ಅಪ್ಪಾ

ರಮೇಶ ಹಳ್ಳಿಯೊಂದರಲ್ಲಿರಲ್ಲಿ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವಂತೆ ನಾವಿಬ್ಬರು ನಮಗಿಬ್ಬರು ಎಂಬು ಮುದ್ದಾದ ಸಂಸಾರವಿತ್ತು. ಪಿತ್ರಾರ್ಜಿತವಾಗಿ ಬಂದಿದ್ದ ಅಲ್ಪ ಸ್ವಲ್ಪ ಹೊಲ ಗದ್ದೆಯಲ್ಲೇ ಮಳೆಯಾಧಾರಿತವಾಗಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಮಗಳು ಹತ್ತನೇ ತರಗತಿಯಲ್ಲಿ ಇಂಗ್ಲೀಶ್, ಗಣಿತದಲ್ಲಿ ಫೇಲ್ ಆಗಿ ಮುಂದೆ ಓದಲಾರೆ ಎಂದಾಗ ಮಗಳನ್ನು ಬಲವಂತ ಮಾಡದೇ, ಮನೆಯಲ್ಲೇ ಹಾಡು ಹಸೆ, ಆಡುಗೆ, ಶಾಸ್ತ್ರ ಸಂಪ್ರದಾಯಗಳನ್ನೆಲ್ಲಾ ಕಲಿಸಿ ವಯಸ್ಸು 18 ಆಗುತ್ತಿದ್ದಂತೆಯೇ ಹತ್ತಿರದ ಪಟ್ಟಣವೊಂದರಲ್ಲಿ ಕೆಲಸ ಮಾಡುತ್ತಿದ ಹುಡುಗನೊಂದಿಗೆ ಮದುವೆ ಮಾಡಿಕೊಟ್ಟಿದ್ದ. ಹೆಂಡತಿಯ ಕೋರಿಕೆಯ… Read More ಅಪ್ಪಾ

ಕೊನೆಯ ಆಸೆ

ಈ ಪ್ರಪಂಚದಲ್ಲಿ ಜನಿಸುವ ಪ್ರತಿಯೊಂದು ಜೀವಿಗೂ ಒಂದು ಆಸೆ ಇದ್ದೇ ಇರುತ್ತದೆ. ಹಾಗೆ ಆಸೆ ಪೂರೈಸಿಕೊಳ್ಳುವ ಸಲುವಾಗಿ ಅವರು ಪರಿಶ್ರಮ ಹಾಕ್ತಾನೇ ಇರ್ತಾರೆ. ಕೆಲವರಿಗೆ ಕೆಲವೊಂದು ಬಾರಿ ಅವರ ಅಸೆಗಳು ಪೂರೈಸಿಕೊಂಡಾಗ ಆಗುವ ಅನುಭವ ಇದೆಯಲ್ಲಾ ಅದು ನಿಜಕ್ಕೂ ಅವರ್ಣಿನೀಯವೇ ಸರಿ. ಅದನ್ನು ಕೇಳಿ ಅಥವಾ ನೋಡಿ ತಿಳಿಯುವುದಕ್ಕಿಂತಲೂ ಅನುಭವಿಸಿದರೆನೇ ಆನಂದ. ಕಳೆದ ವಾರ ದೇಶಾದ್ಯಂತ ಬಿಡುಗಡೆಯಾ ಚಾರ್ಲಿ-777 ಸಿನಿಮಾದಲ್ಲಿ ನಾಯಕ ಧರ್ಮನಿಗೆ ಅಚಾನಕ್ಕಾಗಿ ಪರಿಚಯವಾದ ಬೀದಿ ನಾಯಿ, ಆರಂಭದಲ್ಲಿ ಅವನಿಗೆ ಕಿರಿಕಿರಿ ಎನಿಸಿದರೂ ದಿನ ಕಳೆದಂತೆಲ್ಲಾ… Read More ಕೊನೆಯ ಆಸೆ

ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

18 ರಿಂದ 22 ವರ್ಷಗಳ ನಡುವಿನ ಯುವ ಜನತೆಯ ಮನಸ್ಸು ಒಂದು ರೀತಿಯ ಮರ್ಕಟ ಮನಸ್ಸು ಎಂದೇ ಹೇಳಲಾಗುತ್ತದೆ. ಈ ವಯಸ್ಸಿನ ಬಹುತೇಕ ಮಕ್ಕಳಿಗೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಅರಿವಿರದೇ ಅಡ್ಡದಾರಿಗಳನ್ನು ಹಿಡಿಯುವ ಸಂಭವವೇ ಹೆಚ್ಚಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇಂದಿನ ಯುವ ಜನತೆಗೆ ಈ ದೇಶದ ಬಗ್ಗೆ ಅಭಿಮಾನವೇ ಇಲ್ಲಾ ರಾಷ್ಟ್ರೀಯತೆಯಂತೂ ಇಲ್ಲವೇ ಇಲ್ಲಾ ಎಂದು ಹೇಳುವವರಿಗೇನೂ ಕಡಿಮೆ ಇರಲಿಲ್ಲ. ಇಂತಹ ಸಮಸ್ಯೆಗಳಿಗಾಗಿಯೇ ಕೇಂದ್ರ ಸರ್ಕಾರ ಮತ್ತು ಭಾರತೀಯ ರಕ್ಷಣಾ… Read More ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

ರಾಷ್ಟ್ರೀಯತೆ ವಿವಿಧತೆಯಲ್ಲಿ ಏಕತೆ

ಕಳೆದ ಕೆಲವು ತಿಂಗಳುಗಳಿಂದ ಕರ್ನಾಟಕದಲ್ಲಿ ನಡೆಯುತ್ತಿದ್ದ ಧರ್ಮ ದಂಗಲ್, ಗ್ಯಾನವ್ಯಾಪಿ ಮಸೀದಿಯಿಂದ ದೇಶವ್ಯಾಪಿಯಾಗಿ ಹರಡಿ ಹತ್ತಾರು ಮುಸ್ಲಿಂ ರಾಷ್ಟ್ರಗಳು ಭಾರತದ ವಿರುದ್ಧ ತಿರುಗಿ ಬಿದ್ದಾಗಲೂ ಇಲ್ಲಿನ ಮುಸಲ್ಮಾನರು ದೇಶದ ಪರ ಚಕಾರವೂ ಎತ್ತದೆ, ಮೌನಂ ಸಮ್ಮತಿ ಲಕ್ಷಣಂ ಎನ್ನುವಂತೆ ಪರೋಕ್ಷವಾಗಿ ಮುಸಲ್ಮಾನ ದೇಶಗಳ ಪರ ನಿಂತದ್ದರಿಂದ ಬೇಸರಿಸಿಕೊಂಡ ಆತ್ಮೀಯ ಮಿತ್ರರೊಬ್ಬರು, ಜಗತ್ತಿನ ಎಲ್ಲ ಮುಸ್ಲಿಮ್ ದೇಶಗಳು ಭಾರತದ ವಿರುದ್ಧ ನಿಂತಾಗ, ಭಾರತೀಯ ಮುಸ್ಲಿಮರು ಭಾರತದ ಪರ ನಿಲ್ಲುವುದಿಲ್ಲ. ಇದು ಸಾರ್ವಕಾಲಿಕ ಸತ್ಯ. ಹಾಗಾಗಿ ಈ ಮತಾಂಧರರ ಬಗ್ಗೆ… Read More ರಾಷ್ಟ್ರೀಯತೆ ವಿವಿಧತೆಯಲ್ಲಿ ಏಕತೆ

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು

ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಯ ಆಚರಣೆ

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವಪರಿಸರ ದಿನವಾದ ಜೂನ್ 6 2022ರಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣವಾಗಿತ್ತು. ಕಾರ್ಯಕ್ರಮದ ಅತಿಥಿಗಳಾಗಿದ್ದ ಶ್ರೀ ಗಂಗಾಧರನ್ (ಆರೋಗ್ಯ ಭಾರತಿಯ ಪ್ರಾಂತ ಸಹಕೋಶಾಧ್ಯಕ್ಷರು) ಮತ್ತು ಶ್ರೀಮತಿ ಮನಿಲಾ ರೆಡ್ಡಿ, (ಸ್ವದೇಶಿ ಚಾಗರಣ ಮಂಚ್ ಮಹಿಳಾ ಘಟಕದ ಪ್ರಮುಖ್) ಮತ್ತು ಸಭೆಯಲ್ಲಿ ಸೇರಿದ್ದ ಕೆಲವು ಮಾತೆಯರಿಂದ ದೀಪವನ್ನು ಪ್ರಜ್ವಲಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರೆ, ರಾಮಚಂದ್ರಪುರದ ಕಲಾಸದ ಅಕಾಡೆಮಿ ಮಕ್ಕಳು ಸುಶ್ರಾವ್ಯವಾಗಿ ಹಾಡಿದ… Read More ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಯ ಆಚರಣೆ

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಅಹಲ್ಯಬಾಯಿ ಹೋಳ್ಕರ್

18ನೇ ಶತಮಾನದಲ್ಲಿಯೇ ಸತಿ ಸಹಗಮನ ಪದ್ದತಿಯನ್ನು ವಿರೋಧಿಸಿ ತನ್ನ ಪತಿಯ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಮೊಘಲರ ಹೆಡೆಮುರಿ ಕಟ್ಟಿದ್ದಲ್ಲದೇ, ಕಾಶೀ ವಿಶ್ವನಾಥ ಮತ್ತು ದ್ವಾದಶ ಜ್ಯೋತಿರ್ಲಿಂಗ ಕ್ಷೇತ್ರಗಳೂ ಸೇರಿದಂತೆ ಸುಮಾರು 3500ಕ್ಕೂ ಅಧಿಕ ಹಿಂದೂ ದೇವಾಲಯಗಳ ಜೀರ್ಣೋದ್ಧಾರ ಮಾಡಿದ ಪ್ರಾರ್ಥಸ್ಮರಣೀಯರಾದ ವೀರವನಿತೆ ಅಹಲ್ಯಾಬಾಯಿ ಹೋಳ್ಕರ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಸ ಯಶೋಗಾಥೆಯನ್ನು ಆಕೆಯ ವರ್ಧಂತಿಯಂದು ಇದೋ ನಿಮಗಾಗಿ… Read More ಅಹಲ್ಯಬಾಯಿ ಹೋಳ್ಕರ್

ವಟ ಸಾವಿತ್ರಿ ವ್ರತ

ಪತಿವ್ರತೆ ಸಾವಿತ್ರಿಯು ಯಮಧರ್ಮರಾಯನಿಂದ ತನ್ನ ಪತಿ ಸತ್ಯವಾನನ ಆಯುಷ್ಯವನ್ನು ವೃದ್ಧಿ ಮಾಡಿದ ದಿನವಾದ ಜೇಷ್ಠ ಮಾಸದ ಹುಣ್ಣಿಮೆಯಂದು ವಟಸಾವಿತ್ರಿ ವ್ರತ ಎಂದು ಆಚರಿಸುವ ಸಂಪ್ರದಾಯವಿದ್ದು, ಆ ವ್ರತಾಚರಣೆ ಮತ್ತು ಅದರ ಫಲಾಫಲಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ವಟ ಸಾವಿತ್ರಿ ವ್ರತ