ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ನಿಮಗೆಲ್ಲಾ ಗೊತ್ತಿರುವಂತೆ ನಮ್ಮ ವಿದ್ಯಾರಣ್ಯಪುರದಲ್ಲಿ ಪ್ರತೀ ತಿಂಗಳ 2ನೇ ಮತ್ತು4ನೇ ಭಾನುವಾರ ಸಾವಯವ ಸಂತೆ ಸುಮಾರು 3 ವರ್ಷಗಳಿಂದಲೂ ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದ್ದು ಲಾಕ್ಡೌನ್ ಸಮಯದಲ್ಲಿ ಅನಿವಾರ್ಯ ಕಾರಣಗಳಿಂದ ನಿಂತು ಹೋಗಿತ್ತು. ಹಂತ ಹಂತವಾಗಿ ಲಾಕ್ದೌನ್ ತೆರೆದ ನಂತರ ಸಂತೆ ಪುನರ್ ಅರಂಭಿಸಿದರೂ ಹಿಂದಿನಷ್ಟು ಜನ ಸಂದಣೆ ಇಲ್ಲದೇ ಹೋದರೂ ಗ್ರಾಹಕರಿಗೂ ಮತ್ತು ವ್ಯಾಪಾರಿಗಳಿಗೂ ಮೆಚ್ಚುವಂತೆ ನಡೆದುಕೊಂಡು ಹೋಗುತ್ತಿತ್ತು. ಎರಡು ವಾರಗಳ ಹಿಂದೆ ವಾರಾಂತ್ಯದ ಕರ್ಫೂ ಇದ್ದರೂ, ಜನರು ಎಂದಿನಂತೆ ಬಂದಿದ್ದ ಕಾರಣ ಈ ವಾರ ಹೇಗೂ… Read More ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಜೀವಶಾಸ್ತ್ರದಲ್ಲಿ ನಾವೆಲ್ಲರೂ ಓದಿದಂತೆ ಮಂಗನಿಂದ ಮಾನವನಾಗಿ ಪರಿವರ್ತನೆಯಾದ ಎಂದು ಕೇಳಿದ್ದೇವೆ. ಅದಕ್ಕೆ ಪುರಾವೆ ಎನ್ನುವಂತೆ ಇಲ್ಲೊಬ್ಬ ಮನುಷ್ಯ ಅಕ್ಷರಶಃ ಮಂಗನಂತೆ ಚಂಗನೆ ಒಂದು ಕೆಡೆಯಿಂದ ಮತ್ತೊಂದು ಕಡೆಗೆ ಹಾರುತ್ತಾ ಎತ್ತೆರತ್ತರದ ಯಾವುದೇ ಅಸರೆ ಇಲ್ಲದ ಬಂಡೆಗಳನ್ನು ಯಾವುದೇ ಅಥವಾ ಯಾರದ್ದೇ ಸಹಾಯವಿಲ್ಲದೇ ಏರುತ್ತಾ ಇಳಿಯುತ್ತಾ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಾಧನೆಗಳನ್ನು ಮಾಡಿರುವ ಕೋತಿರಾಜ್ ಅಲಿಯಾಸ್ ಜ್ಯೋತಿರಾಜ್ ಅವರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಸಂದರ್ಶನವೊಂದರಲ್ಲಿ ಜ್ಯೋತಿರಾಜ್ ಅವರೇ ಹೇಳಿದಂತೆ ಅವರು ಮೂಲತಃ ತಮಿಳುನಾಡಿನವರು. 1988 ಆಗಸ್ಟ್ 15… Read More ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಅವಿಭಜಿತ ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಸದಾಕಾಲವು ಮುಂದಿದ್ದು ಉಡುಪಿಯಲ್ಲಿ 2003-04 ನೇ ಸಾಲಿನಲ್ಲಿ 93 ರ ಬಾಲಕಿಯರೊಂದಿಗೆ  ಪ್ರಾರಂಭವಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  2020-21 ರಲ್ಲಿ 2300 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸದ್ದಿಲ್ಲದೆ ಎಲೆಮರೆ ಕಾಯಿಯಂತೆ ಎಲ್ಲವೂ ನಡೆದುಕೊಂಡು ಹೋಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆಯೇ ಕಳೆದ ಮೂರು ವಾರಗಳಿಂದಲೂ ಈ ಕಾಲೇಜು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದು ಶೈಕ್ಷಣಿಕ ಸಾಧನೆಗಾಗಿ ಈ ರೀತಿಯ ಪ್ರಚಾರ ಪಡೆದಿದ್ದರೆ ಸಂತೋಷವಾಗುತ್ತಿತ್ತು. ಆದರೆ ಈಗ… Read More ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಹಿರಣ್ಯಕಷಿಪುವಿನ ಮಗ ಮಗ ಪ್ರಹ್ಲಾದ ಭಗವಾನ್ ವಿಷ್ಣು ಸರ್ವಾಂತರ್ಯಾಮಿ. ಆತ ಎಲ್ಲೆಡೆಯಲ್ಲಿಯೂ ಇದ್ದಾನೆ ಎನ್ನುತ್ತಾನೆ. ಆಗ ಕೋಪಗೊಂಡ ಹರಿಯ ವೈರಿ ಹಿರಣ್ಯಕಶಿಪು ಆ ನಿನ್ನ ಹರಿ ಇಲ್ಲಿರುವನೇ? ಅಲ್ಲಿರುವನೇ, ಆಕಾಶದಲ್ಲಿ ಇರುವನೇ, ಭೂಮಿಯಲ್ಲಿ ಇರುವನೇ ನೀರಿನಲ್ಲಿ ಇರುವನೇ? ಎಂದು ಕೇಳಿದಾಗ ಹೌದು ತಂದೆ ಆ ಹರಿ ಎಲ್ಲೆಲ್ಲೂ ಇದ್ದಾನೆ ಎಂದಾಗ ಸಿಟ್ಟಿನಲ್ಲಿ ತನ್ನ ಅರಮನೆಯ ಕಂಬವನ್ನು ತೋರಿಸಿ ಇಲ್ಲಿರುವನೇ ನಿನ್ನ ಹರಿ ಎಂದು ಆ ಕಂಭಕ್ಕೆ ಹೊಡೆದಾಗ ಆ ಕಂಬದಿಂದ ಹರಿ ನರಸಿಂಹಾವತಾರದಲ್ಲಿ ಬಂದು ಹಿರಣ್ಯಕಶಿಪುವನ್ನು ಸಾಯಿಸಿದ… Read More ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಮಾಘ ಸ್ನಾನ, ಮಾಘ ಹುಣ್ಣಿಮೆ, ಭಾರತ ಹುಣ್ಣಿಮೆ

ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನ ಮತ್ತು ಮಾಘ ಹುಣ್ಣಿಮೆಯನ್ನು ಭಾರತ ಹುಣ್ಣಿಮೆ ಎಂದೇಕೆ ಕರೆಯುತ್ತಾರೆ? ಎಂಬೆಲ್ಲಾ ಮಾಹಿತಿಗಳು ಇದೋ ನಿಮಗಾಗಿ… Read More ಮಾಘ ಸ್ನಾನ, ಮಾಘ ಹುಣ್ಣಿಮೆ, ಭಾರತ ಹುಣ್ಣಿಮೆ

ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಸದ್ಯಕ್ಕೆ ಇಡೀ ದೇಶದ ಗಮನ ಮುಂದಿನ ತಿಂಗಳು ಪಂಚರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯತ್ತವೇ ಹರಿದಿದೆ ಚಿತ್ತ. 2017ರ ಚುನವಣೆಯಲ್ಲಿ ಯಾವುದೇ ಮುಖ್ಯಾಮಂತ್ರಿಯನ್ನು ಘೋಷಿಸದೇ ಮೋದಿಯವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ, 325 ಸ್ಥಾನಗಳ ಅಭೂತವ ಪೂರ್ವ ಯಶಸ್ಸನ್ನು ಗಳಿಸಿ ಗೋರಖ್ ಪುರದ ಸಾಂದರಾಗಿದ್ದ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದರು. ಕಳೆದ ಐದು ವರ್ಷಗಳಲ್ಲಿ ಗಂಗಾ ನದಿಯಲ್ಲಿ ಸಾಕಷ್ಟು ನೀರು ಹರಿದಿದ್ದು, ಚುನಾವಣಾ ಪೂರ್ವದಲ್ಲಿ ಕಳೆದ ಒಂದು ವಾರದಿಂದ ಯೋಗಿಯವರ ಸರ್ಕಾರದಲ್ಲಿ ಅಧಿಕಾರವನ್ನು ಸವಿದಿದ್ದ ಕೆಲವು… Read More ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ, ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಎಂಬ ಹತ್ತಾರು ಹೆಸರುಗಳಿಂದ ಕರೆಯಿಸಿಕೊಳ್ಳುವ ಬದಾಮಿಯ ಬನಶಂಕರಿಯಲ್ಲಿ ನಡೆಯುವ ಬನದ ಹುಣ್ಣಿಮೆ ಜಾತ್ರೋತ್ಸವ, ಬನಶಂಕರಿ ಸ್ಥಳ ಮಹಾತ್ಮೆ ಮತ್ತು ದೇವಿಯ ಐತಿಹ್ಯದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ವಿಜಯನಗರದ ಶ್ರೀ ಕೃಷ್ಣದೇವರಾಯ

ವಿಜಯನರದ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಪಚ್ಚೆ, ಹವಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಮಾರುವಂತಹ ಸುವರ್ಣಯುಗವನ್ನು ಸೃಷ್ಟಿಸಿದ್ದಂತಹ, ಯುರೋಪ್ ಮತ್ತು ಏಷ್ಯಾದ ಶ್ರೇಷ್ಠ ಚಕ್ರವರ್ತಿಗಳೊಂದಿಗೆ  ಸರಿ ಸಾಟಿಯಾಗಿ ಸ್ಥಾನ ಪಡೆದ ಭಾರತದ ಹಿಂದೂ ಹೃದಯ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಜಯಂತಿಯಂದು ಅವರ ಯಶೋಗಾಥೆ ಇದೋ ನಿಮಗಾಗಿ.… Read More ವಿಜಯನಗರದ ಶ್ರೀ ಕೃಷ್ಣದೇವರಾಯ