ಮಾಗಡಿ ಶ್ರೀ ರಂಗನಾಥಸ್ವಾಮಿ
ಈ ಧನುರ್ಮಾಸದ ಸಮಯದಲ್ಲಿ ಭಗವಾನ್ ವಿಷ್ಣುವಿನನ್ನು ಒಮ್ಮೆ ದರ್ಶನ ಮಾಡಿದಲ್ಲಿ ಸಾವಿರ ವರ್ಷಗಳ ದರ್ಶನದ ಭಾಗ್ಯ ದೊರೆಯುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ನಾವಿಂದು ಬೆಂಗಳೂರಿನಿಂದ ಸುಮಾರು 50-55 ಕಿಮೀ ದೂರದಲ್ಲಿರುವ ಕೆಂಪೇಗೌಡರ ಊರಾದ ಮಾಗಡಿಯಲ್ಲಿರುವ ಚೋಳರ ಕಾಲದ ಪ್ರಸಿದ್ಧ ದೇವಾಲಯವಾದ ತಿರುಮಲೈ ಶ್ರೀ ರಂಗನಾಥಸ್ವಾಮಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ. ಮಾಂಡವ್ಯ ಋಷಿಗಳಿಂದ ಸ್ಥಾಪಿತವಾದ ಈ ಕ್ಷೇತ್ರ ಮಾಂಡವ್ಯ ಕ್ಷೇತ್ರ ಎಂದು ಹೆಸರಾಗಿದೆ. ಆರಂಭದಲ್ಲಿ ಮಾಂಡವ್ಯಕುಟಿ ಎಂದಿಂದ್ದು ನಂತರ ಜನರ ಆಡು ಮಾತಿನಲ್ಲಿ ಅಪಭ್ರಂಷವಾಗಿ ಮಾಕುಟಿ,… Read More ಮಾಗಡಿ ಶ್ರೀ ರಂಗನಾಥಸ್ವಾಮಿ








