ಸಿಂಧೂ ತಾಯಿ ಸಪ್ಕಾಲ್, ಅನಾಥ ಮಕ್ಕಳ ಅಕ್ಕರೆಯ ಆಯಿ

ಮಹಾರಾಷ್ಟ್ರದಲ್ಲಿ ಸಿಂಧೂ ತಾಯಿ ಎಂದರೆ ಅನಾಥರ ಪಾಲಿನ ಆಯಿ ಎಂದೇ ಖ್ಯಾತಿ ಪಡೆದಿದ್ದವರು. ಸುಮಾರು 50 ವರ್ಷಗಳಿಂದಲೂ  ಅನಾಥ ಮಕ್ಕಳಿಗೆ ಆಶ್ರಯ ನೀಡುವ ಮೂಲಕ ದಿಕ್ಕು ದೆಸೆ ಇಲ್ಲದ ಸಾವಿರಾರು ಅನಾಥ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡಿ ಅವರಿಗೆ ಸೂಕ್ತವಾದ ವಿದ್ಯಾಭ್ಯಾಸವನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ಮಾಡಿರುವ ಕಾರಣ ಆಕೆ ತನಗೆ  207 ಅಳಿಯಂದಿರು ಮತ್ತು 36 ಸೊಸೆಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ನವೆಂಬರ್ 14, 1948 ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನಿಸಿದ ಸಿಂಧು… Read More ಸಿಂಧೂ ತಾಯಿ ಸಪ್ಕಾಲ್, ಅನಾಥ ಮಕ್ಕಳ ಅಕ್ಕರೆಯ ಆಯಿ

ಸಾವಿತ್ರಿಬಾಯಿ ಫುಲೆ

ಮಹಿಳಾ ಹಕ್ಕಿನ ಗಂಧಗಾಳಿಯೂ ಗೊತ್ತಿಲ್ಲದ ದಿನಗಳಲ್ಲಿ ಮಹಿಳಾ ಶಿಕ್ಷಣ ಮತ್ತು ಸಬಲೀಕರಣಕ್ಕೆ ಹೋರಾಟ ನಡೆಸಿದ ಶ್ರೀಮತಿ ಸಾವಿತ್ರಿಬಾಯಿ ಫುಲೆಯವರ ಜನ್ಮದಿನವನ್ನು ಬಾಲಿಕಾ ದಿನ್ ಎಂದು ಆಚರಿಸಲಾಗುತ್ತಿದ್ದು, ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಸಾವಿತ್ರಿಬಾಯಿ ಫುಲೆ

ಮಾಸ ಶಿವರಾತ್ರಿ

ನಮಗೆಲ್ಲಾ ತಿಳಿದಿರುವಂತೆ  ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ  ಮಾಗಿಯ ಚಳಿಯ ಇನ್ನೂ ಹೋಗದೇ ಇದ್ದಾಗ,  ಶಿಶಿರ ಋತುವಿನ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿ ಹಬ್ಬ ಕಳೆದ ಕೂಡಲೇ ಚಳಿ ಎಲ್ಲವೂ ಮಂಗಮಾಯ ಎಂದು ಮಾತನಾಡುವುದನ್ನುಕೇಳಿದ್ದೇವೆ. ಶಿವರಾತ್ರಿ ಹಬ್ಬದ  ದಿನವಿಡೀ ಉಪವಾಸ ಮಾಡಿ ರಾತ್ರಿ  ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಭಗವಾನ್ ಶಂಕರನನ್ನು  ಪ್ರಾರ್ಥಿಸಿ ಮಾರನೇಯ ದಿನ  ದಿನ ವಿವಿಧ ರೀತಿಯ ಭಕ್ಷ ಭೋಜನಗಗಳನ್ನು ತಯಾರಿಸಿ  ಭಗವಂತನಿಗೆ ನೈವೇದ್ಯ ಮಾದಿ ಹಂಚಿ ತಿನ್ನುವ… Read More ಮಾಸ ಶಿವರಾತ್ರಿ

ಅಪ್ಪಾ ಹಾಕಿದ ಆಲದ ಮರ

ಅದು 80ರ ದಶಕ SSLC ಆದ ನಂತರ Computer Science Diploma ಮಾಡಿದರೆ ಜೀವನದಲ್ಲಿ ಬೇಗ ನೆಲೆಗೊಳ್ಳಬಹುದು ಎನ್ನುವುದು ನನ್ನಾಸೆಯಾಗಿತ್ತು. ಆದರೆ ಅಮ್ಮನೇಕೋ ಮಗ ಇನ್ನೂ ಚಿಕ್ಕ ಹುಡುಗ. ಹೊರೆಗಿನ ಪ್ರಪಂಚದ ಜ್ಞಾನ ತಿಳಿಯೋದಿಲ್ಲ. ಹೇಗೂ ಇಲ್ಲೇ BEL college ಇದೆಯಲ್ಲಾ ಇಲ್ಲೇ ಪಿಯೂಸಿ ಮಾಡ್ಲಿ ಬಿಡಿ. ಆ ಮೇಲೆ ನೋಡಿದರಾಯ್ತು ಎಂಬ ತೀರ್ಮಾನ ತೆಗೆದುಕೊಂಡು ಬಿಇಎಲ್ ಕಾಲೇಜಿನಲ್ಲಿ ವಿಜ್ಞಾನದ ವಿಷಯಕ್ಕೆ ಅರ್ಜಿ ಹಾಕಿಸಿದರು. ಮೊದಲನೇ ಲಿಸ್ಟಿನಲ್ಲಿಯೇ ನನ್ನ ಹೆಸರಿದ್ದದ್ದು ನೋಡಿ ಸ್ವರ್ಗಕ್ಕೆ ಮೂರೇ ಗೇಣು. ಕೆಲವೇ… Read More ಅಪ್ಪಾ ಹಾಕಿದ ಆಲದ ಮರ

ಮೋಕ್ಷರಂಗ, ರಂಗಸ್ಥಳ

ಧನುರ್ಮಾಸದ ಸಮಯದಲ್ಲಿ ಒಂದೇ ದಿನ ಶ್ರೀರಂಗ ಪಟ್ಟಣದ ಆದಿರಂಗ, ಶಿಂಷಾದ ಮಧ್ಯರಂಗ ಮತ್ತು ತಮಿಳುನಾಡಿನ ಶ್ರೀರಂಗನ ಅಂತ್ಯರಂಗ ಈ ಮೂರು ರಂಗನಾಥನ ದರ್ಶನ ಮಾಡಿದಲ್ಲಿ ಬಹಳ ಪುಣ್ಯ ಲಭಿಸುತ್ತದೆ ಎನ್ನುವ ನಂಬಿಕೆ ಇದೆ. ಅದರೆ ಈ ಮೂರು ರಂಗನಾಥನ ದರ್ಶನದ ಮಾಡಿದ ನಂತರ ಮೋಕ್ಷ ಪಡೆಯುವುದಕ್ಕಾಗಿ ನಾಲ್ಕನೇ ರಂಗನಾಥನ ದರ್ಶನ ಮಾಡಬೇಕು ಎನ್ನುವ ವಿಷಯ ಬಹುತೇಕರಿಗೆ ತಿಳಿದೇ ಇಲ್ಲ.  ಬನ್ನಿ ನಾವಿಂದು ಚಿಕ್ಕಬಳ್ಳಾಪುರದ ಸಮೀಪವೇ ಇರುವ ರಂಗಸ್ಥಳದ ಮೋಕ್ಷರಂಗನಾಥನ ದರ್ಶನವನ್ನು ಕುಳಿತಲ್ಲಿಂದಲೇ  ಮಾಡಿಕೊಳ್ಳುವ ಮೂಲಕ ರಂಗನಾಥ ಸ್ವಾಮಿಯ… Read More ಮೋಕ್ಷರಂಗ, ರಂಗಸ್ಥಳ

ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು

ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು ಈ ಮಾತನ್ನು ನಮ್ಮ ಹಿರಿಯರು ಬಹುಶಃ ಮುಂದೊಂದು ದಿನ ಸ್ವಘೋಷಿತ ನಾದಬ್ರಹ್ಮ, ಮಹಾಗುರು ಎಂಬ ಬಿರುದಾಂಕಿತ ಗಂಗರಾಜು ಎಂಬ ದುರಹಂಕಾರ ಅವಿವೇಕಿಗೆಂದೇ ಬರೆದಿರಬೇಕು ಎಂದರು ಅತಿಶಯವಲ್ಲ. ಒಮ್ಮೆ ಮಾಡಿದರೆ ತಪ್ಪು ಪುನಃ ಪುನಃ ಅದೇ ತಪ್ಪನ್ನು ಮಾಡಿದಲ್ಲಿ ಪ್ರಮಾದ ಎಂದಾಗುತ್ತದೆ ಎನ್ನುವ ಸಾಮಾನ್ಯ ಜ್ಞಾನ ಗಂಗರಾಜುವಿನ ಅರಿವಿಗೆ ಬರಲಿಲ್ಲವೇ? ಕೆಲ ದಿನಗಳ ಹಿಂದೆಯಷ್ಟೇ ತನ್ನ ಸುತ್ತಲೂ ಇರುವ ವಂದಿಮಾಗಧರನ್ನು ಮೆಚ್ಚಿಸಲು ಮತ್ತವರ ಚಪ್ಪಾಳೆಗಾಗಿ ಓತಪ್ರೋತವಾಗಿ ಪೇಜಾವರ ಶ್ರೀಗಳು, ಬಿಳಿಗಿರಿರಂಗ… Read More ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು

ಹನುಮದ್ ವ್ರತ

ಚೈತ್ರ ಮಾಸದ ಶುಕ್ಲ ಪೂರ್ಣಿಮೆಯನ್ನು ಹನುಮ ಜಯಂತಿ ಎಂದು ಆಚರಿಸಿದರೆ, ಮಾರ್ಗಶಿರ ಶುಕ್ಲ ತ್ರಯೋದಶಿಯಂದು ಹನುಮದ್ ವ್ರತ ಎಂದು ಆಚರಿಸಲಾಗುತ್ತದೆ. ಹನುಮದ್ ವ್ರತದ ಹಿನ್ನಲೆಯೇನು? ಆದರ ಆಚರಣೆ ಹೇಗೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಹನುಮದ್ ವ್ರತ

ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿ ಬೆಜೆಪಿ ಮೇಲ್ನೋಟಕ್ಕೆ 11 ಸ್ಥಾನ ಪಡೆದು ಬಹುಮತ ಗಳಿಸಿದೆ ಎನಿಸಿದರೂ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನವನ್ನು ಗಳಿಸಿ ಆಡಳಿತ ಪಕ್ಷದೊಡನೆ 11 ಸ್ಥಾನ ಪಡೆದು ಸಮಬಲ ಸಾಧಿಸಿದ್ದೇವೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಬೀಗುತ್ತಿದೆ. ಇನ್ನು6 ಸ್ಥಾನಗಳಲ್ಲಿ ಮಾತ್ರವೇ ಸ್ಪರ್ಧಿಸಿ ಕನಿಷ್ಟ ಪಕ್ಷ 3 ಸ್ಥಾನಗಳಲ್ಲಿ ಗೆದ್ದೇ ತೀರುತ್ತೇವೆ ಎಂದು ತೊಡೆ ತಟ್ಟಿದ್ದ ಜೆಡಿಎಸ್ ಯಥಾ ಪ್ರಕಾರ ಕೇವಲ 2 ಸ್ಥಾನವನ್ನು ಗಳಿಸಿದ್ದಲ್ಲಿ ಅಚ್ಚರಿಯಾಗಿ… Read More ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ಗೀತಾ ಜಯಂತಿ

ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು  12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು  ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ