ಅತ್ತೆ ಮನೆ ಕೆನೆ ಮೊಸರು

ನಮ್ಮ ಸಂಸ್ಕಾರ ಮತ್ತು ಸಂಪ್ರದಾಯಗಳೇ ಒಂದು ರೀತಿಯ ಆಪ್ಯಾಯಮಾನವಾದದ್ದು. ಅದರ ಬಗ್ಗೆ ಅದೆಷ್ಟು ಹೊಗಳಿದರೂ ಮನಸ್ಸಿಗೆ ತೃಪ್ತಿನೇ ಅಗೋದಿಲ್ಲ. ಮೊನ್ನೆ ವಾರಾಂತ್ಯದಲ್ಲಿ ಸಂಕ್ರಾಂತಿ ಎಳ್ಳು ಬೀರಲು ನಮ್ಮ ಅತ್ತೆ ಅರ್ಥಾತ್ ಸೋದರತ್ತೆ ಮನೆಗೆ ಹೋಗಿದ್ದೆವು. ಒಂದೇ ಊರಿನಲ್ಲಿ ಕೆಲವೇ ಕಿಮೀ ದೂರದಲ್ಲಿಯೇ ಇದ್ದರೂ ಪದೇ ಪದೇ ಅತ್ತೆ ಮನೆಗೆ ಹೋಗಲು ಸಾಧ್ಯವಾಗದಿದ್ದರೂ, ವರ್ಷಕ್ಕೆರಡು ಬಾರಿ ತಪ್ಪದೇ ಅತ್ತೇ ಮನೆಗೆ ಹೋಗಿ ಅವರ ಅದರಾತಿಧ್ಯವನ್ನು ಸವಿದು ಬಂದೇ ಬಿಡುತ್ತೇವೆ. ಒಂದು ಸಂಕ್ರಾಂತಿಗೆ ಎಳ್ಳು ಬೀರುವುದಕ್ಕಾದರೆ, ಎರಡನೆಯದು ಗೌರಿ ಹಬ್ಬಕ್ಕೆ… Read More ಅತ್ತೆ ಮನೆ ಕೆನೆ ಮೊಸರು

ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?

ಕಳೆದ ಎರಡು ದಿನಗಳಿಂದಲೂ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಡಾ. ಗಗನ್ ಕುಬೇರ್ ಅವರ ವಿಡಿಯೋ ವೈರಲ್ ಆಗಿರುವುದನ್ನು ನಾವೆಲ್ಲರೂ ನೋಡಿದಾಗ ನನ್ನ ಮನದಲ್ಲಿ ಮೂಡಿದ ಪ್ರಶ್ನೆ ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ? ಉತ್ತರ ಕರ್ನಾಟಕ ಮೂಲದ ಗಗನ್ ಕುಬೇರ್ ಪ್ರತಿಭಾವಂತ ಹುಡುಗ. ಕಷ್ಟ ಪಟ್ಟು ಶ್ರಮವಹಿಸಿ ಓದಿ ತನ್ನ ಅರ್ಹತೆಯಿಂದ ವೈದ್ಯಕೀಯ ಪದವಿಯನ್ನು ಗಳಿಸಿಕೊಂಡಿದ್ದ ಹುಡುಗ. ಈಗಿನ ಕಾಲದಲ್ಲಿ ಕೇವಲ ಎಂ.ಬಿ.ಬಿ.ಎಎಸ್. ಪದವಿ ಇದ್ದರೆ ಸಾಲದು ಸ್ನಾತಕೋತ್ತರ ಪದವಿಯನ್ನು ಪಡೆದಲ್ಲಿ ಮಾತ್ರವೇ ಗೌರವ ದೊರೆಯುತ್ತದೆ ಎಂಬುದನ್ನು… Read More ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?

ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು  ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ  ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ  ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು  ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ನಿಮಗೆಲ್ಲಾ ಗೊತ್ತಿರುವಂತೆ ನಮ್ಮ ವಿದ್ಯಾರಣ್ಯಪುರದಲ್ಲಿ ಪ್ರತೀ ತಿಂಗಳ 2ನೇ ಮತ್ತು4ನೇ ಭಾನುವಾರ ಸಾವಯವ ಸಂತೆ ಸುಮಾರು 3 ವರ್ಷಗಳಿಂದಲೂ ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದ್ದು ಲಾಕ್ಡೌನ್ ಸಮಯದಲ್ಲಿ ಅನಿವಾರ್ಯ ಕಾರಣಗಳಿಂದ ನಿಂತು ಹೋಗಿತ್ತು. ಹಂತ ಹಂತವಾಗಿ ಲಾಕ್ದೌನ್ ತೆರೆದ ನಂತರ ಸಂತೆ ಪುನರ್ ಅರಂಭಿಸಿದರೂ ಹಿಂದಿನಷ್ಟು ಜನ ಸಂದಣೆ ಇಲ್ಲದೇ ಹೋದರೂ ಗ್ರಾಹಕರಿಗೂ ಮತ್ತು ವ್ಯಾಪಾರಿಗಳಿಗೂ ಮೆಚ್ಚುವಂತೆ ನಡೆದುಕೊಂಡು ಹೋಗುತ್ತಿತ್ತು. ಎರಡು ವಾರಗಳ ಹಿಂದೆ ವಾರಾಂತ್ಯದ ಕರ್ಫೂ ಇದ್ದರೂ, ಜನರು ಎಂದಿನಂತೆ ಬಂದಿದ್ದ ಕಾರಣ ಈ ವಾರ ಹೇಗೂ… Read More ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಜೀವಶಾಸ್ತ್ರದಲ್ಲಿ ನಾವೆಲ್ಲರೂ ಓದಿದಂತೆ ಮಂಗನಿಂದ ಮಾನವನಾಗಿ ಪರಿವರ್ತನೆಯಾದ ಎಂದು ಕೇಳಿದ್ದೇವೆ. ಅದಕ್ಕೆ ಪುರಾವೆ ಎನ್ನುವಂತೆ ಇಲ್ಲೊಬ್ಬ ಮನುಷ್ಯ ಅಕ್ಷರಶಃ ಮಂಗನಂತೆ ಚಂಗನೆ ಒಂದು ಕೆಡೆಯಿಂದ ಮತ್ತೊಂದು ಕಡೆಗೆ ಹಾರುತ್ತಾ ಎತ್ತೆರತ್ತರದ ಯಾವುದೇ ಅಸರೆ ಇಲ್ಲದ ಬಂಡೆಗಳನ್ನು ಯಾವುದೇ ಅಥವಾ ಯಾರದ್ದೇ ಸಹಾಯವಿಲ್ಲದೇ ಏರುತ್ತಾ ಇಳಿಯುತ್ತಾ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಾಧನೆಗಳನ್ನು ಮಾಡಿರುವ ಕೋತಿರಾಜ್ ಅಲಿಯಾಸ್ ಜ್ಯೋತಿರಾಜ್ ಅವರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಸಂದರ್ಶನವೊಂದರಲ್ಲಿ ಜ್ಯೋತಿರಾಜ್ ಅವರೇ ಹೇಳಿದಂತೆ ಅವರು ಮೂಲತಃ ತಮಿಳುನಾಡಿನವರು. 1988 ಆಗಸ್ಟ್ 15… Read More ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಅವಿಭಜಿತ ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಸದಾಕಾಲವು ಮುಂದಿದ್ದು ಉಡುಪಿಯಲ್ಲಿ 2003-04 ನೇ ಸಾಲಿನಲ್ಲಿ 93 ರ ಬಾಲಕಿಯರೊಂದಿಗೆ  ಪ್ರಾರಂಭವಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  2020-21 ರಲ್ಲಿ 2300 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸದ್ದಿಲ್ಲದೆ ಎಲೆಮರೆ ಕಾಯಿಯಂತೆ ಎಲ್ಲವೂ ನಡೆದುಕೊಂಡು ಹೋಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆಯೇ ಕಳೆದ ಮೂರು ವಾರಗಳಿಂದಲೂ ಈ ಕಾಲೇಜು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದು ಶೈಕ್ಷಣಿಕ ಸಾಧನೆಗಾಗಿ ಈ ರೀತಿಯ ಪ್ರಚಾರ ಪಡೆದಿದ್ದರೆ ಸಂತೋಷವಾಗುತ್ತಿತ್ತು. ಆದರೆ ಈಗ… Read More ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಹಿರಣ್ಯಕಷಿಪುವಿನ ಮಗ ಮಗ ಪ್ರಹ್ಲಾದ ಭಗವಾನ್ ವಿಷ್ಣು ಸರ್ವಾಂತರ್ಯಾಮಿ. ಆತ ಎಲ್ಲೆಡೆಯಲ್ಲಿಯೂ ಇದ್ದಾನೆ ಎನ್ನುತ್ತಾನೆ. ಆಗ ಕೋಪಗೊಂಡ ಹರಿಯ ವೈರಿ ಹಿರಣ್ಯಕಶಿಪು ಆ ನಿನ್ನ ಹರಿ ಇಲ್ಲಿರುವನೇ? ಅಲ್ಲಿರುವನೇ, ಆಕಾಶದಲ್ಲಿ ಇರುವನೇ, ಭೂಮಿಯಲ್ಲಿ ಇರುವನೇ ನೀರಿನಲ್ಲಿ ಇರುವನೇ? ಎಂದು ಕೇಳಿದಾಗ ಹೌದು ತಂದೆ ಆ ಹರಿ ಎಲ್ಲೆಲ್ಲೂ ಇದ್ದಾನೆ ಎಂದಾಗ ಸಿಟ್ಟಿನಲ್ಲಿ ತನ್ನ ಅರಮನೆಯ ಕಂಬವನ್ನು ತೋರಿಸಿ ಇಲ್ಲಿರುವನೇ ನಿನ್ನ ಹರಿ ಎಂದು ಆ ಕಂಭಕ್ಕೆ ಹೊಡೆದಾಗ ಆ ಕಂಬದಿಂದ ಹರಿ ನರಸಿಂಹಾವತಾರದಲ್ಲಿ ಬಂದು ಹಿರಣ್ಯಕಶಿಪುವನ್ನು ಸಾಯಿಸಿದ… Read More ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಮಾಘ ಸ್ನಾನ

ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನದ ಮಹತ್ವವನ್ನು ತಿಳಿಯೋಣ ಬನ್ನಿ.… Read More ಮಾಘ ಸ್ನಾನ