ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ  

ಬಸವನಗುಡಿ ಕಡಲೇಕಾಯಿ ಪರಿಷೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಶ್ರಾವಣ ಮಾಸ ಮತ್ತು ಆಶ್ವಯುಜ ಮಾಸದ ಸಾಲು ಸಾಲು ಹಬ್ಬಗಳು ಮುಗಿದು ಇನ್ನೇನು ಮಾಗಿಯ ಚಳಿ ನಮ್ಮೆಲ್ಲರನ್ನು ಅಪ್ಪುವುದಕ್ಕೆ ಶುರುವಾಗುತ್ತಿದ್ದಂತೆಯೇ ಬರುವುದೇ ಕಾರ್ತೀಕ ಮಾಸ. ಶೈವಾರಾಧಕರಿಗೆ ಪ್ರತೀ ಕಾರ್ತೀಕ ಸೋಮವಾರವೂ ಅತ್ಯಂತ ಪುಣ್ಯಕರವಾದ ದಿನ. ಬಹುತೇಕರು ಕಾರ್ತೀಕ ಸೋಮವಾರ ಶ್ರಧ್ಥೆಯಿಂದ… Read More ಬಸವನಗುಡಿ ಕಡಲೇಕಾಯಿ ಪರಿಷೆ

ಸ್ವದೇಶಿ ದಿನ

ವಿಜ್ಞಾನಿಯಾಗಿ ಕೈ ತುಂಬಾ ಸಂಪಾದಿಸುತ್ತಿದ್ದ, ಸ್ವಾಮೀ ವಿವೇಕಾನಂದ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ಮುಂತಾದವರಿಂದ ಪ್ರೇರಿತರಾಗಿ ದೇಶ, ಧರ್ಮ, ಸಂಸ್ಕಾರ ಮತ್ತು ಸನಾತನ ಸಂಸ್ಕೃತಿ ಅನುಗುಣವಾಗಿ ದೇಸೀ ಚಿಂತನೆ, ಸ್ವದೇಶೀ ವಸ್ತುಗಳ ಜಾಗೃತಿ ಮೂಡಿಸುವ ಸಲುವಾಗಿ ಸ್ವದೇಶೀ ಜಾಗರಣ ಮಂಚ್ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಿಂಹಸ್ವಪ್ನವಾಗಿದ್ದ ಶ್ರೀ ರಾಜೀವ್ ದೀಕ್ಷಿತ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಸ್ವದೇಶಿ ದಿನ

ಐದು ರೂಪಾಯಿ ಡಾಕ್ಟರ್ ಶಂಕರೇಗೌಡ

ಇವತ್ತಿನ ದಿನ ಕಾಲದಲ್ಲಿ ದುಡಿಯುವ ಸಮಯದಲ್ಲಿ ಸರಿಯಾಗಿ ಎರಡು ಹೊತ್ತಿನ ಊಟ ಕಣ್ತುಂಬ ನಿದ್ದೆಯನ್ನೂ ಮಾಡದೇ, ಹೊಟ್ಟೆ ಬಟ್ಟೆ ಕಟ್ಟಿ ಅಷ್ಟೋ ಇಷ್ಟೋ ಉಳಿಸಿದ್ದನ್ನು ಒಂದು ಸಣ್ಣ ಖಾಯಿಲೆಯಿಂದ ಹುಷಾರಾಗೋದಿಕ್ಕೆ ವೈದ್ಯಕೀಯ ಚಿಕಿತ್ಸೆಗಾಗಿ ವೈದ್ಯರನ್ನು ಬೈದು ಕೊಳ್ಳುತ್ತಲೇ, ಲಕ್ಷಾಂತರ ರೂಪಾಯಿ ಹಣ ಆಸ್ಪತ್ರೆಗೆ ಕಟ್ಟಿ ನಿಟ್ಟುಸಿರು ಬಿಡುವಂತಹ ಪರಿಸ್ಥಿತಿ ಇರುವಾಗ, ಮಣಿಪಾಲ್ ಅಂತಹ ಕಾಲೇಜಿನಲ್ಲಿ ಓದಿ ವೈದ್ಯಕೀಯ ಪದವಿಯನ್ನು ಪಡೆದು ದೇಶ ವಿದೇಶಗಳಲ್ಲಿ ಲಕ್ಷಾಂತರ ಹಣವನ್ನು ಸಂಪದಿಸಿ ನೆಮ್ಮದಿಯಾಗಿರುವ ಬದಲು ವೈದ್ಯೋ ನಾರಯಣೋ ಹರಿಃ ಎನ್ನುವುದನ್ನು ಅಕ್ಷರಶಃ… Read More ಐದು ರೂಪಾಯಿ ಡಾಕ್ಟರ್ ಶಂಕರೇಗೌಡ

ಚರಣ್ ರಾಜ್

ದೂರದ ಬೆಳಗಾವಿಯ ಹುಡುಗ ಚಿತ್ರ ನಟನಾಗಬೇಕೆಂದು ಬೆಂಗಳೂರಿನ ಗಾಂಧಿನಗರದಲ್ಲಿ ಐದಾರು ವರ್ಷಗಳ ಕಾಲ ನಾನಾ ವಿಧದ ಕಷ್ಟ ಪಟ್ಟು ಸಣ್ಣ ಸಣ್ಣ ಪೋಷಕ ಪಾತ್ರಗಳ ಮೂಲಕ ಆರಂಭಿಸಿ ಕನ್ನಡದಲ್ಲಿ ನಾಯಕನಾಗಿ ಮಿಂಚುತ್ತಿದ್ದ ಸಮಯದಲ್ಲಿಯೇ ತೆಲುಗು ಚಿತ್ರರಂಗದಲ್ಲಿ ಅಚಾನಕ್ಕಾಗಿ ಖಳನಾಯಕನಾಗಿ ಮಿಂಚಿ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗವಲ್ಲದೇ ಹಿಂದಿಯಲ್ಲೂ ಛಾಪು ಮೂಡಿಸಿದರು ಇಲ್ಲಿದೇ ನಮ್ಮನೇ ಅಲ್ಲಿ ಹೋದೆ ಸುಮ್ಮನೇ ಎನ್ನುವಂತೆ ಮತ್ತೆ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದು ಆಡು ಮುಟ್ಟದ ಸೂಪ್ಪಿಲ್ಲ ಇವರು ಮಾಡದ ಕೆಲಸವಿಲ್ಲ ಎನ್ನುವಂತೆ, ನಟ,… Read More ಚರಣ್ ರಾಜ್

ಸ್ನೇಕ್ ಶ್ಯಾಮ್

ಮನುಷ್ಯ ಬುದ್ದಿವಂತನಾಗುತ್ತಾ ಹೋದಂತೆಲ್ಲಾ ನಾಗರಿಕತೆಯು ಬೆಳೆಯುತ್ತಾ ಹೋಗಿ ಅರಣ್ಯಗಳೆಲ್ಲಾ ನಾಶವಾಗಿ ಒಂದೊಂದೇ ಹಳ್ಳಿ ಮತ್ತು ಪಟ್ಟಣಗಳಾಗಿ ಮಾರ್ಪಾಡುತ್ತಾ ಹೋದಂತೆಲ್ಲಾ ಆರಣ್ಯವನ್ನೇ ಆಶ್ರಯಿಸಿದ್ದ ವನ್ಯಮೃಗಗಳು, ಸರೀಸೃಪಗಳು ಮತ್ತು ಪಶು ಪಕ್ಷಿಗಳು ದಿಕ್ಕಾಪಾಲಾಗಿವೆ. ಹಾಗಾಗಿಯೇ ಇಂದು ಅನೇಕ ಕಡೆಗಳಲ್ಲಿ ಹಾವುಗಳು ಮನೆಯ ಒಳಗೆ ಬರುವ ಉದಾಹರಣೆಗಳು ಇದ್ದು, ಹಾಗೆ ಹಾವು ಮನೆಯೊಳಗೆ ಬಂದೊಡನೆಯೇ ಅದು ಯಾವ ರೀತಿಯ ಹಾವು ವಿಷಪೂರಿತವೋ? ಇಲ್ಲಾ ವಿಷವಲ್ಲದ್ದೋ ಎಂದು ಯಾವುದನ್ನೂ ಯೋಚಿಸಿದೆ ಬಹಳಷ್ಟು ಮಂದಿ ಅದನ್ನು ಹೊಡೆದು ಸಾಯಿಸಲು ಪ್ರಯತ್ನಿಸುವವರೇ ಹೆಚ್ಚಾಗಿರುವ ಈ ಕಾಲದಲ್ಲಿ… Read More ಸ್ನೇಕ್ ಶ್ಯಾಮ್

ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ಎಪ್ಪತರ ದಶಕದ ಅಂತ್ಯದವರೆಗೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಪಿನ್ನರ್ಗಳದ್ದೇ ಪ್ರಾಭಲ್ಯ.  ವೇಗದ ಬೋಲರ್ಗಳೇನಿದ್ದರೂ  ಆರಂಭಿಕ ನಾಲ್ಕಾರು ಓವರ್ಗಳನ್ನು ಮಾಡಿ ಚಂಡಿನ ಹೊಳಪನ್ನು ತೆಗೆದುಕೊಡಲಷ್ಟೇ ಸೀಮಿತವಾದ ಕಾಲದಲ್ಲಿ ಕಪಿಲ್ ದೇವ್  ಅವರ ಆಗಮನವಾಗಿ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕನಾಗಿ ಅವರು ನಿವೃತ್ತರಾಗುವ ವೇಳೆಗೆ ಭಾರತದ ವೇಗದ ಬೌಲಿಂಗ್ ನೊಗ ಹೊರುವವರು ಯಾರು ಎಂದು ಯೋಚಿಸುತ್ತಿರುವಾಗಲೇ ನಿಜವಾದ ವೇಗ ಬೋಲಿಂಗ್ ಎಂದರೆ ಹೇಗೆ ಇರುತ್ತದೆ ಎಂದು ತೋರಿಸಿದ, ಕ್ರೀಡಾಭಿಮಾನಿಗಳಿಂದ ಮೈಸೂರು ಎಕ್ಸ್‌ಪ್ರೆಸ್ ಎಂದೇ ಕರೆಸಿಕೊಳ್ಪಡುತ್ತಿದ್ದ ಜಾವಗಲ್ ಶ್ರೀನಾಥ್ ಅವರ ಯಶೋಗಾಥೆ ನಮ್ಮ… Read More ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ಐಶಾರಾಮಿ ಕಾರುಗಳ ಮಾಲಿಕ ರಮೇಶ್ ಬಾಬು

ಬೆಂಗಳೂರು ನಗರಕ್ಕೆ ದೇಶ ವಿದೇಶಗಳಿಂದ ಸರ್ಕಾರೀ ಅಥವಾ ಖಾಸಗೀ ಕೆಲಸಗಳಿಗೆಂದು ಬರುವ ಪ್ರಸಿದ್ಧ ವ್ಯಕ್ತಿಗಳು ಓಡಾಡುವುದಕ್ಕೆ ಐಶಾರಾಮಿ ಕಾರುಗಳನ್ನು ಬಳಸುವುದನ್ನು ನಾವೆಲ್ಲರೂ ಟಿವಿಯಲ್ಲಿಯೋ ಇಲ್ಲವೇ ಖುದ್ದಾಗಿ ನೋಡಿ ಸಂಭ್ರಮಿಸಿರುತ್ತೇವೆ. ವಾವ್ ಅಂತಹ ಕಾರುಗಳಲ್ಲಿ ಓಡಾಡುವವರೇ ಭಾಗ್ಯವಂತರು ಎಂದೇ ಭಾವಿಸಿರುತ್ತೇವೆ.  ನಿಜ ಹೇಳ್ಬೇಕು ಅಂದರೆ ಅಂತಹ ಐಶಾರಾಮೀ ಕಾರುಗಳ ಒಡೆಯ ನಮ್ಮ ನಿಮ್ಮಂತೆಯೇ  ಸಾಮಾನ್ಯ ಮಧ್ಯಮ ವರ್ಗದ ಕ್ಷೌರಿಕ ಕುಟುಂಬದಿಂದ ಬಂದು ತಮ್ಮ ಬುದ್ದಿವಂತಿಕೆ ಮತ್ತು ಕಾರ್ಯಕ್ಷಮತೆಯಿಂದ ಅಷ್ಟು ಎತ್ತರಕ್ಕೆ ಬೆಳೆದಿದ್ದಾರೆ ಎಂದರೆ ಅಚ್ಚರಿ ಮೂಡಿಸುತ್ತದೆ ಅಲ್ಲವೇ?  ಹೌದು … Read More ಐಶಾರಾಮಿ ಕಾರುಗಳ ಮಾಲಿಕ ರಮೇಶ್ ಬಾಬು

ಶ್ರೀ ರಾಮಕೃಷ್ಣ ಹೆಗಡೆ

ಸದುದ್ದೇಶಗಳಿಂದ,ಜನತೆಯ ಕೈಗೆ ಆಡಳಿತ ನೀಡಿ, ಯಾವುದೇ ಜಾತಿಯ ಹಂಗು ಮತ್ತು ಬೆಂಬಲವಿಲ್ಲದೇ, ಹೇಗೆ ಯಶಸ್ವೀ ಆಡಳಿತ ನಡೆಸಬಹುದು ಎಂಬುದನ್ನು ತೋರಿಸಿದ, ರಾಜ್ಯ ಕಂಡ ಧೀಮಂತ ಜನಾನುರಾಗಿ, ಶ್ರೀ ರಾಮಕೃಷ್ಣ ಹೆಗಡೆ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ರಾಮಕೃಷ್ಣ ಹೆಗಡೆ