ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು

ಪ್ರತೀ ವರ್ಷ ಸೆಪ್ಟಂಬರ್ 15ರಂದು ಭಾರತದಲ್ಲಿ ಇಂಜಿನೀಯರ್ಸ್ ಡೇ ಎಂಬ ಆಚರಣೆಯ ಹಿಂದಿರುವ ಆ ಇಂಜಿನೀಯರ್ ಯಾರು? ಅವರ ವ್ಯಕ್ತಿ ಮತ್ತು ವ್ಯಕ್ತಿತ್ವ ಎಂತಹದ್ದು ಮತ್ತು ಈ ನಾಡಿಗೆ ಅವರ ಸಾಧನೆಗಳು ಏನು? ಎಂಬೆಲ್ಲದರ ಕುರಿತಾದ ವಿವರಗಳು ಇದೋ ನಿಮಗಾಗಿ… Read More ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು

ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ

ಬೆಂಗಳೂರಿನಿಂದ ಕೋಲಾರದ ಕಡೆಗೆ ಹೋಗುವಾಗ ಕೃಷ್ಣರಾಜಪುರ ದಾಟಿ ಸ್ವಲ್ಪ ದೂರ ಹೋಗುತ್ತಿದ್ದಂತೆಯೇ ವಿಶಾಲವಾದ ಕೆರೆಯನ್ನು ಸೀಳಿಕೊಂಡೇ ನಮ್ಮ ವಾಹನಗಳು ಸಂಚರಿಸ ಬೇಕಾಗುತ್ತದೆ. ಎರಡೂ ಬದಿಯಲ್ಲೂ ಕಣ್ಣು ಹಾಯಿಸಿದಷ್ಟು ದೂರವೂ ಆಗಾಧವಾದ ನೀರು ನಮಗೆ ಕಾಣ ಸಿಗುತ್ತದೆ. ಈ ಕೆರೆಯ ಮಧ್ಯದಲ್ಲಿ ಅಲ್ಲಲ್ಲಿ ಪಕ್ಷಿಗಳ ದಂಡು ನಮ್ಮ ಹೃನ್ಮಗಳನ್ನು ತಣಿಸುತ್ತವೆ. ಆದರೆ ಸುಮಾರು ನೂರಾ ಮೂವತ್ತು ವರ್ಷಗಳಲ್ಲಿ ಈ ಪ್ರದೇಶ ಹೀಗಿರಲಿಲ್ಲ. ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಪರದಾಡಬೇಕಾಗಿತ್ತು ಎಂದರೆ ಆಶ್ಚರ್ಯ ಪಡಬೇಕು. ಇಂತಹ ಅದ್ಭುತವಾದ ಕೆರೆಯ ನಿರ್ಮಾಣದ… Read More ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ

ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪುನೀತ್ ರಾಜ್‍ಕುಮಾರ್ ನಮ್ಮೆಲ್ಲರನ್ನೂ ಅಗಲಿದ ಸಂಧರ್ಭದಲ್ಲಿ ಅವರೊಂದಿಗೆ ಆಟವಾಡಿದ್ದ ಸವಿ ನೆನಪನ್ನು‌ ವ್ಯಕ್ತ ಪಡಿಸಿದ್ದನ್ನು ಅವರ ಸಂಸ್ಮರಣಾ ದಿನದಂದು ಮತ್ತೊಮ್ಮೆ ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಸಾಯೋದಿಕ್ಕೆ ಬೇಕೊಂದು ನೆಪ

ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ‍‍ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ

ಸಮೀರ್ ವಾಂಖೆಡೆ

ವಾಂಖೆಡೆ ಎಂಬ ಹೆಸರು ಕೇಳಿದ ಕೂಡಲೇ ಕ್ರಿಕೆಟ್ ಪ್ರಿಯರಿಗೆಲ್ಲಾ ಥಟ್ ಅಂತಾ ನೆನಪಾಗೋದೇ, ಮುಂಬೈನಲ್ಲಿರುವ ಸುಪ್ರಸಿದ್ದ ವಾಂಖೆಡೆ ಕ್ರೀಡಾಂಗಣ. 1974 ರಲ್ಲಿ ಮುಂಬೈ ಕ್ರಿಕೆಟ್ ಸಂಘದ ಅಧ್ಯಕ್ಷರಾಗಿದ್ದ ಬ್ಯಾರಿಸ್ಟರ್ ಶೇಷರಾವ್ ವಾಂಖೆಡೆ ನೆನಪಿನಾರ್ಥ ಆ ಕ್ರೀಡಾಂಗಣಕ್ಕೆ ವಾಂಖೆಡೆ ಕ್ರೀಡಾಂಗಣ ಎಂಬ ಹೆಸರನ್ನಿಡಲಾಗಿದೆ. ಆದರೆ ಕಳೆದ ಎರಡು ಮೂರು ವಾರಗಳಿಂದ ದೇಶಾದ್ಯಂತ ಪ್ರಚಲಿವಿರುವ ಮತ್ತೊಂದು ಹೆಸರೇ ಸಮೀರ್ ವಾಂಖೆಡೆ. ಯಾರೀ ಸಮೀರ್ ವಾಂಖೆಡೆ? ಅವರ ಸಾಧನೆಗಳೇನು? ಅವರ ಹೆಸರು ಈಗ ಏಕೆ ಪ್ರಚಲಿತದಲ್ಲಿದೆ? ಎಂಬುದನ್ನು ಸವಿವರವಾಗಿ ತಿಳಿಯೋಣ. 2004ರ… Read More ಸಮೀರ್ ವಾಂಖೆಡೆ

ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

1947ರಲ್ಲಿ ಬ್ರಿಟೀಷರು ಈ ದೇಶದಿಂದ ಹೊರ ಹೋಗುವಾಗ ಕೆಲವು ಪಟ್ಟಭಧ್ರ ಸ್ವಾರ್ಥ ಹಿತಾಸಕ್ತಿಯಾಗಿ ನಮ್ಮ ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಎರಡು ಭಾಗಗಳಾಗಿ (ನಂತರ ಅದು ಮೂರು ಭಾಗಗಳಾಗಿದೆ) ತುಂಡರಿಸಿ ಭಾರತ ಮತ್ತು ಪಾಕೀಸ್ಥಾನ ಎಂಬ ಎರಡು ಸ್ವತಂತ್ರ ದೇಶಗಳ ಕಾರಣಕ್ಕೆ ಕಾರಣವಾಗಿರುವುದು ಆದಾದ ನಂತರ ಹತ್ತು ಹಲವು ಬಾರಿ ಕಾಲು ಕೆರೆದುಕೊಂಡು ಭಾರತದ ಮೇಲೆ ಬಂದ ಪಾಪಿಗಳಿಗೆ ಭಾರತದ ಕೆಚ್ಚೆದೆಯ ಸೈನಿಕರು ತಕ್ಕ ಉತ್ತರವನ್ನೇ ನೀಡಿರುವುದು ಈಗ ಇತಿಹಾಸ. ಇಷ್ಟೆಲ್ಲಾ ಹೊಡೆತಗಳಿಂದ ಬುದ್ಧಿ ಕಲಿಯದ ಪಾಪೀಸ್ಥಾನ ಪದೇ… Read More ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

ಮನೆಯಲ್ಲಿರುವ ಹಿರಿಯರು

ಅದೊಂದು ಗಂಡ, ಹೆಂಡತಿ, ಅಜ್ಜಿ ಮತ್ತು ಮೊಮ್ಮಗಳು ಇದ್ದ ಸುಂದರವಾದ ಸಂಸಾರ. ಅದೊಮ್ಮೆ ಮನೆಯವರೆಲ್ಲರೂ ವಾರಂತ್ಯದಲ್ಲಿ ಮಾಲ್ ಗೆ ಹೋಗಲು ನಿರ್ಧರಿಸಿ, ಅಮ್ಮಾ ನಾವೆಲ್ಲರೂ ಮಾಲ್ ಗೆ ಹೋಗುತ್ತಿದ್ದೇವೆ ಎಂದಾಗ, ಆ ವಯಸ್ಸಾದ ತಾಯಿ. ಸರಿ ಮಗನೇ ನೀವೆಲ್ಲರೂ ಹೋಗಿ ಬನ್ನಿ. ನನಗೆ ಕಾಲು ನೋವು ಇರುವ ಕಾರಣ ಅಲ್ಲೆಲ್ಲಾ ಅಲೆದಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಅಜ್ಜಿಯ ಮಾತನ್ನು ಕೇಳಿ ನೊಂದು ಕೊಂಡ ಮೊಮ್ಮಗಳು, ಇಲ್ಲಾ ಅಜ್ಜೀ ನೀವು ಖಂಡಿತವಾಗಿಯೂ ಬರಲೇ ಬೇಕು. ನೀವು ಬಾರದೇ ಹೋದಲ್ಲಿ… Read More ಮನೆಯಲ್ಲಿರುವ ಹಿರಿಯರು

ಶ್ರೀರಂಗಂ ಸಂಜೀವನ ಆಂಜನೇಯ ಸ್ವಾಮಿ

ಕೆಲ ತಿಂಗಳುಗಳ ಹಿಂದೆ ತಮಿಳುನಾಡಿನ ಚೆನೈನಲ್ಲಿ ಕನ್ನಡಿಗರಾದ ಅರ್ಜುನ್ ಸರ್ಜಾವರ ಕುಟುಂಬ ಧ್ಯಾನಮುದ್ರೆಯಲ್ಲಿರುವ ಆಂಜನೇಯಸ್ವಾಮಿಯ ದೇವಸ್ಥಾನವನ್ನು ಲೋಕಾರ್ಪಣೆ ಮಾಡಿದ ವಿಡೀಯೋವನ್ನು ನಮ್ಮ ಛಾನೆಲ್ಲಿನಲ್ಲಿಯೇ ನೋಡಿ ಸಂಭ್ರಮ ಪಟ್ಟಿದ್ದೆವು. ಅದೇ ತಮಿಳುನಾಡಿನ ಶ್ರೀರಂಗಂ ಬಳಿಯ ಮೇಲೂರಿನ ಬಳಿ 37 ಅಡಿ ಎತ್ತರದ ಆಂಜನೇಯ ಸ್ವಾಮಿಯ ಪ್ರತಿಮೆ ಲೋಕಾರ್ಪಣೆ ಆಗಿರುವುದನ್ನು ಕಣ್ತುಂಬ ನೋಡಿ ಸಂಜೀವನ ಆಂಜನೇಯ ಸ್ವಾಮಿ ಕೃಪಾಶೀರ್ವಾದಕ್ಕೆ ಪಾತ್ರರಾಗೋಣ ಬನ್ನಿ. ವಿಶ್ವರೂಪ ಆಂಜನೇಯರ್ ಎಂದು ಹೆಸರಿನ ಖಾಸಗಿ ಟ್ರಸ್ಟ್ ಶ್ರೀರಂಗಂನ ಕೊಲ್ಲಿದಾಮ್ ತೀರದಲ್ಲಿ ಮೇಲೂರು ಎಂಬ ಗ್ರಾಮದ ಬಳಿ… Read More ಶ್ರೀರಂಗಂ ಸಂಜೀವನ ಆಂಜನೇಯ ಸ್ವಾಮಿ