ಶ್ರೀರಾಮ ನವಮಿ ಸ್ಟ್ರೈಕ್
ಸರ್ಜಿಕಲ್ ಸ್ಟ್ರೈಕ್, ಸಾರಿಗೆ ಸ್ಟ್ರೈಕ್, ರೈತರ ಸ್ಟ್ರೈಕ್ ಕೇಳಿದ್ದೀವಿ *ಇದೇನಿದು ಶ್ರೀರಾಮ ನವಮಿ ಸ್ಟ್ರೈಕ್?* ಅಂತಾ ಯೋಚಿಸುವವರಿಗೆ, ಇದುವರೆಗೂ ಕೇಳಿರದ ಶ್ರೀರಾಮ ನವಮಿ ಸ್ಟ್ರೈಕ್ ನ ರೋಚಕ ಅನುಭವ ಇದೋ ನಿಮಗಾಗಿ… Read More ಶ್ರೀರಾಮ ನವಮಿ ಸ್ಟ್ರೈಕ್
ಸರ್ಜಿಕಲ್ ಸ್ಟ್ರೈಕ್, ಸಾರಿಗೆ ಸ್ಟ್ರೈಕ್, ರೈತರ ಸ್ಟ್ರೈಕ್ ಕೇಳಿದ್ದೀವಿ *ಇದೇನಿದು ಶ್ರೀರಾಮ ನವಮಿ ಸ್ಟ್ರೈಕ್?* ಅಂತಾ ಯೋಚಿಸುವವರಿಗೆ, ಇದುವರೆಗೂ ಕೇಳಿರದ ಶ್ರೀರಾಮ ನವಮಿ ಸ್ಟ್ರೈಕ್ ನ ರೋಚಕ ಅನುಭವ ಇದೋ ನಿಮಗಾಗಿ… Read More ಶ್ರೀರಾಮ ನವಮಿ ಸ್ಟ್ರೈಕ್
ಕನ್ನಡ ಎಂದ ತಕ್ಷಣ ನೆನಪಾಗುವ ಕೆಲವೇ ಕೆಲವು ಮಂದಿಯರಲ್ಲಿ ಇಗೋ ಕನ್ನಡದ ಮೂಲಕ ನಾಡಿನ ಮನೆಮಾತಾಗಿದ್ದ ಶತಾಯುಷಿಗಳಾಗಿದ್ದ ಶ್ರೀ ಜಿ ವೆಂಕಟಸುಬ್ಬಯ್ಯವರು ಎಂದರೂ ತಪ್ಪಾಗದು. ಪ್ರೊ. ಜಿ. ವೆಂಕಟಸುಬ್ಬಯ್ಯನವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಪ್ರೊ. ಜಿ. ವೆಂಕಟಸುಬ್ಬಯ್ಯನವರು
ವಯಸ್ಸಾದ ತಂದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಗ, ಸೊಸೆ ಮತ್ತು ಕಾಲೇಜಿಗೆ ಹೋಗುತ್ತಿದ್ದ ಮೊಮ್ಮಗನಿದ್ದ ಅದೊಂದು ಸುಂದರ ಕುಟುಂಬ. ತಂದೆ-ಮಗ, ತಾತ-ಮೊಮ್ಮಗ ಬಹಳ ಅನ್ಯೋನ್ಯವಾಗಿದ್ದಂತಹ ಸಂಬಂಧ. ತಾತನಿಗೆ ವಯಸ್ಸಾಗಿದ್ದ ಕಾರಣ ಮನೆಯಲ್ಲಿಯೇ ಇರುತ್ತಿದ್ದರು. ಅದು ಹೇಗೋ ಮೊಮ್ಮಗನಿಗೆ ಕರೋನಾ ಸೋಂಕು ತಗುಲಿ ಅಲ್ಲಿಂದ ತಾತನಿಗೆ, ನಂತರ ಮಗ ಸೊಸೆ ಹೀಗೆ ಇಡೀ ಕುಟುಂಬವೇ ಕರೋನಾ ಸೋಂಕಿಗೆ ಬಲಿಯಾದ ಕಾರಣ ವಿಧಿ ಇಲ್ಲದೇ ಎಲ್ಲರೂ ಆಸ್ಪತ್ರೆಗೆ ಸೇರಬೇಕಾಯಿತು. ವಯಸ್ಸಾದ ಹಿರಿಯರು ತೀವ್ರವಾದ ಸೋಂಕಿಗೆ ಬಲಿಯಾಗಿದ್ದ ಕಾರಣ ಐ.ಸಿ.ಯು… Read More ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ
ಹಾಸ್ಯ ಮನುಷ್ಯರ ಜೀವನದ ಅವಿಭಾಜ್ಯ ಅಂಗ. ಜೀವನದ ಏಕಾನತೆಯಿಂದಾಗಲೀ ದುಃಖದಿಂದಾಗಲೀ ಹೊರಬರಲು ಜನರಿಗೆ ಸಹಾಯ ಮಾಡುವುದೇ, ತಿಳಿಹಾಸ್ಯ ಹಾಗಾಗಿಯೇ ಸರ್ಕಸ್, ನಾಟಕ, ಚಲನಚಿತ್ರಗಳಲ್ಲಿ ಮನೋರಂಜನೆಯ ಭಾಗವಾಗಿ ಒಂದಷ್ಟು ಹಾಸ್ಯ ದೃಶ್ಯಗಳನ್ನು ಅಳವಡಿಸಿಕೊಂಡು ಅವುಗಳನ್ನು ನೋಡುತ್ತಾ ಅನುಭವಿಸುತ್ತಾ ಕೆಲ ಕಾಲ ತಮ್ಮ ನೋವುಗಳನ್ನು ಮರೆಯುವಂತೆ ಮಾಡುವುದರಲ್ಲಿ ಸಫಲತೆಯನ್ನು ಕಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಚಕ್ರವರ್ತಿ ನರಸಿಂಹರಾಜು, ದಿನೇಶ್, ಉಮೇಶ್, ಇತ್ತೀಚಿನ ಜಗ್ಗೇಶ್, ಚಿಕ್ಕಣ್ಣ, ಕುರಿಪ್ರತಾಪ್ ರಂತಹ ದಂಡೇ ಇದೆ. ಅದೇ ರೀತಿ ಎಂಭತ್ತರ ದಶಕದಲ್ಲಿ ತಮಿಳು ಚಿತ್ರರಂಗದಲ್ಲಿ ಗೌಂಡಮಣಿ… Read More ವಿವೇಕವಂತ ಹಾಸ್ಯನಟ ವಿವೇಕ್ ಅಜರಾಮರ
ವಾಯುಪುತ್ರ ಆಂಜನೇಯನಿಗೆ ಗಾಳಿಯಲ್ಲಿ ಸ್ವತಃ ತಾನೇ ನೂರಾರು ಯೋಜನಗಳಷ್ಟು ದೂರ ಹಾರುವ ಸಾಮರ್ಥ್ಯವನ್ನು ಹೊಂದಿದ್ದ ಮತ್ತು ಅದನ್ನು ಸೀತಾನ್ವೇಷಣೆಯ ಸಂಧರ್ಭದಲ್ಲಿ ಸಮುದ್ರ ಲಂಘನದ ಸಮಯದಲ್ಲಿ ನಿರೂಪಿಸಿಯೂ ಇದ್ದ ಆದರೂ, ಆಂಜನೇಯಯನ ಅನೇಕ ದೇವಾಲಯಗಳಲ್ಲಿ ಅಂಜನೇಯಯನ ವಿಗ್ರಹದ ಮುಂದೆ ಒಂಟೆಯನ್ನು ಇಟ್ಟಿರುತ್ತಾರಲ್ಲದೇ ಅವರನ್ನು ಉಷ್ಟ್ರಾರೂಡಾ ಎಂದೂ ಕರೆಯಲಾಗುತ್ತದೆ. ರಾಮಾಯಣ ಮತ್ತು ಪರಾಶರ ಸಂಹಿತೆಯಲ್ಲಿಯೂ ಹನುಮಂತ ಗಾಳಿಯ ವೇಗದಲ್ಲಿ ಹಾರಬಲ್ಲ ಎಂಬುವ ಅನೇಕ ಉದಾಹರಣೆಗಳನ್ನು ವಿವರಿಸುತ್ತಾರೆ ಮತ್ತು ಲಂಕೆಯನ್ನು ತಲುಪಲು ಸಾಗರದಾದ್ಯಂತ ಹಾರಾಟ, ಸಂಜೀವೀನಿಯನ್ನು ತರುವ ಸಲುವಾಗಿ ಲಂಕೆಯಿಂದ ಹಿಮಾಲಯಕ್ಕೆ… Read More ಉಷ್ಟ್ರಾರೂಢಾ ಹನುಮಂತ
ಸ್ವರ್ಣಗೌರಿ ಗೌರಿ ವ್ರತ ಗೊತ್ತು, ಮಂಗಳ ಗೌರಿ ವ್ರತ ಪೂಜೆ ಗೊತ್ತು. ಅದ್ರೇ ಇದೇನಿದು ತದಿಗೆ ಗೌರಿ ವ್ರತ ಅಥವಾ ಸೌಭಾಗ್ಯ ಗೌರಿವ್ರತ ಅಂತ ಯೋಚನೆ ಮಾಡುತ್ತಿದ್ದೀರಾ? ಚೈತ್ರ ಮಾಸದ ಮೊದಲ ದಿನ ಅಂದರೆ ಪಾಡ್ಯದಂದು ಮೊದಲ ಹಬ್ಬವಾದ ಯುಗಾದಿಯನ್ನು ಆಚರಿಸುತ್ತೆವೆ. ಇನ್ನು ಎರಡನೇ ದಿನ ಬಿದಿಗೆ ವರ್ಷತೊಡಕನ್ನು ಆಚರಿಸುತ್ತೇವೆ ಮತ್ತು ಈ ದಿನ ಚಂದ್ರನ ನೋಡಿದರೆ ಶುಭ ಎಂದು ಪರಿಗಣಿಸಲಾಗುತ್ತದೆ. ಯುಗಾದಿಯಾದ ಮೂರನೇ ದಿನ ತೃತೀಯ ಅಥವಾ ತದಿಗೆಯಂದು ಕೆಲವೆಡೆ ಗೌರಿಯ ವ್ರತವನ್ನು ಮಾಡುವ ಪದ್ದತಿ… Read More ತದಿಗೆ/ಸೌಭಾಗ್ಯ ಗೌರಿ ವ್ರತ
ಯಾವುದೇ ಆಟಗಳೇ ಆಗಲಿ ಪಂದ್ಯ ಆರಂಭವಾಗಿ ಆಟಗಾರರು ಮೈದಾನದಲ್ಲಿ/ಆಖಾಡದಲ್ಲಿ ಆಡುತ್ತಾ ಹೋದಂತೆಲ್ಲಾ, ಅಲ್ಲಿ ದಾಖಲೆಗಳು ನಿರ್ಮಾಣವಾಗುವುದು, ಅದನ್ನು ಮತ್ತೊಬ್ಬರು ಮತ್ತೊಂದು ದಿನ ಮುರಿಯುವುದು ಸರ್ವೇ ಸಾಮಾನ್ಯವಾಗಿದೆ. ದಾಖಲೆಗಳಿಗಾಗಿಯೇ ಯಾವ ಆಟಗಾರರೂ ಆಡುವುದಿಲ್ಲವಾದರೂ, ಅವರುಗಳು ಆಡಿದಾಗಲೆಲ್ಲಾ ದಾಖಲೆಗಳು ಆವರ ಅರಿವಿಗೆ ಬಾರದೆಯೇ ಹುಟ್ಟುಕೊಳ್ಳುತ್ತವೆ. ಅದಕ್ಕೆ ಈ ಬಾರಿಯ ಐಪಿಎಲ್ 2021 ಕೂಡಾ ಹೂರತಾಗಿಲ್ಲ. ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದಿಂದ ಹಿಡಿದು ನೆನ್ನೆ ನಡೆದ ಆರ್ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪಂದ್ಯದವರೆಗೂ ಈ ವರೆಗೂ… Read More ದಾಖಲೆಗಳು, ವಿಚಿತ್ರ ಎನಿಸಿದರೂ ಸತ್ಯ
ಹಿಂದೂಗಳ ಹೊಸಾ ವರ್ಷ ಯುಗಾದಿ ಹಬ್ಬ ಎಂದ ತಕ್ಷಣ ಯುಗಾದಿ ಹಬ್ಬಕ್ಕೆ ಶುಭಹಾರೈಸುತ್ತಾ ಹಾಸ್ಯಕ್ಕಾಗಿ ಕೆಲವರು ಇವತ್ತು ಬೇಳೆ🥘 ನಾಳೆ ಮೂಳೆ 🐐🐓 ಇವತ್ತು ಎಣ್ಣಿ ನೀರು ನಾಳೆ ಎಣ್ಣೆಗೆ ನೀರು🍸🥃 ಎನ್ನುವ ಸಂದೇಶ ಕಳುಹಿಸುವುದನ್ನು ಗಮನಿಸಿರಬಹುದು. . ಹೌದು ನಿಜ. ಯುಗಾದಿ ಹಬ್ಬದ ದಿನ ಒಬ್ಬಟ್ಟಿನ ಊಟ ಮಾಡಿದರೆ, ಯುಗಾದಿಯ ಮಾರನೆಯ ದಿನ ಮಾಂಸಾಹಾರವನ್ನು ಸೇವಿಸುವ ಬಹುತೇಕ ಹಿಂದೂಗಳು ಬಾಡೂಟವನ್ನು ಸೇವಿಸುವುದು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿರುವಂತಹ ರೂಢಿ. ಯುಗಾದಿಯ ಮಾರನೆಯ ದಿನ ವರ್ಷತೊಡಕಿನಿಂದ ಮಾಡುವ… Read More ಹಲಾಲ್
ಇಂದಿನ ಆಧುನಿಕ ಯುಗದಲ್ಲಿ ಬೆರಳಿನ ತುದಿಯ ಮೊಬೈಲಿನಲ್ಲೇ ಪಂಚಾಂಗ ಸಿಗುವಂತಿದ್ದರೂ, ಯುಗಾದಿ ಹಬ್ಬಂದು ಪೂಜೆಗೆ ಪಂಚಾಂಗ ಇರಲೇ ಬೇಕು. ಪಂಚಾಂಗವನ್ನು ಕೊಂಡು ತರಲು ಸೋಮಾರಿತನ ಮಾಡಿ ಕಡೆಗೆ ಅನುಭವಿಸಿದ ರೋಚಕತೆ ಇದೋ ನಿಮಗಾಗಿ. … Read More ಪಂಚಾಂಗದ ಪಜೀತಿ