ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ

ಕಾಸಿದ್ದರೆ ಕೈಲಾಸ, ದುಡ್ಡೇ ದೊಡ್ಡಪ್ಪ ಎನ್ನುವ ಇಂತಹ ಕಾಲದಲ್ಲೂ ಬಡ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗದಿರಲಿಂದು ದೂರದೃಷ್ಟಿಯಿಂದ ಸುಮಾರು 120 ವರ್ಷಗಳ ಹಿಂದೆಯೇ ಸಮಾಜಕ್ಕಾಗಿ ತಮ್ಮ ಇಡೀ ಸಂಪತ್ತನ್ನು ಧಾರೆ ಎರೆದಿದ್ದಂತಹ ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜ ಸೇವೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ

ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ಚಲನಚಿತ್ರಗಳ ಅರ್ಥವೇ ಇಲ್ಲದ ಅಸಂಬದ್ಧ ಹಾಡುಗಳಿಗೆ ಅಷ್ಟೇ ಅಸಹ್ಯಕರವಾಗಿ ಮೈ ಕೈ ಕುಲುಕಿಸುತ್ತಾ ನರ್ತಿಸುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದು ಭಾವಿಸಿರುವವರಿಗೆ ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲೆಯಲ್ಲಿ ವೈಭವದ ವಿಜಯನಗರ ಸಾಮ್ರಾಜ್ಯ ಎಂಬ ವಿಷಯಾಧಾರಿತವಾದ ಅದ್ಭುತ ಕಾರ್ಯಕ್ರಮದ ಮೂಲಕ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಸಡಗರ ಸಂಭ್ರಮ ಇದೋ ನಿಮಗಾಗಿ… Read More ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್

ಸ್ಥಿತಿವಂತರು ಬಡವರಿಗೆ ಹಣವನ್ನು ಹಂಚುವ ಮೂಲಕ ಸಮಾಜ ಸೇವಕರಾಗುವುದಿಲ್ಲ. ತಾವು ಕೊಡುವ ಹಣ ಸತ್ಪಾತ್ರರಿಗೆ ಸೇರುತ್ತಿದೆಯೇ ಎಬುದರ ಅರಿವಿರಬೇಕು. ಕೇರಳ ಮತ್ತು ಕರ್ನಾಟಕದ ಕರಾವಳಿಯ ಭಾಗದಲ್ಲಿ ೩೦೦ಕ್ಕೂ ಹೆಚ್ಚಿನ ಮನೆಗಳ ನಿರ್ಮಾಣ, ೯೫೦ಕ್ಕೂ ಹೆಚ್ಚಿನ ಆರೋಗ್ಯ ಶಿಬಿರಗಳ ಹೊತೆಗೆ ಲೆಕ್ಕವಿಲ್ಲದಷ್ಟು ಜನರಿಗೆ ಆರ್ಥಿಕ ನೆರವನ್ನು ನೀಡಿ ಎಲ್ಲರಿಗೂ ಹತ್ತಿರವಾಗಿದ್ದ ಕಾಸರಗೋಡು ಮೂಲದ ಮಾನವೀಯ ಹೋರಾಟಗಾರ ಶ್ರೀ ಸಾಯಿರಾಂ ಗೋಪಾಲಕೃಷ್ಣ ಭಟ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಸುವ ಸಣ್ಣ ಪ್ರಯತ್ನ. … Read More ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್

ಎಂ. ಎಸ್. ರಂಗಾಚಾರ್ಯ

70ರ ದಶಕದಲ್ಲಿ ಮೈಸೂರಿನಲ್ಲಿ ಓದುತ್ತಿದ್ದ ಬಡ ಮಕ್ಕಳಿಗೆ ಯಾವುದೇ ಜಾತಿ, ಕುಲ, ಧರ್ಮದ ಹಂಗಿಲ್ಲದೇ, ವಾರಾನ್ನದ ರೂಪದಲ್ಲಿ ಹೊಟ್ಟೆ ತುಂಬಾ ಊಟವನ್ನು ಹಾಗುತ್ತಿದ್ದ ಕೊಡುಗೈ ದಾನಿ, ಪ್ರಖ್ಯಾತ ವಕೀಲರಾಗಿದ್ದ ಇಚ್ಚಾಮರಣಿ ಶ್ರೀ ಎಂ. ಎಸ್. ರಂಗಾಚಾರ್ಯ ಎಲ್ಲರ ಪ್ರೀತಿಯ ಗಡ್ಡದ ರಂಗಾಚಾರ್ಯ ಅವರ ವ್ಯ್ಕಕ್ತಿ, ವ್ಯಕ್ತಿತ್ವ ಮತ್ತು ಸಮಾಜ ಸೇವೆಯ ಹೃದಯಮೀಟುವ ವಿಷಯಗಳು ಇದೋ ನಿಮಗಾಗಿ… Read More ಎಂ. ಎಸ್. ರಂಗಾಚಾರ್ಯ

ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ನವೆಂಬರ್ ತಿಂಗಳಾದ್ಯಂತ ಕನ್ನಡ ನಾಡಿನ ಅವಿಖ್ಯಾತ ಕಲಿಗಳನ್ನು ಪರಿಚಯಿಸುವ ಕನ್ನಡದ ಕಲಿಗಳು ಮಾಲಿಕೆಯಲ್ಲಿ, ಮೈಸೂರು ಸಂಸ್ಥಾನದ ರಾಜಪುರೋಹಿತರು, ಆಸ್ಥಾನ ಕವಿಗಳೂ ಆಗಿದ್ದಲ್ಲದೇ, ತಮ್ಮ ಸರಸ ಕವಿತೆಗಳು, ಹತ್ತಾರು ಅನುವಾದ ಕೃತಿಗಳಲ್ಲದೇ, ತಮ್ಮದೇ ಸ್ವಂತ ಕೃತಿಗಳಿಂದ ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿದ ಪುಣ್ಯಪುರುಷರಾಗಿರುವ ಶ್ರೀ ಬಸವಪ್ಪ ಶಾಸ್ತ್ರಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಶ್ರೀ ಚಂದ್ರಶೇಖರ ಭಂಡಾರಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣ ಸಮರ್ಪಣೆ ಮಾಡಿಕೊಂಡಿದ್ದಲ್ಲದೇ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಶ್ರೀ ಚಂದ್ರಶೇಖರ್ ಭಂಡಾರಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಚಂದ್ರಶೇಖರ ಭಂಡಾರಿ

ಪಾಂಬನ್ ಸೇತುವೆ

ಪ್ರಪಂಚದಲ್ಲೇ ಅತಿ ಅಪಾಯಕಾರಿಯಾದ ರೈಲ್ವೇ ಸೇತುವೆಗಳಲ್ಲಿ ಒಂದಾದ ತಮಿಳುನಾಡಿನ ಮಂಟಪಂ ಮತ್ತು ತೀರ್ಥಕ್ಷೇತ್ರ ರಾಮೇಶ್ವರದ ನಡುವಿನ ಸಂಪರ್ಕಕೊಂಡಿಯಾಗಿರುವ ಪಾಂಬನ್ ಸೇತುವೆಯ ಕುರಿತಾದ ಅಧ್ಭುತ ಮತ್ತು ಅಷ್ಟೇ ರೋಚಕವಾದ ಇತಿಹಾಸ ಇದೋ ನಿಮಗಾಗಿ… Read More ಪಾಂಬನ್ ಸೇತುವೆ

ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಅಪಘಾತಕ್ಕೆ ಅವಸರವೇ ಕಾರಣ

ಹೆದ್ದಾರಿಗಳಲ್ಲಿ ಅಪಘಾತಕ್ಕೆ ಅವಸರವೇ ಕಾರಣ, ಇಲ್ಲವೇ, ಅತಿ ವೇಗ ತಿಥಿ ಬೇಗ ಎಂಬ ಫಲಕವೋ ಕಣ್ಣಿಗೆ ಬಿದ್ದರೂ ಅದನ್ನು ನೋಡೀಯೋ ನೋಡದಂತೆ ಇಲ್ಲವೇ ನೋಡಿದರೂ ಅದನ್ನು ಅಪಹಾಸ್ಯ ಮಾಡಿಕೊಂಡು ವೇಗವಾಗಿ ವಾಹನವನ್ನು ಚಲಾಯಿಸಿದಾಗ ಆದ ಹೃದಯವಿದ್ರಾವಕ ಪ್ರಸಂಗ ಮತ್ತು ಅಂತಹ ಪ್ರಸಂಗವನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಅಪಘಾತಕ್ಕೆ ಅವಸರವೇ ಕಾರಣ