ಮಹಾ ಶಿವರಾತ್ರಿ
ಮಾಘ ಶುದ್ಧ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ ಹಬ್ಬದ ವೈಶಿಷ್ಟ್ಯತೆಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ಮಹಾ ಶಿವರಾತ್ರಿ
ಮಾಘ ಶುದ್ಧ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ ಹಬ್ಬದ ವೈಶಿಷ್ಟ್ಯತೆಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ಮಹಾ ಶಿವರಾತ್ರಿ
ರಘೋತ್ತಮ ಧನ್ವಂತ್ರಿ ಎಲ್ಲರ ಪ್ರೀತಿಯ ರಘು, ಬೆಂಗಳೂರಿನ ಪ್ರತಿಷ್ಟಿತ ಶೇಷಾದ್ರಿಪುರದಲ್ಲಿ ಹುಟ್ಟಿ ಬೆಳೆದ ಹುಡುಗ. ಬಾಲ್ಯದಿಂದಲೂ ಬಹಳ ಬುದ್ದಿವಂತ ಮತ್ತು ಚುರುಕಿನ ಹುಡುಗನಾಗಿದ್ದ. ಬಾಲ್ಯದಲ್ಲಿರುವಾಗಲೇ ಮನೆಯ ಪಕ್ಕದಲ್ಲಿಯೇ ನಡೆಯುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಡೆಗೆ ಆಕರ್ಷಿತನಾಗಿ, ಅಣ್ಣನ ಜೊತೆ ನಿತ್ಯ ಶಾಖೆಗೆ ಹೋಗುತ್ತಿದ್ದ. ಅನೇಕರಿಗೆ ಈಗಾಗಲೇ ತಿಳಿದಿರುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗಳಿಗೆ ಬರುವ ಹುಡುಗರಿಗೆ ಆಟಗಳು ಮತ್ತು ಅನುಶಾಸನಗಳ ಮುಖಾಂತರ ಶಾರೀರಿಕ ಮತ್ತು ದೈಹಿಕ ಬೆಳವಣಿಗೆಯಲ್ಲದೇ, ಆ ಹುಡುಗರಿಗೇ ಗೊತ್ತಿಲ್ಲದಂತೆಯೇ ಹಾಡು, ಶ್ಲೋಕ, ಅಮೃತವಚನ ಮತ್ತು… Read More ಸ್ವರಾಂಜಲಿ
ಅದು ಎಂಭತ್ತರ ದಶಕ. ಈಗಿನಂತೆ ದೃಶ್ಯ ಮಾಧ್ಯಮಗಳ ಹಾವಳಿಯೇ ಇರಲಿಲ್ಲ. ಸುದ್ಧಿಯ ಮೂಲವೆಂದರೆ, ಸರ್ಕಾರಿ ಸುಪರ್ಧಿಯಲ್ಲಿದ್ದ ರೇಡಿಯೋ ಇಲ್ಲವೇ ವೃತ್ತ ಪತ್ರಿಕೆಗಳು ಮಾತ್ರ. ರೇಡಿಯೋದಲ್ಲಿನ ವಾರ್ತೆಗಳಲ್ಲಿ ಮತ್ತು ಪ್ರತಿ ದಿನ ಪತ್ರಿಕೆಗಳಲ್ಲಿ ಕಂಡು ಬರುತ್ತಿದ್ದ ಒಂದೇ ಒಂದು ಅಂಶವೆಂದರೆ, ಪಂಜಾಬಿನಲ್ಲಿ ಇವತ್ತು ಉಗ್ರಗಾಮಿಗಳ ಧಾಳಿಯಿಂದಾಗಿ ಇಷ್ಟು ಜನ ಮೃತಪಟ್ಟರು ಅಷ್ಟು ಜನ ಮೃತಪಟ್ಟರು ಎಂಬುದೇ ಆಗಿತ್ತು. ಆರಂಭದಲ್ಲಿ ಎಲ್ಲರೂ ಇದರ ಬಗ್ಗೆ ಆತಂಕ ಪಟ್ಟು ಕೊಳ್ಳುತ್ತಿದ್ದರಾದರೂ ನಂತರದ ದಿನಗಳಲ್ಲಿ ದಿನ ಸಾಯುವವರಿಗೆ ಅಳುವವರು ಯಾರು? ಎನ್ನುವಂತಾಗಿತ್ತು. ಇನ್ನು… Read More ಆಪರೇಷನ್ ಬ್ಲೂ ಸ್ಟಾರ್
ಅದು ಎಂಬತ್ತರ ದಶಕ ಆಗಿನ್ನೂ ದೂರದರ್ಶನ ಅಷ್ಟಾಗಿ ಪ್ರಖ್ಯಾತಿ ಹೊಂದಿರದಿದ್ದ ಕಾಲದಲ್ಲಿ ರೇಡಿಯೋ ಮನೋರಂಜನೆಯ ಪ್ರಮುಖ ಪಾತ್ರವಹಿಸುತ್ತಿತ್ತು. ಆಗೆಲ್ಲಾ ರೇಡಿಯೋಈ ಗಳಲ್ಲಿ ಚಲನಚಿತ್ರಗೀತೆಗಳು ಮತ್ತು ಭಾವಗೀತೆಗಳು ಪ್ರಸಾರವಾಗುವ ಮುಂಜೆ ಉದ್ಘೋಷಕಿಕರು ಆ ಹಾಡುಗಳ ಸಂಪೂರ್ಣ ವಿವರವನ್ನು ತಿಳಿಸುತ್ತಿದ್ದರು. ಗೀತೆ ಸಂಗೀತ, ಸಾಹಿತ್ಯ ಎಲ್ಲವನ್ನೂ ತಿಳಿಸುತ್ತಿದ್ದಾಗ ನಮಗೆ ಪದೇ ಪದೇ ಕೇಳಿ ಬರುತ್ತಿದ್ದ ಹೆಸರುಗಳೆಂದೆರೆ ಸಾಹಿತ್ಯ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ ಸಂಗೀತ ಸಿ. ಅಶ್ವಥ್. ಇಂದಿನ ಬಹುತೇಕ ಮಧ್ಯವಯಸ್ಕರು ಭಟ್ಟರ ಸಾಹಿತ್ಯವನ್ನು ಕೇಳಿಕೊಂಡು ಬೆಳೆದವರು ಎಂದರೂ ತಪ್ಪಾಗಲಾರದು.… Read More ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು
ರಾಮ್ ಮತ್ತು ಶ್ಯಾಮ್ ಇಬ್ಬರೂ ಬಾಲ್ಯ ಸ್ನೇಹಿತರು. ಒಟ್ಟೊಟ್ಟಿಗೆ ಆಟ ಪಾಠವಾಡಿ ಬೆಳೆದವರು. ಏನೇ ಕೆಲಸ ಮಾಡಿದರೂ ಅವರಿಬ್ಬರೂ ಒಟ್ಟಿಗೇ ಮಾಡುತ್ತಿದ್ದರು. ಹಾಗಾಗಿ ಅವರಿಬ್ಬರೂ ಒಂದೇ ಶಾಲೆ, ಒಂದೇ ಕಾಲೇಜಿನಲ್ಲಿಯೇ ವ್ಯಾಸಂಗ ಮಾಡುತ್ತಿದ್ದರು. ರಾಮ್ ತಂದೆ ಹೆಸರಾಂತ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಶ್ಯಾಮ್ ತಂದೆ ಒಂದು ವೈಜ್ಣಾನಿಕ ತರಭೇತಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರಾದರೂ ಅವರ ಇಡೀ ಕುಟುಂಬ ಫೋಟೋಗ್ರಾಫಿ ವೃತ್ತಿಯಲ್ಲಿ ನಿರತರಾಗಿದ್ದರು. ನಗರದ ಹಲವಾರು ಬಡಾವಣೆಗಳಲ್ಲಿ ಅವರ ಕುಟುಂಬದ ಸದಸ್ಯರ ಹತ್ತಾರು ಸ್ಟುಡಿಯೋಗಳು ಇದ್ದವು. ಶ್ಯಾಮ್ ಮತ್ತು… Read More ವರ್ಷದ ಕೂಳು, ಹರ್ಷದ ಕೂಳು
ಸೂರ್ಯವಂಶದ ಕೌಶಿಕ ಮಹಾರಾಜ ವಸಿಷ್ಠ ಮುನಿಗಳ ಆಶ್ರಮದಲ್ಲಿ ಅವಮಾನಿತನಾಗಿ. ಘೋರ ತಪಸ್ಸನ್ನು ಮಾಡಿ ವಿಶ್ವಾಮಿತ್ರ ಎಂಬ ರಾಜರ್ಷಿ ಪಟ್ಟವನ್ನು ಪಡೆಯುತ್ತಾನೆ. ನಂತರ ತನ್ನ ಅನುಯಾಯಿ ತ್ರಿಶಂಕುವನ್ನು ಸ್ವರ್ಗಕ್ಕೆ ಸೇರಿಸಿಕೊಳ್ಳಲು ಒಪ್ಪದ ಇಂದ್ರನ ವಿರುದ್ಧವೇ ಸಿಡಿದೆದ್ದು ತ್ರಿಂಶಂಕು ಸ್ವರ್ಗವನ್ನೇ ಸೃಷ್ಟಿಸಿದ್ದಲ್ಲದೇ, ಇಂದ್ರ ಪಟ್ಟವನ್ನೇ ಪಡೆಯಬೇಕೆಂದು ನಿರ್ಧರಿಸಿದ ವಿಶ್ವಾಮಿತ್ರರು ಘನ ಘೋರ ತಪಸ್ಸನ್ನು ಮಾಡುವುದನ್ನು ಗಮನಿಸಿದ ಇಂದ್ರ, ಭಯಭೀತನಾಗಿ ಪರಮ ಸುಂದರಿಯಾದ ಮೇನಕೆಯನ್ನು ವಿಶ್ವಾಮಿತ್ರರ ತಪ್ಪಸ್ಸನ್ನು ಭಂಗ ಮಾಡಲು ಕಳುಹಿಸಿ ಯಶಸ್ವಿಯಾಗಿದ್ದಲ್ಲದೇ, ಅವರಿಬ್ಬರ ದಾಂಪತ್ಯದ ಫಲವಾಗಿ ಶಕುಂತಲೆಯ ಜನನಕ್ಕೆ ಕಾರಣೀಭೂತವಾಗುತ್ತದೆ.… Read More ಮದನ ಮತ್ತು ಮಾನಿನಿ
ಮನೆಯಲ್ಲಿ ಕುಳಿತು ತುಂಬಾನೇ ಬೋರ್ ಆಗ್ತಾ ಇದ್ಯಾ? ಎಲ್ಲಾದ್ರೂ ಹತ್ತಿರದಲ್ಲೇ ಸುತ್ತಾಡಿಕೊಂಡು ಬರೋಣಾ ಅನ್ನಿಸ್ತಾ ಇದ್ಯಾ? ಹಾಗಾರೇ ಇನ್ನೇಕೆ ತಡಾ, ಬನ್ನಿ ನನ್ನ ಸಂಗಡ, ಬೆಂಗಳೂರಿನಿಂದ ದೇವನಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗೋ ದಾರಿಯಲ್ಲಿ ಎಡಗಡೆ ದೊಡ್ಡದಾಗಿ MV Solar ಕಂಪನಿ ಕಾಣಿಸುತ್ತದೆ ಅಲ್ಲಿಂದ ಸರ್ವಿಸ್ ರೋಡ್ ತೆಗೆದುಕೊಂಡರೆ ಸಿಗೋದೇ ವಿದ್ಯಾನಗರ. ಬಲಕ್ಕೆ ತಿರುಗಿ ವೆಂಕಟೇಶ್ವರ ಇಂಜೀನಿಯರಿಂಗ್ ಕಾಲೇಜ್ ದಾಟಿಕೊಂಡು ಸುಮಾರು ಎರಡು ಕಿ.ಮೀ, ದೂರ ಕ್ರಮಿಸಿದರೆ ಎಡಗಡೆಗೆ ಸಿಗುವ ಶ್ರೀಕ್ಷೇತ್ರವೇ, ಉತ್ತನಹಳ್ಳಿ ಅಕ್ಕಯ್ಯಮ್ಮನ ಬೆಟ್ಟ. ಇದು… Read More ಉತ್ತನಹಳ್ಳಿ ಅಕ್ಕಯ್ಯಮ್ಮನ ಬೆಟ್ಟ
ಇತ್ತೀಚೆಗೆ ನೀವು ಕಲರ್ಸ್ ಕನ್ನಡ ಛಾನೆಲ್ಲಿನ ಮಿಥುನರಾಶಿ ಅಥವಾ ಗೀತ ಸೀರಿಯಲ್ಗಳನ್ನು ಕಳೆದ ಎರಡು ಮೂರು ವಾರಗಳಿಂದ ನೋಡಿದ್ರೇ ವಿಹಾರಾರ್ಥವಾಗಿ ನಾಯಕ ನಾಯಕಿಯರು ಒಂದು ಸುಂದರ ಪ್ರಕೃತಿ ತಾಣಕ್ಕೆ ಹೋಗಿದ್ದಾರೆ. ಭೂಲೋಕವೇ ಸ್ವರ್ಗಕ್ಕೆ ಇಳಿದು ಬಂದೆಯೇನೋ ಎನ್ನುವಷ್ಟರ ಮಟ್ಟಿಗಿನ ಎತ್ತರೆತ್ತರದ ಬೆಟ್ಟ ಅಷ್ಟೇ ಮನಮೋಹಕವಾದ ಇಳಿಜಾರು. ಇಡೀ ಬೆಟ್ಟಕ್ಕೆ ಹಸಿರು ಬಣ್ಣದ ಹೊದಿಗೆ ಹಾಸಿದೆಯೇನೋ ಎನ್ನುವಷ್ಟು ಸುಂದರವಾದ ತಾಣ. ಅಲ್ಲಲ್ಲಿ ಕಣ್ಣಿಗೆ ಮುದ ನೀಡುವ ಬಣ್ಣ ಬಣ್ಣದ ಕಾಡು ಹೂವಿನ ಗಿಡಗಳು, ಅತ್ಯದ್ಭುತ ಪರ್ವತಗಿರಿಗಳು, ಪ್ರಪಾತಗಳು, ಕಾಡುಗಳು,… Read More ದೇವರಮನೆ
ನಮ್ಮ ದೇಶ ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವಂತಹ ರಾಷ್ಟ್ರ, ಸದ್ಯಕ್ಕೆ ನಮ್ಮ ದೇಶ 28 ರಾಜ್ಯ ಮತ್ತು 7 ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಅಧಿಕೃತವಾಗಿ 15 ಭಾಷೆಗಳು ಎಂದು ಘೋಷಿಸಲ್ಪಟ್ಟಿದ್ದರೂ ಸಾವಿರಾರು ಭಾಷೆ ಮತ್ತು ಉಪಭಾಷಿಗರನ್ನು ನಮ್ಮ ದೇಶದಲ್ಲಿ ಕಾಣಬಹುದಾಗಿದೆ. ಹಾಗಾಗಿ ಇದು ಒಂದು ದೇಶ ಎನ್ನುವುದಕ್ಕಿಂತಲೂ ಒಂದು ಉಪಖಂಡ ಎಂದರೂ ಉತ್ರ್ಪೇಕ್ಷೇಯೇನಲ್ಲ. ಇಷ್ಟೊಂದು ಭಾಷೆಗಳು ಇರುವ ಈ ದೇಶದಲ್ಲಿ ಆದಕ್ಕೆ ಅನುಗುಣವಾಗಿ ಸಂಪ್ರದಾಯ, ಸಂಸ್ಕೃತಿ, ಆಹಾರ ಪದ್ದತಿ ಮತ್ತು ಜೀವನ ಶೈಲಿಯು ವಿಭಿನ್ನವಾಗಿದೆ. ಹಾಗಾಗಿಯೇ ಬಹುತೇಕ… Read More ಯುನೈಟೆಡ್ ಇಂಡಿಯಾ ಥಾಲಿ, ಅರ್ಡರ್ 2.1, ದೆಹಲಿ