ಛಲದಂಕ ಮಲ್ಲ ಕೆ. ವೈ. ವೆಂಕಟೇಶ್

ಚಿಕ್ಕಂದಿನಲ್ಲಿಯೇ, ಖಾಯಿಲೆಯಿಂದಾಗಿ ಕೇವಲ 4.2″ ಎತ್ತರ ಬೆಳೆದಾಗ ಸುತ್ತಮುತ್ತಲಿನವರೆಲ್ಲರೂ ಕುಳ್ಳಾ ಕುಳ್ಳಾ ಎಂದು ಆಡಿಕೊಂಡಾಗ, ತನ್ನ ಅಂಗವೈಕುಲ್ಯವನ್ನೇ ಮೆಟ್ಟಿ ನಿಂತು. ನಾನು ಎತ್ತರವಾಗಿಲ್ಲದಿದ್ದರೆ ಏನಂತೇ? ನನ್ನ ಶಕ್ತಿ ಮತ್ತು ಸಾಮರ್ಥ್ಯದಿಂದ ಭಾರತದ ತ್ರಿವರ್ಣಧ್ವಜವನ್ನು ಭಾನೆತ್ತರಕ್ಕೆ ಹಾರಿಸುತ್ತೇನೆ ಎಂಬ ಛಲದಿಂದ ಪ್ಯಾರಾ ಓಲಂಪಿಕ್ಸ್ ನಲ್ಲಿ ಭಾರತ ಗೌರವವನ್ನು ಎತ್ತಿ ಹಿಡಿದ ಕೆ. ವೈ. ವೆಂಕಟೇಶ್ ಅವರ ಸಾಧನೆಯನ್ನು ಗುರುತಿಸಿ ಕೇಂದ್ರಸರ್ಕಾರ 2020ರ ಸಾಲಿನ ಪದ್ಮಶ್ರಿ ಪ್ರಶಸ್ತಿಗೆ ಆಯ್ಕೆಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಂತಹ ಹೆಮ್ಮೆ ಸಾಧಕನ ಯಶೋಗಾಥೆಯನ್ನು ನಮ್ಮ ಕನ್ನಡದ… Read More ಛಲದಂಕ ಮಲ್ಲ ಕೆ. ವೈ. ವೆಂಕಟೇಶ್

ರೈತರ ಟ್ರಾಕ್ಟರ್ ಪೆರೇಡ್

ಕಳೆದ ಎರಡು ವರ್ಷಗಳಿಂದ ವಿದ್ಯಾರಣ್ಯಪುರದಲ್ಲಿ ಸ್ವದೇಶೀ ಜಾಗರಣ ಮಂಚ್ ಆಶ್ರಯದಲ್ಲಿ ಸಾವಯವ ಸಂತೆಯನ್ನು ನಡೆಸಿಕೊಂಡು ಹೋಗುವ ಸೌಭ್ಯಾಗ್ಯ ವಯಕ್ತಿಕವಾಗಿ ನನಗೆ ಲಭಿಸಿದೆ. ಸಾವಯವ ಕೃಷಿಯಾಧಾರಿತವಾಗಿ ಬೆಳೆದ ಬಗೆಬೆಗೆಯ ತರಕಾರಿಗಳು, ಸೊಪ್ಪುಗಳು ಮತ್ತು ಹಣ್ಣುಗಳನ್ನು ರೈತರೇ ಯಾವುದೇ ಮಧ್ಯವರ್ತಿಗಳ ನೆರವೆಲ್ಲದೇ ನೇರವಾಗಿ ಗ್ರಾಹಕರುಗಳಿಗೆ ಮಾರಾಟ ಮಾಡುವ ವೇದಿಕೆಯನ್ನು ಕಲ್ಪಿಸಲಾಗಿದೆ. ಇದರಿಂದ ಗ್ರಾಹಕರು ತಾಜಾ ತಾಜ ಮತ್ತು ನಿಜವಾಗಿಯೂ ಸಾವಯವವಾಗಿ ಬೆಳೆದದ ಕೃಷಿ ಉತ್ಪನ್ನಗಳನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸುವ ಮೂಲಕ ರೈತರಿಗೆ ಅಧಿಕ ಲಾಭಗಳಿಸಲು ಸಹಾಯ ಮಾಡುತ್ತಿದ್ದಾರೆ. ರೈತರು, ಈ… Read More ರೈತರ ಟ್ರಾಕ್ಟರ್ ಪೆರೇಡ್

ಕೈ ತುತ್ತು

ಕೈ ತುತ್ತು ಎನ್ನುವ ಪದ ಕೇಳಿದ ತಕ್ಷಣ ಥಟ್ ಅಂತಾ ನಮಗೇ ಗೊತ್ತಿಲ್ಲದ ಹಾಗೆ ಹಂಸಲೇಖ ಮತ್ತು ಪ್ರಭಾಕರ್ ಅವರ ಜೋಡಿ ನೀಡಿದ ಅತ್ಯುತ್ತಮ ಹಾಡುಗಳಲ್ಲಿ ಒಂದಾದ ಕೈ ತುತ್ತು ಕೊಟ್ಟೋಳು ಐ ಲವ್ ಯೂ ಎಂದಳೋ ಮೈ ಮದರ್ ಇಂಡಿಯಾ ಎನ್ನುವ ಹಾಡನ್ನು ನಮ್ಮ ಮನಸ್ಸಿನ ಮುಂದೆ ಬಂದು ಆ ಹಾಡನು ಗುನುಗಲು ಆರಂಭಿಸುತ್ತೇವೆ. ಆದರೆ ನಿಜವಾಗಿಯೂ ಅಮ್ಮನ ಇಲ್ಲವೇ ಅಜ್ಜಿಯ ಕೈ ತುತ್ತಿನ ರುಚಿಯನ್ನು ಬಲ್ಲವರೇ ಬಲ್ಲ ಅದರ ಸವಿಯನ್ನು. ಹಾಗಾಗಿ ಅಂತಹ ಅಪರೂಪದ… Read More ಕೈ ತುತ್ತು

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ

ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಅಭಿಯಾನ

ನಾವೆಲ್ಲರೂ ಕೇಳಿ, ಓದಿ, ನೋಡಿ ತಿಳಿದಿರುವಂತೆ ಅಯೊಧ್ಯೆ ಪ್ರಭು ಶ್ರೀರಾಮ ಚಂದ್ರನ ಜನ್ಮಸ್ಥಳ. ಆತ ತನ್ನ ಆದರ್ಶಗಳಿಂದಾಗ ಮರ್ಯಾದಾ ಪುರುಶೋತ್ತಮ ಎನಿಸಿಕೊಂಡಿದ್ದಲ್ಲದೇ, ಸಕಲ ಹಿಂದೂಗಳ ಆರಾಧ್ಯ ದೈವವಾಗಿ ಪ್ರತಿನಿತ್ಯವೂ ಪ್ರಪಂಚಾದ್ಯಂತ ಕೋಟ್ಯಾಂತರ ಮನ ಮತ್ತು ಮನೆಗಳಲ್ಲಿ ಪೂಜೆಗೆ ಪಾತ್ರರಾಗುತ್ತಿದ್ದಾನೆ. ವಾಲ್ಮೀಕಿ ವಿರಚಿತ ರಾಮಯಣ ಪ್ರಪಂಚದ ಅತ್ಯಂತ ಪುರಾತನ ಗ್ರಂಥವಾಗಿದ್ದು ಇಂದಿಗೂ ಅನೇಕ ಮುಸ್ಲಿಂ ರಾಷ್ಟ್ರಗಳೂ ಸೇರಿದಂತೆ ಪ್ರಪಂಚಾದ್ಯಂತ ಹಲವಾರು ದೇಶಗಳಲ್ಲಿ ಪ್ರಭು ಶ್ರೀರಾಮ ಆಡಳಿತಾತ್ಮಕವಾಗಿ ಆದರ್ಶ ಪುರುಷನಾಗಿ ಆರಾಧಿಸುತ್ತಾರೆ. ಇಂತಹ ಪ್ರಭು ಶ್ರೀರಾಮನ ಮಂದಿರ ಕೆಲವು ಮತಾಂಧರ… Read More ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಅಭಿಯಾನ

ವಿಕ್ರಮ ವಾರಪತ್ರಿಕೆಯಲ್ಲಿ ರಾಜಶೇಖರ್ (ರಾಜಾ) ಸ್ಮರಣೆ

ನನ್ನನ್ನು ವಯಕ್ತಿಕವಾಗಿ ಬಾಲ್ಯದಿಂದಲೂ ಬಲ್ಲ ಮತ್ತು ನನ್ನ ಬೆಳವಣಿಗೆಯನ್ನು ಹತ್ತಿರದಿಂದ ಗಮನಿಸುತ್ತಾ ನಮ್ಮ ಕುಟುಂಬಕ್ಕೆ ಆತ್ಮೀಯರಾಗಿದ್ದ ಶ್ರೀ ರಾಜಶೇಖರ್ ಅರ್ಥಾತ್ ಲಂಬೂರಾಜ, ಬೋರ್ವೆಲ್ ರಾಜಾ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಅಕಾಲಿಕವಾಗಿ ನಮ್ಮೆನ್ನೆಲ್ಲಾ ಅಗಲಿದಾಗ ಅವರ ಕುರಿತಂತೆ ಆಧುನಿಕ ಭಗೀರಥ ರಾಜಶೇಖರ್ (ರಾಜ) https://enantheeri.com/2020/10/28/borewell_raja/ಎಂಬ ಲೇಖನವನ್ನು ಬರೆದಿದ್ದೆ. ಆ ಲೇಖನ ಒಂದು ರೀತಿಯ ವೈರಲ್ ಆಗಿ ಸಾವಿರಾರು ಜನರು ಓದಿದ್ದಲ್ಲದೇ ಖುದ್ದಾಗಿ ನನಗೆ ಕರೆ ಮಾಡಿ ರಾಜನ ಅಕಾಲಿಕ ಮರಣಕ್ಕೆ ದುಖಃವನ್ನು ವ್ಯಕ್ತಪಡಿಸಿ, ರಾಜನ ವ್ಯಕ್ತಿತ್ವದ ಕುರಿತಾಗಿ ಬರೆದ… Read More ವಿಕ್ರಮ ವಾರಪತ್ರಿಕೆಯಲ್ಲಿ ರಾಜಶೇಖರ್ (ರಾಜಾ) ಸ್ಮರಣೆ

ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?

ಕುಡಿಯಲು ನೀರು ಕೇಳಿದರೆ, ನೀರಿನ ಜೊತೆ ಬೆಲ್ಲವನ್ನೂ ಕೊಡುವಷ್ಟು ವಿಶಾಲ ಹೃದಯವವರು ಕನ್ನಡಿಗರು ಎಂಬ ಮಾತಿಗೆ ಅನ್ವಯವಾಗುವಂತಹ ರೋಚಕವಾದ ಪ್ರಸಂಗ ಇದೋ ನಿಮಗಾಗಿ… Read More ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?

2020-21 ಭಾರತ ಕ್ರಿಕೆಟ್ ತಂಡದ ಆಸ್ಟ್ರೇಲಿಯಾ ಪ್ರವಾಸ ಪಕ್ಷಿನೋಟ

ಭಾರತ ತಂಡದ ಆಟಗಾರರು ಸುಮಾರು ಆರೆಂಟು ತಿಂಗಳುಗಳ ಕಾಲ ಕರೋನಾ ಪ್ರಭಾವದಿಂದಾಗಿ ಯಾವುದೇ ಕ್ರಿಕೆಟ್ ಆಟವಾಡದೇ, ಎಲ್ಲರೂ ನೇರವಾಗಿ ದುಬೈನಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಆಡುವ ಮೂಲಕ ಮೈ ಕೈ ಸಡಿಲಗೊಳಿಸಿದರು. ಅಲ್ಲಿಂದ ನೇರವಾಗಿ ಆಸ್ಟ್ರೇಲಿಯಾಕ್ಕೆ ಏಕದಿನ, ಟಿ20 ಮತ್ತು ಟೆಸ್ಟ್ ಸರಣಿಯನ್ನು ಆಡಲು ಪ್ರಯಾಣಿಸಿ, ೧೪ ದಿನಗಳ ಕಾಲ ಕ್ವಾರಂಟೈನ್ ಮುಗಿಸಿ ಸಿಡ್ನಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ 66 ರನ್ ಗಳ ಹೀನಾಯ ಸೋಲನ್ನು ಕಂಡಾಗ, ಭಾರತದ ಕ್ರಿಕೆಟ್ ಪ್ರೇಮಿಗಳೆಲ್ಲರೂ ಇನ್ನೂ ಎರಡು ಪಂಡ್ಯಗಳು ಇದೆಯಲ್ಲಾ!… Read More 2020-21 ಭಾರತ ಕ್ರಿಕೆಟ್ ತಂಡದ ಆಸ್ಟ್ರೇಲಿಯಾ ಪ್ರವಾಸ ಪಕ್ಷಿನೋಟ

ಇತರರಿಗೆ ಗಾಡಿ ಕೊಡುವ ಮುನ್ನಾ ಜೋಕೆ

ಸುರೇಶ್ ಮಧ್ಯಮ ವರ್ಗದ ಉತ್ಸಾಹೀ ತರುಣ. ಬಹಳ ಕಷ್ಟ ಪಟ್ಟು ಓದಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನೂ ಪಡೆದು ಪೀಣ್ಯಾದ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಮನೆಯಿಂದ ಕಛೇರಿಗೆ ಹೋಗಿ ಬರಲು ಒಂದು ಮುದ್ದಾದ ಬೈಕ್ ಒಂದನ್ನು ಕಂತಿನಲ್ಲಿ ಖರೀದಿಸಿ ಬಹಳ ಜತನದಿಂದ ಬೈಕನ್ನು ನೋಡಿಕೊಳ್ಳುತ್ತಿದ್ದ. ಅದೊಂದು ದಿನ ಬೆಳ್ಳಂಬೆಳಿಗ್ಗೆ ಕಛೇರಿ ತಲುಪಲು ಇನ್ನೇನು ಸ್ವಲ್ಪ ದೂರವಿದೆ ಎನ್ನುವಷ್ಟರಲ್ಲಿ ಆತನ ಬೈಕ್ ಪಂಚರ್ ಆಗಿತ್ತು. ಸುತ್ತ ಮುತ್ತಲೆಲ್ಲಾ ಕಣ್ಣಾಡಿಸಿದರೂ ಎಲ್ಲೂ ಪಂಚರ್ ಹಾಕುವ ಅಂಗಡಿ ಕಾಣಿಸದಿದ್ದ… Read More ಇತರರಿಗೆ ಗಾಡಿ ಕೊಡುವ ಮುನ್ನಾ ಜೋಕೆ