ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ

ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆಯಾದ ಮೂರ್ನಾಲ್ಕು ತಿಂಗಳುಗಳಲ್ಲೇ ಗಂಡ ಹೆಂಡತಿಯರು ಬೇರಾಗುತ್ತಿರುವ ಸಂಗತಿಯ ಹಿಂದೆ ಕೇವಲ ಗಂಡ ಹೆಂಡತಿಯರಲ್ಲದೇ, ಹೇಗೆ ಮೂರನೆಯವರ ಅತಿಯಾದ ಪ್ರೀತಿ ಕಾರಣವಾಗಬಲ್ಲದು ಎಂಬ ಕುತೂಹಲಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ

ಹೆಣ್ಣು ರೂಪದ ಆಂಜನೇಯಸ್ವಾಮಿ

ನಮಗೆಲ್ಲಾ ಗೊತ್ತಿರುವಂತೆ ಪ್ರಭು ಶ್ರೀರಾಮನ ಭಂಟ ಹನುಮಂತ ಮಹಾನ್ ಪರಾಕ್ರಮಿ. ಆತನ ಪೌರುಷವನ್ನು ಮೆಚ್ಚಿ ಕೊಂಡಾಡವರೇ ಇಲ್ಲಾ. ಶಕ್ತಿ ಮತ್ತು ಸಾಹಸಗಳಿಗೆ ಹನುಮಂತನೇ ಸಾಟಿ.. ಹಾಗಾಗಿಯೇ ಅನಾದಿಕಾಲದಿಂದಲೂ ಪ್ರತೀ ಊರುಗಳ ಹೆಬ್ಬಾಗಿಲಿನಲ್ಲಿಯೇ ಆಂಜನೇಯಸ್ವಾಮಿಯ ಗುಡಿಗಳನ್ನು ಕಟ್ಟಿಸಿ ಅದರ ಅಕ್ಕ ಪಕ್ಕಗಳಲ್ಲಿಯೇ ಗರಡೀ ಮನೆಗಳು ಇರುವುದನ್ನು ಕಾಣಬಹುದಾಗಿದೆ. ಪ್ರತಿಯೊಬ್ಬ ಪೈಲ್ವಾನರೂ ಜೈ ಭಜರಂಗಬಲಿ ಎಂದು ಹನುಮಂತನನ್ನೇ ಪ್ರಾರ್ಥಿಸಿಯೇ ಅಖಾಡಕ್ಕೆ ಇಳಿಯುತ್ತಾರೆ. ಹಾಗಾಗಿ ಸಂಶಾಸ್ಪದವಿಲ್ಲದೇ ಹನುಮಂತ‌ ನಿಜವಾದ ಗಂಡಸು ಎನ್ನುವುದು ನಿರ್ವಿವಾದ. ಆದರೆ ಸ್ತ್ರೀ ರೂಪದಲ್ಲಿರುವ ಅಪರೂಪದ ಹನುಮಂತನ ದೇವಸ್ಥಾನವೊಂದು… Read More ಹೆಣ್ಣು ರೂಪದ ಆಂಜನೇಯಸ್ವಾಮಿ

ಅತ್ತೆ-ಸೊಸೆ, ಸಂಬಂಧ-ಅನುಬಂಧ

ಪತ್ನಿ ಮತ್ತೆ ಮತ್ತೆ ತಾಯಿಯ ಮೇಲೆ ಆರೋಪ ಮಾಡುತ್ತಿದ್ದಳು. ಆದರೆ ಪತಿ ಅವಳಿಗೆ ತನ್ನ ಮಾತಿನ ಮಿತಿ ಮೀರಬೇಡವೆಂದು ಮನವಿ ಮಾಡುತ್ತಿದ್ದ. ಆದರೂ ಪತ್ನಿ ಮೌನವಾಗದೆ ಜೋರು ಜೋರಾಗಿ ಟೇಬಲ್ ಮೇಲೆ ಕೈಸನ್ನೆ ಮಾಡುತ್ತಾ ಕೂಗಿ ಹೇಳುತ್ತಿದ್ದಳು ನಾನು ಚಿನ್ನದ ಹಾರವನ್ನು ಇಲ್ಲೇ ಟೇಬಲ್ ಮೇಲೆ ಇಟ್ಟಿದ್ದೆ, ನಮ್ಮಿಬ್ಬರನ್ನು ಬಿಟ್ಟರೆ ಬೇರೆ ಯಾರು ಕೋಣೆಯೊಳಗೆ ಬಂದಿಲ್ಲ, ಮನೆಯಲ್ಲಿ ಮೂರನೆಯವರು ನಿಮ್ಮ ತಾಯಿಯೇ. ಹಾಗಾಗಿ ಅವರೇ ಅದನ್ನು ತೆಗೆದುಕೊಂಡಿದ್ದಾರೆ. ಅಲ್ಲಿಯವರೆಗೂ ಸುಮ್ಮನಿದ್ದ ಪತಿ, ತನ್ನ ತಾಯಿಯ ಮೇಲೆ ಕಳ್ಳತನದ… Read More ಅತ್ತೆ-ಸೊಸೆ, ಸಂಬಂಧ-ಅನುಬಂಧ

ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?

ಸನಾತನ ಧರ್ಮದಲ್ಲಿ ದೇಶಾದ್ಯಂತ ಇರುವ ತೀರ್ಥಕ್ಷೇತ್ರಗಳಿಗೆ ಹೋಗುವ ಮುಖಾಂತರ ಹಿಂದೂಗಳ ಭಾವೈಕ್ಯತೆ ಸೌಹಾರ್ದತೆಯೊಂದಿಗೆ, ನಾವೆಲ್ಲರೂ ಒಂದು ಎಂದು ಸಾರುವ ಸತ್ ಸಂಪ್ರದಾಯವನ್ನು ಸಾವಿರಾರು ವರ್ಷಗಳ ಹಿಂದಿನಿಂದಲೂ ಅನೂಚಾನವಾಗಿ ನಡೆಸಿಕೊಂಡು ಬಂದಿದ್ದಾರೆ. ಹಾಗಾಗಿಯೇ ಪ್ರತಿಯೊಬ್ಬ ಹಿಂದೂವೂ ಸಹಾ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಿಯೇ ತೀರುತ್ತಾರೆ. ಅಂತಹ ತೀರ್ಥಕ್ಷೇತ್ರಗಳಲ್ಲಿ ವಾರಣಾಸಿ ಅಥವಾ ಕಾಶಿ ಪ್ರಮುಖವಾಗಿದೆ. ಕಾಶೀಯಲ್ಲಿ ಹರಿಯುವ ಗಂಗಾ ನದಿಯ 64 ಘಾಟ್ ಗಳಲ್ಲಿ ಪುಣ್ಯ ಸ್ನಾನ ಮಾಡಿ ಶ್ರೀ ಕಾಶೀ ವಿಶ್ವನಾಥ ಮತ್ತು ಶ್ರೀ… Read More ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?

ಕಾರ್ಗಿಲ್ ವಿಜಯ್ ದಿವಸ್‌

1999ರ ಮೇ 19 ರಿಂದ 1999 ಜುಲೈ 26ರವರೆಗೆ ಕಾರ್ಗಿಲ್ ನಲ್ಲಿ ನಡೆದ ಕದನದಲ್ಲಿ ಪಾಪೀಸ್ಥಾನವನ್ನು ನಮ್ಮ ವೀರ ಯೋಧರು ಬಗ್ಗು ಬಡಿದ ಯಶೋಗಾಥೆಯ ವೀರಗಾಥೆ ಇದೋ ನಿಮಗಾಗಿ… Read More ಕಾರ್ಗಿಲ್ ವಿಜಯ್ ದಿವಸ್‌

ಕಣ್ಣೀರು ಸುರಿಸುವ ಅಂಜನೇಯ

ಸಾಮಾನ್ಯವಾಗಿ ಮನುಷ್ಯರು ಸಂತೋಷ ಮತ್ತು ದುಃಖವನ್ನು ವ್ಯಕ್ತ ಪಡಿಸುವ ಸಲುವಾಗಿ ಕಣ್ಣೀರು ಸುರಿಸುವುದು ಸಹಜ.ಪ್ರಕ್ರಿಯೆಯಾಗಿದೆ. ಬೆಂಗಳೂರಿನ ದೇವಸ್ಥಾನವೊಂದರ ಆಂಜನೇಯಸ್ವಾಮಿ ವರ್ಷಕ್ಕೊಮ್ಮೆ ಕಣ್ಣೀರು ಸುರಿಸುವ ಆಶ್ಚರ್ಯಕರವಾದ ಸಂಗತಿಯ ಬಗ್ಗೆ ತಿಳಿದು ಕೊಳ್ಳೋಣ. ಬಾಣಸವಾಡಿ ಬೆಂಗಳೂರಿನ ಈಶಾನ್ಯಕ್ಕೆ ನಗರದ ಕೇಂದ್ರದಿಂದ ಸುಮಾರು 6-8 ಕಿ.ಮೀ ದೂರದಲ್ಲಿದ್ದು ಈ ಹಿಂದೆ ಚಿಕ್ಕ ಬಾಣಸವಾಡಿ ಮತ್ತು ದೊಡ್ಡ ಬಾಣಸವಾಡಿ ಎಂಬ ಎರಡು ಗ್ರಾಮಗಳು ಇದ್ದವು. ಹೆಚ್ಚಾಗುತ್ತಿರುವ ನಗರೀಕರಣದಿಂದ ಈ ಎರಡೂ ಹಳ್ಳಿಗಳೂ ಕಣ್ಮರೆಯಾಗಿ ಕೇವಲ ದೊಡ್ಡ ಬಾಣಸವಾಡಿ ಎಂಬ ಸುಸಜ್ಜಿತವಾದ ಬಡಾವಣೆಯು ಇಂದು… Read More ಕಣ್ಣೀರು ಸುರಿಸುವ ಅಂಜನೇಯ

ರಂಗನಾಥ ಮೇಷ್ಟ್ರು

ಸಾಧಾರಣವಾಗಿ ಹಿಂದಿನ ಕಾಲದಲ್ಲಿ ಆಷಾಢ ಮಾಸದಲ್ಲಿ ಯಾವುದೇ ಶುಭಕಾರ್ಯಗಳನ್ನೂ ಅಚರಿಸುತ್ತಿರಲಿಲ್ಲ. ಆದರೆ ಆಷಾಢ ಮಾಸದ ಹುಣ್ಣಿಮೆಯ ದಿನಕ್ಕಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದದ್ದಂತೂ ಸುಳ್ಳಲ್ಲ. ಆಷಾಢ ಮಾಸದಲ್ಲಿ ನಾವೆಲ್ಲರೂ ಆಚರಿಸಬಹುದಾದಂತಹ ಅತ್ಯಂತ ಶ್ರೇಷ್ಠವಾದ ಹಬ್ಬವೆಂದರೆ ಗುರು ಪೂರ್ಣಿಮೆ. ಈ ಗುರು ಪುರ್ಣಿಮೆಯಂದು, ನಮ್ಮನ್ನು ತಿದ್ದಿ ತೀಡಿ ನಮ್ಮಲ್ಲಿ ಜ್ಞಾನ ದೀವಿಗೆಯನ್ನು ಹಚ್ಚಿ ಅದನ್ನು ಬೆಳಗಿ, ನಮಗೆ ವಿದ್ಯಾ ಬುದ್ಧಿಗಳನ್ನು ಕಲಿಸಿ ಕೊಟ್ಟ ಗುರುಗಳಿಗೆ ವಂದನೆ ಸಲ್ಲಿಸುವ ದಿನವಿದು. ಗುರುವಿನ ಮಹತ್ವವನ್ನು ಅರಿಯುವ ದಿನವಿದು. ಜನ್ಮ ಕೊಟ್ಟ ತಂದೆ ತಾಯಿಯರ… Read More ರಂಗನಾಥ ಮೇಷ್ಟ್ರು

ದೊಡ್ಡ ಆಲದ ಮರ

ಕಳೆದ ಒಂದುವರೆ ವರ್ಷದಿಂದ ಕೊರೋನಾ ಸಾಂಕ್ರಾಮಿಕ ಮಹಾಮಾರಿಯಿಂದ ಮನೆಯಲ್ಲಿ ಜಡ್ಡು ಹಿಡಿದು ಹೋಗಿರುವ ಮೈ ಮತ್ತು ಮನಗಳಿಗೆ ಮುದ ನೀಡುವ, ವೆಂಗಳೂರಿನ ಅತ್ಯಂತ ಸಮೀಪದಲ್ಲೇ ಇರುವ ಸುಂದರ ರಮಣೀಯ ಪ್ರಕೃತಿತಾಣವೊಂದರ ಕುರಿತಾಗಿ ತಿಳಿಯೋಣ ಬನ್ನಿ. ಬೆಂಗಳೂರು ಮೈಸೂರಿನ ಹೆದ್ದಾರಿಯಲ್ಲಿ ಸಾಗಿ ಕೆಂದೇರಿ ದಾಟಿ ಸ್ವಲ್ಪ ದೂರ ಹೊಗುತ್ತಿದ್ದಂತೆಯೇ ಎಡಗಡೆಯಲ್ಲಿ ನಮಗೆ ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್ ಸಿಗುತ್ತದೆ. ಅಲ್ಲಿಂದ ಸ್ವಲ್ಪ ಮುಂದೆ ಹೋಗುತ್ತಿದ್ದಂತೆಯೇ ಬಲಗಡೆಯಲ್ಲಿ ಅದೇ ರಾಜರಾಜೇಶ್ವರಿ ಡೆಂಟಲ್ ಕಾಲೇಜು ಕಾಣಬಹುದಾಗಿದೆ. ಆ ಕಾಲೇಜಿನ ಪಕ್ಕದಲ್ಲಿಯೇ ಇರುವ ರಾಮಗೊಂಡನಹಳ್ಳಿ… Read More ದೊಡ್ಡ ಆಲದ ಮರ

ತಂಗಳನ್ನ

ಸಾಮನ್ಯವಾಗಿ ಪ್ರತಿಯೊಬ್ಬರ ಮನೆಗಳಲ್ಲಿಯೂ ಬೆಳಗ್ಗೆ ಶುಚಿರುಚಿಯಾಗಿ ಅವರ ಕುಟುಂಬಕ್ಕೆ ಅವಶ್ಯಕತೆ ಇದ್ದಷ್ಟು ಅಡುಗೆಗಳನ್ನು ಮಾಡಿಕೊಂಡು ಬಿಸಿ ಬಿಸಿಯಾಗಿ ತಿನ್ನಲು ಬಯಸುತ್ತಾರೆ. ಎಷ್ಟೇ ಕಟ್ಟೆಚ್ಚೆರ ವಹಿಸಿದರೂ ಬಹುತೇಕ ಎಲ್ಲರ ಮನೆಗಳಲ್ಲಿಯೂ ಮಾಡಿದ ಆಹಾರ ಮಿಕ್ಕಿಬಿಡುತ್ತದೆ. ಹಾಗೆ ಮಿಕ್ಕಿ ಹೋದ ಆಹಾರವನ್ನು ತಂಗಳು ಆಹಾರ ಎಂದು ಅದನ್ನು ಮಾರನೆಯ ದಿನ ಉಪಯೋಗಿಸಿದೇ ಅದನ್ನು ಹೊರಗೆ ಚೆಲ್ಲುವ ಇಲ್ಲವೇ ಮನೆಯ ಸಾಕುಪ್ರಾಣಿಗಳಿಗೆ ಹಾಕುವ ಪದ್ದತಿಯು ಎಲ್ಲ ಕಡೆಯಲ್ಲಿಯೂ ರೂಢಿಯಲ್ಲಿದೆ. ಇನ್ನೂ ಕೆಲವರು ಆ ರೀತಿಯಾಗಿ ಚೆಲ್ಲಲು ಮನಸ್ಸು ಬಾರದೇ ಮಾರನೆಯ ದಿನ… Read More ತಂಗಳನ್ನ