ಹನುಮದ್ ವ್ರತ
ಚೈತ್ರ ಮಾಸದ ಶುಕ್ಲ ಪೂರ್ಣಿಮೆಯನ್ನು ಹನುಮ ಜಯಂತಿ ಎಂದು ಆಚರಿಸಿದರೆ, ಮಾರ್ಗಶಿರ ಶುಕ್ಲ ತ್ರಯೋದಶಿಯಂದು ಹನುಮದ್ ವ್ರತ ಎಂದು ಆಚರಿಸಲಾಗುತ್ತದೆ. ಹನುಮದ್ ವ್ರತದ ಹಿನ್ನಲೆಯೇನು? ಆದರ ಆಚರಣೆ ಹೇಗೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಹನುಮದ್ ವ್ರತ
ಚೈತ್ರ ಮಾಸದ ಶುಕ್ಲ ಪೂರ್ಣಿಮೆಯನ್ನು ಹನುಮ ಜಯಂತಿ ಎಂದು ಆಚರಿಸಿದರೆ, ಮಾರ್ಗಶಿರ ಶುಕ್ಲ ತ್ರಯೋದಶಿಯಂದು ಹನುಮದ್ ವ್ರತ ಎಂದು ಆಚರಿಸಲಾಗುತ್ತದೆ. ಹನುಮದ್ ವ್ರತದ ಹಿನ್ನಲೆಯೇನು? ಆದರ ಆಚರಣೆ ಹೇಗೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಹನುಮದ್ ವ್ರತ
ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿ ಬೆಜೆಪಿ ಮೇಲ್ನೋಟಕ್ಕೆ 11 ಸ್ಥಾನ ಪಡೆದು ಬಹುಮತ ಗಳಿಸಿದೆ ಎನಿಸಿದರೂ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನವನ್ನು ಗಳಿಸಿ ಆಡಳಿತ ಪಕ್ಷದೊಡನೆ 11 ಸ್ಥಾನ ಪಡೆದು ಸಮಬಲ ಸಾಧಿಸಿದ್ದೇವೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಬೀಗುತ್ತಿದೆ. ಇನ್ನು6 ಸ್ಥಾನಗಳಲ್ಲಿ ಮಾತ್ರವೇ ಸ್ಪರ್ಧಿಸಿ ಕನಿಷ್ಟ ಪಕ್ಷ 3 ಸ್ಥಾನಗಳಲ್ಲಿ ಗೆದ್ದೇ ತೀರುತ್ತೇವೆ ಎಂದು ತೊಡೆ ತಟ್ಟಿದ್ದ ಜೆಡಿಎಸ್ ಯಥಾ ಪ್ರಕಾರ ಕೇವಲ 2 ಸ್ಥಾನವನ್ನು ಗಳಿಸಿದ್ದಲ್ಲಿ ಅಚ್ಚರಿಯಾಗಿ… Read More ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?
ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು 12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ
ಅದು ಎಪ್ಪತ್ತರ ದಶಕ ನಾನು ಸರ್ಕಾರೀ ಪ್ರಾಥಮಿಕ ಶಾಲೆಯ ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದಾಗ, ನಮ್ಮ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದ ರುಕ್ಮಿಣಿಯ ಮಗ ಉಮೇಶ, ನನ್ನ ಕೂದಲು ಕತ್ತರಿಸುತ್ತಿದ್ದ ನವೀನ್ ಸಲೂನ್ ಅಂಗಡಿಯವರ ಮಗ ನವೀನ, ನಾಗರಾಜ ಶೆಟ್ಟರ ಮಗ ರಂಗನಾಥ, ಸೈಕಲ್ ಶಾಪ್ ಶಫಿಯವರ ಮಗ ಅಬ್ದುಲ್ಲಾ ಎಲ್ಲರೂ ಒಟ್ಟಿಗೇ ಒಂದೇ ತರಗತಿಯಲ್ಲಿ ಪಕ್ಕ ಪಕ್ಕದಲ್ಲಿಯೇ ಕುಳಿತುಕೊಂಡು ಓದುತ್ತಿದ್ದೆವು. ಅಮ್ಮಾ ಬಟ್ಟೆ ಹಾಕಿ ಎಣ್ಣೆ ಹಚ್ಚಿ ಬೈತಲೆ ತೆಗೆದು ಕೂದಲು ಬಾಚಿದರೆ ಹೆಗಲ ಮೇಲೊಂದು ಹಡಪ, ಆ… Read More ಸರ್ಕಾರೀ ಶಾಲೆಗಳೋ? ಗಂಜೀ ಕೇಂದ್ರಗಳೋ?
ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿತ್ಯ ಶಾಖೆಗಳಿಗೆ ಹೋಗುವ ಆಬಾವೃದ್ದರಾದಿಯಾದ ಸ್ವಯಂಸೇವಕರಿಗೆ ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ.. ಹಾಡು ಖಂಡಿತವಾಗಿಯೂ ತಿಳಿದೇ ಇರುತ್ತದೆ. ಈ ಹಾಡಿನ ಪಲ್ಲವಿ ಮತ್ತು ಚರಣಗಳಲ್ಲಿ ಬರುವ ಪ್ರತಿಯೊಂದು ಪದವೂ ಸ್ವಯಂಸೇವಕನ ಬಾಳಿನಲ್ಲಿ ಅಕ್ಷರಶಃ ಸತ್ಯವಾಗಿರುವುದಕ್ಕೆ ನನ್ನಂತಹ ಕೋಟ್ಯಾಂತರ ಸ್ವಯಂಸೇವಕರೇ ಸಾಕ್ಷಿಯಾಗಿದೆ. ಹಾಗಾಗಿ, ವಯಕ್ತಿಕವಾಗಿ ನನಗಂತೂ ಪ್ರತೀ ಬಾರಿ ಈ ಹಾಡು ಹಾಡುವಾಗಲಾಗಲೀ ಇಲ್ಲವೇ ಕೇಳುವಾಗಲೀ ಮೈ ರೋಮಾಂಚನ ಗೊಳ್ಳುತ್ತದೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪಾ? ಎಂದು ನೀವೆಲ್ಲ ಯೋಚಿಸುತ್ತಿರುವುದಕ್ಕೆ ಕಾರಣವಿದೆ. ಇತ್ತೀಚೆಗೆ ಸಾಮಾಜಿಕ… Read More ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..
ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಷಷ್ಠಿಯಂದು ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಪಾರ್ವತೀ ಪರಮೇಶ್ವರರ ದ್ವಿತೀಯ ಪುತ್ರ ಷಣ್ಮುಖನನನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಲ್ಲಿ ಬಹಳ ಅದ್ದೂರಿಯಾಗಿ ಆಚರಿಸಲಾಗುವ ಶ್ರೀ ಸುಬ್ರಹ್ಮಣ್ಯ ಷಷ್ಠಿ ಅಥವಾ ಚಂಪಾ ಷಷ್ಠಿಯ ರಥೋತ್ಸವದ ಹಿನ್ನಲೆ ಮತ್ತು ಅದರ ವೈಭವದ ಸಂಭ್ರಮ ಸಡಗರಗಳನ್ನು ಕಣ್ತುಂಬಿಸಿಕೊಳ್ಳೋಣ ಬನ್ನಿ.… Read More ಕುಕ್ಕೇ ಸುಬ್ರಹ್ಮಣ್ಯದ ಚಂಪಾ ಷಷ್ಠಿ
ಕಳೆದ ಒಂದು ವಾರದಲ್ಲಿ ಭಾರತೀಯ ಮೂಲದ ಇಬ್ಬರು ಹೆಸರುಗಳು ಎಲ್ಲೆಡೆಯಲ್ಲೂ ಪ್ರಸಿದ್ದಿ ಪಡೆದಿತ್ತು. ಮೊದಲನೆಯದ್ದು ಭಾರತೀಯ ಮೂಲದ ಅಮೆರಿಕನ್ ಪರಾಗ್ ಅಗರವಾಲ್, ಟ್ವಿಟರ್ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದಾದರೆ, ಎರಡನೆಯದ್ದು ಮುಂಬೈನಲ್ಲಿ ಹುಟ್ಟಿ ಬಾಲ್ಯದಲ್ಲಿಯೇ ಕುಟುಂಬದೊಂದಿಗೆ ನ್ಯೂಜಿಲೆಂಡಿಗೆ ಹೋಗಿ ಅಲ್ಲಿಯ ಕ್ರಿಕೆಟ್ ತಂಡದ ಭಾಗವಾಗಿ ಭಾರತದ ವಿರುದ್ದ ಮುಂಬೈ ಕ್ರಿಕೆಟ್ ಟೆಸ್ಟಿನ ಮೊದಲನೇ ಇನ್ನಿಂಗ್ಸಿನಲ್ಲಿ ಎಲ್ಲಾ 10 ವಿಕೆಟ್ ಪಡೆದು ವಿಶ್ವ ದಾಖಲೆಯನ್ನು ಸರಿಗಟ್ಟಿದ ಅಜಾಜ್ ಪಟೇಲ್ ಬಗ್ಗೆ. ಪ್ರತೀ ಬಾರಿಯೂ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಜಾಗತಿಕ… Read More ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?
ಉತ್ತರ ಭಾರತದ ಋಷಿಕೇಶ್, ಹರಿದ್ವಾರ ಮತ್ತು ವಾರಾಣಸಿಯಲ್ಲಿ ಗಂಗಾ ನದಿಗೆ ಪ್ರತಿ ದಿನ ಸಂಜೆ ಗಂಗಾ ಆರತಿ ಮಾಡಲಾಗುತ್ತದೆ. ಈ ಆರತಿಯನ್ನು ನೋಡಲೆಂದೇ ದೇಶ ವಿದೇಶಗಳಿಂದ ಸಹಸ್ರಾರು ಭಕ್ತಾದಿಗಳು ಪ್ರತಿ ದಿನವೂ ಅಲ್ಲಿ ಸೇರಿ ಬಹಳ ವೈವಿಧ್ಯಮಯವಾಗಿ ಅದ್ದೂರಿಯಿಂದ ಮಾಡುವ ಗಂಗಾ ಆರತಿಯನ್ನು ನೋಡಿ ಹೃನ್ಮನಗಳನ್ನು ತಣಿಸಿಕೊಳ್ಳುತ್ತಾರೆ. ಇದೇ ಮಾದರಿಯಲ್ಲಿ ದಕ್ಷಿಣ ಭಾರತದ ಜೀವನದಿಯಾದ ಕಾವೇರಿ ಮಾತೆಗೂ ಮೊದಲ ಬಾರಿಗೆ ಶ್ರೀರಂಗಪಟ್ಟಣದ ಸ್ನಾನ ಘಟ್ಟದಲ್ಲಿ ಆರತಿಯನ್ನು ಯುವಾಬ್ರಿಗೇಡ್ ಸಾರಥ್ಯದಲ್ಲಿ ಅಕ್ಟೋಬರ್ 17 ಭಾನುವಾರ ಸಂಜೆ 7 ಗಂಟೆಗೆ… Read More ನಂಜನಗೂಡಿನ ಕಪಿಲಾ ಆರತಿ
ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ ಕೇವಲ ನದಿಗಳಿಗಷ್ಟೇ ಅಲ್ಲದೇ, ದೇವಾಲಯಗಳಿಗೂ ಪ್ರಸಿದ್ಧವಾಗಿದೆ. ಅಲ್ಲಿ ಹರಿಯುವ ಪ್ರತೀ ನದಿ ಹಳ್ಳ ಕೊಳ್ಳಗಳ ತಟದಲ್ಲಿ ಪ್ರತಿ ಹತ್ತಿಪ್ಪತ್ತು ಕಿಮೀ ದೂರದಲ್ಲಿ ಒಂದೊಂದು ಒಂದೊಂದು ದೇವಸ್ಥಾನಗಳಿದ್ದು, ಅವುಗಳಲ್ಲಿ ಜೀವನದಿ ನೇತ್ರಾವತಿಯ ತಟದಲ್ಲಿರುವ ಯಾವುದೇ ಜಾತಿ ಧರ್ಮದ ಹಂಗಿಲ್ಲದೇ ಸಕಲ ಹಿಂದೂಗಳ ಧಾರ್ಮಿಕ ಕ್ಷೇತ್ರವೇ ಪುರಾಣ ಪ್ರಸಿದ್ಧ ಧರ್ಮಸ್ಥಳವಾಗಿದೆ. ಹೆಸರಿಗೆ ಅನ್ವರ್ಥದಂತೆ ಅದು ಶಾಂತಿ ಮತ್ತು ಧರ್ಮದ ಬೀಡಾಗಿದ್ದು ಧರ್ಮಸ್ಥಳದ ಮಂಜುನಾಥನ ಸ್ವಾಮಿಗೆ ಇಡೀ ದೇಶಾದ್ಯಂತ ಭಕ್ತಾದಿಗಳು ಇದ್ದು ಬಹಳ ನಂಬಿಕೆಗೆ ಹೆಸರುವಾಸಿಯಾಗಿದೆ.… Read More ಧರ್ಮಸ್ಥಳದ ಲಕ್ಷದೀಪೋತ್ಸವ