ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಶ್ರೀ ಕ್ಷೇತ್ರಕ್ಕೊಂದು ಉಪಕ್ಷೇತ್ರವಾಗಿ, ಗಿರಿಜಾ ಮೀಸೆಯನ್ನು ಹೊತ್ತ ಎದುರು ಮುಖ ಹೊಂದಿರುವ ಶ್ರೀ ಕ್ಯಾಮೇನಹಳ್ಳಿಯ ಶ್ರೀ ಕಮನೀಯ ಕ್ಷೇತ್ರದ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀ ಆಂಜನೇಯನ ವೈಶಿಷ್ಟ್ಯಗಳು ಮತ್ತು ಅಲ್ಲಿನ ಕ್ಷೇತ್ರ ಮಹಿಮೆಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಕುಟುಂಬವನ್ನು ಪ್ರೀತಿಸುವುದಾದರೇ, ಖಡ್ಡಾಯವಾಗಿ ಹೆಲ್ಮೆಟ್ ಧರಿಸಿ

ವಾಹನ ಚಲಾಯಿಸುವಾಗ ನಮ್ಮ ನಿರ್ಲಕ್ಷತನದಿಂದಾಗಿ ಹೆಲ್ಮೆಟ್/ಸೀಟ್ ಬೆಲ್ಟ್ ಧರಿಸದೇ ಆಗುವ ಅಪಘಾತದಿಂದ ಅಮಾಯಕರಾದ ನಮ್ಮ ಕುಟುಂಬ ಸದಸ್ಯರು ಮತ್ತು ಬಂಧು ಮಿತ್ರರು ಅನುಭವಿಸುವ ಯಾತನಾಮಯ ಕಥೆ-ವ್ಯಥೆ ಇದೋ ನಿಮಗಾಗಿ. ದಯವಿಟ್ಟು ನೀಫು ಪ್ರೀತಿಸುವರೆಲ್ಲರಿಗೂ ಈ ಲೇಖನವನ್ನು ತಪ್ಪದೇ ತಲುಪಿಸಿ.… Read More ಕುಟುಂಬವನ್ನು ಪ್ರೀತಿಸುವುದಾದರೇ, ಖಡ್ಡಾಯವಾಗಿ ಹೆಲ್ಮೆಟ್ ಧರಿಸಿ

ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಬೆಂಗಳೂರಿನ ಹೃದಯಭಾಗದಲ್ಲಿರುವ ಕಬ್ಬನ್ ಪಾರ್ಕ್ ಕೇವಲ ಉದ್ಯಾನವಾಗಿರದೇ, ಬೆಂಗಳೂರಿನ ಅಸ್ತಿತ್ವ ಮತ್ತು ಅಸ್ಮಿತೆಯ ಸಂಕೇತ ಆಗಿದ್ದು ಅದರ ಬ್ರಾಂಡ್ ಮೌಲ್ಯಕ್ಕೆ ಮಸಿ ಬಳೆಯುವಂತೆ ಬುಕ್ ಮೈ ಷೋ ಮೂಲಕ ಬ್ಲೈಂಡ್ ಡೇಟಿಂಗ್ ಶೋ ಆಯೋಜಿಸಲು ಮುಂದಾಗಿದ್ದ ಆಘಾತಕಾರಿ ಮತ್ತು ಅಷ್ಟೇ ವಿಕೃತ ವಿಛಿದ್ರಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಭಾರತ ಸಂಸ್ಕೃತ ಶೋಭಾ ಯಾತ್ರೆ

ವಿದ್ಯಾರಣ್ಯಪುರದ ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಸುರವಾಣೀ ಸಂಸ್ಕೃತ ಫೌಂಡೇಶನ್ ಸಹಯೋಗದೊಂದಿಗೆ ಸಂಸ್ಕೃತ ಭಾಷಾ ಕಲಿಕೆಯ ಕುರಿತಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಭಾರತ ಸಂಸ್ಕೃತ ಶೋಭಾ ಯಾತ್ರೆಯ ವಿಸ್ತೃತ ವರದಿ ಇದೊ ನಿಮಗಾಗಿ… Read More ಭಾರತ ಸಂಸ್ಕೃತ ಶೋಭಾ ಯಾತ್ರೆ

ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಅಭಿನಯ ಸರಸ್ವತಿ ಶ್ರೀಮತಿ ಬಿ. ಸರೋಜದೇವಿ

ಕನ್ನಡ ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಅನಭಿಶಕ್ತ ರಾಣಿಯಾಗಿ ಮೆರೆದಿದ್ದ, ಕಿತ್ತೂರು ರಾಣಿ ಚೆನ್ನಮ್ಮ ಎಂದ ತಕ್ಷಣ ನೆನಪಾಗುವ ಅಭಿನಯ ಸರಸ್ವತಿ ಎಂದೇ ಪ್ರಖ್ಯಾತರಾಗಿದ್ದ ಶ್ರೀಮತಿ ಬಿ.ಸರೋಜಾದೇವಿಯವರು ಇಂದು ನಿಧನರಾಗಿರುವ ಸಂಧರ್ಭದಲ್ಲಿ ಅವರ ಕುರಿತಾದ ಅನುರೂಪ ಮತ್ತು ಅಪರೂಪ ಮಾಹಿತಿಗಳು ಇದೋ ನಿಮಗಾಗಿ… Read More ಅಭಿನಯ ಸರಸ್ವತಿ ಶ್ರೀಮತಿ ಬಿ. ಸರೋಜದೇವಿ

ವೇ.ಬ್ರ.ಶ್ರೀ ಹರೀಶ ಶರ್ಮ

ಗುರುಪೂರ್ಣಿಯ ಈ ಶುಭದಿನದಂದು ವಿದ್ಯಾರಣ್ಯಪುರದ ಶ್ರೀ ಕಾಳಿಕಾದುರ್ಗಾ ಪರಮೇಶ್ವರಿ ದೇವಾಲಯದ ಆವರಣದಲ್ಲಿ ಶ್ರೀ ಸನಾತನ ವೇದ ಪಾಠಶಾಲೆಯ ಮೂಲಕ ಸನಾತದ ಧರ್ಮ ಪ್ರಭೋಧನವನ್ನು ಮಾಡುತ್ತಿರುವ ನಮ್ಮ ಗುರುಗಳಾದ ವೇ.ಬ್ರ.ಶ್ರೀ ಹರೀಶ್ ಶರ್ಮ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ವೇ.ಬ್ರ.ಶ್ರೀ ಹರೀಶ ಶರ್ಮ

ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ

ಬಡವರ ಮಕ್ಕಳಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರು ಸಹಾ ಉತ್ತಮವಾಗಿ ಜೀವಿಸಬಲ್ಲರು ಎಂಬುದಕ್ಕೆ ಕಳೆದ ಭಾನುವಾರ ನಾನು ಭಾಗವಹಿಸಿದ್ದ ಹುಟ್ಟು ಹಬ್ಬವೇ ಸಾಕ್ಷಿಯಾಗಿದ್ದು ಆ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ