ಅತ್ತ ದರಿ ಇತ್ತ ಪುಲಿ
ಅದು 2014 ಲೋಕಸಭಾ ಚುನಾವಣಾ ಸಮಯ. ಅದಾಗಲೇ ಎರಡು ಆಡಳಿತಾವಧಿಯಲ್ಲಿ ಹಗರಣದ ಮೇಲೆ ಹಗರಣಗಳ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರದ ಮೇಲೆ ಇಡೀ ದೇಶವಾಸಿಗಳ ಆಕ್ರೋಶವಿದ್ದಾಗ ಶುದ್ಧ ಹಸ್ತನಾಗಿ, ದಕ್ಷ ಆಡಳಿತಗಾರನಾಗಿ ಗುಜರಾತನ್ನು ಮುನ್ನೆಡೆಸಿದ್ದ ನರೇಂದ ಮೋದಿಯವರು ಇಡೀ ದೇಶಕ್ಕೆ ಆಶಾವಾದಿಯಾಗಿ ಕಂಡ ಪರಿಣಾಮವಾಗಿ ಅದ್ಭುತವಾದ ಬಹುಮತದೊಂದಿಗೆ ಆಡಳಿತಕ್ಕೆ ಬಂದಿದ್ದು ಈಗ ಇತಿಹಾಸ. ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಿಲುಗಳಿಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿ ಸಂಸತ್ತನ್ನು ಪ್ರವೇಶಿಸಿ ನಾ ಮೇ ಖಾವುಂಗಾ ಔರ್ ಖಾನೇ… Read More ಅತ್ತ ದರಿ ಇತ್ತ ಪುಲಿ








