ಎರಡು ಕೈ ಸೇರಿದರೆ ಮಾತ್ರವೇ ಚಪ್ಪಾಳೆ.
ಕಳೆದ ಎರಡ್ಮೂರು ತಿಂಗಳುಗಳಿಂದಲೂ ಶಾಲಾ ಕಾಲೇಜಿನ ಉಡುಪಿನ ವಿಷಯದಲ್ಲಿ ಉಡುಪಿಯಲ್ಲಿ ಸಣ್ಣದಾಗಿ ಕೆಲ ಮತಾಂಧ ಮುಸಲ್ಮಾನರು ಆರಂಭಿಸಿದ ತಿಕ್ಕಾಟ ರಾಜ್ಯಾದ್ಯಂತ ಈ ಪರಿಯಾಗಿ ಹಿಂದೂಗಳನ್ನು ಜಾಗೃತ ಗೊಳಿಸುತ್ತದೆ ಎಂಬುದರ ಅರಿವಿಲ್ಲದೇ ಅವಡು ಕಚ್ಚಿಕೊಳ್ಳುವ ಪರಿಸ್ಥಿತಿಗೆ ಬಂದು ಬೆಣೆ ತೆಗೆಯಲು ಹೋಗಿ ಬಾಲ ಸಿಕ್ಕಿಸಿಕೊಂಡ ಮಂಗನಂತಾಗಿದೆ ಅವರ ಸದ್ಯದ ಪರಿಸ್ಥಿತಿ ಎಂದರೂ ತಪ್ಪಾಗದು. 1947ರಲ್ಲಿ ಧರ್ಮಾಧಾರಿತವಾಗಿಯೇ ಈ ದೇಶ ಇಬ್ಬಗವಾಗಿ ಮುಸಲ್ಮಾನರಿಗೆ ಪೂರ್ವ ಮತ್ತು ಪಶ್ವಿಮ ಪಾಕಿಸ್ಥಾನಗಳು ಉದಯವಾಗಿ ಹಿಂದೂಗಳಿಗೆ ಹಿಂದೂಸ್ಥಾನ ಎಂಬುದಾಗಿ ಇದ್ದರೂ, ಈಶ್ವರ ಅಲ್ಲಾ ತೇರೇ… Read More ಎರಡು ಕೈ ಸೇರಿದರೆ ಮಾತ್ರವೇ ಚಪ್ಪಾಳೆ.








