ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಮುಳುಗಿತೇ ಬೆಂಗಳೂರು?

ನೆನ್ನೆ ಸಂಜೆ ಮುಂಬೈಯಿಂದ ಕರೆ ಮಾಡಿದ್ದ ನನ್ನ ಸಹೋದ್ಯೋಗಿಯೊಬ್ಬರು ಎಂದಿನಂತೆ ಉಭಯ ಕುಶಲೋಪರಿ ವಿಚಾರಿಸಿದ ನಂತರ ಕೇಳಿದ ಮೂತ್ತ ಮೊದಲನೇ ಪ್ರಶ್ನೆಯೇ, ಕಳೆದ ಒಂದು ವಾರದಿಂದ ಬೆಂಗಳೂರು ಮುಳುಗಿ ಹೋಗಿದೆಯಂತೆ? ಈಗ ಪರಿಸ್ಥಿತಿ ಹೇಗಿದೆ? ಎಂಚು. ನಿಮಗೆ ಹೇಗೆ ಈ ವಿಷಯ ಗೊತ್ತಾಯಿತು? ಎಂದು ವಿಚಾರಿಸಿದಾಗ, ವಾಟ್ಸಾಪ್ ನಲ್ಲಿ ಬೆಂಗಳೂರಿನ ಹತ್ತು ಹಲವಾರು ವೀಡಿಯೋಗಳು ಹರಿದಾಡುತ್ತಿವೆ. ಅದನ್ನು ನೋಡಿ ಗೊತ್ತಾಯಿತು ಎಂದಾಗ, ಜನರು ಇಲಿ ಹೋಯ್ತು ಎಂದರೆ ಹುಲಿ ಹೋಯ್ತು ಎಂದು ಹೇಳ್ತಾರಲ್ಲಾ ಎಂದು ಮನಸ್ಸಿನಲ್ಲಿ ಅಂದು… Read More ಮುಳುಗಿತೇ ಬೆಂಗಳೂರು?

ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಹತ್ತಾರು ವರ್ಷಗಳ ಹಿಂದೆ ಹೊಟ್ಟೆ ಪಾಡಿಗಾಗಿ ಬೆಂಗಳೂರಿಗೆ ಬಂದು ಕನ್ನಡವನ್ನೂ ಕಲಿಯದೇ ಇರುವವರೆಲ್ಲಾ, ಶತಮಾನದಲ್ಲಿ ಕಂಡೂ ಕೇಳರಿಯದ ಒಂದು ಕುಂಭ ಮಳೆಗೆ ಹೆದರಿ ಬೆಂಗಳೂರನ್ನು ಬಿಟ್ಟು ಹೋಗುತ್ತೇವೆ ಎನ್ನುತ್ತಿರುವವರಿಗೆ, ಬೆಂಗಳೂರಿನ ಇತಿಹಾಸ ಮತ್ತು ಇಂದಿನ ಸಮಸ್ಯೆಗೆ ನಿಜವಾದ ಕಾರಣವನ್ನು ತಿಳಿಸಲೇ ಬೇಕು ಅಲ್ವೇ?… Read More ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧವಾದರೂ ಶಾಸಕ ಝಮೀರ್ ನೆನ್ನೆ ಅವರ ಕಛೇರಿಯಲ್ಲಿ ಗಣೇಶೋತ್ಸವ ಮಾಡಿ ಅನ್ಯಧರ್ಮದ ಮೂರ್ತಿ ಪೂಜೆ ಮಾಡುವ ಮೂಲಕ ಧರ್ಮ ಭ್ರಷ್ಟರಾಗಲಿಲ್ಲವೇ? ಇಷ್ಟು ವರ್ಷಗಳ ಕಾಲ ಗಣೇಶನ ಮೇಲಿಲ್ಲದ ಪ್ರೀತಿ ಈಗ ಇದ್ದಕ್ಕಿದ್ದಂತೆ ಹೇಗೆ ಬಂತು? ಅಧಿಕಾರಕ್ಕಾಗಿ ತನ್ನ ಧರ್ಮದ ನಿಯಮಗಳನ್ನೇ ಗಾಳಿಗೆ ತೂರುವವನು, ಈಗ ಇದ್ದಕ್ಕಿದ್ದಂತೆಯೇ ಪರಧರ್ಮ ಸಹಿಷ್ಣು ಹೇಗೆ ಆಗುತ್ತಾನೆ? ಇದು ಖಂಡಿತವಾಗಿಯೂ ಹಿಂದೂಗಳ ಕಿವಿಗೆ ಹೂವಿಡುವ ತಂತ್ರ ಎಂದು ಸುಸ್ಪಷ್ಟವಾಗುತ್ತಿದೆ ಅಲ್ವೇ?… Read More ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಬಿಇಎಲ್ ವಿದ್ಯಾಸಂಸ್ಥೆಯ ಶ್ರೀ ಬಿ.ಕೆ. ಗೋಪಣ್ಣನವರು

ಈ ಶಿಕ್ಷಕರ ದಿನಾಚರಣೆಯಂದು, ಬಿಇಎಲ್ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಶಕಗಳಿಗಿಂತಲೂ ಹೆಚ್ಚಿನ ಕಾಲ ಕನ್ನಡ ಮೇಷ್ಟ್ರು, ಕನ್ನಡದ ಪ್ರಾಧ್ಯಾಪಕರು, ನಂತರ ಪ್ರಾಂಶುಪಾಲರಾಗಿ ಸಾವಿರಾರು ವಿದ್ಯಾರ್ಧಿಗಳಿಗೆ ಅಚ್ಚ ಕನ್ನಡವನ್ನು ಸ್ವಚ್ಚವಾಗಿ ಹೇಳಿಕೊಟ್ಟಂತಹ ನಮ್ಮನಿಮ್ಮೆಲ್ಲರ ನೆಚ್ಚಿನ ಗುರುಗಳಾದ ಶ್ರೀ ಗೋಪಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರ ಸಾಧನೆಗಲ ಪರಿಚಯ ಇದೋ ನಿಮಗಾಗಿ… Read More ಬಿಇಎಲ್ ವಿದ್ಯಾಸಂಸ್ಥೆಯ ಶ್ರೀ ಬಿ.ಕೆ. ಗೋಪಣ್ಣನವರು

ಕೊಡವರ ಕೈಲ್ ಪೋಳ್ದ್ ಹಬ್ಬ

ಕರ್ನಾಟಕದ ಕೆಚ್ಚೆದೆಯ ವೀರ ಕೊಡವರಿಗೆ ಕೈಲ್ ಪೋಳ್ದ್ ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ, ಕೊಡಗು, ಕೊಡವರ ಇತಿಹಾಸ, ಭಾರತೀಯ ಸೇನೆ ಮತ್ತು ಕ್ರೀಡಾರಂಗಕ್ಕೆ ಕೊಡವರ ಕಾಣಿಕೆಗಳ ಜೊತೆಯಲ್ಲಿ, ಅತ್ಯಂತ ವೈಶಿಷ್ಟ್ಯವಾಗಿ ಅಚರಿಸಲ್ಪಡುವ ಅವರ ಹಬ್ಬಗಳು ಅದರಲ್ಲೂ ವಿಶೇಶವಾಗಿ ಕೈಲ್ ಪೋಳ್ದ್ ಹಬ್ಬದ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕೊಡವರ ಕೈಲ್ ಪೋಳ್ದ್ ಹಬ್ಬ

ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಸಾರ್ವಜನಿಕವಾಗಿ ಹಿಂದೂ ಮುಸಲ್ಮಾನರು ಭಾಯ್ ಭಾಯ್, ಎಲ್ಲರೂ ಸೇರಿ ಗಣೇಶ ಹಬ್ಬವನ್ನು ಆಚರಿಸೋಣ ಅಂತ ಹೇಳ್ತಾನೇ, ಸದ್ದಿಲ್ಲದೇ ದೆಹಲಿಗೆ ಹೋಗಿ ಸುಪ್ರೀಂ ಕೋರ್ಟಿನಿಂದ ಬೆಂಗಳೂರಿನ ಚಾಮರಾಜ ಪೇಟೆಯ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವುದನ್ನು ತಡೆದ, ಸಿದ್ದರಾಮಯ್ಯ ಮತ್ತು ಝಮೀರ್ ಅವರ ಜಾತ್ಯಾತೀತತೆಯ ಅಸಲೀ ಮುಖ ಇದೋ ನಿಮಗಾಗಿ… Read More ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಹಂಪೆಯ ಸಾಸಿವೆ ಕಾಳು ಗಣೇಶ

ಇತಿಹಾಸ ಪ್ರಸಿದ್ಧ, ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯ ಇತಿಹಾಸ ಮತ್ತು ಅಲ್ಲಿರುವ ಸಾಸಿವೆ ಕಾಳು ಗಣಪತಿಗೆ ಆ ಹೆಸರು ಬರಲು ಕಾರಣವೇನು ಎಂಬುದರ ರೋಚಕ ಸಂಗತಿ ಇದೋ ನಿಮಗಾಗಿ.… Read More ಹಂಪೆಯ ಸಾಸಿವೆ ಕಾಳು ಗಣೇಶ

ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್

ಅದು 1936 ಇಡೀ ಪ್ರಪಂಚದಲ್ಲಿ ತಾನು ಹೆಚ್ಚು ನಾನು ಹೆಚ್ಚು ಎನ್ನುವ ಉತ್ತುಂಗಕ್ಕೇರಿದ ರಾಜಕೀಯ ಬೆಳವಣಿಗೆಗಳ ಪರ್ವ. ಇಡೀ ಪ್ರಪಂಚವೇ ಭಾರಿ ಆರ್ಥಿಕ ಕುಸಿತ ಎದುರಿಸುತ್ತಿದ್ದರೂ, ಜರ್ಮನಿಯನ್ನು ಆಳುತ್ತಿದ್ದ ಅಡಾಲ್ಫ್ ಹಿಟ್ಲರ್ ತನ್ನ ರಾಷ್ಟ್ರ ಉಳಿದೆಲ್ಲಾ ರಾಷ್ಟ್ರಗಳಿಗಿಂತಲೂ ಅತ್ಯಂತ ಶಕ್ತಿಶಾಲಿ ರಾಷ್ಟ್ರವೆಂದು ಪ್ರಸ್ತುತಪಡಿಸಲು ತನ್ನೆಲ್ಲಾ ತಾಂತ್ರಿಕ ಮತ್ತು ಮಿಲಿಟರಿ ಶಕ್ತಿಯನ್ನು ಫಣಕ್ಕಿಟ್ಟಿದ್ದಂತಹ ಕಾಲ. 1932ರಲ್ಲಿ ಅಮೇರಿಕಾದ ಲಾಸ್ ಏಂಜಲೀಸ್ ನಡೆದ ಓಲಂಪಿಕ್ಸ್ ಕ್ರೀಡಾಕೂಟಕ್ಕಿಂತಲೂ ಅತ್ಯಂತ ವಿಜೃಂಭಣೆಯಿಂದ ತನ್ನ ದೇಶದಲ್ಲಿ ನಡೆಯಬೇಕೆಂದು 1936 ರಲ್ಲಿ ಬರ್ಲಿನ್ ನಗರದಲ್ಲಿ ಓಲಂಪಿಕ್ಸ್… Read More ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್