ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಮುತ್ತುಗದ ಎಲೆ (ಇಸ್ತ್ರೀ ಎಲೆ)

ಮದುವೆ ಮುಂಜಿ, ನಾಮಕರಣ ಮುಂತಾದ ಶುಭ ಸಮಾರಂಭವಿರಲೀ ಅಥವಾ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಸಾಧಾರಣವಾಗಿ ಉಟವನ್ನು ಬಡಿಸಲು ಬಾಳೆ ಎಲೆಯನ್ನು ಬಳಸುವುದು ದಕ್ಷಿಣ ಭಾರತದಲ್ಲಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ನೀರು ಹೆಚ್ಚಾಗಿರುವ ಕಡೆಯಲ್ಲಿ ಬಾಳೇಗಿಡ ಬೆಳೆಯುವ ಕಾರಣ, ನೀರಿಲ್ಲದ ಪ್ರದೇಶಗಳಲ್ಲಿ ಬಾಳೆಯ ಎಲೆಯ ಬದಲಾಗಿ ಬಳಸುವ ಎಲೆಯೇ. ಮುತ್ತುಗದ ಎಲೆ. ಕೇವಲ ಊಟದ ಎಲೆಗಷ್ಟೇ ಅಲ್ಲದೇ, ಪೂಜೆ ಪುನಸ್ಕಾರ ಮತ್ತು ಆಯುರ್ವೇದದಲ್ಲಿ ಹಲವು ಔಷಧಿಗಳಿಗೆ ಬಳಸುವ ಈ ಮರಕ್ಕೆ ಕನ್ನಡದಲ್ಲಿ ಮುತ್ತುಗ, ಸಂಸ್ಕೃತದಲ್ಲಿ ಪಾಲಾಶ ಮತ್ತು… Read More ಮುತ್ತುಗದ ಎಲೆ (ಇಸ್ತ್ರೀ ಎಲೆ)

ಲುಟಿಯನ್ಸ್ ದೆಹಲಿ

ದೇಶದ ಖ್ಯಾತ ಪತ್ರಕರ್ತ ಮತ್ತು ಸದ್ಯಕ್ಕೆ ರಿಪಬ್ಲಿಕ್ ಟಿವಿಯ ಮಾಲಿಕ ಅರ್ಣಾಬ್ ಗೋಸ್ವಾಮಿ ಆರಂಭದಿಂದಲೂ ತಮ್ಮ ಟಿವಿ ಛಾನೆಲ್ಲನ್ನು ದೇಶದ ರಾಜಕೀಯ ಆಗುಹೋಗುಗಳ ಪ್ರಮುಖ ಕೇಂದ್ರವಾದ ರಾಜಧಾನಿ ದೆಹಲಿಯಲ್ಲಿ ಆರಂಭಿಸಿದೇ, ದೇಶದ ಪ್ರಮುಖ ವಾಣಿಜ್ಯ ಕೇಂದ್ರವಾದ ಮುಂಬೈನಲ್ಲಿ ಪ್ರಾರಂಭಿಸಿ ತಮ್ಮ ಟಿವಿ ಷೋಗಳಲ್ಲಿ ಪದೇ ಪದೇ ಲೂಟಿಯನ್ಸ್ ಮಾಧ್ಯಮ, ಲೂಟಿಯನ್ಸ್ ಎಂಬ ಪದವನ್ನು ಬಹಳಷ್ಟು ಬಾರಿ ಬಳಸುತ್ತಲೇ ಇರುತ್ತಾರೆ. ಲೂಟಿಯನ್ಸ್ ಪದ ಕೇಳಿದ ತಕ್ಷಣ ಅದನ್ನು ಲೂಟಿ ಮಾಡುವವರು ಅರ್ಥಾತ್ ದೋಚುವವರು ಎಂಬ ಅರ್ಥವನ್ನು ಕಲ್ಪಿಸಿಕೊಂಡು ಅರೇ,… Read More ಲುಟಿಯನ್ಸ್ ದೆಹಲಿ

ಅಡುಗೆ ಮನೆ ಕುಟುಂಬದ ಶಕ್ತಿ ಕೇಂದ್ರ

ಅಡುಗೆ ಮನೆ (Kitchen Room) ಕೇವಲ ಮನೆಯ ಒಂದು ಕೋಣೆಯಲ್ಲ. ಅದು ಇಡೀ ಕುಟುಂಬದ (Family) ಸದಸ್ಯರನ್ನು ಬೆಸೆದಿಟ್ಟುಕೊಳ್ಳುವ ಕೊಂಡಿ, ಮನೆಯ ಆರೋಗ್ಯದ ಕೇಂದ್ರ & ಶಕ್ತಿ ಕೇಂದ್ರವೂ ಹೌದು. ಮನೆಯ ಅಡುಗೆ ಮನೆಯಲ್ಲಿ ನಿತ್ಯವೂ ಮೂರು ಬಾರಿ ಒಲೆ ಉರಿಯುತ್ತಿದೆ ಎಂದರೆ ಆದೊಂದು ಆರೋಗ್ಯಕರ ಕುಟುಂಬ ಎಂದರು ತಪ್ಪಾಗದು. ಇತ್ತೀಚಿನವರೆಗೂ ಅಡುಗೆ ಮನೆಯ ಡಬ್ಬಿಗಳೇ ಭಾರತೀಯ ಗೃಹಿಣಿಯರ ಉಳಿತಾಯದ ಕೇಂದ್ರವೂ ಆಗಿದ್ದು, ಕುಟುಂಬಕ್ಕೆ ಅತ್ಯಾವಶ್ಯಕತೆ ಬಿದ್ದಾಗ ಅಲ್ಲಿನ ಸಾಸಿವೆ ಡಬ್ಬಿ, ಗಸಗಸೆ ಡಬ್ಬಿಯಲ್ಲಿ ಉಳಿಸಿ ಭದ್ರವಾಗಿ… Read More ಅಡುಗೆ ಮನೆ ಕುಟುಂಬದ ಶಕ್ತಿ ಕೇಂದ್ರ

ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಕೆಲವು ಕ್ಷಣಗಳ ಹಿಂದೆ ಹೀಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಓದುತ್ತಿದ್ದಾಗ, ಇಂದು ಬೆಳಿಗ್ಗೆ, ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರನ್ನು ತರಾಟೆಗೆ ತೆಗೆದುಕೊಂಡಿದೆಯಲ್ಲದೇ, ಪ್ರವಾದಿಗಳ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಅದೇಶಿಸಿರುವ ವಿಷಯ ನಿಜಕ್ಕೂ ಆಘಾತಕರಿ ಎನಿಸಿದೆ. ಭಾರತ ದೇಶದ ಪ್ರಜ್ಞಾವಂತನಾಗಿ ದೇಶದ ಸಂವಿಧಾನ, ಕಾನೂನು ಮತ್ತು ಸರ್ವೋಚ್ಚ ನ್ಯಾಯಾಲಯದ… Read More ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಭಾರತದಲ್ಲಿ ಬಾಷ್ ಶತಮಾನೋತ್ಸವ

ಸ್ವಾತಂತ್ರ್ಯಾ ನಂತರ ಭಾರತ ಸರ್ಕಾರ, ದೇಶದ ಜನರಿಗೆ ಉದ್ಯೋಗವನ್ನು ನೀಡಲು ಮತ್ತು ದೇಶದಲ್ಲಿ ಉದ್ಯಮಗಳನ್ನು ಹೆಚ್ಚಿಸುವ ಸಲುವಾಗಿ ದೇಶದಲ್ಲಿ ಹತ್ತಾರು ಸಾರ್ವಜನಿಕ ಉದ್ಯಮಗಳನ್ನು ಆರಂಭಿಸಿದವು. ಅದರಲ್ಲೂ ಬೆಂಗಳೂರಿನಲ್ಲಿ ಐ.ಟಿ.ಐ, ಹೆಚ್.ಎಂ.ಟಿ, ಹೆಚ್.ಎ.ಎಲ್, ಬಿಇಎಲ್, ಬಿ.ಹೆಚ್.ಇ.ಎಲ್ ಮುಂತಾದ ಕಾರ್ಖಾನೆಗಳು ಆರಂಭವಾದಾಗ, ಅದಕ್ಕೆ ಸೇರಲು ಜನರು ಮುಗಿ ಬೀಳತೊಡಗಿದರು. ಈ ಮೇಲೆ ತಿಳಿಸಿದ ಕಾರ್ಖಾನೆಗಳಲ್ಲಿ ಕೆಲಸ ಸಿಗದೇ ಹೋದಾಗ, ಬೆಂಗಳೂರಿಗರಿಗೆ ಪರ್ಯಾಯವಾಗಿ ಕಾಣಿಸಿದ್ದೇ, ಮೈಕೋ, ಕಿರ್ಲೋಸ್ಕರ್, ಎಂಇಐ ಮುಂತಾದ ಖಾಸಗಿ ಕಂಪನಿಗಳು ಎಂದರೆ ಅತಿಶಯವೇನಲ್ಲ. 1953 ರಲ್ಲಿ, ಸ್ಪಾರ್ಕ್ ಪ್ಲಗ್‌ಗಳ… Read More ಭಾರತದಲ್ಲಿ ಬಾಷ್ ಶತಮಾನೋತ್ಸವ

ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು

ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಂಡಾಯವೆದ್ದು ದೇಶಾದ್ಯಂತ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾಳು ಮಾಡಿದಾಗ, ಅಗ್ನಿಪಥ್ ಯೋಜನೆ ಫಲಾಫಲಗಳೇನು? ಅದು ಯುವಕರಿಗೆ ಹೇಗೆ ಪ್ರಯೋಜನವಾಗುತ್ತದೆ ಎಂಬುದರ ಸಂಪೂರ್ಣ ವಿವರಗಳನ್ನು ತಿಳಿಸಿದಾಗ, ಓದುಗರೊಬ್ಬರು, ನಿಮಗೆ ಸೈನಿಕ ಎಂದರೆ ಏನು ಗೊತ್ತಾ? ನೀವ್ಯಾಕೆ ಸೈನಿಕರಾಗಿಲ್ಲ? ನಿಮ್ಮ ಮಕ್ಕಳನ್ನು ಸೈನ್ಯಕ್ಕೆ ಏಕೆ ಸೇರಿಸಿಲ್ಲ? ಎಂಬ ಅಕ್ಷೇಪ ಎತ್ತಿದ್ದರು. ಹಾಗಾಗಿ ನಾನು ಯೌವನಾವಸ್ಥೆಯಲ್ಲಿದ್ದಾಗ ಸೈನ್ಯಕ್ಕೆ ಸೇರಲು ನಾನು ಮಾಡಿದ ಸಾಹಸಗಳ ಪರಿಯ  ಮೋಜಿನ… Read More ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು

ಪರಿಸರದ ರಕ್ಷಣೆ

ಸಾಧಾರಣವಾಗಿ ಕೆಲವು ವಯಸ್ಸಾದವರನ್ನು ಭೇಟಿ ಮಾಡಿ. ನಮಸ್ಕಾರ ಹೇಗಿದ್ದೀರೀ? ಎಂದು ಪ್ರಶ್ನೆ ಮಾಡಿದರೆ ಸಾಲು. ಬಹುತೇಕರು, ಈ ಏನಪ್ಪಾ ಹೇಳೋದು? ಈಗೆಲ್ಲಾ ಕಾಲ ಕೆಟ್ಟು ಹೋಗಿದೆ. ನಮ್ಮ ಕಾಲದಲ್ಲಿ  ಹೇಗಿತ್ತು ಗೊತ್ತಾ? ಎಂಬ ರಾಗವನ್ನು ಎಳೆಯುತ್ತಾರೆ. ಆದರೆ ನಿಜ ಹೇಳಬೇಕು ಎಂದರೆ ಕಾಲ ಖಂಡಿತವಾಗಿಯೂ ಕೆಟ್ಟಿಲ್ಲ, ನಮ್ಮ ದೈನಂದಿನದ ರೂಢಿಯನ್ನು ಅತ್ಯಂತ ಹೀನಾಮಾನವಾಗಿ ಕೆಡಿಸಿರುವದರಿಂದಲೇ ಎಲ್ಲವೂ ಅಯೋಮಯವಾಗಿದೆ ಎಂದರೆ ತಪ್ಪಾಗದು. ಇತ್ತೀಚಿಗೆ ವ್ಯಾಟ್ಸಪ್ಬಲ್ಲಿನ ಓದಿದ  ಈ ಬರಹ ಪ್ರಸ್ತುತ ವಿಕ್ಷುಬ್ಧತೆಗೆ ಹೇಳಿಮಾಡಿಸಿದಂತಿದ್ದು ಅದರ ಸಾರಾಂಶ ಈ ರೀತಿಯಾಗಿದೆ.… Read More ಪರಿಸರದ ರಕ್ಷಣೆ

ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು