ಎರಡು ಕೈ ಸೇರಿದರೆ ಮಾತ್ರವೇ ಚಪ್ಪಾಳೆ.

ಕಳೆದ ಎರಡ್ಮೂರು ತಿಂಗಳುಗಳಿಂದಲೂ ಶಾಲಾ ಕಾಲೇಜಿನ ಉಡುಪಿನ ವಿಷಯದಲ್ಲಿ ಉಡುಪಿಯಲ್ಲಿ ಸಣ್ಣದಾಗಿ ಕೆಲ ಮತಾಂಧ ಮುಸಲ್ಮಾನರು ಆರಂಭಿಸಿದ ತಿಕ್ಕಾಟ ರಾಜ್ಯಾದ್ಯಂತ ಈ ಪರಿಯಾಗಿ ಹಿಂದೂಗಳನ್ನು ಜಾಗೃತ ಗೊಳಿಸುತ್ತದೆ ಎಂಬುದರ ಅರಿವಿಲ್ಲದೇ ಅವಡು ಕಚ್ಚಿಕೊಳ್ಳುವ ಪರಿಸ್ಥಿತಿಗೆ ಬಂದು ಬೆಣೆ ತೆಗೆಯಲು ಹೋಗಿ ಬಾಲ ಸಿಕ್ಕಿಸಿಕೊಂಡ ಮಂಗನಂತಾಗಿದೆ ಅವರ ಸದ್ಯದ ಪರಿಸ್ಥಿತಿ ಎಂದರೂ ತಪ್ಪಾಗದು. 1947ರಲ್ಲಿ ಧರ್ಮಾಧಾರಿತವಾಗಿಯೇ ಈ ದೇಶ ಇಬ್ಬಗವಾಗಿ ಮುಸಲ್ಮಾನರಿಗೆ ಪೂರ್ವ ಮತ್ತು ಪಶ್ವಿಮ ಪಾಕಿಸ್ಥಾನಗಳು ಉದಯವಾಗಿ ಹಿಂದೂಗಳಿಗೆ ಹಿಂದೂಸ್ಥಾನ ಎಂಬುದಾಗಿ ಇದ್ದರೂ, ಈಶ್ವರ ಅಲ್ಲಾ ತೇರೇ… Read More ಎರಡು ಕೈ ಸೇರಿದರೆ ಮಾತ್ರವೇ ಚಪ್ಪಾಳೆ.

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

ನಮ್ಮ ಸನಾತನ ಧರ್ಮದಲ್ಲಿ ಮಾತೃದೇವೋಭವ, ಪಿತೃದೇವೋಭವದ ನಂತರದ ಸ್ಥಾನವನ್ನು ಆಚಾರ್ಯ ದೇವೋಭವ ಎಂದು ಗುರುಗಳಿಗೆ  ಮೀಸಲಾಗಿಟ್ಟಿದ್ದೇವೆ.  ಜನ್ಮ ನೀಡಿದವರು  ತಂದೆ-ತಾಯಿಯರಾದರೇ, ಪ್ರತಿಯೊಬ್ಬರಿಗೂ ವಿದ್ಯಾ ಬುದ್ಧಿಯನ್ನು ಕಲಿಸಿ ಅವರನ್ನು ತಿದ್ದಿ ತೀಡೀ ಸಮಾಜದಲ್ಲಿ ಇಬ್ಬ ಸಭ್ಯ ನಾಗರೀಕರನ್ನಾಗಿ ಮಾಡಿಸುವವರೇ ಗುರುಗಳು ಎಂದರೂ ತಪ್ಪಾಗದು. ಹಾಗಾಗಿ ನಮ್ಮ ಸನಾತನ ಧರ್ಮದಲ್ಲಿ ಗುರುಪರಂಪರೆ ಅತ್ಯಂತ ಮಹತ್ವಪೂರ್ಣ ಪಾತ್ರವನ್ನು ವಹಿಸುತ್ತದೆ. ನಮ್ಮ ಕಾಲಮಟ್ಟದ ಅಂತಹ ಅನೇಕ ಗುರುಗಳಲ್ಲಿ  ಕರ್ನಾಟಕದ ಅತ್ಯಂತ ಪ್ರಸಿದ್ದ ಧಾರ್ಮಿಕ ಕೇಂದ್ರವಾದ ಸಿದ್ದಗಂಗಾ ಮಠದ ಸ್ವಾಮಿಗಳಾಗಿದ್ದ ಭಾರತೀಯ ಆಧ್ಯಾತ್ಮಿಕ ಚಿಂತಕರೂ,… Read More ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

ಸೌತಡ್ಕ ಶ್ರೀ ಮಹಾಗಣಪತಿ

ಸಾಮಾನ್ಯವಾಗಿ ಒಂದು ಪುರಾತನ ದೇವಸ್ಥಾನ ಎಂದ ತಕ್ಷಣವೇ ನಮ್ಮ ಮನಸ್ಸಿನಲ್ಲಿ ಮೂಡುವುದೇ ವಿಶಾಲವಾದ ಪ್ರದೇಶದಲ್ಲಿ ಎತ್ತರವಾದ ರಾಜಗೋಪುರವನ್ನು ದಾಟಿ ಒಳಗೆ ಹೋಗುತ್ತಿದ್ದಲ್ಲಿ ನೂರಾರು ಸುಂದರವಾಗಿ ನಿಲ್ಲಿಸಿರುವ ಕಲ್ಲುಗಳ ಕಂಬ ಅದರಲ್ಲಿ ಶಿಲ್ಪಿಯ ಕೈ ಚಳಕದಿಂದ ಮೂಡಿರುವ ವಿವಿಧ ಆಕೃತಿಗಳ ಮಧ್ಯದಲ್ಲಿರುವ ಗರ್ಭಗುಡಿ ಇರುವ ದೇವಸ್ಥಾನ. ಇನ್ನು ವಾಸ್ತುಪ್ರಕಾರ ದೇವಸ್ಥಾನವೆಂದರೆ, ಗರ್ಭಾಂಕಣ, ನವರಂಗ, ಮುಖ ಮಂಟಪ, ಪ್ರಾಕಾರ ಮತ್ತು ರಾಜಗೋಪುರಗಳು ಇರಲೇಬೇಕೆಂಬ ನಿಯಮವಿದೆ. ಇಲ್ಲಿನ ದೇವಸ್ಥಾನಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದ್ದರೂ ಇಂದಿಗೂ ಬಯಲು ಮಂದಿರದಲ್ಲೇ ಇರುವ ಸುಂದರ… Read More ಸೌತಡ್ಕ ಶ್ರೀ ಮಹಾಗಣಪತಿ

ಪಂಜಾಬಿನ ಅಚ್ಚರಿಯ ಆತಂಕಕಾರಿ ಬೆಳವಣಿಗೆ

ಮಾರ್ಚ್ 10, 2022 ಶುಕ್ರವಾರದಂದು ಪ್ರಪಂಚಾದ್ಯಂತ ಹರಡಿರುವ ಬಹುತೇಕ ಭಾರತೀಯರ ಚಿತ್ತವೆಲ್ಲಾ ಇದ್ದದ್ದೇ ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಮಣಿಪುರ ಮತ್ತು ಗೋವಾ ಪಂಚರಾಜ್ಯಗಳ ಚುನಾವಣಾ ಫಲಿತಾಂಶದತ್ತ. ಚುನಾವಣೆಯ ಪೂರ್ವೋತ್ತರ ಮತ್ತು ಚುನಾವಣೆಯ ನಂತರದ ಎಕ್ಸಿಟ್ ಪೋಲಿನಲ್ಲಿ ಪಂಜಾಬಿನಲ್ಲಿ ಸರಳ ಬಹುಮತದೊಂದಿಗೆ ಆಮ್ ಆದ್ಮೀ ಪಕ್ಷ, ಉತ್ತರ ಪ್ರದೇಶ ಮತ್ತು ಮಣಿಪುರಲ್ಲಿ ಬಿಜೆಪಿ ಸರಳ ಬಹುಮತ ಗಳಿಸುತ್ತದೆ ಹಾಗೂ ಉತ್ತರಾಖಂಡ್ ಮತ್ತು ಗೋವಾದಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿಯ ನಡುವೆ ಹಣಾಹಣಿಯ ಸ್ಪರ್ಥೆ ಏರ್ಪಟ್ಟು ಅತಂತ್ರವಾಗಬಹುದು ಎಂದೇ ಬಹುತೇಕ ಸಮೀಕ್ಷೆಗಳು… Read More ಪಂಜಾಬಿನ ಅಚ್ಚರಿಯ ಆತಂಕಕಾರಿ ಬೆಳವಣಿಗೆ

ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ಶಿರಸಿ ಮಾರಿಕಾಂಬಾ

ಕರ್ನಾಟಕದ ಮಲೆನಾಡಿನ ಸಾಂಸ್ಕೃತಿಕ ಹೆಬ್ಬಾಗಿಲು ಎಂದೇ ಖ್ಯಾತವಾಗಿರುವ, ಶಿರಸಿಯ ಶ್ರೀ ಮಾರಿಕಾಂಬೆಯ ದರ್ಶನ ಪಡೆಯುವುದರ ಜೊತೆಗೆ ಪ್ರತೀ ಎರಡು ವರ್ಷಗಳಿಗೊಮ್ಮೆ ವೈಭವೋಪೇತವಾಗಿ ನಡೆಯುವ ಮಾರಿ ಜಾತ್ರೆಯ ಸುಂದರ ಅನುಭವ ಮತ್ತು ಅಲ್ಲಿಯ ದೇವಾಲಯದ ಪ್ರಸಿದ್ಧ ಕೋಣ ಮತ್ತು ಆ ಜಾತ್ರೆಯ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ಶಿರಸಿ ಮಾರಿಕಾಂಬಾ

ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಭಾರತೀಯ ಚಿತ್ರರಂಗದಲಿ ಕನ್ನಡ ಚಿತ್ರರಂಗಕ್ಕೆ ಅದರದ್ದೇ ಆದ ಇತಿಹಾಸವಿದ್ದು ಪ್ರತೀವರ್ಷವೂ ಸರ್ಕಾರ ಕೊಡುವ ಸ್ವರ್ಣ ಕಮಲ ಪ್ರಶಸ್ತಿಗಳಲ್ಲಿ ಮೊದಲ ಮೂರು ಸ್ಥಾನದಲ್ಲಿ ಕರ್ನಾಟಕದ ಹೆಸರೂ ಇದ್ದೇ ಇದೆ. ಈ ರೀತಿಯ ಸಾಥನೆಯನ್ನು ಮಾಡಲು ವರನಟ ಡಾ.ರಾಜಕುಮಾರ್, ವಿಷ್ಣುವರ್ಥನ್, ಅನಂತ್ ನಾಗ್, ರಮೇಶ್ ಅಂತಹ ದಿಗ್ಗಜ ನಟರುಗಳಲ್ಲದೇ ಜಿವಿ ಐಯ್ಯರ್, ಬಿ. ಆರ್ ಪಂತಲು, ಲಕ್ಷ್ಮೀನಾರಾಯಣ, ಗಿರೀಶ್ ಕಾರ್ನಾಡ್, ಗಿರೀಶ್ ಕಾಸರವಳ್ಳಿ ಶೇಷಾದ್ರಿ ಅವರಂತಹ ನಿರ್ದೇಶಕರ ಪಾಲೂ ಇದೆ ಎನ್ನುವುದೂ ಸತ್ಯ. ನಟನೆಯಲ್ಲಿ ಕುರಿಗಳು, ಕೋತಿಗಳು, ಕತ್ತೆಗಳ ಚಿತ್ರಗಳಿಗಷ್ಟೇ… Read More ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ನಂಜನಗೂಡು ಪಂಚ ಮಹಾರಥೋತ್ಸವ (ದೊಡ್ಡ ಜಾತ್ರೆ)

ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಪಂಚರಥೋತ್ಸವ ಅರ್ಥಾತ್ ದೊಡ್ಡ ಜಾತ್ರೆಯ ಸಂಭ್ರಮ ಕ್ಷಣಗಳನ್ನು ಕುಳಿತಲ್ಲಿಂದಲೇ ನೋಡಿ ಶ್ರೀ ನಂಜುಂಡೇಶ್ವರನ ಕೃಪಾಶೀರ್ವಾದಕ್ಕೆ ಪಾತ್ರರಾಗೋಣ ಬನ್ನಿ.… Read More ನಂಜನಗೂಡು ಪಂಚ ಮಹಾರಥೋತ್ಸವ (ದೊಡ್ಡ ಜಾತ್ರೆ)

ಉಕ್ರೇನಿನ ನೈಜ ಮುಖ

ಕಾಲು ಕೆರೆದುಕೊಂಡು ರಷ್ಯಾದ ವಿರುದ್ಧ ಯುದ್ದ ಮಾಡಲು ಹೋಗಿ ತಪರಾಕಿ ಹಾಕಿಸಿಕೊಳ್ಳುತ್ತಿರುವ ಉಕ್ರೇನಿನ ನೆರೆ ರಾಷ್ಟ್ರಗಳಿಂದ ಉಕ್ರೇನಿನಲ್ಲಿ ಸಿಲಿಕಿಕೊಂಡಿರುವ ಭಾರತೀಯರು ಅದರಲ್ಲೂ ವಿಶೇಷವಾಗಿ ವೈದ್ಯಕೀಯ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭಾರತ ಸರ್ಕಾರ ಮಾನವೀಯತೆಯ ದೃಷ್ಟಿಯಿಂದ ಆಪರೇಷನ್ ಗಂಗಾ ಮೂಲಕ ಭಾರತಕ್ಕೆ ಕರೆತರುವ ಪ್ರಯಾಸದಲ್ಲಿದ್ದರೆ, ಕಮ್ಯೂನಿಷ್ಟ್ ಮನಸ್ಥಿತಿಯ ಬಹುತೇಕ ಮಾಧ್ಯಮಗಳು ಹುಡುಕಿ ಹುಡುಕೀ ಭಾರತ ಸರ್ಕಾರದ ಉಚಿತ ವಿಮಾನದಲ್ಲೇ ಬಂದು ಅದೇ ಭಾರತ ಸರ್ಕಾರ ವಿರುದ್ಧ ಮಾತನಾಡುವವರ ಸಂದರ್ಶನವನ್ನು ಪ್ರಸರಿಸಿ ಪರೋಕ್ಷವಾಗಿ ಆಪರೇಷನ್ ಗಂಗಾ ಎನ್ನುವುದು ವಿಫಲ ಪ್ರಯತ್ನ… Read More ಉಕ್ರೇನಿನ ನೈಜ ಮುಖ