ವಿವೇಕವಂತ ಹಾಸ್ಯನಟ ವಿವೇಕ್ ಅಜರಾಮರ

ಹಾಸ್ಯ ಮನುಷ್ಯರ ಜೀವನದ ಅವಿಭಾಜ್ಯ ಅಂಗ. ಜೀವನದ ಏಕಾನತೆಯಿಂದಾಗಲೀ ದುಃಖದಿಂದಾಗಲೀ ಹೊರಬರಲು ಜನರಿಗೆ ಸಹಾಯ ಮಾಡುವುದೇ, ತಿಳಿಹಾಸ್ಯ ಹಾಗಾಗಿಯೇ ಸರ್ಕಸ್, ನಾಟಕ, ಚಲನಚಿತ್ರಗಳಲ್ಲಿ ಮನೋರಂಜನೆಯ ಭಾಗವಾಗಿ ಒಂದಷ್ಟು ಹಾಸ್ಯ ದೃಶ್ಯಗಳನ್ನು ಅಳವಡಿಸಿಕೊಂಡು ಅವುಗಳನ್ನು ನೋಡುತ್ತಾ ಅನುಭವಿಸುತ್ತಾ ಕೆಲ ಕಾಲ ತಮ್ಮ ನೋವುಗಳನ್ನು ಮರೆಯುವಂತೆ ಮಾಡುವುದರಲ್ಲಿ ಸಫಲತೆಯನ್ನು ಕಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಚಕ್ರವರ್ತಿ ನರಸಿಂಹರಾಜು, ದಿನೇಶ್, ಉಮೇಶ್, ಇತ್ತೀಚಿನ ಜಗ್ಗೇಶ್, ಚಿಕ್ಕಣ್ಣ, ಕುರಿಪ್ರತಾಪ್ ರಂತಹ ದಂಡೇ ಇದೆ. ಅದೇ ರೀತಿ ಎಂಭತ್ತರ ದಶಕದಲ್ಲಿ ತಮಿಳು ಚಿತ್ರರಂಗದಲ್ಲಿ ಗೌಂಡಮಣಿ… Read More ವಿವೇಕವಂತ ಹಾಸ್ಯನಟ ವಿವೇಕ್ ಅಜರಾಮರ

ಉಷ್ಟ್ರಾರೂಢಾ ಹನುಮಂತ

ವಾಯುಪುತ್ರ ಆಂಜನೇಯನಿಗೆ ಗಾಳಿಯಲ್ಲಿ ಸ್ವತಃ ತಾನೇ ನೂರಾರು ಯೋಜನಗಳಷ್ಟು ದೂರ ಹಾರುವ ಸಾಮರ್ಥ್ಯವನ್ನು ಹೊಂದಿದ್ದ ಮತ್ತು ಅದನ್ನು ಸೀತಾನ್ವೇಷಣೆಯ ಸಂಧರ್ಭದಲ್ಲಿ ಸಮುದ್ರ ಲಂಘನದ ಸಮಯದಲ್ಲಿ ನಿರೂಪಿಸಿಯೂ ಇದ್ದ ಆದರೂ, ಆಂಜನೇಯಯನ ಅನೇಕ ದೇವಾಲಯಗಳಲ್ಲಿ ಅಂಜನೇಯಯನ ವಿಗ್ರಹದ ಮುಂದೆ ಒಂಟೆಯನ್ನು ಇಟ್ಟಿರುತ್ತಾರಲ್ಲದೇ ಅವರನ್ನು ಉಷ್ಟ್ರಾರೂಡಾ ಎಂದೂ ಕರೆಯಲಾಗುತ್ತದೆ. ರಾಮಾಯಣ ಮತ್ತು ಪರಾಶರ ಸಂಹಿತೆಯಲ್ಲಿಯೂ ಹನುಮಂತ ಗಾಳಿಯ ವೇಗದಲ್ಲಿ ಹಾರಬಲ್ಲ ಎಂಬುವ ಅನೇಕ ಉದಾಹರಣೆಗಳನ್ನು ವಿವರಿಸುತ್ತಾರೆ ಮತ್ತು ಲಂಕೆಯನ್ನು ತಲುಪಲು ಸಾಗರದಾದ್ಯಂತ ಹಾರಾಟ, ಸಂಜೀವೀನಿಯನ್ನು ತರುವ ಸಲುವಾಗಿ ಲಂಕೆಯಿಂದ ಹಿಮಾಲಯಕ್ಕೆ… Read More ಉಷ್ಟ್ರಾರೂಢಾ ಹನುಮಂತ

ತದಿಗೆ/ಸೌಭಾಗ್ಯ ಗೌರಿ ವ್ರತ

ಸ್ವರ್ಣಗೌರಿ ಗೌರಿ ವ್ರತ ಗೊತ್ತು, ಮಂಗಳ ಗೌರಿ ವ್ರತ ಪೂಜೆ ಗೊತ್ತು. ಅದ್ರೇ ಇದೇನಿದು ತದಿಗೆ ಗೌರಿ ವ್ರತ ಅಥವಾ ಸೌಭಾಗ್ಯ ಗೌರಿವ್ರತ ಅಂತ ಯೋಚನೆ ಮಾಡುತ್ತಿದ್ದೀರಾ? ಚೈತ್ರ ಮಾಸದ ಮೊದಲ ದಿನ ಅಂದರೆ ಪಾಡ್ಯದಂದು ಮೊದಲ ಹಬ್ಬವಾದ ಯುಗಾದಿಯನ್ನು ಆಚರಿಸುತ್ತೆವೆ. ಇನ್ನು ಎರಡನೇ ದಿನ ಬಿದಿಗೆ ವರ್ಷತೊಡಕನ್ನು ಆಚರಿಸುತ್ತೇವೆ ಮತ್ತು ಈ ದಿನ ಚಂದ್ರನ ನೋಡಿದರೆ ಶುಭ ಎಂದು ಪರಿಗಣಿಸಲಾಗುತ್ತದೆ. ಯುಗಾದಿಯಾದ ಮೂರನೇ ದಿನ ತೃತೀಯ ಅಥವಾ ತದಿಗೆಯಂದು ಕೆಲವೆಡೆ ಗೌರಿಯ ವ್ರತವನ್ನು ಮಾಡುವ ಪದ್ದತಿ… Read More ತದಿಗೆ/ಸೌಭಾಗ್ಯ ಗೌರಿ ವ್ರತ

ದಾಖಲೆಗಳು, ವಿಚಿತ್ರ ಎನಿಸಿದರೂ ಸತ್ಯ

ಯಾವುದೇ ಆಟಗಳೇ ಆಗಲಿ ಪಂದ್ಯ ಆರಂಭವಾಗಿ ಆಟಗಾರರು ಮೈದಾನದಲ್ಲಿ/ಆಖಾಡದಲ್ಲಿ ಆಡುತ್ತಾ ಹೋದಂತೆಲ್ಲಾ, ಅಲ್ಲಿ ದಾಖಲೆಗಳು ನಿರ್ಮಾಣವಾಗುವುದು, ಅದನ್ನು ಮತ್ತೊಬ್ಬರು ಮತ್ತೊಂದು ದಿನ ಮುರಿಯುವುದು ಸರ್ವೇ ಸಾಮಾನ್ಯವಾಗಿದೆ. ದಾಖಲೆಗಳಿಗಾಗಿಯೇ ಯಾವ ಆಟಗಾರರೂ ಆಡುವುದಿಲ್ಲವಾದರೂ, ಅವರುಗಳು ಆಡಿದಾಗಲೆಲ್ಲಾ ದಾಖಲೆಗಳು ಆವರ ಅರಿವಿಗೆ ಬಾರದೆಯೇ ಹುಟ್ಟುಕೊಳ್ಳುತ್ತವೆ. ಅದಕ್ಕೆ ಈ ಬಾರಿಯ ಐಪಿಎಲ್ 2021 ಕೂಡಾ ಹೂರತಾಗಿಲ್ಲ. ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದಿಂದ ಹಿಡಿದು ನೆನ್ನೆ ನಡೆದ ಆರ್ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪಂದ್ಯದವರೆಗೂ ಈ ವರೆಗೂ… Read More ದಾಖಲೆಗಳು, ವಿಚಿತ್ರ ಎನಿಸಿದರೂ ಸತ್ಯ

ಹಲಾಲ್

ಹಿಂದೂಗಳ ಹೊಸಾ ವರ್ಷ ಯುಗಾದಿ ಹಬ್ಬ ಎಂದ ತಕ್ಷಣ ಯುಗಾದಿ ಹಬ್ಬಕ್ಕೆ ಶುಭಹಾರೈಸುತ್ತಾ ಹಾಸ್ಯಕ್ಕಾಗಿ ಕೆಲವರು ಇವತ್ತು ಬೇಳೆ🥘 ನಾಳೆ ಮೂಳೆ 🐐🐓 ಇವತ್ತು ಎಣ್ಣಿ ನೀರು ನಾಳೆ ಎಣ್ಣೆಗೆ ನೀರು🍸🥃 ಎನ್ನುವ ಸಂದೇಶ ಕಳುಹಿಸುವುದನ್ನು ಗಮನಿಸಿರಬಹುದು. . ಹೌದು ನಿಜ. ಯುಗಾದಿ ಹಬ್ಬದ ದಿನ ಒಬ್ಬಟ್ಟಿನ ಊಟ ಮಾಡಿದರೆ, ಯುಗಾದಿಯ ಮಾರನೆಯ ದಿನ ಮಾಂಸಾಹಾರವನ್ನು ಸೇವಿಸುವ ಬಹುತೇಕ ಹಿಂದೂಗಳು ಬಾಡೂಟವನ್ನು ಸೇವಿಸುವುದು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿರುವಂತಹ ರೂಢಿ. ಯುಗಾದಿಯ ಮಾರನೆಯ ದಿನ ವರ್ಷತೊಡಕಿನಿಂದ ಮಾಡುವ… Read More ಹಲಾಲ್

ಪಂಚಾಂಗದ ಪಜೀತಿ

ಇಂದಿನ ಆಧುನಿಕ ಯುಗದಲ್ಲಿ ಬೆರಳಿನ ತುದಿಯ ಮೊಬೈಲಿನಲ್ಲೇ ಪಂಚಾಂಗ ಸಿಗುವಂತಿದ್ದರೂ, ಯುಗಾದಿ ಹಬ್ಬಂದು ಪೂಜೆಗೆ ಪಂಚಾಂಗ ಇರಲೇ ಬೇಕು. ಪಂಚಾಂಗವನ್ನು ಕೊಂಡು ತರಲು ಸೋಮಾರಿತನ ಮಾಡಿ ಕಡೆಗೆ ಅನುಭವಿಸಿದ ರೋಚಕತೆ ಇದೋ ನಿಮಗಾಗಿ. … Read More ಪಂಚಾಂಗದ ಪಜೀತಿ

ಕೋಯಾ-ಪಾಯ

ಅರೇ ಇದೇನಿದು! ಇದು ಯಾವ ಭಾಷೆಯ ಶೀರ್ಷಿಕೆ? ಅಂತಾ ಯೋಚಿಸ್ತಿದ್ದೀರಾ? ಇದು ಸರಳ ಸಂಸ್ಕೃತ ಭಾಷೆಯ ಪದ. ಕೋಯ ಎಂದರೆ ಕಳೆದು ಹೋದದ್ದು ಮತ್ತು ಪಾಯ ಎಂದರೆ ಸಿಕ್ಕಿದ್ದು ಅಂದರೆ ಕಳೆದುಕೊಂಡದ್ದು ಸಿಕ್ಕಿದೆ ಎಂದರ್ಧ. ದೇವರ ಅಸ್ಮಿತೆ ಮತ್ತು ಅಸ್ತಿತ್ವದ ಬಗ್ಗೆಯೇ ಮಾತನಾಡಿ ದೇವಾಲಯದಿಂದ ಹೊರ ಬಂದ ಕೂಡಲೇ ದೇವರ ಶಕ್ತಿಯ (ಪವಾಡ) ಅನುಭವ ಪಡೆದ ಸರಳ ಸುಂದರ ಪ್ರಸಂಗ ಇದೋ ನಿಮಗಾಗಿ. ಪ್ರತೀ ತಿಂಗಳ ಅಮಾವಾಸ್ಯೆಯ ಹಿಂದಿನ ದಿನ ನಮ್ಮ ವಿದ್ಯಾರಣ್ಯಪುರದ ಸನಾತನ ವೇದ ಪಾಠಶಾಲೆಯ… Read More ಕೋಯಾ-ಪಾಯ

ಜನರಲ್ ಕೆ. ಎಸ್ ತಿಮ್ಮಯ್ಯ ಅವರ ಜನ್ಮದಿನಾಚರಣೆ

ಭಾರತೀಯ ಸೇನೆಗೂ ನಮ್ಮ ಕರ್ನಾಟಕದ ಕೊಡಗಿಗೂ ಒಂದು ರೀತಿಯ ಅವಿನಾಭಾವ ಸಂಬಂಧ. ಇಂದಿಗೂ ಸಹಾ ಕೊಡಗಿನ ಬಹುತೇಕ ಕುಟುಂಬದ ಒಬ್ಬ ಸದಸ್ಯನಾದರೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುತ್ತಾರೆ. ಸ್ವಾತಂತ್ರ್ಯ ಭಾರತದ ಪ್ರಥಮ ದಂಡನಾಯಕರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರೂ ಕೊಡಗಿನವರೇ. ಅವರಂತೆಯೇ ಭಾರತದ ಭೂಸೇನೆಯ ದಂಡನಾಯಕರಾಗಿದ್ದ, ಅಪ್ಪಟ ಕನ್ನಡಿಗ ಜನರಲ್  ಕೊಡಂದೆರ ಸುಬ್ಬಯ್ಯ ತಿಮ್ಮಯ್ಯನವರು ಅರ್ಥಾತ್ ಕೆ. ಎಸ್ ತಿಮ್ಮಯ್ಯನವರು 30 ಮಾರ್ಚ್ 1906ರಲ್ಲಿ ಕೊಡಗಿನ ಮಡಿಕೇರಿಯ ಆಗರ್ಭ ಶ್ರೀಮಂತ ಪ್ಲಾಂಟರ್ ಆಗಿದ್ದ ತಿಮ್ಮಯ್ಯ ಮತ್ತು  ಸೀತವ್ವ ದಂಪತಿಗಳ… Read More ಜನರಲ್ ಕೆ. ಎಸ್ ತಿಮ್ಮಯ್ಯ ಅವರ ಜನ್ಮದಿನಾಚರಣೆ

ಏಪ್ರಿಲ್ – 10

ನಾವೆಲ್ಲಾ ಚಿಕ್ಕವರಿದ್ದಾಗ ಏಪ್ರಿಲ್-10 ಎಂದರೆ ಏನೋ‌ ಆತಂಕ, ಭಯ, ಹಿಂದಿನ ದಿನ ರಾತ್ರಿ ಇಡೀ ನಿದ್ದೆಯೇ ಇಲ್ಲದೇ ತಳಮಳಗೊಳ್ಳುತ್ತಿದ್ದ ಆ ಅನುಭವದ ಸವಿ ನೆನಪು/ರೋಚಕತೆ ಇದೋ ನಿಮಗಾಗಿ… Read More ಏಪ್ರಿಲ್ – 10