ಶ್ರೀ ಸನಾತನ ವೇದಪಾಠ ಶಾಲೆಯ ಅವಿಸ್ಮರಣೀಯ ಮಹಾ ರುದ್ರಯಾಗ

ವೇ.ಬ್ರ.ಶ್ರೀ. ಹರೀಶ್ ಶರ್ಮಾರವರ ನೇತೃತ್ವದಲ್ಲಿ ಶ್ರೀ ಸನಾತನ ವೇದಪಾಠ ಶಾಲೆ ಕಳೆದ ನಾಲ್ಕು ವರ್ಷಗಳಿಂದಲೂ ಬೆಂಗಳೂರಿನ ವಿದ್ಯಾರಣ್ಯಪುರದ ಸುತ್ತಮುತ್ತಲಿನ ಆಸ್ತಿಕ ಬಂಧುಗಳಿಗೆ ಹೆಂಗಸರು ಮತ್ತು ಗಂಡಸರು ಎಂಬ ಬೇಧ ಭಾವವಿಲ್ಲದೇ, ವೇದ ಮಂತ್ರಗಳು, ದೇವಾತಾರ್ಚನೆ, ನಿತ್ಯಪೂಜೆ ಮತ್ತು ವೇದ ಮಂತ್ರಗಳನ್ನು ವಿದ್ಯಾರಣ್ಯಪುರದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಲಿಸುಕೊಡುತ್ತಿದ್ದಾರೆ. ತನ್ಮೂಲಕ ಆಬಾಲಾವೃದ್ಧರಾದಿಗಾಗಿ ನೂರಾರು ವಿದ್ಯಾರ್ಥಿಗಳು ಸಂಧ್ಯಾವಂದನೆ ಮಂತ್ರಗಳು, ರುದ್ರ, ಚಮಕ, ಎಲ್ಲಾ ದೇವಾನು ದೇವತೆಗಳ ಸೂಕ್ತವನ್ನು ಕಲಿತುಕೊಂಡು ಸನಾತನ ಧರ್ಮಾಧಾರಿತವಾಗಿ ಪೂಜೆ ಪುನಸ್ಕಾರಗಳನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. 2020-21ರಲ್ಲಿ… Read More ಶ್ರೀ ಸನಾತನ ವೇದಪಾಠ ಶಾಲೆಯ ಅವಿಸ್ಮರಣೀಯ ಮಹಾ ರುದ್ರಯಾಗ

ಅಮಾಯಕರು

ಉತ್ತರ ಪ್ರದೇಶದ ಅದೊಂದು ಹಳ್ಳಿ. ಹಳ್ಳಿ ಎಂದ ಮೇಲೆ ಅಲ್ಲಿ ಸವರ್ಣೀಯರು ಮತ್ತು ದಲಿತರು ಎಲ್ಲರೂ ವಾಸಿಸುತ್ತಿದ್ದರು ಎಂದು ಪ್ರತ್ಯೇಕವಾಗಿ ಹೇಳ ಬೇಕಿಲ್ಲ. ಅದೇ ರೀತಿ ಹಳ್ಳಿ ಎಂದ ಮೇಲೆ ನೆರೆ ಹೊರೆಯವರ ಜೊತೆ ಒಂದಲ್ಲಾ ಒಂದು ಸಮಸ್ಯೆ ಇದ್ದೇ ಇರುತ್ತದೆ. ಅದೊಂದು ದಿನ ಒಬ್ಬರು ತಮ್ಮ ಸೊಸೆಯೊಂದಿಗೆ ಸೀದಾ ಪೋಲೀಸ್ ಠಾಣೆಗೆ ಹೋಗಿ ವಿಷ್ಣು ಎಂಬ 25ರ ತರುಣ ತಮ್ಮ ಮನೆಯ ಗರ್ಭಿಣಿ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತು ಹೊಡೆದ ಆರೋಪವನ್ನು ಮಾಡಿದ್ದಲ್ಲದೇ,… Read More ಅಮಾಯಕರು

ಶಿವರಾತ್ರಿಯಂದು ಶಿವನ ಪಾದ ಸೇರಿದ ಚಿಂಟು

ಕೆಲವು ವಾರಗಳ ಹಿಂದೆ ನಮ್ಮ ನಮ್ಮ ಮನೆಯ ಮುಂದಿನ ಮೋರಿಯಲ್ಲಿ ಅದೆಲ್ಲಿಂದಲೋ ಬಂದ ಹೆಣ್ಣು ನಾಯೊಂದು ಏಳೆಂಟು ಮರಿಗಳನ್ನು ಹಾಕಿ ಮೂರ್ನಾಲ್ಕನ್ನು ಇಲ್ಲಿಯೇ ಬಿಟ್ಟು ಉಳಿದ ನಾಲ್ಕೈದು ಮರಿಗಳನ್ನು ಪಕ್ಕದ ರಸ್ತೆಯ ಮತ್ತೊಂದು ಸುರಕ್ಷಿತ ತಾಣಕ್ಕೆ ಕರೆದುಕೊಂಡು ಹೊಗಿತ್ತು. ಮನೆಯ ಮುಂದಿನ ರಸ್ತೆಯಲ್ಲಿ ಕ್ರಿಕೆಟ್ ಆಡುವ ನನ್ನ ಮಗ ಮೋರಿಯಲ್ಲಿ ಬಿದ್ದ ತನ್ನ ಚೆಂಡನ್ನು ತೆಗೆದುಕೊಳ್ಳಲು ಹೋದಾಗ, ಇನ್ನೂ ಕಣ್ಣನ್ನೇ ತೆರೆಯದಿದ್ದ ಈ ಪುಟ್ಟ ನಾಯಿಮರಿಗಳು ಕುಂಯ್ ಕುಂಯ್ ಎಂದು ಶಬ್ಧ ಮಾಡುತ್ತಿದ್ದನ್ನು ನೋಡಿದ ತಕ್ಷಣ, ಕ್ರಿಕೆಟ್… Read More ಶಿವರಾತ್ರಿಯಂದು ಶಿವನ ಪಾದ ಸೇರಿದ ಚಿಂಟು

ಸ್ವರಾಂಜಲಿ

ರಘೋತ್ತಮ ಧನ್ವಂತ್ರಿ ಎಲ್ಲರ ಪ್ರೀತಿಯ ರಘು, ಬೆಂಗಳೂರಿನ ಪ್ರತಿಷ್ಟಿತ ಶೇಷಾದ್ರಿಪುರದಲ್ಲಿ ಹುಟ್ಟಿ ಬೆಳೆದ ಹುಡುಗ. ಬಾಲ್ಯದಿಂದಲೂ ಬಹಳ ಬುದ್ದಿವಂತ ಮತ್ತು ಚುರುಕಿನ ಹುಡುಗನಾಗಿದ್ದ. ಬಾಲ್ಯದಲ್ಲಿರುವಾಗಲೇ ಮನೆಯ ಪಕ್ಕದಲ್ಲಿಯೇ ನಡೆಯುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಡೆಗೆ ಆಕರ್ಷಿತನಾಗಿ, ಅಣ್ಣನ ಜೊತೆ ನಿತ್ಯ ಶಾಖೆಗೆ ಹೋಗುತ್ತಿದ್ದ. ಅನೇಕರಿಗೆ ಈಗಾಗಲೇ ತಿಳಿದಿರುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗಳಿಗೆ ಬರುವ ಹುಡುಗರಿಗೆ ಆಟಗಳು ಮತ್ತು ಅನುಶಾಸನಗಳ ಮುಖಾಂತರ ಶಾರೀರಿಕ ಮತ್ತು ದೈಹಿಕ ಬೆಳವಣಿಗೆಯಲ್ಲದೇ, ಆ ಹುಡುಗರಿಗೇ ಗೊತ್ತಿಲ್ಲದಂತೆಯೇ ಹಾಡು, ಶ್ಲೋಕ, ಅಮೃತವಚನ ಮತ್ತು… Read More ಸ್ವರಾಂಜಲಿ

ಆಪರೇಷನ್ ಬ್ಲೂ ಸ್ಟಾರ್

ಅದು ಎಂಭತ್ತರ ದಶಕ. ಈಗಿನಂತೆ ದೃಶ್ಯ ಮಾಧ್ಯಮಗಳ ಹಾವಳಿಯೇ ಇರಲಿಲ್ಲ. ಸುದ್ಧಿಯ ಮೂಲವೆಂದರೆ, ಸರ್ಕಾರಿ ಸುಪರ್ಧಿಯಲ್ಲಿದ್ದ ರೇಡಿಯೋ ಇಲ್ಲವೇ ವೃತ್ತ ಪತ್ರಿಕೆಗಳು ಮಾತ್ರ. ರೇಡಿಯೋದಲ್ಲಿನ ವಾರ್ತೆಗಳಲ್ಲಿ ಮತ್ತು ಪ್ರತಿ ದಿನ ಪತ್ರಿಕೆಗಳಲ್ಲಿ ಕಂಡು ಬರುತ್ತಿದ್ದ   ಒಂದೇ ಒಂದು ಅಂಶವೆಂದರೆ, ಪಂಜಾಬಿನಲ್ಲಿ ಇವತ್ತು ಉಗ್ರಗಾಮಿಗಳ ಧಾಳಿಯಿಂದಾಗಿ ಇಷ್ಟು ಜನ ಮೃತಪಟ್ಟರು ಅಷ್ಟು ಜನ ಮೃತಪಟ್ಟರು ಎಂಬುದೇ ಆಗಿತ್ತು. ಆರಂಭದಲ್ಲಿ  ಎಲ್ಲರೂ ಇದರ ಬಗ್ಗೆ ಆತಂಕ ಪಟ್ಟು ಕೊಳ್ಳುತ್ತಿದ್ದರಾದರೂ ನಂತರದ ದಿನಗಳಲ್ಲಿ ದಿನ ಸಾಯುವವರಿಗೆ ಅಳುವವರು ಯಾರು? ಎನ್ನುವಂತಾಗಿತ್ತು.  ಇನ್ನು… Read More ಆಪರೇಷನ್ ಬ್ಲೂ ಸ್ಟಾರ್

ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು

ಅದು ಎಂಬತ್ತರ ದಶಕ ಆಗಿನ್ನೂ ದೂರದರ್ಶನ ಅಷ್ಟಾಗಿ ಪ್ರಖ್ಯಾತಿ ಹೊಂದಿರದಿದ್ದ ಕಾಲದಲ್ಲಿ ರೇಡಿಯೋ ಮನೋರಂಜನೆಯ ಪ್ರಮುಖ ಪಾತ್ರವಹಿಸುತ್ತಿತ್ತು. ಆಗೆಲ್ಲಾ ರೇಡಿಯೋಈ ಗಳಲ್ಲಿ ಚಲನಚಿತ್ರಗೀತೆಗಳು ಮತ್ತು ಭಾವಗೀತೆಗಳು ಪ್ರಸಾರವಾಗುವ ಮುಂಜೆ ಉದ್ಘೋಷಕಿಕರು ಆ ಹಾಡುಗಳ ಸಂಪೂರ್ಣ ವಿವರವನ್ನು ತಿಳಿಸುತ್ತಿದ್ದರು. ಗೀತೆ ಸಂಗೀತ, ಸಾಹಿತ್ಯ ಎಲ್ಲವನ್ನೂ ತಿಳಿಸುತ್ತಿದ್ದಾಗ ನಮಗೆ ಪದೇ ಪದೇ ಕೇಳಿ ಬರುತ್ತಿದ್ದ ಹೆಸರುಗಳೆಂದೆರೆ ಸಾಹಿತ್ಯ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ ಸಂಗೀತ ಸಿ. ಅಶ್ವಥ್. ಇಂದಿನ ಬಹುತೇಕ ಮಧ್ಯವಯಸ್ಕರು ಭಟ್ಟರ ಸಾಹಿತ್ಯವನ್ನು ಕೇಳಿಕೊಂಡು ಬೆಳೆದವರು ಎಂದರೂ ತಪ್ಪಾಗಲಾರದು.… Read More ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು

ವರ್ಷದ ಕೂಳು, ಹರ್ಷದ ಕೂಳು

ರಾಮ್ ಮತ್ತು ಶ್ಯಾಮ್ ಇಬ್ಬರೂ ಬಾಲ್ಯ ಸ್ನೇಹಿತರು. ಒಟ್ಟೊಟ್ಟಿಗೆ ಆಟ ಪಾಠವಾಡಿ ಬೆಳೆದವರು. ಏನೇ ಕೆಲಸ ಮಾಡಿದರೂ ಅವರಿಬ್ಬರೂ ಒಟ್ಟಿಗೇ ಮಾಡುತ್ತಿದ್ದರು. ಹಾಗಾಗಿ ಅವರಿಬ್ಬರೂ ಒಂದೇ ಶಾಲೆ, ಒಂದೇ ಕಾಲೇಜಿನಲ್ಲಿಯೇ ವ್ಯಾಸಂಗ ಮಾಡುತ್ತಿದ್ದರು.  ರಾಮ್ ತಂದೆ ಹೆಸರಾಂತ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಶ್ಯಾಮ್ ತಂದೆ ಒಂದು ವೈಜ್ಣಾನಿಕ ತರಭೇತಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರಾದರೂ ಅವರ ಇಡೀ ಕುಟುಂಬ ಫೋಟೋಗ್ರಾಫಿ ವೃತ್ತಿಯಲ್ಲಿ ನಿರತರಾಗಿದ್ದರು. ನಗರದ ಹಲವಾರು ಬಡಾವಣೆಗಳಲ್ಲಿ ಅವರ ಕುಟುಂಬದ ಸದಸ್ಯರ ಹತ್ತಾರು ಸ್ಟುಡಿಯೋಗಳು ಇದ್ದವು. ಶ್ಯಾಮ್ ಮತ್ತು… Read More ವರ್ಷದ ಕೂಳು, ಹರ್ಷದ ಕೂಳು

ಮದನ ಮತ್ತು ಮಾನಿನಿ

ಸೂರ್ಯವಂಶದ ಕೌಶಿಕ ಮಹಾರಾಜ ವಸಿಷ್ಠ ಮುನಿಗಳ ಆಶ್ರಮದಲ್ಲಿ ಅವಮಾನಿತನಾಗಿ. ಘೋರ ತಪಸ್ಸನ್ನು ಮಾಡಿ ವಿಶ್ವಾಮಿತ್ರ ಎಂಬ ರಾಜರ್ಷಿ ಪಟ್ಟವನ್ನು ಪಡೆಯುತ್ತಾನೆ. ನಂತರ ತನ್ನ ಅನುಯಾಯಿ ತ್ರಿಶಂಕುವನ್ನು ಸ್ವರ್ಗಕ್ಕೆ ಸೇರಿಸಿಕೊಳ್ಳಲು ಒಪ್ಪದ ಇಂದ್ರನ ವಿರುದ್ಧವೇ ಸಿಡಿದೆದ್ದು ತ್ರಿಂಶಂಕು ಸ್ವರ್ಗವನ್ನೇ ಸೃಷ್ಟಿಸಿದ್ದಲ್ಲದೇ, ಇಂದ್ರ ಪಟ್ಟವನ್ನೇ ಪಡೆಯಬೇಕೆಂದು ನಿರ್ಧರಿಸಿದ ವಿಶ್ವಾಮಿತ್ರರು ಘನ ಘೋರ ತಪಸ್ಸನ್ನು ಮಾಡುವುದನ್ನು ಗಮನಿಸಿದ ಇಂದ್ರ, ಭಯಭೀತನಾಗಿ ಪರಮ ಸುಂದರಿಯಾದ ಮೇನಕೆಯನ್ನು ವಿಶ್ವಾಮಿತ್ರರ ತಪ್ಪಸ್ಸನ್ನು ಭಂಗ ಮಾಡಲು ಕಳುಹಿಸಿ ಯಶಸ್ವಿಯಾಗಿದ್ದಲ್ಲದೇ, ಅವರಿಬ್ಬರ ದಾಂಪತ್ಯದ ಫಲವಾಗಿ ಶಕುಂತಲೆಯ ಜನನಕ್ಕೆ ಕಾರಣೀಭೂತವಾಗುತ್ತದೆ.… Read More ಮದನ ಮತ್ತು ಮಾನಿನಿ