ಗಸಗಸೆ ಪಾಯಸ

ಹಬ್ಬದ ಹರಿದಿನಗಳಲ್ಲಿ ದೇವರ ಪೂಜೆಯಷ್ಟೇ ಊಟಕ್ಕೂ ಮಹತ್ವವಿದ್ದೇ ಇರುತ್ತದೆ. ಹಬ್ಬದ ಊಟ ಎಂದರೆ ಸಿಹಿ ಭಕ್ಷಗಳೇ ಪ್ರಾಧ್ಯಾನ್ಯವಾದದರು ಎಲೆ ಕೊನೆಗೇ ಪಾಯಸ ಬಡಿಸಲೇ ಬೇಕೆಂಬ ಶಾಸ್ತ್ರ ಮತ್ತು ನಮ್ಮ ಊಟ ಆರಂಭವಾಗುವುದೇ ಪಾಯಸದಿಂದ. ಇಂದೆಲ್ಲಾ ಬಾಣಸಿಗರು ಬಗೆ ಬಗೆಯ ಪಾಯಸಗಳನ್ನು ಮಾಡುತ್ತಾರಾದರೂ, ಹಿಂದಿನ ಕಾಲದಲ್ಲಿ ಶ್ಯಾವಿಗೆ ಪಾಯಸ ಇಲ್ಲವೇ ಗಸಗಸೆ ಪಾಯಸಕ್ಕೇ ಹೆಚ್ಚಿನ ಪ್ರಾಶಸ್ತ್ರ್ಯ. ಅಂತಹ ಗಸಗಸೆ ಪಾಯಸದ್ದೇ ಕುರಿತಾದ ಮೋಜಿನ ಸಂಗತಿ ಇದೋ ನಿಮಗಾಗಿ. ಚಿಕ್ಕ ವಯಸ್ಸಿನಿಂದಲೂ ನಾನು ಗಸಗಸೆ ಪಾಯಸ ಪ್ರಿಯ. ಬಹುಶಃ ಈ… Read More ಗಸಗಸೆ ಪಾಯಸ

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯ

ಇತ್ತೀಚಿನ ಕೆಲವು ವರ್ಷಗಳಿಂದ ಡಿಸೆಂಬರ್ ತಿಂಗಳು ಬಂದಿತೆಂದರೆ, ಒಂದು ರೀತಿಯ ಆಳುಕು. ಅದಕ್ಕೆ ಕಾರಣವಿಷ್ಟೇ, ವಿಷ್ಣುವರ್ಧನ್, ಸಿ ಅಶ್ವಥ್ ಮುಂತಾದವರೆಲ್ಲರೂ ಮೃತಪಟ್ಟಿದ್ದೇ ಡಿಸೆಂಬರ್ ತಿಂಗಳಿನಲ್ಲಿ ಈಗ ಅದಕ್ಕೆ ಮತ್ತೊಂದು ಸೇರ್ಪಡೆಯೆಂದರೆ ನಾಡಿನ ಹಿರಿಯ ವಿದ್ವಾಂಸರು, ಆಧ್ಯಾತ್ಮ ಗುರುಗಳಗಿದ್ದಂತಹ ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರು. ಆಗಸ್ಟ್ 3, 1936ರಂದು ದೇವಾಲಯಗಳ ನಗರಿ ಉಡುಪಿಯ ಬಳಿ ಇರುವ ಬನ್ನಂಜೆ ಎಂಬ ಗ್ರಾಮದಲ್ಲಿ ವಿದ್ವಾಂಸರಾದ ತರ್ಕಕೇಸರಿ ಶ್ರೀ ನಾರಾಯಣಾಚಾರ್ಯರ ಸುಪುತ್ರರಾಗಿ ಗೋವಿಂದಾಚಾರ್ಯರು ಜನಿಸುತ್ತಾರೆ. ಶಾಲೆಯಲ್ಲಿ ಶೈಕ್ಷಣಿಕವಾಗಿ ಅವರ ವಿದ್ಯಾಭ್ಯಾಸ ಕೇವಲ ಪ್ರಾಥಮಿಕ… Read More ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯ

ಜ್ಞಾನಚೂರ್ಣ ನಶ್ಯ

ಬಹುಶಃ ಇಂದಿನ ಕಾಲದಲ್ಲಿ ಯಾವುದೇ ಚಟವಿಲ್ಲದವರು ಸಿಗುವುದೇ ಅಪರೂಪ ಎಂದರೂ ತಪ್ಪಾಗಲಾರದೇನೋ?. ಇಂದಿನ ಬಹುತೇಕ ಹುಡುಗರು ಕಾಲೇಜು ಮೆಟ್ಟಿಲು ಹತ್ತುವುದರೊಳಗೇ ಬೀಡಿ ಇಲ್ಲವೇ ಸಿಗರೇಟ್ ಈ ರೀತಿ ಯಾವುದಾದರೂಂದು ತಂಬಾಕಿನ ಉತ್ಪನ್ನಕ್ಕೆ ದಾಸರಾಗಿ ಹೋಗುತ್ತಿರುವುದು ನಿಜಕ್ಕೂ ಬೇಸರ ಸಂಗತಿ. ಆದರೆ ಇವೆರೆಡರ ಹೊರತಾಗಿಯೂ ತಂಬಾಕಿನಿಂದ ತಯಾರಾದ ಹೊಗೆರಹಿತ ಸಣ್ಣದಾಗಿ ನಶೆ ಏರಿಸುವ ವಸ್ತುವೇ ನಶ್ಯ ಇಲ್ಲವೇ ನಸ್ಯ ಎಂದೂ ಕರೆಯುತ್ತಾರೆ.. ಇಂತಹ ನಶ್ಯದ ಕುರಿತಾದ ಕೆಲವು ಮೋಜಿನ ಪ್ರಸಂಗಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ನನಗೆ ತಿಳಿದಂತೆ, ನಶ್ಯಕ್ಕೂ ನಮ್ಮ… Read More ಜ್ಞಾನಚೂರ್ಣ ನಶ್ಯ

ಶ್ರೀ ಸುಬ್ರಹ್ಮಣ್ಯ ಭಾರತಿ

ಶ್ರೀ ಸುಬ್ರಹ್ಮಣ್ಯ ಭಾರತಿಯವರು ಖಡ್ಗಕ್ಕಿಂತ ಲೇಖನಿಯೇ ಹರಿತ ಎಂದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತಮ್ಮ ಉಗ್ರ ಲೇಖನಗಳು ಮತ್ತು ಕವಿತೆಗಳ ಮೂಲಕ ಇಡೀ ತಮಿಳು ನಾಡಿನ ಜನರನ್ನು ಜಾಗೃತಗೊಳಿಸಿದ ನಮ್ಮ ದೇಶ ಕಂಡ ಅಪ್ರತಿಮ ರಾಷ್ಟ್ರಭಕ್ತ ಕವಿ ಎಂದರೆ ಅತಿಶಯೋಕ್ತಿಯಾಗಲಾರದು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತಾದ್ಯಂತ ತಾಂಡವವಾಡುತ್ತಿದ್ದ ಜಾತಿ ಪದ್ದತಿಯ ವಿರುದ್ಧ ಆಮೂಲಾಗ್ರ ಬದಲಾವಣೆಯಾಗುವಂತೆ ತಮ್ಮ ಕವನಗಳ ಮೂಲಕ ಜನರನ್ನು ಬಡಿದೆಬ್ಬಿಸಿದ್ದಲ್ಲದೇ, ಸ್ವತಃ ಮೇಲ್ವಾತಿಯಲ್ಲಿ ಹುಟ್ಟಿದ್ದರೂ ಅದರ ಹಮ್ಮು ಬಿಮ್ಮು ಇಲ್ಲದ್ದೇ ತಮಿಳುನಾಡಿನಲ್ಲಿನ ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೂ… Read More ಶ್ರೀ ಸುಬ್ರಹ್ಮಣ್ಯ ಭಾರತಿ

ಮೈಸೂರಿನಲ್ಲೊಂದು ನವಗ್ರಹ/ರಾಶಿ/ನಕ್ಷತ್ರ/ಔಷಧ ವನ

ದಿನಕಳೆದಂತೆ ಜನಸಂಖ್ಯೆ ಹೆಚ್ಚುತ್ತಿದ್ದಂತೆಯೇ ಮನುಷ್ಯರಿಗೆ ಭೂಮಿಯ ಮೇಲಿನ ಆಸೆ ಹೆಚ್ಚಾದಂತೆಲ್ಲಾ ನಮ್ಮ ಪೂರ್ವಜರು ನೆಟ್ಟು ಹೋಗಿದ್ದ ಅಥವಾ ಸ್ವಾಭಾವಿಕವಾಗಿಯೇ ನೆಟ್ಟಿದ್ದ ಗಿಡ, ಮರ ಮತ್ತು ಕಾಡುಗಳನ್ನೆಲ್ಲಾ ಕಡಿದು ನಾಡು ಮಾಡುತ್ತಿದ್ದಂತೆಯೇ ಪ್ರಾಕೃತಿಕ ವ್ಯವಸ್ಥೆಗಳು ವೆತ್ಯಾಸವಾಗಿ ಕಾಲ ಕಾಲಕ್ಕೆ ಮಳೆ ಬೆಳೆ ಸರಿಯಾಗಿ ಆಗದೇ ಇದ್ದಾಗ ಗಿಡಿ ನೆಡಿ, ಮರ ಬೆಳೆಸಿ ವನ್ಯ ಸಂಪತ್ತನ್ನು ಉಳಿಸಿ ಎನ್ನುತ್ತಾ ಆಗ್ಗಾಗ್ಗೇ ಕೋಟಿ ಕೋಟಿ ಹಣವನ್ನು ನೀರಿನಂತೆ ಖರ್ಚುಮಾಡಿ ವನ ಮಹೋತ್ಸವ ಮಾಡಿ ಕಾಟಾಚಾಕಕ್ಕೆ ಕೆಲವೊಂದು ಗಿಡಗಳನ್ನು ನೆಟ್ಟು ಫೋಟೋಗಳನ್ನು ತೆಗೆಸಿಕೊಂಡು… Read More ಮೈಸೂರಿನಲ್ಲೊಂದು ನವಗ್ರಹ/ರಾಶಿ/ನಕ್ಷತ್ರ/ಔಷಧ ವನ

ಮಂಗರವಳ್ಳಿ ಚೆಟ್ನಿ

ದೋಸೆ, ಇಡ್ಲಿ, ಚಪಾತಿಗಳ ಜೊತೆಗೆ ನೆಂಚಿಕೊಳ್ಳಲು ಸಾಧಾರಣವಾಗಿ ಎಲ್ಲರ ಮನೆಗಳಲ್ಲಿಯೂ ಕಾಯಿ ಚೆಟ್ನಿ, ಶೇಂಗಾ ಚೆಟ್ನಿ ಇಲ್ಲವೇ ಹುರಿಗಡಲೇ ಚೆಟ್ನಿ ಮಾಡುವುದು ಸಹಜ. ಇಂದು ಅದಕ್ಕಿಂತಲೂ ಸ್ವಲ್ಪ ವಿಭಿನ್ನವಾಗಿರುವ ಮತ್ತು ಅರೋಗ್ಯಕರವಾದ ಮಂಗರವಳ್ಳಿ ಚೆಟ್ನಿ ಮಾಡುವ ವಿಧಾನವನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಮಂಗರವಳ್ಳಿ ಚೆಟ್ನಿತಯಾರಿಸಲು ಬೇಕಾಗುವ ಸಾಮಗ್ರಿಗಳು ಸಿಪ್ಪೆ ತೆಗೆದ ಮಂಗರವಳ್ಳಿ ಕಾಂಡಗಳು- 1 ಬಟ್ಟಲು ಹೆಚ್ಚಿದ ಈರುಳ್ಳಿ – 1 ಬಟ್ಟಲು ಒಣ ಮೆಣಸಿನಕಾಯಿ – 3-4 ಖಾರಕ್ಕೆ… Read More ಮಂಗರವಳ್ಳಿ ಚೆಟ್ನಿ

ತಂಗರಸು ನಟರಾಜನ್

ಇತ್ತೀಚೆಗೆಷ್ಟೇ ಮುಗಿದ ಐಪಿಲ್ ಪಂದ್ಯಾವಳಿಯಲ್ಲಿ ಹೈದರಾಬಾದ್ ತಂಡದ ಪರ ತಮ್ಮ ಏಡಗೈ ವೇಗ ಮತ್ತು ಯಾರ್ಕರ್ ಬೋಲಿಂಗ್ ಮುಖಾಂತರ ಎಲ್ಲರ ಗಮನದ ಸೆಳೆದ ತಮಿಳುನಾಡು ಮೂಲದ ತಂಗರಸು ನಟರಾಜನ್ ಅರ್ಹತೆಯ  ತಮ್ಮ ಅರ್ಹತೆಯ ಮೇರೆಗೆ ಭಾರತಪರ ಟಿ20 ಪಂದ್ಯವನ್ನಾಡಲು ಆಯ್ಕೆಯಾಗುತ್ತಾರೆ. ಆದರೆ ಅದೃಷ್ಟದ ಮೇರೆಗೆ ಕಡೆಯ ಒಂದು ದಿನದ ಅಂತರಾಷ್ಟ್ರೀಯ ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳುತ್ತಾರೆ.  ಅವರು ಆಡಿದ್ದು ಭಾರತ ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬೂಮ್ರಾ ಬದಲಾಗಿ. ಇದರಲ್ಲೇನು ವಿಶೇಷ ಅಂತೀರಾ?… Read More ತಂಗರಸು ನಟರಾಜನ್

ಮಂಗರವಳ್ಳಿ, ಔಷಧೀಯ ಗುಣವುಳ್ಳ, ಅಲಂಕಾರಿಕ ಗಿಡ

ಈ ಚಿತ್ರವನ್ನು ನೋಡಿದ ತಕ್ಷಣ ಅರೇ ಈ ಗಿಡವನ್ನು ಎಲ್ಲೋ ನೋಡಿದ್ದೇವಲ್ಲಾ ಎಂದೆನಿಸಿ ಸ್ವಲ್ಪ ಕಾಲ ಯೋಚಿಸುತ್ತಿದ್ದಂತೆಯೇ, ಹಾಂ! ಅವರ ಮನೆಯಲ್ಲಿ ಕಾಂಪೌಂಡ್ ಮೇಲೆ ಸುಂದರವಾಗಿ ಹಬ್ಬಿಸಿದ್ದಾರಲ್ವಾ ಎಂದು ನೆನಪಿಸಿಕೊಂಡರೇ ಮತ್ತೊಬ್ಬರ ಮನೆಯ ಹೂಕುಂಡದಲ್ಲಿಯೂ ಬೆಳೆಸಿರುತ್ತಾರೆ ಬಹುತೇಕ ಉದ್ಯಾನವನಗಳ ಬೇಲಿಗಳ ಮೇಲೆ ಈ ಮಂಗರವಳ್ಳಿಯ ಬಳ್ಳಿಯನ್ನು ಕಾಣಬಹುದಾಗಿದೆ. ಪುನುಗು ಬೆಕ್ಕಿಗೆ ತನ್ನ ದೇಹದಿಂದಲೇ ಒಸರುವ ಸುಂಗಂಧ ತನಗೇ ಗೊತ್ತಿಲ್ಲದಿರುವ ಹಾಗೇ ಆಲಂಕಾರಿಕವಾಗಿ ತಮ್ಮ ಮನೆಗಳಲ್ಲಿ ಬೆಳೆಸುವ ಬಹುತೇಕರಿಗೆ ಔಷಧೀಯ ಗುಣಗಳುಳ್ಳ ಬಹುಪಯೋಗಿ ಈ ಮಂಗರವಳ್ಳಿಯ ಮಹತ್ವವೇ ತಿಳಿದಾಗಿರುವುದು… Read More ಮಂಗರವಳ್ಳಿ, ಔಷಧೀಯ ಗುಣವುಳ್ಳ, ಅಲಂಕಾರಿಕ ಗಿಡ

ಮದುವೆ ಮತ್ತು ಸಾಮಾಜಿಕ ಜಾಲತಾಣ

ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ತುಂಬಾನೇ ವೈರಲ್ ಆಗಿತ್ತು. ಈ ವಯಸ್ಸಿನಲ್ಲಿ ಈ ಮುದುಕನಿಗೆ ಅಷ್ಟು ಚಿಕ್ಕ ವಯಸ್ಸಿನ ಹುಡುಗಿಯೊಂದಿಗೆ ಮದುವೆ ಬೇಕಿತ್ತಾ? ಅರವತ್ತಕ್ಕೆ ಮೂವತ್ತರ ಆಸೆಯೇ?, ಚಪಲ ಚೆನ್ನಿಗರಾಯ, ದುಡ್ಡಿದ್ದವರು ಅಮಾಯಕ ಹೆಣ್ಣು ಮಕ್ಕಳ ಮೇಲೆ ಹೇಗೆ ದೌರ್ಜನ್ಯ ಮಾಡುತ್ತಾರೆ? ಹೀಗೇ ಹಾಗೇ ಎಂದು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದರು. ಆದರೆ ಈ ಮದುವೆಯ ಹಿಂದೆ ಇದ್ದ ಅಸಲೀ ಕಾರಣ ತಿಳಿದ ಮೇಲೆ ಬಹುತೇಕರು ಆ ವಯಸ್ಸಾದವರನ್ನು ಹಾಡಿ ಹೊಗಳಿದ ಕಥೆ… Read More ಮದುವೆ ಮತ್ತು ಸಾಮಾಜಿಕ ಜಾಲತಾಣ