ದೇವ, ದೈವ ಮತ್ತು ದೈವ ನರ್ತಕರು

ಕಾಂತಾರ ಸಿನಿಮಾ ಬಿಡುಗಡೆ ಆಗಿ ಪ್ರಪಂಚಾದ್ಯಂತ ಯಶಸ್ವಿ ಪ್ರದರ್ಶನವಾಗುತ್ತಿರುವಾಗ, ದೇವ ದೈವಗಳ ಕುರಿತಾಗಿ ಪರ ವಿರೋಧ ಚರ್ಚೆಗಳು ತಾರಕ್ಕಕ್ಕೆ ಏರುತ್ತಿರುವಾಗ, ದೇವ, ದೈವ ಮತ್ತು ದೈವ ನರ್ತಕರು ಎಂದರೆ ಯಾರು? ಈ ಸಮಾಜದಲ್ಲಿ ಅವರುಗಳ ಬಳಕೆ/ ದುರ್ಬಳಕೆ ಹೇಗೆ ನಡೆಯುತ್ತಿದೆ? ಎಂಬುದರ ಕುರಿತಾದ ವಾಸ್ತವಿಕ ಚಿತ್ರಣ ಇದೋ ನಿಮಗಾಗಿ… Read More ದೇವ, ದೈವ ಮತ್ತು ದೈವ ನರ್ತಕರು

ಅತಿಥಿ ದೇವೋಭವ

ನಮ್ಮ ಸನಾತನ ಧರ್ಮದಲ್ಲಿ ಜನ್ಮ ಕೊಟ್ಟ ತಂದೆ ತಾಯಿಯರನ್ನೇ ಪ್ರತ್ಯಕ್ಷದೇವರು ಎಂದು ಭಾವಿಸುವ ಕಾರಣ ನಾವು ಮೊದಲು ಮಾತೃದೇವೋ ಭವ, ಪಿತೃದೇವೋಭವ ಎಂದು ಅವರಿಗೆ ಗೌರವವನ್ನು ಸೂಚಿಸಿದರೆ, ಅದರ ನಂತರದ ಸ್ಥಾನವನ್ನು ನಮಗೆ ವಿದ್ಯಾಬುದ್ಧಿಯನ್ನು ಕಲಿಸಿಕೊಡುವ ಗುರುಗಳಿಗೆ ಆಚಾರ್ಯದೇವೋಭವ ಎಂದು ನಮಿಸಿದ ನಂತರ ನಾಲ್ಕನೇಯದಾಗಿ ನಾವು ಗೌರವಿಸುವುದೇ ಅತಿಧಿದೇವೋಭವ ಎಂದು. ಅದರಲ್ಲೂ ಹೇಳೀ ಕೇಳೀ ಕರ್ನಾಟಕದವರಂತೂ ಅತಿಧಿ ಸತ್ಕಾರಕ್ಕೆ ಎತ್ತಿದ ಕೈ. ನೀರು ಕೇಳಿದರೆ, ನೀರಿನ ಜೊತೆಗೆ ಬೆಲ್ಲವನ್ನು ಕೊಡುವಷ್ಟು ವಿಶಾಲ ಹೃದಯದವರು. ವಿಳಾಸ ಕೇಳಿದರೆ, ಸುಮ್ಮನೇ… Read More ಅತಿಥಿ ದೇವೋಭವ

ನೈಜ ಕನ್ನಡ ಪ್ರೇಮ ಮತ್ತು ಕನ್ನಡ ಸೇವೆ

ಸದ್ಯಕ್ಕೆ ಅಕ್ಟೋಬರ್ ಮೂರನೇ ವಾರ ನಡೆಯುತ್ತಿದ್ದು ಇನ್ನೇನು ಎರಡು ವಾರಕ್ಕೆ ನವೆಂಬರ್ 1ನೇ ತಾರೀಖು ಬಂದಿತೆಂದರೆ ಕನ್ನಡಿಗರ ಹೆಮ್ಮೆಯ ಮತ್ತು ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ಸಿದ್ದಗೊಳ್ಳುತ್ತೇವೆ. ಈ ಹಿನ್ನಲ್ಲೆಯಲ್ಲಿ ಕರ್ನಾಟಕ ರಾಜ್ಯಸರ್ಕಾರವೂ ಸಹಾ ಅಕ್ಟೋಬರ್ 28ರಂದು ಕರ್ನಾಟಕದಾದ್ಯಂತ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಏಕಕಾಲದಲ್ಲಿ ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಇದರ ನಿಮಿತ್ತ ಅ.28ರಂದು ಬೆಳಗ್ಗೆ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಡಾ.ಚನ್ನವೀರ… Read More ನೈಜ ಕನ್ನಡ ಪ್ರೇಮ ಮತ್ತು ಕನ್ನಡ ಸೇವೆ

ಬಿ.ಇ.ಎಲ್ ಪ್ರೌಢಶಾಲೆಯ ಗುರು ಶಿಷ್ಯರ ಸ್ನೇಹ ಮಿಲನ

ಸಾಮಾನ್ಯವಾಗಿ ಶಿಷ್ಯಂದಿರು ಗುರುಗಳನ್ನು ಸತ್ಕರಿಸುವುದನ್ನು ಎಲ್ಲೆಡೆಯಲ್ಲಿಯೂ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ. ಆದರೆ 08.10.22 ಶನಿವಾರದಂದು ಬಿ.ಇ.ಎಲ್ ಪ್ರೌಢಶಾಲೆಯ 1989 ಸಾಲಿನ ವಿದ್ಯಾರ್ಥಿಗಳಿಗೆ ಗುರುಗಳೇ ಅಕ್ಕರೆಯಿಂದ ಆಮಂತ್ರಿಸಿ ಭೂರಿ ಭೂಜನವನ್ನು ಹಾಕಿಸಿ ಹೃದಯಪೂರ್ವಕವಾಗಿ ಆಶೀರ್ವದಿಸಿ ಕಳುಹಿಸಿದ ಅದ್ಭುತವಾದ ಮತ್ತು ಅಷ್ಟೇ ಅನನ್ಯವಾದ ಕಾರ್ಯಕ್ರಮದ ಝಲಕ್ ಇದೋ ನಿಮಗಾಗಿ… Read More ಬಿ.ಇ.ಎಲ್ ಪ್ರೌಢಶಾಲೆಯ ಗುರು ಶಿಷ್ಯರ ಸ್ನೇಹ ಮಿಲನ

ಗುರು ಶಿಷ್ಯರು ಸಿನಿಮಾ ವಿಮರ್ಶೆ

ಕನ್ನಡದಲ್ಲಿ ಕ್ರೀಡೆಗೆ ಸಂಬದ್ಧ ಪಟ್ಟ ಸಿನಿಮಾಗಳು ಕಡಿಮೆಯೇ ಇರುವಾಗ ನಿರ್ದೇಶಕ ಜಡೇಶ್ ಕಲ್ಪನೆಯನ್ನು ನಿರ್ಮಾಕಕರಾದ ತರುಣ್ ಸುಧೀರ್ ಮತ್ತು ಶರಣ್ ಕ್ರಿಕೆಟ್‌, ಫುಟ್‌ಬಾಲ್‌ ಆಟಗಳ ಮುಂದೆ ಸೊರಗಿ ಹೋಗಿ ಭಾಗಶಃ ಕಣ್ಮರೆಯೇ ಆಗಿ ಹೋಗುತ್ತಿರುವ ಅಪ್ಪಟ ದೇಸೀ ಆಟವಾದ ಕೊಕ್ಕೊ ಆಟವನ್ನು ಮುಂದಿಟ್ಟುಕೊಂಡು, ಮುಗ್ಧ ಹಳ್ಳಿಯ ಜನರು ಜಮೀನ್ದಾರನ ಪಾಳೇಗಾರಿಕೆಯನ್ನು ಹೇಗೆ ಮುರಿಯುತ್ತಾರೆ ಎಂಬುದರ ಕುರಿತಾದ ಸಿನಿಮಾವನ್ನು ಕನ್ನಡಿಗರಿಗೆ ಉಣಬಡಿಸಿದ್ದಾರೆ.… Read More ಗುರು ಶಿಷ್ಯರು ಸಿನಿಮಾ ವಿಮರ್ಶೆ

ವಿಶ್ವದ ಬೃಹತ್ ವಿಮಾನ ಏರ್ ಬಸ್ ಎ380 ಬೆಂಗಳೂರಿಗೆ ಬರಲಿದೆ

ವಿಶ್ವದ ಅತಿದೊಡ್ಡ ವಿಮಾನವಾದ ಏರ್ ಬಸ್ A380 ವಿಮಾನವು, ಎಮಿರೇಟ್ಸ್ ಏರ್‌ಲೈನ್ಸ್‌ನ ವಿಮಾನ ಸಂಖ್ಯೆಯ ಇಕೆ562 ಎಂಬ ಹೆಸರಿನಲ್ಲಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಕ್ಟೋಬರ್ 14 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಹೊರಟು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 3.40ಕ್ಕೆ ಇಳಿಯಲಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಇಂತಹ ಐತಿಹಾಸಿಕ ಸಮಯದಲ್ಲಿ ಏರ್ ಬಸ್ A380 ವಿಮಾನದ ವೈಶಿಷ್ಟ್ಯತೆಗಳು, ಅದರ ಸಾಮಥ್ಯ ಮತ್ತು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ವಿಶ್ವದ ಬೃಹತ್ ವಿಮಾನ ಏರ್ ಬಸ್ ಎ380 ಬೆಂಗಳೂರಿಗೆ ಬರಲಿದೆ

ದೇವರ ಮೊಸಳೆ ಬಬಿಯಾ

ಕೇರಳದ ಕಾಸರಗೋಡಿನ ಕುಂಬಳೆ ಸಮೀಪದಲ್ಲಿರುವ ಸರೋವರ ಕ್ಷೇತ್ರ ಅನಂತಪುರದ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಬಬಿಯಾ ಎಂಬ ಮೊಸಳೆ ದಿನಾಂಕ 9.10.2022ರ ಭಾನುವಾರ ರಾತ್ರಿಯಂದು ವಯೋಸಹಜವಾಗಿ ಕೊನೆಯುಸಿರೆಳೆದಿರುವುದು ಅಪಾರ ಭಕ್ತಾದಿಗಳಿಗೆ ನೋವನ್ನುಂಟುಮಾಡಿದೆ.

ಬಬಿಯಾ ಎಂದರೆ ಯಾರು? ಏನಿದರ ವಿಶೇಷತೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ದೇವರ ಮೊಸಳೆ ಬಬಿಯಾ

ಟೀಕೆಗಳಿಗೂ ಒಂದು ತೂಕವಿರಬೇಕು

ವಿದೇಶಗಳಿಂದ ಆಮದು ಮಾಡಿಕೊಳ್ಳುವ ರೈಲಿಗಿಂತ ಸುಮಾರು 40% ಅಗ್ಗವಾಗಿರುವ ಸ್ವದೇಶಿ ನಿರ್ಮಿತ ಸೆಮಿ-ಹೈ ಸ್ಪೀಡ್ ವಂದೇಮಾತರಂ ಎಕ್ಸ್‌ಪ್ರೆಸ್ ರೈಲಿಗೆ ಎಮ್ಮೆಯೊಂದು ಡಿಕ್ಕಿ ಹೊಡೆದು ರೈಲಿನ ಮುಂಭಾಗ ಜಕಂ ಆಗಿದ್ದೇ ಮಹಾಪರಾಧ ಎನ್ನುವಂತೆ ಟೀಕಿಸುತ್ತಿರುವವರಿಗೆ ವಂದೇ ಭಾರತ್ ರೈಲಿನ ವೈಶಿಷ್ಯ್ತತೆಗಳೇನು? ಆ ರೈಲು ಇತರೇ ರೈಲಿಗಿಂತ ಹೇಗೆ ವಿಭಿನ್ನವಾಗಿದೆ ಎಂಬ ಸವಿವರ ಇದೋ ನಿಮಗಾಗಿ… Read More ಟೀಕೆಗಳಿಗೂ ಒಂದು ತೂಕವಿರಬೇಕು

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?