ್ಮದೇ ಆದ ವಿಶಿಷ್ಟವಾದ ಮತ್ತು ಅಷ್ಟೇ ವಿಭಿನ್ನವಾದ ಛಾಪನ್ನು ಮೂಡಿಸಿರುವ ಕನ್ನಡ ಚಿತ್ರರಂಗಕ್ಲೆ ಒಬ್ಭನೇ ವಿ. ರವಿಚಂದ್ರನ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆ ಕುತೂಹಲಕಾರಿಯಾದ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು‌ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಅನಂತನಾಗ್

ಕೇವಲ ಕನ್ನಡ ಚಿತ್ರವಲ್ಲದೇ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲೀಷ್ ಚಿತ್ರಗಳಲ್ಲಿ ನಟಿಸುವ ಮೂಲಕ ಸಪ್ತ ಭಾಷಾ ನಟರಾಗಿರುವ, ಈ ನಾಡಿನ ಅತ್ಯಂತ ಸುರದ್ರೂಪಿ, ಪ್ರತಿಭಾನ್ವಿತ ಮತ್ತು ಪ್ರಬುದ್ಧ ನಟನಾಗಿರುವ ಅನಂತ್ ನಾಗ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಅಪರೂಪದ ಸಾಧನೆಗಳನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಅನಂತನಾಗ್

ಭಾರತದ ಭಾಷೆಗಳ ತಕ್ಕಡಿಯಲ್ಲಿ ಆಂಗ್ಲ ಭಾಷೆ!

ಪ್ರಪಂಚದಾದ್ಯಂತ ಇರುವ 196 ದೇಶಗಳಲ್ಲಿ ಸುಮಾರು 7,117 ಭಾಷೆಗಳಲ್ಲಿ ಮಾತನಾಡುತ್ತಾರೆ. ಭಾರತದಲ್ಲಿ ಸುಮಾರು 700ಕ್ಕೂ ಹೆಚ್ಚು ಭಾಷೆಗಳಿದ್ದು 22 ಅಧಿಕೃತ ಭಾಷೆಗಳಿದ್ದು, 2000ಕ್ಕೂ ಹೆಚ್ಚಿನ ಉಪಭಾಷೆಗಳಿದ್ದು, ವಿಶಾಲವಾದ ಭಾಷಾ ಸಂಪತ್ತನ್ನು ಹೊಂದಿದ್ದರೂ, ಬ್ರಿಟೀಷರ ದಾಸ್ಯದ ಸಂಕೇತವಾಗಿರುವ ಇಂಗ್ಲೀಷ್ ಭಾಷೆಯನ್ನೇ ಇಂದಿಗೂ ಭಾರತೀಯರು ಒಪ್ಪಿಕೊಂಡು ಅಪ್ಪಿಕೊಂಡಿರುವುದು ನಿಜಕ್ಕೂ ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕಾರಕ್ಕೆ ಮಾಡುವ ಅಪಮಾನವೇ ಸರಿ.… Read More ಭಾರತದ ಭಾಷೆಗಳ ತಕ್ಕಡಿಯಲ್ಲಿ ಆಂಗ್ಲ ಭಾಷೆ!

ನಾಟಕ ರತ್ನ ಗುಬ್ಬಿ ವೀರಣ್ಣ

ಕನ್ನಡ ರಂಗಭೂಮಿ ಮತ್ತು ಕನ್ನಡದ ಚಲನಚಿತ್ರಗಳಿಗೆ ಕಾಯಕಲ್ಪ ನೀಡಿ ಅವುಗಳಿಗೆ ಶ್ರೇಷ್ಠತೆಯನ್ನು ದೊರಕಿಸಿಕೊಟ್ಟ, ಕನ್ನಡ ನಾಡು ಕಂಡ ಅತಿ ಶ್ರೇಷ್ಠ ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ಮಾಲಿಕ ಒಟ್ಟಿನಲ್ಲಿ ಬಹುಮುಖ ಪ್ರತಿಭೆಯ ರಂಗಕರ್ಮಿಯಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ಮಾಲಿಕರಾದ ಶ್ರೀ ಗುಬ್ಬಿ ವೀರಣ್ಣನವರೇ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯ ಕಥಾ ನಾಯಕರು. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನಾಟಕ ರತ್ನ ಗುಬ್ಬಿ ವೀರಣ್ಣ

ಬಿಗ್ ಬಾಸ್ ಮತ್ತು ಹೋರಾಟಗಾರರು

ತಮ್ಮ ಛಾನೆಲ್ಲಿನ ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಸಲುವಾಗಿ ಪರಸ್ಪರ ವಿರೋಧಾಭಾಸವಿರುವ ಮತ್ತು ಈ ಮೊದಲೇ ವಯಕ್ತಿಕವಾಗಿ ಶೀತಲ ಸಮರ ಹೊಂದಿರುವ ವ್ಯಕ್ತಿಗಳನ್ನು ಬಿಗ್ ಬಾಸ್ ನ ಒಂದೇ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿ, ಅವರಿಬ್ಬರ ಜಗಳವನ್ನು ಮನೋರಂಜನೆ ಎಂದು ತೋರಿಸುವುದು ನಂತರ ಕ್ಷಮೆ ಕೇಳಿಸುವುದು ಒಂದು ರೀತಿಯಾಗಿ ಕಂಡೋರ ಮನೆಯ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವಂತಿದೆ ಎಂದರೂ ತಪ್ಪಾಗದು ಅಲ್ವೇ?… Read More ಬಿಗ್ ಬಾಸ್ ಮತ್ತು ಹೋರಾಟಗಾರರು