ವರ್ಷದ ಕೂಳು, ಹರ್ಷದ ಕೂಳು

ರಾಮ್ ಮತ್ತು ಶ್ಯಾಮ್ ಇಬ್ಬರೂ ಬಾಲ್ಯ ಸ್ನೇಹಿತರು. ಒಟ್ಟೊಟ್ಟಿಗೆ ಆಟ ಪಾಠವಾಡಿ ಬೆಳೆದವರು. ಏನೇ ಕೆಲಸ ಮಾಡಿದರೂ ಅವರಿಬ್ಬರೂ ಒಟ್ಟಿಗೇ ಮಾಡುತ್ತಿದ್ದರು. ಹಾಗಾಗಿ ಅವರಿಬ್ಬರೂ ಒಂದೇ ಶಾಲೆ, ಒಂದೇ ಕಾಲೇಜಿನಲ್ಲಿಯೇ ವ್ಯಾಸಂಗ ಮಾಡುತ್ತಿದ್ದರು.  ರಾಮ್ ತಂದೆ ಹೆಸರಾಂತ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಶ್ಯಾಮ್ ತಂದೆ ಒಂದು ವೈಜ್ಣಾನಿಕ ತರಭೇತಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರಾದರೂ ಅವರ ಇಡೀ ಕುಟುಂಬ ಫೋಟೋಗ್ರಾಫಿ ವೃತ್ತಿಯಲ್ಲಿ ನಿರತರಾಗಿದ್ದರು. ನಗರದ ಹಲವಾರು ಬಡಾವಣೆಗಳಲ್ಲಿ ಅವರ ಕುಟುಂಬದ ಸದಸ್ಯರ ಹತ್ತಾರು ಸ್ಟುಡಿಯೋಗಳು ಇದ್ದವು. ಶ್ಯಾಮ್ ಮತ್ತು… Read More ವರ್ಷದ ಕೂಳು, ಹರ್ಷದ ಕೂಳು

ಮದನ ಮತ್ತು ಮಾನಿನಿ

ಸೂರ್ಯವಂಶದ ಕೌಶಿಕ ಮಹಾರಾಜ ವಸಿಷ್ಠ ಮುನಿಗಳ ಆಶ್ರಮದಲ್ಲಿ ಅವಮಾನಿತನಾಗಿ. ಘೋರ ತಪಸ್ಸನ್ನು ಮಾಡಿ ವಿಶ್ವಾಮಿತ್ರ ಎಂಬ ರಾಜರ್ಷಿ ಪಟ್ಟವನ್ನು ಪಡೆಯುತ್ತಾನೆ. ನಂತರ ತನ್ನ ಅನುಯಾಯಿ ತ್ರಿಶಂಕುವನ್ನು ಸ್ವರ್ಗಕ್ಕೆ ಸೇರಿಸಿಕೊಳ್ಳಲು ಒಪ್ಪದ ಇಂದ್ರನ ವಿರುದ್ಧವೇ ಸಿಡಿದೆದ್ದು ತ್ರಿಂಶಂಕು ಸ್ವರ್ಗವನ್ನೇ ಸೃಷ್ಟಿಸಿದ್ದಲ್ಲದೇ, ಇಂದ್ರ ಪಟ್ಟವನ್ನೇ ಪಡೆಯಬೇಕೆಂದು ನಿರ್ಧರಿಸಿದ ವಿಶ್ವಾಮಿತ್ರರು ಘನ ಘೋರ ತಪಸ್ಸನ್ನು ಮಾಡುವುದನ್ನು ಗಮನಿಸಿದ ಇಂದ್ರ, ಭಯಭೀತನಾಗಿ ಪರಮ ಸುಂದರಿಯಾದ ಮೇನಕೆಯನ್ನು ವಿಶ್ವಾಮಿತ್ರರ ತಪ್ಪಸ್ಸನ್ನು ಭಂಗ ಮಾಡಲು ಕಳುಹಿಸಿ ಯಶಸ್ವಿಯಾಗಿದ್ದಲ್ಲದೇ, ಅವರಿಬ್ಬರ ದಾಂಪತ್ಯದ ಫಲವಾಗಿ ಶಕುಂತಲೆಯ ಜನನಕ್ಕೆ ಕಾರಣೀಭೂತವಾಗುತ್ತದೆ.… Read More ಮದನ ಮತ್ತು ಮಾನಿನಿ

ಉತ್ತನಹಳ್ಳಿ ಅಕ್ಕಯ್ಯಮ್ಮನ ಬೆಟ್ಟ

ಮನೆಯಲ್ಲಿ ಕುಳಿತು ತುಂಬಾನೇ ಬೋರ್ ಆಗ್ತಾ ಇದ್ಯಾ? ಎಲ್ಲಾದ್ರೂ ಹತ್ತಿರದಲ್ಲೇ ಸುತ್ತಾಡಿಕೊಂಡು ಬರೋಣಾ ಅನ್ನಿಸ್ತಾ ಇದ್ಯಾ? ಹಾಗಾರೇ ಇನ್ನೇಕೆ ತಡಾ, ಬನ್ನಿ ನನ್ನ ಸಂಗಡ, ಬೆಂಗಳೂರಿನಿಂದ ದೇವನಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗೋ ದಾರಿಯಲ್ಲಿ ಎಡಗಡೆ ದೊಡ್ಡದಾಗಿ MV Solar ಕಂಪನಿ ಕಾಣಿಸುತ್ತದೆ ಅಲ್ಲಿಂದ ಸರ್ವಿಸ್ ರೋಡ್ ತೆಗೆದುಕೊಂಡರೆ ಸಿಗೋದೇ ವಿದ್ಯಾನಗರ. ಬಲಕ್ಕೆ ತಿರುಗಿ ವೆಂಕಟೇಶ್ವರ ಇಂಜೀನಿಯರಿಂಗ್ ಕಾಲೇಜ್ ದಾಟಿಕೊಂಡು ಸುಮಾರು ಎರಡು ಕಿ.ಮೀ, ದೂರ ಕ್ರಮಿಸಿದರೆ ಎಡಗಡೆಗೆ ಸಿಗುವ ಶ್ರೀಕ್ಷೇತ್ರವೇ, ಉತ್ತನಹಳ್ಳಿ ಅಕ್ಕಯ್ಯಮ್ಮನ ಬೆಟ್ಟ. ಇದು… Read More ಉತ್ತನಹಳ್ಳಿ ಅಕ್ಕಯ್ಯಮ್ಮನ ಬೆಟ್ಟ

ದೇವರಮನೆ

ಇತ್ತೀಚೆಗೆ ನೀವು ಕಲರ್ಸ್ ಕನ್ನಡ ಛಾನೆಲ್ಲಿನ ಮಿಥುನರಾಶಿ ಅಥವಾ ಗೀತ ಸೀರಿಯಲ್ಗಳನ್ನು ಕಳೆದ ಎರಡು ಮೂರು ವಾರಗಳಿಂದ ನೋಡಿದ್ರೇ ವಿಹಾರಾರ್ಥವಾಗಿ ನಾಯಕ ನಾಯಕಿಯರು ಒಂದು ಸುಂದರ ಪ್ರಕೃತಿ ತಾಣಕ್ಕೆ ಹೋಗಿದ್ದಾರೆ. ಭೂಲೋಕವೇ ಸ್ವರ್ಗಕ್ಕೆ ಇಳಿದು ಬಂದೆಯೇನೋ ಎನ್ನುವಷ್ಟರ ಮಟ್ಟಿಗಿನ ಎತ್ತರೆತ್ತರದ ಬೆಟ್ಟ ಅಷ್ಟೇ ಮನಮೋಹಕವಾದ ಇಳಿಜಾರು. ಇಡೀ ಬೆಟ್ಟಕ್ಕೆ ಹಸಿರು ಬಣ್ಣದ ಹೊದಿಗೆ ಹಾಸಿದೆಯೇನೋ ಎನ್ನುವಷ್ಟು ಸುಂದರವಾದ ತಾಣ. ಅಲ್ಲಲ್ಲಿ ಕಣ್ಣಿಗೆ ಮುದ ನೀಡುವ ಬಣ್ಣ ಬಣ್ಣದ ಕಾಡು ಹೂವಿನ ಗಿಡಗಳು, ಅತ್ಯದ್ಭುತ ಪರ್ವತಗಿರಿಗಳು, ಪ್ರಪಾತಗಳು, ಕಾಡುಗಳು,… Read More ದೇವರಮನೆ

ಯುನೈಟೆಡ್ ಇಂಡಿಯಾ ಥಾಲಿ, ಅರ್ಡರ್ 2.1, ದೆಹಲಿ

ನಮ್ಮ ದೇಶ ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವಂತಹ ರಾಷ್ಟ್ರ, ಸದ್ಯಕ್ಕೆ ನಮ್ಮ ದೇಶ 28 ರಾಜ್ಯ ಮತ್ತು 7 ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಅಧಿಕೃತವಾಗಿ 15 ಭಾಷೆಗಳು ಎಂದು ಘೋಷಿಸಲ್ಪಟ್ಟಿದ್ದರೂ ಸಾವಿರಾರು ಭಾಷೆ ಮತ್ತು ಉಪಭಾಷಿಗರನ್ನು ನಮ್ಮ ದೇಶದಲ್ಲಿ ಕಾಣಬಹುದಾಗಿದೆ. ಹಾಗಾಗಿ ಇದು ಒಂದು ದೇಶ ಎನ್ನುವುದಕ್ಕಿಂತಲೂ ಒಂದು ಉಪಖಂಡ ಎಂದರೂ ಉತ್ರ್ಪೇಕ್ಷೇಯೇನಲ್ಲ. ಇಷ್ಟೊಂದು ಭಾಷೆಗಳು ಇರುವ ಈ ದೇಶದಲ್ಲಿ ಆದಕ್ಕೆ ಅನುಗುಣವಾಗಿ ಸಂಪ್ರದಾಯ, ಸಂಸ್ಕೃತಿ, ಆಹಾರ ಪದ್ದತಿ ಮತ್ತು ಜೀವನ ಶೈಲಿಯು ವಿಭಿನ್ನವಾಗಿದೆ. ಹಾಗಾಗಿಯೇ ಬಹುತೇಕ… Read More ಯುನೈಟೆಡ್ ಇಂಡಿಯಾ ಥಾಲಿ, ಅರ್ಡರ್ 2.1, ದೆಹಲಿ

ಪೊಗರು ಇಳಿಸಿದ ಪರಿ

ಕಳೆದ ಶುಕ್ರವಾರ ಬಹು ನಿರೀಕ್ಷಿತ ನಂದಕಿಶೋರ್ ನಿರ್ದೇಶಿಸಿದ ಮತ್ತು ಧೃವ ಸರ್ಜಾ ನಟಿಸಿದ ಪೊಗರು ಚಿತ್ರ, ಚಿತ್ರಮಂದಿರದಲ್ಲಿ ರಿಲೀಸ್ ಆದಾಗ ಬಹಳ ನಿರೀಕ್ಷೆಗಳನ್ನು ಹುಟ್ಟು ಹಾಕಿತ್ತು. ಇದೇ ಚಿತ್ರಕ್ಕಾಗಿ ಸುಮಾರು ಮೂರ್ನಾಲ್ಕು ವರ್ಷಗಳ ಕಾಲ ಪಾತ್ರಕ್ಕೆ ತಕ್ಕಂತೆ ತನ್ನ ದೇಹವನ್ನು ಸಣ್ಣ ಮತ್ತು ದಪ್ಪ ಮಾಡಿಕೊಂಡಿದ್ದ ಧೃವ ಸರ್ಜಾ ಬಗ್ಗೆ ಎಲ್ಲರೂ ಹಾಡಿ ಹೊಗಳುತ್ತಿದ್ದದ್ದನ್ನು ಓದಿ, ಕೇಳಿ ಎಲ್ಲರೂ ಪುಳಕಿತಗೊಂಡಿದ್ದಂತೂ ಸುಳ್ಳಲ್ಲ. ಆದರೆ ಶುಕ್ರವಾರ ಸಂಜೆ ಆಗುತ್ತಿದ್ದಂತೆಯೇ ಚಿತ್ರದಲ್ಲಿ ಒಂದು ಸಮುದಾಯವನ್ನು ಬಹಳ ಕೀಳಾಗಿ ಚಿತ್ರೀಕರಿಸಲ್ಪಟ್ಟಿದೆ ಎಂಬ… Read More ಪೊಗರು ಇಳಿಸಿದ ಪರಿ

ಬೌದ್ಧಿಕ ದಿವಾಳಿತನ

ಒಂದು ಸಿನಿಮಾದಲ್ಲಿನ ಸನ್ನಿವೇಶಕ್ಕಾಗಿ ಬ್ರಾಹ್ಮಣರು ಇಷ್ಟೊಂದು ಆವೇಶಗೊಳ್ಳುವ ಅವಶ್ಯಕತೆ ಇರಲಿಲ್ಲ. ಸಿನಿಮಾ ಒಂದು ಕಲಾಮಾಧ್ಯಮ. ಅದರಲ್ಲಿನ ಸನ್ನಿವೇಶಕ್ಕೆ ಬ್ರಾಹ್ಮಣರ ಮೇಲೆ ಕಾಲಿಟ್ಟಿದ್ದಕ್ಕೆ ಬ್ರಾಹ್ಮಣರು ಇಷ್ಟೊಂದು ಅಸಹನೆ ತೋರಿಸುವುದು ಬ್ರಾಹ್ಮಣರಲ್ಲಿ ಬೆಳೆಯುತ್ತಿರುವ ಮೂಲಭೂತವಾದವನ್ನು ತೋರಿಸುತ್ತದೆ. ಬ್ರಾಹ್ಮಣರು ತಮ್ಮ ಜಾತಿಗೆ ಅವಮಾನ ಮಾಡಲಾಗಿದೆ ಆ ಪೂಜಾರಿ ಪಾತ್ರಧಾರಿಯ ಹೆಗಲಮೇಲೆ ಕಾಲಿಟ್ಟ ದೃಶ್ಯವನ್ನು ಕತ್ತರಿಸಬೇಕೆಂದು ಪ್ರತಿಭಟನೆ ಮಾಡುತ್ತಾರಂತೆ..😛 ಆದರೆ ಮತ್ತೊಬ್ಬ ಸಹಕಲಾವಿದನ ತಲೆಯಮೇಲೆ ಕಾಲಿಟ್ಟರು ಅದನ್ನು ಕೇಳುವವರು ಯಾರಿಲ್ಲ ಯಾಕೆಂದರೆ ಇಲ್ಲಿ ಮನುಷ್ಯನಿಗಿಂತ ಆತ ಪ್ರತಿನಿಧಿಸುವ ಜಾತಿಗೆ ಹೆಚ್ಚು ಪ್ರಾಮುಖ್ಯತೆ ಇದೆ…🤨… Read More ಬೌದ್ಧಿಕ ದಿವಾಳಿತನ

ಹೇಳೋದು ಶಾಸ್ತ್ರ ತಿನ್ನೋದು ಮಾತ್ರಾ ಬದನೇಕಾಯಿ

ಅವರೊಬ್ಬರು ಹಿರಿಯ ರಾಜಕಾರಣಿಗಳು. ಬಹಳ ವರ್ಷಗಳಿಂದ ಹೋರಾಟದ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಯೆಯನ್ನು ಮೂಡಿಸಿಕೊಂಡಿದ್ದರು. ಮಾತೆತ್ತಿದ್ದರೆ, ನಾನು ಅಂಬೇಡ್ಕರ್ ಅವರ ಅನುಯಾಯಿ, ನನ್ನನ್ನು ಒಂದು ಧರ್ಮಕ್ಕೆ ಮೀಸಲಾಗಿಸ ಬೇಡಿ ನನಗೆ ನನ್ನ ಧರ್ಮ ಗ್ರಂಥಕ್ಕಿಂತಲೂ ಅಂಬೇಡ್ಕರ್ ಅವರ ಸಂವಿಧಾನವೇ ಮುಖ್ಯ ಎಂದು ಓತಪ್ರೋತವಾಗಿ ಮಾತನಾಡುತ್ತಾ, ಜನರುಗಳನ್ನು ಜಾತಿ ಮತ್ತು ಉಪಜಾತಿಗಳ ಮೂಲಕ ಒಡೆಯುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾ, ಅಧಿಕಾರದಲ್ಲಿ ಇರಲೀ ಇಲ್ಲದಿರಲೀ ಅತ್ಯುನ್ನತ ಅಧಿಕಾರವನ್ನು ಪಡೆಯುವುದರಲ್ಲಿ ಸಫಲರಾಗಿದ್ದರು. ಇನ್ನು ವಯಕ್ತಿಕವಾಗಿ ಹೇಳಬೇಕೆಂದರೆ, ತಮ್ಮ… Read More ಹೇಳೋದು ಶಾಸ್ತ್ರ ತಿನ್ನೋದು ಮಾತ್ರಾ ಬದನೇಕಾಯಿ

ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ

ಸ್ವಾತಂತ್ರ್ಯ ಪೂರ್ವದ 1930ರ ಸಮಯದಲ್ಲಿ ಬೆಂಗಳೂರಿನಲ್ಲಿ ಬಹಳ ಕಾಲ ಮಳೆಯಿಲ್ಲದೇ ಬೀಕರ ಬರಗಾಲ ಉಂಟಾಗಿ ಜನರಿಗೆ ಮತ್ತು ದನಕರುಗಳಿಗೆ ಕುಡಿಯುವ ನೀರಿಗೂ ತೊಂದರೆಯುಂಟಾದಾಗ ನೀರಿನ  ಅಗತ್ಯವನ್ನು ಅರಿತ ಅಂದಿನ ಮೈಸೂರು ಸಂಸ್ಥಾನದ ಒಡೆಯರಾಗಿದ್ದ ಶ್ರೀ ನಾಲ್ಮಡಿ ಚಾಮರಾಜ ಒಡೆಯರ್ ಅವರು ಮುಖ್ಯ ಇಂಜೀನಿಯರ್ ಆಗಿದ್ದ ಶ್ರೀ ಸರ್.ಎಂ.ವಿಶ್ವೇಶ್ವರಯ್ಯನವರಿಗೆ ಇದಕ್ಕೊಂದು ಪರಿಹಾರವನ್ನು ನೀಡಲು ಸೂಚಿಸಿದ ಪರಿಣಾಮವೇ, ಬೆಂಗಳೂರಿನಿಂದ ಪಶ್ಚಿಮಕ್ಕೆ 35 ಕಿ.ಮೀ ದೂರದಲ್ಲಿರುವ ಮಾಗಡಿ ಬಳಿಯ ಅರ್ಕಾವತಿ ನದಿ ಮತ್ತು ಕುಮುದಾವತಿ ನದಿಯ ಸಂಗಮದಲ್ಲಿ ಈ ಬೃಹತ್ತಾದ ತಿಪ್ಪಗೊಂಡನಹಳ್ಳಿ… Read More ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ