ಅಡುಗೆ ಮನೆ ಕುಟುಂಬದ ಶಕ್ತಿ ಕೇಂದ್ರ

ಅಡುಗೆ ಮನೆ (Kitchen Room) ಕೇವಲ ಮನೆಯ ಒಂದು ಕೋಣೆಯಲ್ಲ. ಅದು ಇಡೀ ಕುಟುಂಬದ (Family) ಸದಸ್ಯರನ್ನು ಬೆಸೆದಿಟ್ಟುಕೊಳ್ಳುವ ಕೊಂಡಿ, ಮನೆಯ ಆರೋಗ್ಯದ ಕೇಂದ್ರ & ಶಕ್ತಿ ಕೇಂದ್ರವೂ ಹೌದು. ಮನೆಯ ಅಡುಗೆ ಮನೆಯಲ್ಲಿ ನಿತ್ಯವೂ ಮೂರು ಬಾರಿ ಒಲೆ ಉರಿಯುತ್ತಿದೆ ಎಂದರೆ ಆದೊಂದು ಆರೋಗ್ಯಕರ ಕುಟುಂಬ ಎಂದರು ತಪ್ಪಾಗದು. ಇತ್ತೀಚಿನವರೆಗೂ ಅಡುಗೆ ಮನೆಯ ಡಬ್ಬಿಗಳೇ ಭಾರತೀಯ ಗೃಹಿಣಿಯರ ಉಳಿತಾಯದ ಕೇಂದ್ರವೂ ಆಗಿದ್ದು, ಕುಟುಂಬಕ್ಕೆ ಅತ್ಯಾವಶ್ಯಕತೆ ಬಿದ್ದಾಗ ಅಲ್ಲಿನ ಸಾಸಿವೆ ಡಬ್ಬಿ, ಗಸಗಸೆ ಡಬ್ಬಿಯಲ್ಲಿ ಉಳಿಸಿ ಭದ್ರವಾಗಿ… Read More ಅಡುಗೆ ಮನೆ ಕುಟುಂಬದ ಶಕ್ತಿ ಕೇಂದ್ರ

ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಕೆಲವು ಕ್ಷಣಗಳ ಹಿಂದೆ ಹೀಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಓದುತ್ತಿದ್ದಾಗ, ಇಂದು ಬೆಳಿಗ್ಗೆ, ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರನ್ನು ತರಾಟೆಗೆ ತೆಗೆದುಕೊಂಡಿದೆಯಲ್ಲದೇ, ಪ್ರವಾದಿಗಳ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಅದೇಶಿಸಿರುವ ವಿಷಯ ನಿಜಕ್ಕೂ ಆಘಾತಕರಿ ಎನಿಸಿದೆ. ಭಾರತ ದೇಶದ ಪ್ರಜ್ಞಾವಂತನಾಗಿ ದೇಶದ ಸಂವಿಧಾನ, ಕಾನೂನು ಮತ್ತು ಸರ್ವೋಚ್ಚ ನ್ಯಾಯಾಲಯದ… Read More ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಭಾರತದಲ್ಲಿ ಬಾಷ್ ಶತಮಾನೋತ್ಸವ

ಸ್ವಾತಂತ್ರ್ಯಾ ನಂತರ ಭಾರತ ಸರ್ಕಾರ, ದೇಶದ ಜನರಿಗೆ ಉದ್ಯೋಗವನ್ನು ನೀಡಲು ಮತ್ತು ದೇಶದಲ್ಲಿ ಉದ್ಯಮಗಳನ್ನು ಹೆಚ್ಚಿಸುವ ಸಲುವಾಗಿ ದೇಶದಲ್ಲಿ ಹತ್ತಾರು ಸಾರ್ವಜನಿಕ ಉದ್ಯಮಗಳನ್ನು ಆರಂಭಿಸಿದವು. ಅದರಲ್ಲೂ ಬೆಂಗಳೂರಿನಲ್ಲಿ ಐ.ಟಿ.ಐ, ಹೆಚ್.ಎಂ.ಟಿ, ಹೆಚ್.ಎ.ಎಲ್, ಬಿಇಎಲ್, ಬಿ.ಹೆಚ್.ಇ.ಎಲ್ ಮುಂತಾದ ಕಾರ್ಖಾನೆಗಳು ಆರಂಭವಾದಾಗ, ಅದಕ್ಕೆ ಸೇರಲು ಜನರು ಮುಗಿ ಬೀಳತೊಡಗಿದರು. ಈ ಮೇಲೆ ತಿಳಿಸಿದ ಕಾರ್ಖಾನೆಗಳಲ್ಲಿ ಕೆಲಸ ಸಿಗದೇ ಹೋದಾಗ, ಬೆಂಗಳೂರಿಗರಿಗೆ ಪರ್ಯಾಯವಾಗಿ ಕಾಣಿಸಿದ್ದೇ, ಮೈಕೋ, ಕಿರ್ಲೋಸ್ಕರ್, ಎಂಇಐ ಮುಂತಾದ ಖಾಸಗಿ ಕಂಪನಿಗಳು ಎಂದರೆ ಅತಿಶಯವೇನಲ್ಲ. 1953 ರಲ್ಲಿ, ಸ್ಪಾರ್ಕ್ ಪ್ಲಗ್‌ಗಳ… Read More ಭಾರತದಲ್ಲಿ ಬಾಷ್ ಶತಮಾನೋತ್ಸವ

ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು

ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಂಡಾಯವೆದ್ದು ದೇಶಾದ್ಯಂತ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾಳು ಮಾಡಿದಾಗ, ಅಗ್ನಿಪಥ್ ಯೋಜನೆ ಫಲಾಫಲಗಳೇನು? ಅದು ಯುವಕರಿಗೆ ಹೇಗೆ ಪ್ರಯೋಜನವಾಗುತ್ತದೆ ಎಂಬುದರ ಸಂಪೂರ್ಣ ವಿವರಗಳನ್ನು ತಿಳಿಸಿದಾಗ, ಓದುಗರೊಬ್ಬರು, ನಿಮಗೆ ಸೈನಿಕ ಎಂದರೆ ಏನು ಗೊತ್ತಾ? ನೀವ್ಯಾಕೆ ಸೈನಿಕರಾಗಿಲ್ಲ? ನಿಮ್ಮ ಮಕ್ಕಳನ್ನು ಸೈನ್ಯಕ್ಕೆ ಏಕೆ ಸೇರಿಸಿಲ್ಲ? ಎಂಬ ಅಕ್ಷೇಪ ಎತ್ತಿದ್ದರು. ಹಾಗಾಗಿ ನಾನು ಯೌವನಾವಸ್ಥೆಯಲ್ಲಿದ್ದಾಗ ಸೈನ್ಯಕ್ಕೆ ಸೇರಲು ನಾನು ಮಾಡಿದ ಸಾಹಸಗಳ ಪರಿಯ  ಮೋಜಿನ… Read More ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು

ಪರಿಸರದ ರಕ್ಷಣೆ

ಸಾಧಾರಣವಾಗಿ ಕೆಲವು ವಯಸ್ಸಾದವರನ್ನು ಭೇಟಿ ಮಾಡಿ. ನಮಸ್ಕಾರ ಹೇಗಿದ್ದೀರೀ? ಎಂದು ಪ್ರಶ್ನೆ ಮಾಡಿದರೆ ಸಾಲು. ಬಹುತೇಕರು, ಈ ಏನಪ್ಪಾ ಹೇಳೋದು? ಈಗೆಲ್ಲಾ ಕಾಲ ಕೆಟ್ಟು ಹೋಗಿದೆ. ನಮ್ಮ ಕಾಲದಲ್ಲಿ  ಹೇಗಿತ್ತು ಗೊತ್ತಾ? ಎಂಬ ರಾಗವನ್ನು ಎಳೆಯುತ್ತಾರೆ. ಆದರೆ ನಿಜ ಹೇಳಬೇಕು ಎಂದರೆ ಕಾಲ ಖಂಡಿತವಾಗಿಯೂ ಕೆಟ್ಟಿಲ್ಲ, ನಮ್ಮ ದೈನಂದಿನದ ರೂಢಿಯನ್ನು ಅತ್ಯಂತ ಹೀನಾಮಾನವಾಗಿ ಕೆಡಿಸಿರುವದರಿಂದಲೇ ಎಲ್ಲವೂ ಅಯೋಮಯವಾಗಿದೆ ಎಂದರೆ ತಪ್ಪಾಗದು. ಇತ್ತೀಚಿಗೆ ವ್ಯಾಟ್ಸಪ್ಬಲ್ಲಿನ ಓದಿದ  ಈ ಬರಹ ಪ್ರಸ್ತುತ ವಿಕ್ಷುಬ್ಧತೆಗೆ ಹೇಳಿಮಾಡಿಸಿದಂತಿದ್ದು ಅದರ ಸಾರಾಂಶ ಈ ರೀತಿಯಾಗಿದೆ.… Read More ಪರಿಸರದ ರಕ್ಷಣೆ

ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು

ಮಹಾ ಅಘಾಡಿ, ಲಗಾಡಿ

ಕಳೆದ ಒಂದು ತಿಂಗಳಿನಿಂದಲೂ ಮಹಾರಾಷ್ಟ್ರದ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಆಗುತ್ತಿರುವ ಬದಲಾವಣೆಯನ್ನು ಇಡೀ ದೇಶದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ವಿರೋಧ ಪಕ್ಷಗಳು ಇದೊಂದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರ ವಿರೋಧ ಪಕ್ಷವನ್ನು ಧಮನ ಮಾಡುವ ಮೂಲಕ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಅಬ್ಬಿರಿದು ಬೊಬ್ಬಿರಿಯುತ್ತಿರುವುದನ್ನು ಪ್ರತಿಯೊಂದು ಮಾಧ್ಯಮದಲ್ಲೂ ಕಾಣಬಹುದಾಗಿದೆ. ಆದರೆ ಈ ರೀತಿಯ ಕ್ಷಿಪ್ರಕ್ರಾಂತಿ ಕೇವಲ ಒಂದು ದಿನ ಅಥವಾ ಒಂದು ಸಂಧರ್ಭದಿಂದ ಆಗದೇ ಇದರ ಹಿಂದೆ ಹತ್ತಾರು ವಿಷಯಗಳು ಅಡಕವಾಗಿರುತ್ತದೆ ಎಂಬುದನ್ನೂ ಸೂಕ್ಷ್ಮವಾಗಿ ಗಮನಿಸಬೇಕಾಗಿದೆ. 2019ರ ಅಕ್ಟೋಬರ್… Read More ಮಹಾ ಅಘಾಡಿ, ಲಗಾಡಿ

ಶ್ರೀಮತಿ ದ್ರೌಪದಿ ಮುರ್ಮು

ನಮ್ಮ ಭಾರತ ದೇಶದ ಪ್ರಥಮ ಪ್ರಜೆಗಳಾದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಒಂದು ರೀತಿಯ ಅಧ್ಯಕ್ಷ ಪದವಿಯನ್ನು ಹೊಂದಿರುತ್ತಾರೆ. ಭಾರತದ ರಾಷ್ಟ್ರಪತಿಗಳು ಭಾರತೀಯ ಮೂರೂ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್) ದಂಡನಾಯಕರಾಗಿದ್ದು, ಸಂಸತ್ತಿನ ಉಭಯ ಸಭೆಗಳಲ್ಲಿ ಬಹುಮತದಿಂದ ರೂಪಿಸಲ್ಪಟ್ಟ ಹೊಸಾ ಮಂಡಿಸಲ್ಪಟ್ಟ ಮಸೂದೆಗಳು ರಾಷ್ಟ್ರಪತಿಗಳ ಅಂಗೀಕಾರದ ನಂತರವೇ ಅಧಿಕೃತವಾದ ಕಾನೂನಾಗಿ ಜಾರಿಗೆ ತರಲ್ಪಡುತ್ತದೆ. ಇಂತಹ ರಾಷ್ಟ್ರಪತಿಗಳನ್ನು ಲೋಕಸಭೆ ಮತ್ತು ರಾಜ್ಯಸಭೆಯ ಸಾಂಸದರು ಮತ್ತು ದೇಶದ ಎಲ್ಲಾ ರಾಜ್ಯಗಳ ಮತ್ತು ಪ್ರಾಂತ್ಯಗಳ ವಿಧಾನಸಭೆಯ ಶಾಸಕರು… Read More ಶ್ರೀಮತಿ ದ್ರೌಪದಿ ಮುರ್ಮು

ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಎಂಟು ವರ್ಷಗಳ ಹಿಂದೆ 2014ರಲ್ಲಿ ನಮ್ಮ ಹೆಮ್ಮೆಯ ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಯೋಗದ ಈ ಯೋಗದ ಉಪಯುಕ್ತತೆಯನ್ನು ತಿಳಿಸಿ, ಅದರ ಸದುಪಯೋಗವನ್ನು ಇಡೀ ವಿಶ್ವವೇ ಸದ್ಬಳಿಕೆ ಮಾಡಿಕೊಳ್ಳುವ ಹಾಗೆ ಕಾರ್ಯಕ್ರಮವನ್ನು ರೂಪಿಸುವ ಬಗ್ಗೆ ಪ್ರಸ್ತಾಪನೆ ಮಾಡಿದಕ್ಕೆ ಸುಮಾರು 140ಕ್ಕೂ ಹೆಚ್ಚು ರಾಷ್ಟ್ರಗಳೂ ಒಕ್ಕೊರಿಲಿನಿಂದ ಬೆಂಬಲಿಸಿದ ಪರಿಣಾಮವಾಗಿಯೇ ಪ್ರತೀ ವರ್ಷ ಜೂನ್ 21ರಂದು ವಿಶ್ವ ಯೋಗದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಇದರ ಭಾಗವಾಗಿಯೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಬೆಂಗಳೂರು ಆಶ್ರಯದಲ್ಲಿ ವಿದ್ಯಾರಣ್ಯಪುರದಲ್ಲೂ ಸತತವಾಗಿ 5 ವರ್ಷಗಳ ಕಾಲ ನಿರಂತರವಾಗಿ ಬಹಳ… Read More ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ