ಅಖಂಡ ಭಾರತದ ವಿಭಜನೆ

ಅಖಂಡ ಭಾರತದ ವಿಭಜನೆ ಎಂಬ ಶೀರ್ಷಿಕೆ ಓದಿದ ತಕ್ಷಣವೇ ನಮಗೆ ನೆನಪಾಗೋದೇ 1947ರಲ್ಲಿ ಬ್ರಿಟೀಷರು ಧರ್ಮಾಧಾರಿತವಾಗಿ ಭಾರತ ಮತ್ತು ಪಾಕೀಸ್ಥಾನದ ವಿಭಜನೆ ಮಾಡಿಹೋಗಿದ್ದೇ ನೆನಪಾಗುತ್ತದೆ. ಆದರೆ ನಿಜ ಹೇಳಬೇಕೆಂದರೆ ಬ್ರಿಟಿಷರು ಭಾರತದಿಂದ ಸಂಪೂರ್ಣವಾಗಿ ಕಾಲು ಕೀಳುವ ಮೊದಲು ಕಡೆಯ 61 ವರ್ಷಗಳಲ್ಲಿ 7 ಬಾರಿ ಭಾರತವನ್ನು ವಿಭಜನೆ ಮಾಡಿದ್ದಾರೆ. ಎಲ್ಲದ್ದಕ್ಕಿಂತಲೂ ಮುಖ್ಯವಾಗಿ ಬ್ರಿಟಿಷರು ತಾವು ಆಳುತ್ತಿದ್ದ ಬೇರೆ ಯಾವುದೇ ರಾಷ್ಟ್ರವನ್ನು ವಿಭಜನೆ ಮಾಡದಿದ್ದರೂ, ಭಾರತವನ್ನು ಮಾತ್ರಾ ಇಷ್ಟೊಂದು ಬಾರಿ ವಿಭಜನೆ ಮಾಡುವ ಮುಖಾಂತರ ಭಾರತ ದೇಶ ಏಷ್ಯಾ… Read More ಅಖಂಡ ಭಾರತದ ವಿಭಜನೆ

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ದಸರಾ ಎಂದು ನೆನಸಿಕೊಂಡಾಕ್ಷಣ ನಮ್ಮ ಕಣ್ಣ ಮುಂದೆ ಬರುವುದೇ ಆನೆಯ ಅಂಬಾರಿ. ಆನೆಗಳ ಹಿಂಡಿನ ಮಧ್ಯೆ ಬಲರಾಮನ ಮೇಲೆ ತಾಯಿ ಚಾಮುಂಡೇಶ್ವರಿ ತಾಯಿಯನ್ನು ಮೆರವಣಿಗೆ ಮಾಡುವುದನ್ನು ವೀಕ್ಷಿಸಲು ದೇಶ ವಿದೇಶಗಳಿಂದಳೂ ಲಕ್ಷಾಂತರ ಪ್ರವಾಸಿಗರು ಬರುವುದಲ್ಲದೇ ಆ ಹೆಮ್ಮೆಯ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇನ್ನು ಕೇರಳದ ಬಹುತೇಕ ಹಿಂದೂ ದೇವಾಲಯಗಳಲ್ಲಿಯೂ ಆನೆಗಳೇ ಪ್ರಮುಖ ಆಕರ್ಷಣೆ. ಅಲ್ಲಂತೂ ಹತ್ತಾರು ಆನೆಗಳನ್ನು ಚೆನ್ನಾಗಿ ಅಲಂಕರಿಸುವುದನ್ನು ನೋಡುವುದಕ್ಕೆ ಎರಡು ಕಣ್ಣುಗಳು ಸಾಲವು. ದೇಶದಲ್ಲಿ ಎಲ್ಲಶ ಆಗಲೀ ಸ್ವಾಮೀ ಐಯ್ಯಪ್ಪನ ಮೆರವಣೆಗೆ ನಡೆಯುವುದೇ ಆನೆಯ ಮೇಲೆಯೆ.… Read More ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ಈ ಗೆಲುವನ್ನು ನೋಡಲು ಅಪ್ಪಾ ಇರ್ಬೇಕಿತ್ತು

ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ಮನೆಯಲ್ಲಿ ಎಲ್ಲರೂ ಇಷ್ಟ ಪಡುವ ಮತ್ತು ಅದೇ ಕುರಿತಾಗಿ ಆಗಾಗ ವಿವಾದವೂ ಏರ್ಪಡುವ ವಿಷಯವೆಂದರೆ ಕ್ರಿಕೆಟ್. ಅಗಲಿದ ಅಪ್ಪ ಅಮ್ಮಾ ನಿಂದ ಹಿಡಿದು ನಾನು ನಮ್ಮಾಕಿ, ಮುದ್ದಿನ ಮಗಳು ಮತ್ತು ನಮ್ಮ ಮನೆಯ ಸ್ವಘೋಷಿತ ಕ್ರಿಕೆಟ್ ಎಕ್ಸಪರ್ಟ್ ಮಗ ಎಲ್ಲರೂ ಕ್ರಿಕೆಟ್ ಪ್ರಿಯರೇ. ಆದರೆ ಬೆಂಬಲಿಸುವ ಆಟಗಾರರು ಮತ್ತು ತಂಡಗಳು ಮಾತ್ರಾ ವಿಭಿನ್ನ. ವಿಶ್ವ ಟೆಸ್ಟ್ ಕ್ರಿಕೆಟ್ ಛಾಂಪಿಯನ್ ಶಿಪ್ಪಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವಿನ ಹಾದಿಯಲ್ಲಿದ್ದು ಕಡೆಯಲ್ಲಿ ಆದ ಕೆಲವು ಅನಿರೀಕ್ಷಿತ… Read More ಈ ಗೆಲುವನ್ನು ನೋಡಲು ಅಪ್ಪಾ ಇರ್ಬೇಕಿತ್ತು

ಭೀಮಕುಂಡ್/ನೀಲ್ ಕುಂಡ್

ನಮಗೆಲ್ಲ ತಿಳಿದಿರುವಂತೆ, ನಮ್ಮ ಭಾರತ ದೇಶ ವಿವಿಧತೆಗಳಲ್ಲಿ ಏಕತೆಯನ್ನು ಹೊಂದಿರುವುದರ ಜೊತೆಗೆ ಹಲವಾರು ವಿಶೇಷತೆಗಳನ್ನು ಹೊಂದಿರುವ ದೇಶವಾಗಿದೆ. ಕಲೆ, ಸಾಹಿತ್ಯ ಸಂಸ್ಕೃತಿ, ಸಂಪ್ರದಾಯ, ಆಧ್ಯಾತ್ಮ, ಆಚಾರ ವಿಚಾರಗಳಲ್ಲಿ ಇತರ ಎಲ್ಲಾ ದೇಶಗಳಿಗಿಂತಲೂ ಭಿನ್ನವಾಗಿ ನಿಲ್ಲುವುದಷ್ಟೇ ಅಲ್ಲದೇ, ಇಲ್ಲಿನ ಪ್ರಾಕೃತಿಕ ಇತಿಹಾಸವೂ ವಿಭಿನ್ನವಾಗಿದ್ದು, ತನ್ನ ಅಡಿಯೊಳಗೆ ಅದೆಷ್ಟೋ ರಹಸ್ಯಗಳನ್ನು ಬಚ್ಚಿಟ್ಟುಕೊಂಡಿದೆ. ಅಂತಹ ವಿಚಿತ್ರ ರಹಸ್ಯಗಳಲ್ಲಿ ಭೀಮ್ ಕುಂಡ್ ಅಥವಾ ನೀಲ್ ಕುಂಡ್ ಸಹಾ ಒಂದಾಗಿದೆ. ಈ ನೈಸರ್ಗಿಕ ಕೊಳದ ವಿಶೇಷತೆ ಏನೆಂದರೆ ಇದುವರೆಗೂ ಈ ಕೊಳದ ಆಳ ಎಷ್ಟಿದೆ… Read More ಭೀಮಕುಂಡ್/ನೀಲ್ ಕುಂಡ್

ನಮ್ಮ ಧ್ವಜಾರೋಣದ ವಿಶೇಷತೆಗಳು ಮತ್ತು ಧ್ವಜ ಸಂಹಿತೆ

ನಮಗೆಲ್ಲರಿಗೂ ತಿಳಿದಿರುವಂತೆ ಆಗಸ್ಟ್ 15ರ ಸ್ವಾತಂತ್ರ್ಯ ದಿನೋತ್ಸವ ಮತ್ತು ಜನವರಿ 26 ಗಣರಾಜ್ಯೋತ್ಸವ, ಎರಡೂ ದಿನಗಳೂ ದೇಶದ ರಾಜಧಾನಿ ದೆಹಲಿಯ ಕೆಂಪುಕೋಟೆ ಮುಂದೆ ನಮ್ಮ ತ್ರಿವರ್ಣ ಧ್ವಜವನ್ನು ಆರೋಹಣ ಮಾಡಲಾಗುತ್ತದೆ. ಆದರೆ ಕುತೂಹಲಕಾರಿಯಾದ ವಿಶೇಷತೆ ಏನೆಂದರೆ, ಸ್ವಾತಂತ್ರ್ಯ ದಿನೋತ್ಸವದಂದು ನಮ್ಮ ರಾಷ್ಟ್ರಧ್ವಜವನ್ನು ಹಾರಿಸಲಾಗುವುದಾದರೇ, ಅದೇ ಗಣರಾಜ್ಯೋತ್ಸವದಂದು ನಮ್ಮ ತ್ರಿವರ್ಣಧ್ವಜವನ್ನು ಅನಾವರಣಗೊಳಿಸಲಾಗುತ್ತದೆ. ಧ್ವಜವನ್ನು ಹಾರಿಸುವ ಮತ್ತು ಧ್ವಜವನ್ನು ಅನಾವರಣಗೊಳಿಸುವ ಎರಡೂ ಪ್ರಕ್ರಿಯೆಗಳು, ಧ್ವಜದ ಕಂಬದ ಮೇಲೆ ನಡೆದು ನೋಡುಗರಿಗೆ ಅಂತಹ ವ್ಯತ್ಯಾಸ ಕಾಣದಿದ್ದರೂ, ಅತ್ಯಂತ ಸೂಕ್ಷ್ಮವಾಗಿ ಗಮನಿಸಿದಲ್ಲಿ ಬಹಳ… Read More ನಮ್ಮ ಧ್ವಜಾರೋಣದ ವಿಶೇಷತೆಗಳು ಮತ್ತು ಧ್ವಜ ಸಂಹಿತೆ

ಕಿನ್ನರ್ ಕೈಲಾಸ್ ಯಾತ್ರೆ

ನಮ್ಮ ಸನಾತನ ಧರ್ಮದಲ್ಲಿ ಶಿವನ ವಾಸಸ್ಥಾನಗಳು ಎಂದು ಹೇಳುವ ಐದು ಪವಿತ್ರ ಕ್ಷೇತ್ರಗಳಿವೆ. ಅವುಗಳೆಂದರೆ, ಕೈಲಾಸ ಮಾನಸ ಸರೋವರ್, ಆದಿ ಕೈಲಾಸ್, ಕಿನ್ನರ್ ಕೈಲಾಸ್, ಶ್ರೀಖಂಡ್ ಮಹಾದೇವ್ ಕೈಲಾಸ್ ಮತ್ತು ಮಣಿಮಹೇಶ್ ಕೈಲಾಸ್. ಪ್ರತಿಯೊಬ್ಬ ಹಿಂದೂವಿಗೂ ಈ ಕ್ಷೇತ್ರಗಳಿಗೆ ತನ್ನ ಜೀವಮಾನದಲ್ಲಿ ಒಮ್ಮೆಯಾದರೂ ಈ ಶ್ರೀಕ್ಷೇತ್ರಗಳಿಗೆ ಹೋಗಿ ಶಿವನ ಕೃಪಾಶೀರ್ವಾದಕ್ಕೆ ಪಾತ್ರರಾಗಲು ಬಯಸುತ್ತಾರೆ. ನಾವಿಂದು ಅಂತಹ ಪುಣ್ಯ ಕ್ಷೇತ್ರಗಳಲ್ಲಿ ಅತ್ಯಂತ ದುರ್ಗಮವಾದ ಆದರೆ ಅತ್ಯಂತ ರೋಚಕವಾದ ಕಿನ್ನರ್ ಕೈಲಾಸ್ ನೋಡಿ ಕೊಂಡು ಬರೋಣ ಬನ್ನಿ. ಕಿನ್ನರ್ ಕೈಲಾಸ… Read More ಕಿನ್ನರ್ ಕೈಲಾಸ್ ಯಾತ್ರೆ

ಸಬ್ಬಸಿಗೆ ಸೊಪ್ಪಿನ ಬಾತ್

ಪ್ರತೀ ದಿನ ಬೆಳಿಗ್ಗೆ ಏನಪ್ಪಾ ತಿಂಡಿ ಮಾಡೋದೂ ಎಂಬ ಜಿಜ್ಞಾಸೆ ಬಹುತೇಕ ಹೆಣ್ಣುಮಕ್ಕಳಿಗೆ ಕಾಡುವುದು ಸಹಜವಾಗಿದೆ. ಅಂತಹವರೆಲ್ಲರಿಗೂ ಥಟ್ ಅಂತಾ ಸುಲಭವಾಗಿ ಆದರೆ ಅಷ್ಟೇ ಪರಿಮಳಯುಕ್ತ, ಪೌಷ್ಥಿಕವಾದ, ರುಚಿಯಾದ ಮನೆಯವರೆಲ್ಲರೂ ಇನ್ನೂ ಬೇಕು ಮತ್ತಷ್ಟು ಬೇಕು ಎಂದು ಕೇಳಿ ಕೇಳಿ ತಿನ್ನುವಂತಹ ಸಬ್ಬಸಿಗೆ ಸೊಪ್ಪಿನ ಬಾತ್ (ಸಬ್ಬಸಿಗೆ ಚಿತ್ರಾನ್ನ) ಮಾಡುವ ವಿಧಾನವನ್ನು ನಮ್ಮ ನಳಪಾಕದಲ್ಲಿ ತಿಳಿದುಕೊಳ್ಳೋಣ. ಸಬ್ಬಸಿಗೆ ಸೊಪ್ಪಿನ ಬಾತ್ ತಯಾರಿಸಲು ಬೇಕಾಗುವ ಪದಾರ್ಥಗಳು ಅಕ್ಕಿ – 1 ಬಟ್ಟಲು ಅಡುಗೆ ಎಣ್ಣೆ – – 2… Read More ಸಬ್ಬಸಿಗೆ ಸೊಪ್ಪಿನ ಬಾತ್

ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ

ಈ ದೇಶ ಕಂಡ ಅತ್ಯುತ್ತಮ ರಾಷ್ಟ್ರಪತಿಗಳಲ್ಲಿ ಒಬ್ಬರಾದ ಶ್ರೀ ಅಬ್ದುಲ್ ಕಲಾಂ ಅವರ ಹೃದಯ ಶ್ರೀಮಂತಿಕೆ ಮತ್ತು ಈ ದೇಶದ ಧರ್ಮಾಚಾರಣೆಗಳಲ್ಲಿ ಅವರಿಗಿದ್ದ ಅಪರಿಮಿತ ನಂಬಿಕೆಯನ್ನು ಅವರ ಕಾಲದಲ್ಲಿ ರಾಷ್ಟ್ರಪತಿ ಭವನದ ಕಂಟ್ರೋಲರ್ ಆಗಿದ್ದ ಲೆಫ್ಟಿನೆಂಟ್ ಕರ್ನಲ್ ಅಶೋಕ್ ಕಿಣಿ ಎಚ್ ಆವರ ಅಂಗ್ಲ ಭಾಷೆಯ ಲೇಖನ ನಿಜಕ್ಕೂ ಹೃದಯವನ್ನು ತಟ್ಟಿದ ಕಾರಣ ಅದರ ಭಾವಾನುವಾವನ್ನು‌ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಆಗ ತಾನೇ ಶ್ರೀ ಕಲಾಂ ಅವರು ರಾಷ್ಟ್ರಪತಿಗಳಾಗಿ ಪದವಿಯನ್ನು ಸ್ವೀಕರಿಸಿದ್ದರು. ಅವರಿಗೆ ರಾಷ್ಟ್ರಪತಿ ಭವನಕ್ಕೆ ಮೊದಲ ಬಾರಿಗೆ… Read More ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ

ಉಪಕಾರ ಸ್ಮರಣೆ

ಆಂಗ್ಲ ಭಾಷೆಯಲ್ಲಿ ಒಂದು ನಾಣ್ಣುಡಿ ಇದೆ. success has many fathers, failure is an orphan. ಅಂದರೆ, ಯಾರಾದರೂ ಯಶಸ್ಸನ್ನು ಗಳಿಸಿದಲ್ಲಿ ಅದಕ್ಕೆ ಪ್ರತಿಫಲವನ್ನು ಬಯಸುವವರೇ ಹೆಚ್ಚಿನವರಿರುತ್ತಾರೆ. ಅದೇ ತಪ್ಪಾದಲ್ಲಿ ಅದಕ್ಕೆ ಹೊಣೆಗಾರರಾಗಲು ಯಾರೂ ಬಯಸುವುದಿಲ್ಲ. ಈಗಾಗಲೇ ನಮಗೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ಓಲಂಪಿಕ್ಸ್ ಪಂದ್ಯಾವಳಿಯಲ್ಲಿ ಭಾರತಕ್ಕೆ ಮೊದಲ ಪದಕವನ್ನು ಗಳಿಸುವ ಮೂಲಕ ಹೆಮ್ಮೆ ತಂದಿದ್ದು ವೇಯ್ಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು. ಈ ಪದಕದ ಹಿಂದೆ ಇರುವ ಪರಿಶ್ರಮ ನಿಜಕ್ಕೂ ಅಧ್ಭುತ ಮತ್ತು ಅನನ್ಯವೇ… Read More ಉಪಕಾರ ಸ್ಮರಣೆ