ಭಗವಾನ್ ಗೌತಮ ಬುದ್ಧ
ಗೌತಮ ಸಿದ್ಧಾರ್ಥ ಕೇವಲ ಸರ್ವ ಸಂಗ ಪರಿತ್ಯಾಗದಿಂದ ಬುದ್ಧನಾಗಲಿಲ್ಲ. ಬದಲಾಗಿ ಆತ ತಾನು ಕಂಡ ಕೊಂಡ ಬದುಕಿನ ಸತ್ಯ ದರ್ಶನದಿಂದ ಹೇಗೆ ಬುದ್ಧನಾಗಿ ಜಗದ್ವಿಖ್ಯಾತನಾದ ಎಂಬ ರೋಚಕತೆ ಇದೋ ನಿಮಗಾಗಿ … Read More ಭಗವಾನ್ ಗೌತಮ ಬುದ್ಧ
ಗೌತಮ ಸಿದ್ಧಾರ್ಥ ಕೇವಲ ಸರ್ವ ಸಂಗ ಪರಿತ್ಯಾಗದಿಂದ ಬುದ್ಧನಾಗಲಿಲ್ಲ. ಬದಲಾಗಿ ಆತ ತಾನು ಕಂಡ ಕೊಂಡ ಬದುಕಿನ ಸತ್ಯ ದರ್ಶನದಿಂದ ಹೇಗೆ ಬುದ್ಧನಾಗಿ ಜಗದ್ವಿಖ್ಯಾತನಾದ ಎಂಬ ರೋಚಕತೆ ಇದೋ ನಿಮಗಾಗಿ … Read More ಭಗವಾನ್ ಗೌತಮ ಬುದ್ಧ
ಭಾರತದಲ್ಲಿ ಕ್ರಿಕೆಟ್ ಒಂದು ರೀತಿಯ ಧರ್ಮ ಎಂಬತಾಗಿ ಅದರ ಹೊರತಾಗಿ ಉಳಿದ ಕ್ರೀಡೆಗಳ ಬಗ್ಗೆ ಪ್ರೋತ್ಸಾಹ ಅಷ್ಟಕಷ್ಟೇ. ಬಹುತೇಕ ಪೋಷಕರು ತಮ್ಮ ಮಕ್ಕಳು ಡಾಕ್ಟರ್ ಇಲ್ಲವೇ ಇಂಜಿನೀಯರ್ ಆಗಿ ವಿದೇಶಗಳಿಗೆ ಹೋಗಿ ಲಕ್ಷ ಲಕ್ಷ ರೂಪಾಯಿ ಹಣ ಸಂಪಾದಿಸಿ ಐಶಾರಾಮ್ಯದ ಜೀವನವನ್ನು ನಡೆಸಿದರೆ ಸಾಕು ಎಂದು ಬಯಸುವವರೇ ಹೆಚ್ಚಾಗಿದ್ದಾರೆ. ಅಪರೂಪಕ್ಕೆ ಅಲ್ಲೊಂದು ಇಲ್ಲೊಂದು ವಯಕ್ತಿಕ ಆಸಕ್ತಿಯುಳ್ಳವರು ಟಿನ್ನಿಸ್, ಶೂಟಿಂಗ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಈಜು, ಕುಸ್ತಿ, ವೇಯ್ಟ್ ಲಿಫ್ಟಿಂಗ್ ಮುಂತಾದ ಕ್ರೀಡೆಗಳಲ್ಲಿ ಅಷ್ಟೂ ಇಷ್ಟೋ ಸಾಧನೆಗಳನ್ನು ಮಾಡುವ… Read More ಥಾಮಸ್ ಕಪ್ ಗೆದ್ದು ಬೀಗಿದ ಭಾರತ
ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ
ಇವತ್ತಿನ ಬಹುತೇಕ ರಾಜಕೀಯ ಪಕ್ಷದ ನಾಯಕರುಗಳು ನಮ್ಮವರು ಈ ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ್ದಾರೆ ಅಷ್ಟು ತ್ಯಾಗ ಮಾಡಿದ್ದಾರೆ ಎಂದು ಪುಂಖಾನು ಪುಂಖವಾಗಿ ಹೇಳುತ್ತಲೇ ಜನರನ್ನು ಮರಳು ಮಾಡುತ್ತಿರುವ ಸಂಧರ್ಭದಲ್ಲಿ ಒಂದೇ ಕುಟುಂಬದ, ಅದರಲ್ಲೂ ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ಅಣ್ಣ ತಮ್ಮಂದಿರಾದ ಚಾಪೇಕರ್ ಸಹೋದರರನ್ನು ಬ್ರಿಟೀಷ್ ಅಧಿಕಾರಿಗಳು ಮತ್ತು ಮಿತ್ರದ್ರೋಹ ಎಸಗಿದ ಸಾಕ್ಷಿಯಾಗಿದ್ದ ಭಾರತೀಯನನ್ನು ಕೊಂಡಿದ್ದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದಾಗ ಅವರೆಲ್ಲರೂ ಸಂತೋಷದಿಂದ ಭಾರತಮಾತೆಗೆ ತಮ್ಮ ಪ್ರಾಣವನ್ನು ಅರ್ಪಿಸಿದ್ದನ್ನು ನೆನಪಿಸಿಕೊಂಡು ಆ ಸಹೋದರಿಗೆ ಎರಡು… Read More ಚಾಪೇಕರ್ ಸಹೋದರರು
ದಿನವಿಡೀ ಕಛೇರಿಯಲ್ಲಿ ಕೆಲಸ ಮಾಡಿದ ನಂತರ ಸುಸ್ತಾಗಿ ಸಂಜೆ ಮನೆಗೆ ಹೋಗಬೇಕೆಂದು ಬಸ್ ನಿಲ್ದಾಣದಲ್ಲಿ ನಿಂತಿದ್ದೆ. ವಿಪರೀತ ಜನಸಂದಣಿಯಿಂದಾಗಿ ಒಂದೆರಡು ಬಸ್ಸುಗಳು ನಮ್ಮ ನಿಲ್ದಾಣದಲ್ಲಿ ನಿಲ್ಲಿಸದೇ ಹಾಗೇ ಹೊರಟು ಹೋದವು. ಆದಾದ ಕೆಲವು ಸಮಯದ ನಂತರ ಬಂದ ಮೂರನೇ ಬಸ್ಸಿನಲ್ಲಿಯೂ ಸಾಕಷ್ಟು ಜನರಿದ್ದರು. ಅದಾಗಲೇ ಸಾಕಷ್ಟು ಸಮಯವಾಗಿದ್ದರಿಂದ ಮಾತ್ತು ಬಸ್ಸಿಗೆ ಕಾದೂ ಕಾದೂ ಸುಸ್ತಾದ ಪರಿಣಾಮ ವಿಧಿ ಇಲ್ಲದೇ ಹಾಗೂ ಹೀಗೂ ಮಾಡಿಕೊಂಡು ಬಸ್ಸನ್ನೇರಿ ಒಂದು ಕಂಬಕ್ಕೆ ಒರಗಿ ನಿಂತು ಕೊಂಡೆ. ಅಲ್ಲಿಂದ ಸ್ವಲ್ಪ ದೂರ ಪ್ರಯಾಣಿಸುತ್ತಲೇ… Read More ಹೃದಯ ಶ್ರೀಮಂತಿಕೆ
ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್… Read More ಆಪರೇಷನ್ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ
ಮಾರ್ಚ್ 11, 2020 ಬುಧವಾರ ಸಂಜೆ ಸುಮಾರು5:30ರ ಸಮಯ ಕಛೇರಿಯ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಂತಹ ಸಮಯ. ನಾವು ನಾಲ್ಕೈದು ಜನ ಒಟ್ಟಿಗೆ ಒಂದೇ ಕಾರಿನಲ್ಲಿ (car pool) ಮಾಡುತ್ತಿದ್ದಾಗ ಮೊಬೈಲಿನಲ್ಲಿ ಈ-ಮೇಲ್ ಬಂದ ಶಬ್ಧ ಕೇಳಿ ಯಾರಪ್ಪಾ ಈಗ ಮೇಲ್ ಕಳುಹಿಹಿರುವವರು? ಎಂದು ಮೋಬೈಲ್ ನೋಡುತ್ತಲೇ ಒಂದು ಕ್ಷಣ ಎದೆ ಝಲ್ ಎಂದಿದ್ದಂತೂ ಸುಳ್ಳಲ್ಲ. ನಮ್ಮ ಕಛೇರಿಯ ಹತ್ತಿರವೇ ಇದ್ದ ಕೆಲವು ಸಹೋದ್ಯೋಗಿಗಳು ವಾಸಿಸುತ್ತಿದ್ದಂತಹ ಅಪಾರ್ಟ್ಮೆಂಟಿನ ಕೆಲವರಿಗೆ ಕೊರೋನಾ ಸೋಂಕು ಧೃಢ ಪಟ್ಟಿರುವ ವಿಷಯ ತಿಳಿದು… Read More ಕಛೇರಿಯ ಮೊದಲ ದಿನದ ಅನುಭವ
ಮದುವೆ ಎನ್ನುವುದು ಕೇವಲ ಗಂಡು ಹೆಣ್ಣಿನ ಒಗ್ಗೂಡಿಸುವಿಕೆಯಲ್ಲದೇ ಅದು ಆ ಎರಡು ಕುಟುಂಬಗಳ ನಡುವೆ ಸಂಬಂಧವನ್ನು ಬೆಸೆಯುವುದಲ್ಲದೇ ಆ ಎರಡೂ ಕುಟುಂಬಗಳ ಮುಂದಿನ ಗುಣ ನಡುವಳಿಕೆಗಳನ್ನು ಮುಂದಿನ ತಲಮಾರಿಗೂ ಮುಂದುವರೆಸಿಕೊಂಡು ಹೋಗುವ ಸುಂದರವಾದ ಸಂದರ್ಭವಾಗಿದೆ. ಮದುವೆ ಎನ್ನುವುದು ಉಚ್ಚರಿಸಲು ಕೇವಲ ಮೂರೇ ಅಕ್ಷರಗಳಾದರೂ ಅದರ ಹಿಂದಿರುವ ಕಷ್ಟವನ್ನು ಅರಿತೇ ಮದುವೇ ಮಾಡಿ ನೋಡು, ಮನೆ ಕಟ್ಟಿ ನೋಡು ಎಂಬುವ ಗಾದೆಯನ್ನೇ ನಮ್ಮ ಹಿರಿಯರು ಮಾಡಿದ್ದಾರೆ. ಸುಮಾರು ವರ್ಷಗಳ ಹಿಂದೇ ಇದೇ ದಿನ ಎಲ್ಲಾ ಎಡರು ತೊಡರುಗಳನ್ನೂ ಮೀರಿ… Read More ಮದುವೆಯ ಈ ಬಂಧ ಅನುರಾಗದ ಅನುಬಂಧ
ಕೇರಳದ ಕಾಲಟಿಯಲ್ಲಿ ಹುಟ್ಟಿ, ಕೇವಲ 32 ವರ್ಷದ ಜೀವಿತಾವಧಿಯಲ್ಲಿ 3ಬಾರಿ ದೇಶಾದ್ಯಂತ ಪರ್ಯಟನೆ ಮಾಡಿ ಅವನತಿಯ ಹಾದಿಯಲ್ಲಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನ ಮಾಡಿದ್ದಲ್ಲದೇ ಹಲವಾರು ಪಂಡಿತರನ್ನೂ ಶಾಸ್ತ್ರವೇತ್ತರನ್ನೂ ಜಯಿಸಿ, ಸರ್ವಜ್ಞ ಪೀಠವನ್ನೇರಿದರು ಶ್ರೀ ಶಂಕರಾಚಾರ್ಯರ ಜಯಂತಿಯಂದು ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ