ಕೊರೋನ ಲಸಿಕೆ ಅಭಿಯಾನ

ಕಳೆದ ವರ್ಷದ ಆರಂಭದಲ್ಲಿ ಚೀನಾದ ವುಹಾನ್ ನಗರದಲ್ಲಿ ಕಾಣಿಸಿ ಕೊಂಡ ಸಾಂಕ್ರಾಮಿಕ ಕೊರಾನಾ ವೈರಾಣು ನೋಡ ನೋಡುತ್ತಿದ್ದಂತೆಯೇ ಇಡೀ ಪ್ರಪಂಚಾದ್ಯಂತ ಆವರಿಸಿ ಅಕ್ಷರಶಃ ಜಗತ್ತನ್ನು ನಿಸ್ತೇಜವನ್ನಾಗಿಸಿದ್ದು ಈಗ ಇತಿಹಾಸ. ಕಡೆಗೂ ಈ ಮಹಾಮಾರಿಗೆ ಲಸಿಕೆಯನ್ನು ನಮ್ಮ ದೇಶದ ವಿಜ್ಞಾನಿಗಳು ಕಂಡು ಹಿಡಿಯಲು ಸಫಲರಾಗಿ ಅದು ವಿಶ್ವದ ಇತರೇ ರಾಷ್ಘ್ರಗಳ ಲಸಿಕೆಗಿಂತಲೂ ಉತ್ತಮ ಫಲಿತಾಂಶ ತೋರಿದ ಕಾರಣ ಇಂದು ನಮ್ಮ ದೇಶದಿಂದ ಅನೇಕ ರಾಷ್ಟ್ರಗಳಿಗೆ Made in India ಲಸಿಕೆಗಳು ರಫ್ತಾಗುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಕಳೆದ ಜನವರಿ… Read More ಕೊರೋನ ಲಸಿಕೆ ಅಭಿಯಾನ

ತೋಳ ಬಂತು ತೋಳ

ಸಾರಿಗೆ ಸಂಪರ್ಕ ಜನ ಜೀವನದ ಒಂದು ಅವಿಭಾಜ್ಯ ಅಂಗವಾಗಿದೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರನ್ನು ಕರೆದೊಯ್ಯಲು ಮತ್ತು ವಸ್ತುಗಳನ್ನು ಸಾಗಿಸಲು ಸಾರಿಗೆ ವಾಹನಗಳ ಅವಶ್ಯಕತೆ ಅತ್ಯಗತ್ಯವಾಗಿ ಇದನ್ನು ಮನಗಂಡ ಸ್ವಾತ್ರಂತ್ರ್ಯಾ ನಂತರ  ಸರ್ಕಾರವೇ ನೇರವಾಗಿ ಸಾರಿಗೆ  ಸಂಸ್ಜೆಗಳನ್ನು ಅರಂಭಿಸಿ ಸುಮಾರು ವರ್ಷಗಳ ವರೆಗೂ ಅದನ್ನು ನಡೆಸಿಕೊಂಡು ಹೋಗಿತ್ತು. ಈ  ಸಾರಿಗೆ ಸಂಸ್ಥೆಯ ನೌಕರಿಗಲ್ಲರಿಗೂ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನೇ ನೀಡುತ್ತಿದ್ದರೂ. ಈ ನೌಕರ  ದುರಾಡಳಿತ ಮತ್ತು ಕದ್ದು ತಿನ್ನುವಿಕೆಯಿಂದಾಗಿ ಪ್ರತೀವರ್ಷವೂ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟವಾಗಿ… Read More ತೋಳ ಬಂತು ತೋಳ

ಸಹೃದಯೀ, ಅಜಾತಶತ್ರು, ಶ್ರೀ ಕೆ. ಎನ್. ಸತ್ಯನಾರಾಯಣ ರಾವ್

ನಾನು ಚಿಕ್ಕವನಿದ್ದಾಗ ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ | ಪರೋಪಕಾರಾಯ ದುಹಂತಿ ಗಾವಃ ಪರೋಪಕಾರಾರ್ಥಮ್ ಇದಂ ಶರೀರಮ್ || ಎಂಬ ಸುಭಾಷಿತವನ್ನು ಸಂಘದ ಶಾಖೆಯಲ್ಲಿ ಕಲಿಸಿಕೊಟ್ಟಿದ್ದರು. ಪರೋಪಕಾರಕ್ಕಾಗಿ ಮರಗಳು ಹಣ್ಣುಕೊಡುತ್ತವೆ, ನದಿಗಳು ಹರಿಯುತ್ತಾ ನೀರನ್ನು ಕೊಡುವುದೂ ಬೇರೆಯವರ ಉಪಯೋಗಕ್ಕಾಗಿ, ಹಸುಗಳು ಹಾಲನ್ನು ಕೊಡುವುದೂ ಸಹ ಬೇರೆಯವರಿಗಾಗಿಯೇ ಆದೇ ರೀತಿ ನಮ್ಮ ದೇಹ ಇರುವುದೂ ಸಹ ಬೇರೆಯವರಿಗೆ ಉಪಕಾರ ಮಾಡುವುದಕ್ಕಾಗಿಯೇ ಎನ್ನುವ ಅರ್ಥವಿರುವ ಆ ಶ್ಲೋಕಕ್ಕೆ ಅನ್ವರ್ಥವಾಗಿಯೇ ತಮ್ಮ ಇಡೀ ಜೀವಮಾನವನ್ನು ಸವೆಸಿದ ಹಿರಿಯ ಜೀವಿಯೊಬ್ಬರ… Read More ಸಹೃದಯೀ, ಅಜಾತಶತ್ರು, ಶ್ರೀ ಕೆ. ಎನ್. ಸತ್ಯನಾರಾಯಣ ರಾವ್

ನಕ್ಸಲರು

1960ರ ಉತ್ತರಾರ್ಧದಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ ದೇಶಾದ್ಯಂತ ಕಮ್ಯೂನಿಸ್ಟ್ ಕ್ರಾಂತಿಯನ್ನು ತೀವ್ರವಾಗಿ ಹರಡ ಬೇಕೆಂಬ ಸಂಕಲ್ಪ ಮಾಡಿ ಅದನ್ನು ಕಾರ್ಯರೂಪಕ್ಕೆ ತರಲು ವಿವಿಧ ರೀತಿಯ ಯೋಜನೆ ಮಾಡುತ್ತಿರುವಾಗಲೇ ಅವರವರಲ್ಲಿಯೇ ಭಿನ್ನಾಭಿಪ್ರಾಯ ಮೂಡಿದ ಕಾರಣ ಕಮ್ಯೂನಿಷ್ಟ್ ಪಕ್ಷದವು ಎರಡು ಬಣಗಳಾಗಿ ಒಡೆದುಹೋಯಿತು. ಮೊದನೆಯ ಬಣ ಪ್ರಜಾಪ್ರಭುತ್ವ ರೀತಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ತನ್ನ ಶಕ್ತಿಯ ಮೂಲಕ ಅಧಿಕಾರಕ್ಕೆ ಬರಲು ಯೋಚಿಸಿದರೆ ಮತ್ತೊಂದು ಬಣಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಹೊಂದಿರದೇ ಗೆರಿಲ್ಲಾ ಮಾದರಿಯಲ್ಲಿ ದೊಡ್ಡ ದೊಡ್ಡ ನಗರಗಳಲ್ಲಿ ದಂಗೆಯನ್ನು ಎಬ್ಬಿಸುವ ಮೂಲಕ ಶಕ್ತಿಯನ್ನು… Read More ನಕ್ಸಲರು

ಕುಂಭಲ್ ಘಡ್ ಭಾರತದ ಮಹಾ ಗೋಡೆ

ವಿಶ್ವದ ಅತಿ ಉದ್ದದ ಗೋಡೆ ಎಂದ ತಕ್ಷಣ ಥಟ್ ಅಂತಾ ನೆನಪಾಗೋದೇ, ಚೀನಾ ದೇಶದ ಮಹಾಗೋಡೆ. ಆದರೇ, ಅದೇ ರೀತಿಯಲ್ಲಿರುವ ಮತ್ತೊಂದು ಮಹಾನ್ ಗೋಡೆ ಚೀನಾ ಗೋಡೆಗಿಂತಲೂ ಕಡಿಮೆ ಸಮಯದಲ್ಲಿ ನಿರ್ಮಾಣವಾದ, ಇಂದಿಗೂ ಅತ್ಯಂತ ಗಟ್ಟಿ ಮುಟ್ಟಾಗಿ, ವೈಭವೋಪೇತವಾಗಿ ಮತ್ತು ವಾಸ್ತು ಶಿಲ್ಪದಲ್ಲಿ ಚೀನಾ ಗೋಡೆಗೂ ಸಡ್ಡು ಹೊಡೆಯಬಲ್ಲಂತಹ ಮತ್ತೊಂದು ಉದ್ದನೆಯ ಗೋಡೆ ನಮ್ಮ ದೇಶದಲ್ಲಿ ಎನ್ನುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ. ಹೇಳೀ ಕೇಳಿ ರಾಜಸ್ಥಾನ ಮರುಭೂಮಿ ಮತ್ತು ಎತ್ತರದ ಪರ್ವತಗಳಿಂದ ಆವೃತವಾಗಿರುವ, ಹೆಚ್ಚು ಜನಸಂದಣಿ ಇಲ್ಲದ… Read More ಕುಂಭಲ್ ಘಡ್ ಭಾರತದ ಮಹಾ ಗೋಡೆ

ಆಪದ್ಭಾಂಧವ ಅಪ್ಪ

ಮಾರ್ಚ್ ತಿಂಗಳು ಮುಗಿದು ಏಪ್ರಿಲ್ ಬಂದಿತೆಂದರೆ ಶಾಲೆಯಲ್ಲಿ ಪರೀಕ್ಷೆ ಎಲ್ಲವೂ ಮುಗಿದು ಫಲಿತಾಂಶವೂ ಬಂದು ಮುಂದಿನ ತರಗತಿಗಳು ಆರಂಭವಾಗುವವರೆಗೂ ಸುಮಾರು ಎರಡು ತಿಂಗಳುಗಳ ಕಾಲ ಬೇಸಿಗೆ ರಜೆ ಇರುತ್ತದೆ. ಈ ರಜೆಯಲ್ಲಿ ಹೊರಗೆ ಬಿಸಿಲಿನಲ್ಲಿ ಮಕ್ಕಳನ್ನು ಆಟಕ್ಕೆ ಕಳುಹಿಸಿದಲು ಭಯ ಇನ್ನು ಮಕ್ಕಳಿಗೋ ಮನೆಯಲ್ಲಿಯೇ ಕುಳಿತುಕೊಳ್ಳಲು ಬೇಜಾರು. ಹಾಗಾಗಿ ಇದಕ್ಕೆಲ್ಲವೂ ಸುಲಭ ಪರಿಹಾರವೆಂದೇ ಮಕ್ಕಳನ್ನು ದೂರದ ಅಜ್ಜಾ-ಅಜ್ಜಿಯ ಮನೆಗೆ ಕಳುಹಿಸಿ ಅಲ್ಲಿನ ಸುಂದರ ವಾತಾವರಣದಲ್ಲಿ ರಮಣೀಯ ಪ್ರಕೃತಿಯ ಮಡಿಲಲ್ಲಿ, ಬೆಟ್ಟ ಗುಡ್ಡಗಳು, ನದಿ, ಹಳ್ಳ ಕೊಳ್ಳಗಳು, ಹೊಲ… Read More ಆಪದ್ಭಾಂಧವ ಅಪ್ಪ

ನಂಜನಗೂಡಿನ ಹಲ್ಲುಪುಡಿ

ನಗು ಮನುಷ್ಯರ ಜೀವನದ ಅತ್ಯಂತ ಶ್ರೇಷ್ಠವಾದ ಔಷಧ ಎಂದೇ ಪರಿಗಣಿಸಲಾಗುತ್ತದೆ. ಸದಾಕಾಲವೂ ಹಸನ್ಮುಖಿಯಾಗಿರುವರು ದೀರ್ಘಕಾಲ ಆರೋಗ್ಯವಂತರಾಗಿರುತ್ತಾರಲ್ಲದೇ ಸಮಾಜದಲ್ಲಿ ಆರೋಗ್ಯಕರವಾದ ಪರಿಸರವನ್ನು ಬೆಳಸುತ್ತಾರೆ. ಇಂತಹ ನಗುವಿನ ಹಿಂದೆ ಶುದ್ಧವಾದ ಮನಸ್ಸು ಇರುತ್ತದಾದರೂ ಅಂತಹ ನಗುವನ್ನು ವ್ಯಕ್ತಪಡಿಸುವುದು ಮಾತ್ರ ಮುಖದ ಮೇಲೆ. ಹಾಗೆ ಮುಖದ ಮೇಲೆ ನಗು ವ್ಯಕ್ತವಾದಾಗ ಎಲ್ಲರಿಗೂ ಎದ್ದು ಕಾಣುವುದೇ ಹಲ್ಲುಗಳು. ಹಲ್ಲುಗಳೇ ಮನುಷ್ಯರ ಮುಖಕ್ಕೆ ಹೆಚ್ಚಿನ ಅಂದವನ್ನು ನೀಡುತ್ತದೆ ಎಂದರೂ ಆತಿಶಯೋಕ್ತಿಯೇನಲ್ಲ. ಹಾಗಾಗಿ ಸಮಾನ್ಯವಾಗಿ ಎಲ್ಲರೂ ಸಹಾ ತಮ್ಮ ಹಲ್ಲುಗಳನ್ನು ಆದಷ್ಟೂ ಶುದ್ಧವಾಗಿ ಫಳ ಫಳನ… Read More ನಂಜನಗೂಡಿನ ಹಲ್ಲುಪುಡಿ

ಹುಚ್ಚು ಮದುವೆಯಲ್ಲಿ ಉಂಡವನೇ ಜಾಣ

ಆತ ದೇಶ ಕಾಯುವ ವೀರ ಯೋಧ. ತನ್ನ ಸಂಸಾರವನ್ನು ಇಲ್ಲಿ ಬಿಟ್ಟು ಅವರನ್ನು ಚೆನ್ನಾಗಿ ನೋಡಿಕೊಳ್ಳುವ ಸಲುವಾಗಿಯೇ ದೂರದ ಗಡಿಯಲ್ಲಿ ಚಳಿ ಮಳೆಯನ್ನು ಲೆಕ್ಕಿಸದೇ ತನ್ನ ಸೇವೆಯನ್ನು ಸಲ್ಲಿಸುತ್ತಾ ಕಾಲ ಕಾಲಕ್ಕೆ ತಾನು ದುಡಿಡಿದ್ದ ಹಣವನ್ನು ಕಳುಹಿಸುತ್ತಾ ಸಮಯ ಸಿಕ್ಕಾಗಲೆಲ್ಲಾ ಊರಿಗೆ ಬಂದು ಹೋಗುತ್ತಿರುತ್ತಾನೆ. ಇನ್ನು ಆತನ ಪತ್ನಿಯೂ ತಮ್ಮ ಮಕ್ಕಳಿಗೆ ಮನೆಯ ಯಜಮಾನರು ತಮ್ಮ ಜೊತೆ ಇಲ್ಲದಿರುವುದು ಗೊತ್ತೇ ಆಗದಂತೆ ಯಜಮಾನರು ಕಳುಹಿಸಿದ ಹಣದಲ್ಲಿಯೇ ಹಾಗೂ ಹೀಗೂ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಸಾಕಿ ಸಲಹಿ… Read More ಹುಚ್ಚು ಮದುವೆಯಲ್ಲಿ ಉಂಡವನೇ ಜಾಣ

ಕೊರಗಜ್ಜ

ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶ ಹೇಗೆ ನಾನಾ ದೇವರುಗಳ ತೀರ್ಥಕ್ಷೇತ್ರಗಳಿಗೆ ಪ್ರಸಿದ್ಧವಾಗಿದೆಯೋ ಹಾಗೆಯೇ ಅಲ್ಲಿನ ತುಳುನಾಡಿನ ಜನ ಅಷ್ಟೇ ಭೂತಾರಾಧನೆಯನ್ನೂ ನಂಬುತ್ತಾರೆ ಮತ್ತು ಅದನ್ನೇ ಬಹಳ ಶ್ರದ್ಧಾ ಭಕ್ತಿಯಿಂದ ಆರಾಧಿಸುತ್ತಾರೆ. ಹಾಗಾಗಿ ಅಲ್ಲಿನ ಬಹುತೇಕರ ಮನೆಯ ಅಂಗಳದಲ್ಲಿ ಇಂದಿಗೂ ಈ ರೀತಿಯ ಅನೇಕ ಸ್ಥಳೀಯ ದೈವಗಳ ಸಣ್ಣ ಸಣ್ಣ ಗುಡಿಗಳನ್ನು ಕಾಣಬಹುದಾಗಿದೆ. ಅಂತಹ ನಂಬಿಕೆಗಳಲ್ಲಿ ಬಹಳ ಪ್ರಸಿದ್ಧವಾಗಿರುವುದೇ ಕೊರಗಜ್ಜ ಎಂಬ ದೈವ. ಇಲ್ಲಿನ ಜನರು ಈ ಕೊರಗಜ್ಜನನ್ನು ಭಾರೀ ಶ್ರದ್ದಾ, ಭಕ್ತಿಗಳಿಂದ ಪೂಜಿಸುವುದಲ್ಲದೇ,… Read More ಕೊರಗಜ್ಜ