ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಹಿರಣ್ಯಕಷಿಪುವಿನ ಮಗ ಮಗ ಪ್ರಹ್ಲಾದ ಭಗವಾನ್ ವಿಷ್ಣು ಸರ್ವಾಂತರ್ಯಾಮಿ. ಆತ ಎಲ್ಲೆಡೆಯಲ್ಲಿಯೂ ಇದ್ದಾನೆ ಎನ್ನುತ್ತಾನೆ. ಆಗ ಕೋಪಗೊಂಡ ಹರಿಯ ವೈರಿ ಹಿರಣ್ಯಕಶಿಪು ಆ ನಿನ್ನ ಹರಿ ಇಲ್ಲಿರುವನೇ? ಅಲ್ಲಿರುವನೇ, ಆಕಾಶದಲ್ಲಿ ಇರುವನೇ, ಭೂಮಿಯಲ್ಲಿ ಇರುವನೇ ನೀರಿನಲ್ಲಿ ಇರುವನೇ? ಎಂದು ಕೇಳಿದಾಗ ಹೌದು ತಂದೆ ಆ ಹರಿ ಎಲ್ಲೆಲ್ಲೂ ಇದ್ದಾನೆ ಎಂದಾಗ ಸಿಟ್ಟಿನಲ್ಲಿ ತನ್ನ ಅರಮನೆಯ ಕಂಬವನ್ನು ತೋರಿಸಿ ಇಲ್ಲಿರುವನೇ ನಿನ್ನ ಹರಿ ಎಂದು ಆ ಕಂಭಕ್ಕೆ ಹೊಡೆದಾಗ ಆ ಕಂಬದಿಂದ ಹರಿ ನರಸಿಂಹಾವತಾರದಲ್ಲಿ ಬಂದು ಹಿರಣ್ಯಕಶಿಪುವನ್ನು ಸಾಯಿಸಿದ… Read More ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಮಾಘ ಸ್ನಾನ, ಮಾಘ ಹುಣ್ಣಿಮೆ, ಭಾರತ ಹುಣ್ಣಿಮೆ

ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನ ಮತ್ತು ಮಾಘ ಹುಣ್ಣಿಮೆಯನ್ನು ಭಾರತ ಹುಣ್ಣಿಮೆ ಎಂದೇಕೆ ಕರೆಯುತ್ತಾರೆ? ಎಂಬೆಲ್ಲಾ ಮಾಹಿತಿಗಳು ಇದೋ ನಿಮಗಾಗಿ… Read More ಮಾಘ ಸ್ನಾನ, ಮಾಘ ಹುಣ್ಣಿಮೆ, ಭಾರತ ಹುಣ್ಣಿಮೆ

ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಸದ್ಯಕ್ಕೆ ಇಡೀ ದೇಶದ ಗಮನ ಮುಂದಿನ ತಿಂಗಳು ಪಂಚರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯತ್ತವೇ ಹರಿದಿದೆ ಚಿತ್ತ. 2017ರ ಚುನವಣೆಯಲ್ಲಿ ಯಾವುದೇ ಮುಖ್ಯಾಮಂತ್ರಿಯನ್ನು ಘೋಷಿಸದೇ ಮೋದಿಯವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ, 325 ಸ್ಥಾನಗಳ ಅಭೂತವ ಪೂರ್ವ ಯಶಸ್ಸನ್ನು ಗಳಿಸಿ ಗೋರಖ್ ಪುರದ ಸಾಂದರಾಗಿದ್ದ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದರು. ಕಳೆದ ಐದು ವರ್ಷಗಳಲ್ಲಿ ಗಂಗಾ ನದಿಯಲ್ಲಿ ಸಾಕಷ್ಟು ನೀರು ಹರಿದಿದ್ದು, ಚುನಾವಣಾ ಪೂರ್ವದಲ್ಲಿ ಕಳೆದ ಒಂದು ವಾರದಿಂದ ಯೋಗಿಯವರ ಸರ್ಕಾರದಲ್ಲಿ ಅಧಿಕಾರವನ್ನು ಸವಿದಿದ್ದ ಕೆಲವು… Read More ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ, ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಎಂಬ ಹತ್ತಾರು ಹೆಸರುಗಳಿಂದ ಕರೆಯಿಸಿಕೊಳ್ಳುವ ಬದಾಮಿಯ ಬನಶಂಕರಿಯಲ್ಲಿ ನಡೆಯುವ ಬನದ ಹುಣ್ಣಿಮೆ ಜಾತ್ರೋತ್ಸವ, ಬನಶಂಕರಿ ಸ್ಥಳ ಮಹಾತ್ಮೆ ಮತ್ತು ದೇವಿಯ ಐತಿಹ್ಯದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ವಿಜಯನಗರದ ಶ್ರೀ ಕೃಷ್ಣದೇವರಾಯ

ವಿಜಯನರದ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಪಚ್ಚೆ, ಹವಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಮಾರುವಂತಹ ಸುವರ್ಣಯುಗವನ್ನು ಸೃಷ್ಟಿಸಿದ್ದಂತಹ, ಯುರೋಪ್ ಮತ್ತು ಏಷ್ಯಾದ ಶ್ರೇಷ್ಠ ಚಕ್ರವರ್ತಿಗಳೊಂದಿಗೆ  ಸರಿ ಸಾಟಿಯಾಗಿ ಸ್ಥಾನ ಪಡೆದ ಭಾರತದ ಹಿಂದೂ ಹೃದಯ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಜಯಂತಿಯಂದು ಅವರ ಯಶೋಗಾಥೆ ಇದೋ ನಿಮಗಾಗಿ.… Read More ವಿಜಯನಗರದ ಶ್ರೀ ಕೃಷ್ಣದೇವರಾಯ

ಮಾಗಡಿ ಶ್ರೀ ರಂಗನಾಥಸ್ವಾಮಿ

ಈ ಧನುರ್ಮಾಸದ ಸಮಯದಲ್ಲಿ ಭಗವಾನ್ ವಿಷ್ಣುವಿನನ್ನು ಒಮ್ಮೆ ದರ್ಶನ ಮಾಡಿದಲ್ಲಿ ಸಾವಿರ ವರ್ಷಗಳ ದರ್ಶನದ ಭಾಗ್ಯ ದೊರೆಯುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ನಾವಿಂದು ಬೆಂಗಳೂರಿನಿಂದ ಸುಮಾರು 50-55 ಕಿಮೀ ದೂರದಲ್ಲಿರುವ ಕೆಂಪೇಗೌಡರ ಊರಾದ ಮಾಗಡಿಯಲ್ಲಿರುವ ಚೋಳರ ಕಾಲದ ಪ್ರಸಿದ್ಧ ದೇವಾಲಯವಾದ ತಿರುಮಲೈ ಶ್ರೀ ರಂಗನಾಥಸ್ವಾಮಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ. ಮಾಂಡವ್ಯ ಋಷಿಗಳಿಂದ ಸ್ಥಾಪಿತವಾದ ಈ ಕ್ಷೇತ್ರ ಮಾಂಡವ್ಯ ಕ್ಷೇತ್ರ ಎಂದು ಹೆಸರಾಗಿದೆ. ಆರಂಭದಲ್ಲಿ ಮಾಂಡವ್ಯಕುಟಿ ಎಂದಿಂದ್ದು ನಂತರ ಜನರ ಆಡು ಮಾತಿನಲ್ಲಿ ಅಪಭ್ರಂಷವಾಗಿ ಮಾಕುಟಿ,… Read More ಮಾಗಡಿ ಶ್ರೀ ರಂಗನಾಥಸ್ವಾಮಿ

ವೈಕುಂಠ ಏಕಾದಶಿ  

ವರ್ಷದಲ್ಲಿ ಬರುವ 24 ಏಕಾದಶಿಗಳ ಪೈಕಿ,
ಉಳಿದೆಲ್ಲಾ ಏಕಾದಶಿಗಿಂತಲೂ, ಪುಷ್ಯಮಾಸ/ಧನುರ್ಮಾಸದ ಶುಕ್ಲಪಕ್ಷದಂದು ಬರುವ ವೈಕುಂಠ ಏಕಾದಶಿಯ ವಿಶೇಷವೇನು? ಇದರ ಪೌರಾಣಿಕ ಹಿನ್ನಲೆ ಏನು? ಇದೇ ದಿನವೇ ವೈಕುಂಠದ/ಸ್ವರ್ಗದ ಬಾಗಿಲು ತೆರೆದಿರಲು ಕಾರಣ ಏನು? ಎಂಬೆಲ್ಲಾ ವಿಷಯಗಳ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ವೈಕುಂಠ ಏಕಾದಶಿ  

ಗೋವು ಕಳ್ಳರು

ಹೇಳಿ ಕೇಳಿ ಮನುಷ್ಯ ಸಂಘ ಜೀವಿ. ಹಾಗಾಗಿಯೇ ತಾನೊಬ್ಬನೇ ಒಂಟಿಯಾಗಿ ಇರಲು ಸಾಧ್ಯವಿರದೇ ಅನೇಕರ ಜೊತೆಗೆ ಗುಂಪು ಗುಂಪಾಗಿ ಒಟ್ಟೊಟ್ಟಿಗೆ ಒಂದು ಕಡೆ ವಾಸಿಸಲು ಆರಂಭಿಸಿದ ಕಾರಣದಿಂದಲೇ ಊರು ಮತ್ತು ಕೇರಿಗಳು ಆರಂಭವಾಯಿತು. ಕೇವಲ ಮನುಷ್ಯರೇ ತನ್ನೊಂದಿಗೆ ಇದ್ದರೆ ಸಾಲದು ತನ್ನ ಜೊತೆ ಪಶು ಪ್ರಾಣಿ ಪಕ್ಷಿಗಳೂ ಇದ್ದರೆ ಚೆನ್ನಾ ಎಂದೆನಿಸಿದಾಗ ಆತ ಕಾಡಿನಿಂದ ಸಾಧು ಪ್ರಾಣಿಗಳನ್ನು ಹಿಡಿದು ತಂದು ಅವುಗಳನ್ನು ಪಳಗಿಸಿ ತನ್ನ ಸಾಕು ಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಲ್ಲದೇ, ಅವುಗಳನ್ನು ತನ್ನ ದಿನನಿತ್ಯದ ಜೀವನ ಪದ್ದತಿಗಳಲ್ಲಿ ಭಾಗವಾಗುವಂತೆ… Read More ಗೋವು ಕಳ್ಳರು

ಆಂತರಿಕ ಹಿತಶತ್ರುಗಳು

ಮೊನ್ನೆ ಪಂಜಾಬಿನಲ್ಲಿ ವಿವಿಧ ಯೋಜನೆಗಳನ್ನು ಉಧ್ಘಾಟಿಸುವ ಸಲುವಾಗಿ ನಮ್ಮ ದೇಶದ ಪ್ರಧಾನ ಮಂತ್ರಿಗಳು ನಿಗಧಿಯಂತೆ ಹೆಲಿಕ್ಯಾಪ್ಟರಿನಲ್ಲಿ ಪ್ರಯಾಣಿಸಲು ನಿರ್ಧಾರವಾಗಿದ್ದರೂ, ಹವಾಮಾನದ ವೈಪರೀತ್ಯದಿಂದಾಗಿ ಕೂಡಲೇ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಲು ನಿರ್ಧರಿಸಿ, ಆದರ ಸಂಪೂರ್ಣ ಯೋಜನೆಯನ್ನು ರಾಜ್ಯ ಸರ್ಕಾರಕ್ಕೆ ತಿಳಿಸಿ ಅವರ ರಕ್ಷಣೆಯ ಜವಾಬ್ಛಾರಿಯನ್ನು ನೋಡಿಕೊಳ್ಳಲು ಸೂಚಿಸಲಾಗಿರುತ್ತದೆ. ನಂತರ ವಿವಿಧ ಕಾರಣಗಳಿಂದಾಗಿ ನಮ್ಮ ಪ್ರಧಾನ ಮಂತ್ರಿಗಳನ್ನು ರಸ್ತೆಯ ಮಾರ್ಗದ ಮಧ್ಯದಲ್ಲೇ ಸುಮಾರು 15-20 ನಿಮಿಷಗಳ ಕಾಲ ಮೇಲ್ಸೇತುವೆ ಮೇಲೆ ತಡೆದು ನಿಲ್ಲಿಸುವ ಮೂಲಕ ಈ ದೇಶದಲ್ಲಿ ಹಿಂದೆಂದೂ ಕಾಣದ ವಿಛಿದ್ರಕಾರಿ… Read More ಆಂತರಿಕ ಹಿತಶತ್ರುಗಳು