ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಸಾರ್ವಜನಿಕವಾಗಿ ಹಿಂದೂ ಮುಸಲ್ಮಾನರು ಭಾಯ್ ಭಾಯ್, ಎಲ್ಲರೂ ಸೇರಿ ಗಣೇಶ ಹಬ್ಬವನ್ನು ಆಚರಿಸೋಣ ಅಂತ ಹೇಳ್ತಾನೇ, ಸದ್ದಿಲ್ಲದೇ ದೆಹಲಿಗೆ ಹೋಗಿ ಸುಪ್ರೀಂ ಕೋರ್ಟಿನಿಂದ ಬೆಂಗಳೂರಿನ ಚಾಮರಾಜ ಪೇಟೆಯ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವುದನ್ನು ತಡೆದ, ಸಿದ್ದರಾಮಯ್ಯ ಮತ್ತು ಝಮೀರ್ ಅವರ ಜಾತ್ಯಾತೀತತೆಯ ಅಸಲೀ ಮುಖ ಇದೋ ನಿಮಗಾಗಿ… Read More ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಹಂಪೆಯ ಸಾಸಿವೆ ಕಾಳು ಗಣೇಶ

ಇತಿಹಾಸ ಪ್ರಸಿದ್ಧ, ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯ ಇತಿಹಾಸ ಮತ್ತು ಅಲ್ಲಿರುವ ಸಾಸಿವೆ ಕಾಳು ಗಣಪತಿಗೆ ಆ ಹೆಸರು ಬರಲು ಕಾರಣವೇನು ಎಂಬುದರ ರೋಚಕ ಸಂಗತಿ ಇದೋ ನಿಮಗಾಗಿ.… Read More ಹಂಪೆಯ ಸಾಸಿವೆ ಕಾಳು ಗಣೇಶ

ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್

ಅದು 1936 ಇಡೀ ಪ್ರಪಂಚದಲ್ಲಿ ತಾನು ಹೆಚ್ಚು ನಾನು ಹೆಚ್ಚು ಎನ್ನುವ ಉತ್ತುಂಗಕ್ಕೇರಿದ ರಾಜಕೀಯ ಬೆಳವಣಿಗೆಗಳ ಪರ್ವ. ಇಡೀ ಪ್ರಪಂಚವೇ ಭಾರಿ ಆರ್ಥಿಕ ಕುಸಿತ ಎದುರಿಸುತ್ತಿದ್ದರೂ, ಜರ್ಮನಿಯನ್ನು ಆಳುತ್ತಿದ್ದ ಅಡಾಲ್ಫ್ ಹಿಟ್ಲರ್ ತನ್ನ ರಾಷ್ಟ್ರ ಉಳಿದೆಲ್ಲಾ ರಾಷ್ಟ್ರಗಳಿಗಿಂತಲೂ ಅತ್ಯಂತ ಶಕ್ತಿಶಾಲಿ ರಾಷ್ಟ್ರವೆಂದು ಪ್ರಸ್ತುತಪಡಿಸಲು ತನ್ನೆಲ್ಲಾ ತಾಂತ್ರಿಕ ಮತ್ತು ಮಿಲಿಟರಿ ಶಕ್ತಿಯನ್ನು ಫಣಕ್ಕಿಟ್ಟಿದ್ದಂತಹ ಕಾಲ. 1932ರಲ್ಲಿ ಅಮೇರಿಕಾದ ಲಾಸ್ ಏಂಜಲೀಸ್ ನಡೆದ ಓಲಂಪಿಕ್ಸ್ ಕ್ರೀಡಾಕೂಟಕ್ಕಿಂತಲೂ ಅತ್ಯಂತ ವಿಜೃಂಭಣೆಯಿಂದ ತನ್ನ ದೇಶದಲ್ಲಿ ನಡೆಯಬೇಕೆಂದು 1936 ರಲ್ಲಿ ಬರ್ಲಿನ್ ನಗರದಲ್ಲಿ ಓಲಂಪಿಕ್ಸ್… Read More ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್

ಸಹಸ್ರ ದಳ ಪದ್ಮ

ಸಾಮಾನ್ಯವಾಗಿ ತಾವರೆ, ನೈದಿಲೆ ಹೂವುಗಳು ಸುಮಾರು 18 ದಳಗಳನ್ನು ಹೊಂದಿದ್ದು ಕೆರೆ ಕಟ್ಟೆಗಳಲ್ಲಿ ಕೆಸರಿನಲ್ಲಿ ಅರಳುವ ಈ ಹೂವು ಭಗವಾನ್ ವಿಷ್ಣು ಮತ್ತು ಆತನ ಪತ್ನಿ ಮಹಾಲಕ್ಷ್ಮಿಗೆ ಅತ್ಯಂತ ಪ್ರಿಯವಾದ ಹೂವಾಗಿದೆ. ಆದರೆ, 20 ಪದರಗಳಿರುವ, ಪ್ರತೀ ಪದರದಲ್ಲೂ ಸರಿ ಸುಮಾರು 50 ದಳಗಳನ್ನು ಹೊಂದಿರುವ ಒಟ್ಟು 1,000 ದಳಗಳನ್ನು ಹೊಂದಿರುವ ವಿಶೇಷವಾದ ಅಷ್ಟೇ ವೈಶಿಷ್ಟವಾದ ಹಾಗೂ ಅಪರೂಪದ ಕಮಲದ ಹೂವನ್ನು ಸಹಸ್ರದಳ ಪದ್ಮ ಎಂದು ಕರೆಯಲಾಗುತ್ತದೆ. ಬಹಳ ಅಪರೂಪದ ಈ ಹೂವು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದ್ದು.… Read More ಸಹಸ್ರ ದಳ ಪದ್ಮ

ಜನರ ದಿಕ್ಕು ತಪ್ಪಿಸುವಿಕೆ

ಈ ವರ್ಷಾಂತ್ಯದಲ್ಲಿ ಗುಜರಾತಿನಲ್ಲಿ ಮತ್ತು ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕದ ಚುನಾವಣೆ ನಡೆಯುತ್ತಿರುವುದರಿಂದ ವಿರೋಧ ಪಕ್ಷಗಳು ಈಗಾಗಲೇ ಭರದಿಂದ ಚುನಾವಣಾ ಅಖಾಡಕ್ಕೆ ಧುಮುಕಿವೆ. ಚುನಾವಣೆ ಸಂಧರ್ಭದಲ್ಲಿ ವಿರೋಧ ಪಕ್ಷಗಲು ಆಡಳಿತ ಪಕ್ಷದ ವೈಫಲ್ಯಗಳು ಇಲ್ಲವೇ ಅಸಮರ್ಥತೆಯ ಕುರಿತಾಗಿ ವಿವರಿಸುತ್ತಾ, ತಮ್ಮನ್ನು ಅಧಿಕಾರಕ್ಕೆ ತಂದಲ್ಲಿ ತಾವು ಆ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತಿದ್ದೆವು ಎಂಬುದನ್ನು ವಿವರಿಸುವುದು ವಾಸ್ತವದ ಸಂಗತಿ. ದುರಾದೃಶ್ಟವಷಾತ್ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷದ ವಿರುದ್ಧ ಅಂತಹ ಘನಘೋರ ಸಂಗತಿಗಳು ಇಲ್ಲದೇ ಇರುವ ಕಾರಣ ಅನಾವಶ್ಯಕ ವಿಷಯಗಳನ್ನು… Read More ಜನರ ದಿಕ್ಕು ತಪ್ಪಿಸುವಿಕೆ

ಶಿವರಾಮ ಹರಿ ರಾಜಗುರು

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಕಾರಿಗಳನ್ನು ನೆನಪಿಸಿಕೊಂಡಾಗಲೆಲ್ಲಾ ಥಟ್ ಅಂತ ನೆನಪಾಗೋದೇ ಚಂದ್ರಶೇಖರ್ ಆಚಾದ್ ಮತ್ತು ಭಗತ್ ಸಿಂಗ್. ದೇಶಕ್ಕಾಗಿ ತಮ್ಮೆಲ್ಲಾ ತಾರುಣ್ಯದ ಚಿಂತನೆಯನ್ನೆಲ್ಲಾ ಮರೆತು ಭಗತ್ ಸಿಂಗ್ ಅವರೊಂದಿಗೆ ಪ್ರಾಣಾರ್ಪಣ ಮಾಡಿವರೆಏ, ಸುಖದೇವ್ ಮತ್ತು ಶಿವರಾಮ ಹರಿ ರಾಜಗುರು. ದೇಶಕ್ಕಾಗಿ ನೇಣುಗಂಬ ಏರುವಾಗಲೂ ಪರಸ್ಪರ ನಾಮುಂದು, ತಾಮುಂದು ಎಂದು ಒಬ್ಬರಿಗೊಬ್ಬರು ಪೈಪೋಟಿಯಿಂದ ನಗುನಗುತ್ತಲೇ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪುರುಷರು. ಶಿವರಾಮ ಹರಿ ರಾಜಗುರು ಅವರು 24 ಆಗಸ್ಟ್ 1908 ರಂದು ಮರಾಠಿ ದೇಶಸ್ಥ ಬ್ರಾಹ್ಮಣ… Read More ಶಿವರಾಮ ಹರಿ ರಾಜಗುರು

ವಿಶ್ವ ವಡಾ ಪಾವ್ ದಿನ

23 ಆಗಸ್ಟ್ ವಿಶ್ವ ವಡಾ ಪಾವ್ ದಿನ ಎಂದು ನನ್ನ ಹಿತೈಷಿಗಳಾದ ಶ್ರಿಯುತ ಜಯದೇವ್ ಅವರು ಕಳುಹಿಸಿದಾಗ ಅರೇ, ಹೀಗೂ ಒಂದು ದಿನಾಚರಣೆ ಉಂಟೇ? ಎಂದು ಯೋಚಿಸಿ ಅದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಿ ಬಿಸಿ ಬಿಸಿಯಾಗಿ ನಿಮ್ಮೊಂದಿಗೆ ಹಂಚಿಕೊಳ್ತಾ ಇದ್ದೀನಿ. ಈ ಚುಮು ಚುಮು ಮಳೆಯ ವಾತಾವರಣದಲ್ಲಿ ಈ ಬಿಸಿ ಬಿಸಿ ವಡಾಪಾವ್ ಸುದ್ದಿಯನ್ನು ಚಪ್ಪರಿಸಿ ನಿಮ್ಮ ಅಭಿಪ್ರಾಯವನ್ನು ತಿಳಿಸಿ. ವಡಾ ಪಾವ್ ಎನ್ನುವುದು ಮೂಲತಃ ಮುಂಬೈ ಗಲ್ಲಿಗಲ್ಲಿಗಳಲ್ಲಿ ಅತ್ಯಂತ ಅಗ್ಗದ ಮತ್ತು ರುಚಿಕರವಾದ… Read More ವಿಶ್ವ ವಡಾ ಪಾವ್ ದಿನ

ಸರ್ಕಾರಿ ಅಧಿಕಾರಿಗಳ ಅಕ್ರಮ ಮೋಜು ಮಸ್ತಿ

ನೆನ್ನೆ ತಾನೇ ಜನರನ್ನು ಕಾಯುವ ರಕ್ಷಕರೇ ಭಕ್ಷಕರದಾದರೆ ಜನರನ್ನು ಕಾಯುವವರು ಯಾರು? ಎನ್ನುವ ಲೇಖನ ಬರೆದು ಪ್ರಕಟಿಸಿ ರಾತ್ರಿ ಕಳೆದು ಬೆಳಗಾಗುವುದರೊಳಗೆ, ಮತ್ತದೇ ಕೆಲ ಸರ್ಕಾರೀ ಅಧಿಕಾರಿಗಳು ಜೈಪುರದ ಕ್ಯಾಸಿನೋ ಒಂದರಲ್ಲಿ ನಡೆಯುತ್ತಿದ್ದ ಪಾರ್ಟಿಯಲ್ಲಿ ಕರ್ನಾಟಕದ ದೊಡ್ಡ ದೊಡ್ಡ ಅಧಿಕಾರಿಗಳು ನೋಡಬಾರದಂತಹ ಸ್ಥಿತಿಯಲ್ಲಿ ಮೋಜು ಮಸ್ತಿ ಮಾಡುತ್ತಾ, ಅಲ್ಲಿನ ಸ್ಥಳೀಯ ಪೋಲಿಸರು ನಡೆಸಿದ ಧಾಳಿಯಲ್ಲಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ಹಿರಿಯ ಸರ್ಕಾರಿಗಳ ಸಹಿತ ಸುಮಾರು 84 ಬಂಧನವಾಗಿರುವ ಸುದ್ಧಿ ಕೇಳಿ ನಿಜಕ್ಕೂ ಮನಸ್ಸಿಗೆ ಖೇಧ ಉಂಟಾಗುತ್ತಿದೆ… Read More ಸರ್ಕಾರಿ ಅಧಿಕಾರಿಗಳ ಅಕ್ರಮ ಮೋಜು ಮಸ್ತಿ

ಮಧುಗಿರಿ ಏಕಶಿಲಾ ಬೆಟ್ಟ

ಕರ್ನಾಟಕ ರಾಜ್ಯವು ಪ್ರಕೃತಿ ಸೌಂದರ್ಯಗಳಿಗೆ ಮತ್ತು ಶಿಲ್ಪಕಲೆಗಳಿಗೆ ಪ್ರಸಿದ್ಧವಾದ ತಾಣವಾಗಿದ್ದು ಇಲ್ಲಿನ ರಮಣೀಯ ಪ್ರಕೃತಿತಾಣಗಳು ದೇಶವಿದೇಶದ ಪ್ರವಾಸಿಗರನ್ನು ಚಾರಣಿಗರನ್ನು ಕೈಬೀಸಿ ಕರೆಯುತ್ತಲಿರುತ್ತದೆ. ತುಮಕೂರು ಜಿಲ್ಲೆಗೆ ಸೇರಿರುವ ಮಧುಗಿರಿಯ ಏಕಶಿಲಾ ಬೆಟ್ಟವೂ ಸಹಾ ಅಂತಹದದ್ದೇ ಒಂದು ಸುಂದರ ರಮಣೀಯವಾದ ಪ್ರದೇಶವಾಗಿದ್ದು, ವಾರಾಂತ್ಯದಲ್ಲಿ ಆ ಬೆಟ್ಟವನ್ನು ನೋಡಲು/ಏರಲು ಸಹಸ್ರಾರು ಚಾರಣಿಗರು ಬರುವಂತಹ ಪ್ರದೇಶವಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ 102 ಕಿ.ಮೀ. ಮತ್ತು ಜಿಲ್ಲಾ ಕೇಂದ್ರ ತುಮಕೂರಿನಿಂದ 43 ಕಿ.ಮೀ. ಕೊರಟಗೆರೆಯಿಂದ 18, ಕಿ.ಮಿ. ಮತ್ತು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಿಗುವ… Read More ಮಧುಗಿರಿ ಏಕಶಿಲಾ ಬೆಟ್ಟ